ಪೆರಾಜೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಐದನೇ ವರ್ಷದ ವಾರ್ಷಿಕ ಮಹಾಸಭೆ

ಪೆರಾಜೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಐದನೇ ವರ್ಷದ ವಾರ್ಷಿಕ ಮಹಾಸಭೆ ಅನ್ನಪೂರ್ಣೇಶ್ವರಿಕಲಾ ಮಂದಿರ ಪರಾಜೆಯಲ್ಲಿ ಸೆ.11 ರಂದು ನಡೆಯಿತು. ಸಂಘದ ಅಧ್ಯಕ್ಷರಾದ ನಾಗೇಶ್ ಕುಂದಲ್ಪಾಡಿಯವರ ಅಧ್ಯಕ್ಷತೆ ವಹಿಸಿದ್ದರು. "ಸದಸ್ಯರು ಸಕ್ರಿಯವಾಗಿ ಪಾಲ್ಗೊಳ್ಳುವುದರಿಂದ ಸಹಕಾರ ಕ್ಷೇತ್ರದ ಪ್ರಗತಿ ಸಾಧ್ಯವಾಗುತ್ತದೆ. ಸಹಕಾರ ಸಂಸ್ಥೆಯು ಸಾಮಾಜಿಕ ಬದ್ಧತೆ, ಶುದ್ಧತೆ, ಆಧುನಿಕತೆ, ತಾಂತ್ರಿಕತೆ ಇವುಗಳನ್ನು ಅಳವಡಿಸಿಕೊಳ್ಳಬೇಕಿದೆ. ಖಾಸಗಿ ಕ್ಷೇತ್ರದ...

ಸಂಪಾಜೆ : ಪಯಸ್ವಿನಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದಲ್ಲಿ ಅಗಲಿದ ಮಾಜಿ ನಿರ್ದೇಶಕರಿಗೆ ಶ್ರದ್ಧಾಂಜಲಿ ಸಭೆ

ಕೊಡಗು ಸಂಪಾಜೆ ಪಯಸ್ವಿನಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದಲ್ಲಿ ಈ ಹಿಂದೆ ಆಡಳಿತ ಮಂಡಳಿಯ ನಿರ್ದೇಶಕರಾಗಿ ಸೇವೆ ಸಲ್ಲಿಸಿ ಈಗ ಅಕಾಲಿಕವಾಗಿ ನಿಧನ ಹೊಂದಿದ ದಿ.ಗಾಂಧಿಪ್ರಸಾದ್ ಬಂಗಾರಕೋಡಿ ಮತ್ತು ದಿ.ರತ್ನಾಕರ ದೊಡ್ಕಜೆರವರಿಗೆ ಶ್ರದ್ಧಾಂಜಲಿ ಸಭೆಯು ಸೆ.10 ರಂದು ಸಂಸ್ಥೆಯ ಸಭಾಂಗಣದಲ್ಲಿ ನಡೆಯಿತು.ಸಂಸ್ಥೆಯ ಅದ್ಯಕ್ಷರಾದ ಅನಂತ್ ಊರುಬೈಲುರವರು ಮೃತ ನಿರ್ದೇಶಕರು ತಮ್ಮ ಆಡಳಿತದ ಅವಧಿಯಲ್ಲಿ ಸಂಘದ...
Ad Widget

ನಾರಾಯಣ ಕೇಕಡ್ಕರವರ ಮಾಲಕತ್ವದ ಕರಾವಳಿ ರೆಸ್ಟೋರೆಂಟ್ ಉದ್ಘಾಟನೆ

ನಾರಾಯಣ ಕೇಕಡ್ಕ ಮಾಲಕತ್ವದ ಕರಾವಳಿ ರೆಸ್ಟೋರೆಂಟ್ ಚಾಮರಾಜನಗರದಲ್ಲಿ ಪ್ರಾರಂಭಗೊಂಡಿತು. ಉದ್ಘಾಟನೆಯನ್ನು ಮೀನುಗರಿಕ ಸಚಿವ ಎಸ್ ಅಂಗಾರ ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಸಚಿವರನ್ನು ಅಲ್ಲಿ ಅಭಿನಂದಿಸಲಾಯಿತು.

ನಿವೇದಿತಾ ಮಹಿಳಾ ಜಾಗೃತಿ ಸೇವಾ ಟ್ರಸ್ಟ್ ನ ಪದಾಧಿಕಾರಿಗಳ ಆಯ್ಕೆ

ಸುಳ್ಯ: ಮಹಿಳೆಯರಲ್ಲಿ ದೇಶಭಕ್ತಿ, ಮಹಿಳೆ ಹಾಗೂ ಮಕ್ಕಳ ರಕ್ಷಣೆ ಹಾಗೂ ಸಾಮಾಜಿಕ ಬದ್ಧತೆ ಹಾಗೂ ಹೊಣೆಗಾರಿಕೆಯನ್ನು ಸಮರ್ಥವಾಗಿ ನಿಭಾಯಿಸುವಲ್ಲಿ ಮಹಿಳೆಯರಿಗೆ ಸೂಕ್ತ ಮಾರ್ಗದರ್ಶನ ನೀಡುವ ಸಲುವಾಗಿ ಸುಳ್ಯದಲ್ಲಿ ಸಂಘಟನೆಗಳ ನಿರ್ದೇಶನದಲ್ಲಿ ನೂತನವಾಗಿ ನಿವೇದಿತಾ ಮಹಿಳಾ ಜಾಗೃತಿ ಸೇವಾ ಟ್ರಸ್ಟ್ ಆರಂಭಗೊಂಡಿತು. ಶ್ರೀಮತಿ ವೇದಾವತಿ ಎಸ್. ಅಂಗಾರ ಟ್ರಸ್ಟ್ ನ ಪದಗ್ರಹಣ ಸಮಾರಂಭವನ್ನು ಉಧ್ಘಾಟಿಸಿ ಶುಭ ಹಾರೈಸಿದರು....

ಪೆರಾಜೆ ಸೊಸೈಟಿಯ ವಾರ್ಷಿಕ ಮಹಾಸಭೆ – ರೂ. 33.51 ಲಕ್ಷ ಲಾಭ- ಶೇ. 8 ಡಿವಿಡೆಂಟ್

ಪೆರಾಜೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ವಾರ್ಷಿಕ ಮಹಾಸಭೆ ಸೆ.11 ರಂದು ಸಂಘದ ಅಧ್ಯಕ್ಷರಾದ ನಾಗೇಶ್ ಕುಂದಲ್ಪಾಡಿಯವರ ಅಧ್ಯಕ್ಷತೆಯಲ್ಲಿ ಅನ್ನಪೂರ್ಣೇಶ್ವರಿ ಕಲಾ ಮಂದಿರ ಪೆರಾಜೆಯಲ್ಲಿ ನಡೆಯಿತು."ಸದಸ್ಯರು ಸಕ್ರಿಯವಾಗಿ ಪಾಲ್ಗೊಳ್ಳುವುದರಿಂದ ಸಹಕಾರ ಕ್ಷೇತ್ರದ ಪ್ರಗತಿ ಸಾಧ್ಯವಾಗುತ್ತದೆ. ಸಹಕಾರ ಸಂಸ್ಥೆಯು ಸಾಮಾಜಿಕ ಬದ್ಧತೆ, ಶುದ್ಧತೆ, ಆಧುನಿಕತೆ, ತಾಂತ್ರಿಕತೆ ಇವುಗಳನ್ನು ಅಳವಡಿಸಿಕೊಳ್ಳಬೇಕಿದೆ. ಖಾಸಗಿ ಕ್ಷೇತ್ರದ ಸ್ಪರ್ಧೆಯನ್ನು ಎದುರಿಸಿಕೊಂಡು ಸರ್ಕಾರದ...

ಪ್ರೌಢ ಶಾಲಾ ವಿಭಾಗದ ತಾಲೂಕು ಮಟ್ಟದ ಬಾಲ್ ಬ್ಯಾಡ್ಮಿಂಟನ್ ಪಂದ್ಯಾಟ

ತಾಲೂಕು ಮಟ್ಟದ ಪ್ರೌಢ ಶಾಲಾ ವಿಭಾಗದ ಬಾಲ್ ಬ್ಯಾಡ್ಮಿಂಟನ್ ಪಂದ್ಯಾಟವು ನೆಹರು ಸ್ಮಾರಕ ಪದವಿ ಪೂರ್ವ ಕಾಲೇಜು ಅರಂತೋಡು ಇಲ್ಲಿ ಸೆ. 12ರಂದು ಜರಗಿತು.ಪಂದ್ಯಾಟವನ್ನು ಗ್ರಾಮ ಪಂಚಾಯತ್ ಅಧ್ಯಕ್ಷರಾದ ಶ್ರೀಮತಿ ಹರಿಣಿ ದೇರಾಜೆ ದೀಪ ಬೆಳಗುವ ಮೂಲಕ ಉದ್ಘಾಟಿಸಿದರು.ಕಾರ್ಯಕ್ರಮದ ಅಧ್ಯಕ್ಷತೆಯನ್ನು ಮುಖ್ಯಗುರುಗಳಾದ ಸೀತಾರಾಮ ಎಂ ಕೆ ವಹಿಸಿದ್ದರು.ವೇದಿಕೆಯಲ್ಲಿ ಪ್ರಾಂಶುಪಾಲರಾದ ರಮೇಶ್ ಎಸ್ ಮತ್ತು ಸೂಫಿ ಪೆರಾಜೆ...

ಲೇಖನ :- ಇರುವುದೆಲ್ಲವ ಬಿಟ್ಟು…

ಜೀವನದಲ್ಲಿ ಒಂದು ಹಂತದವರೆಗೆ ನಮಗೆ ಅದು ಬೇಕು, ಇದು ಬೇಕು, ಆ ವಸ್ತು ತಗೊಳ್ಬೇಕು, ಈ ವಸ್ತು ತಗೊಳ್ಬೇಕು ಅನ್ನೋ ಆಸೆ ಇರುತ್ತೆ. ಆದ್ರೆ ಆ ಹಂತ ದಾಟಿದ ನಂತರ ನಮಗೆ ಆ ವಸ್ತು ಬೇಕಾಗಿರಲ್ಲ. ನಾವು ಚಿಕ್ಕವರಿರುವಾಗ ಆಟಿಕೆಗಳು ಬೇಕು ಅಂತ ಹಟ ಮಾಡ್ತೀವಿ ಆದ್ರೆ ದೊಡ್ಡವರಾದ ನಂತರ ನಮಗೆ ಆಟಿಕೆಗಳು ಬೇಕಾಗಿರಲ್ಲ. ಅದೇ...

ಜಿಲ್ಲಾ ಮಟ್ಟದ ವಾಲಿಬಾಲ್ ಪಂದ್ಯಾಟಕ್ಕೆ ಸುಜಿತ್ ಏನೆಕಲ್ಲು ಆಯ್ಕೆ

ಸರಕಾರಿ ಪದವಿ ಪೂರ್ವ ಕಾಲೇಜು ಗುತ್ತಿಗಾರು ಇವರ ಆಶ್ರಯದಲ್ಲಿ ನಡೆದ ಸುಳ್ಯ ತಾಲೂಕು ಮಟ್ಟದ ಪದವಿಪೂರ್ವ ಕಾಲೇಜುಗಳ ವಾಲಿಬಾಲ್ ಪಂದ್ಯಾಟದಲ್ಲಿ ಉತ್ತಮ ಪ್ರದರ್ಶನ ನೀಡಿದ ನೆಹರೂ ಮೆಮೊರಿಯಲ್ ಪದವಿ ಪೂರ್ವ ಕಾಲೇಜು ಸುಳ್ಯ ಇದರ ದ್ವಿತೀಯ ವಾಣಿಜ್ಯ ವಿಭಾಗದ ವಿದ್ಯಾರ್ಥಿ ಸುಜಿತ್ ಏನೆಕಲ್ ಇವರು ಜಿಲ್ಲಾ ಮಟ್ಟದ ವಾಲಿಬಾಲ್ ಪಂದ್ಯಾಟಕ್ಕೆ ಆಯ್ಕೆಯಾಗಿರುತ್ತಾರೆ. ಮಂಗಳೂರು ನಾರಾಯಣ ಗುರು...

ಡಾ. ಅನುರಾಧಾ ಕುರುಂಜಿ ಯವರಿಗೆ “ಕನ್ನಡ ಪಯಸ್ವಿನಿ” ಪ್ರಶಸ್ತಿ ಪ್ರದಾನ

ಕನ್ನಡ ಭಾಷೆ, ಸಾಹಿತ್ಯ, ಸಂವರ್ಧನೆಗೆ ನಿರಂತರ ಪ್ರಯತ್ನಿಸುತ್ತಾ ಬಂದಿರುವ ಕಾಸರಗೋಡಿನ ಸೀತಮ್ಮ ಪುರುಷ ನಾಯಕ ಸ್ಮಾರಕ ಕನ್ನಡ ಭವನ ಮತ್ತು ಗ್ರಂಥಾಲಯದ 2022 ನೇ ಸಾಲಿನ ಪ್ರತಿಷ್ಠಿತ ಕನ್ನಡ ಪಯಸ್ವಿನಿ ಪ್ರಶಸ್ತಿ- 2022 ನ್ನು ಪ್ರಾಧ್ಯಾಪಕಿ, ಸಾಹಿತಿ, ಸಂಘಟಕಿ, ಸಂಪನ್ಮೂಲ ವ್ಯಕ್ತಿ, ಸುಳ್ಯದ ಡಾ. ಅನುರಾಧಾ ಕುರುಂಜಿ ಅವರಿಗೆ ಸೆಪ್ಟೆಂಬರ್ 11 ಕಾಸರಗೋಡಿನಲ್ಲಿ ಪ್ರದಾನ ಮಾಡಲಾಯಿತು....

ಕೇರ್ಪಡ : ಶ್ರೀ ಮಹಿಷಮರ್ದಿನಿ ದೇವಸ್ಥಾನದಲ್ಲಿ ನವರಾತ್ರಿ ಉತ್ಸವದ ಪೂರ್ವಭಾವಿ ಸಭೆ

ಕೇರ್ಪಡ ಶ್ರೀ ಮಹಿಷಮರ್ದಿನಿ ದೇವಸ್ಥಾನದಲ್ಲಿ ಪೂರ್ವಶಿಷ್ಟ ಸಂಪ್ರದಾಯದಂತೆ ಸೆ. 25 ರಿಂದ ಅ. 4 ರ ವರೆಗೆ ನವರಾತ್ರಿ ಉತ್ಸವ ಜರುಗಲಿರುವ ಪ್ರಯುಕ್ತ ದೇವಳದ ಸಭಾಭವನದಲ್ಲಿ ಪೂರ್ವಭಾವಿ ಸಭೆ ನಡೆಯಿತು.ಅಧ್ಯಕ್ಷತೆಯನ್ನು ದೇವಸ್ಥಾನದ ಸಮಿತಿ ಅಧ್ಯಕ್ಷ ವಸಂತ ನಡುಬೈಲು ವಹಿಸಿದ್ದರು.ಸಮಿತಿಯ ಸದಸ್ಯರಾದ ವೆಂಕಪ್ಪಗೌಡ ಆಲಾಜೆ, ಭಾಗ್ಯಪ್ರಸನ್ನ ಕೆ, ವಾರಿಜಾಕ್ಷಿ ಕೆವಿಜಿ, ಭಜನಾ ಮಂಡಳಿ ಅಧ್ಯಕ್ಷ ಸುಂದರ ಗೌಡ...
Loading posts...

All posts loaded

No more posts

error: Content is protected !!