ಕೋಟೆ ಪೌಂಡೇಶನ್ ಮತ್ತು ಆಪ್ ಡೈನಾಮಿಕ್ ವತಿಯಿಂದ 525 ಮಕ್ಕಳಿಗೆ ಬ್ಯಾಗ್ ಕೊಡುಗೆ

ಕೋಟೆ ಪೌಂಡೇಶನ್ ನ ರೈಟ್ ಟೂ ಲಿವ್ ಮತ್ತು ಆಪ್ ಡೈನಾಮಿಕ್ಸ್ (ಪಾರ್ಟ್ ಆಪ್ ಸಿಸ್ಕೋ) ನಿಂದ ಅಯ್ಯನಕಟ್ಟೆ, ಕೋಟೆಮುಂಡುಗಾರು,ಉಬರಡ್ಕ, ಎಡಮಂಗಲ, ಶೇಣಿ, ಎಣ್ಮೂರು, ಬಳ್ಳಕ್ಕ ಶಾಲೆಗಳ ಒಟ್ಟು 525 ವಿದ್ಯಾರ್ಥಿಗಳಿಗೆ ಶಾಲಾ ಬ್ಯಾಗ್ ವಿತರಿಸಲಾಯಿತು. ಈ ಸಂದರ್ಭ ಕೋಟೆ ಪೌಂಡೇಶನ್ ನ ಪಾರ್ವತಿ ವಸಂತಕುಮಾರ್, ಗಣಪಯ್ಯ, ಶ್ರೀಮತಿ ಶಶಿಕಲಾ ಕೋಟೆ, ಸಾಯಿ ರಂಜನ್ ಮತ್ತಿತರರು...

ಶ್ರೀ ಶಾರದಾ ಮಹಿಳಾ ಪದವಿ ಪೂರ್ವ ಕಾಲೇಜು : ತ್ರೋಬಾಲ್ ಪಂದ್ಯಾಟದಲ್ಲಿ ಪ್ರಥಮ

ಪದವಿ ಪೂರ್ವ ಶಿಕ್ಷಣ ಇಲಾಖೆಯ ವತಿಯಿಂದ ನಡೆಸಲ್ಪಡುವ ಸರಕಾರಿ ಪದವಿ ಪೂರ್ವ ಕಾಲೇಜು ಸುಳ್ಯ ಇಲ್ಲಿ ನಡೆದ ತಾಲ್ಲೂಕು ಮಟ್ಟದ ಪಂದ್ಯಾಟದಲ್ಲಿ ಶ್ರೀ ಶಾರದಾ ಮಹಿಳಾ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿನಿಯರು ತ್ರೋಬಾಲ್ ಪಂದ್ಯಾಟದಲ್ಲಿ ಪ್ರಥಮ ಸ್ಥಾನವನ್ನು ಪಡೆದುಕೊಂಡಿದ್ದಾರೆ.
Ad Widget

ಶ್ರೀ ಶಾರದಾ ಮಹಿಳಾ ಪದವಿ ಪೂರ್ವ ಕಾಲೇಜು : ವಾಲಿಬಾಲ್ ಪ್ರದರ್ಶನ ಪ್ರಥಮ

ಪದವಿ ಪೂರ್ವ ಶಿಕ್ಷಣ ಇಲಾಖೆಯ ವತಿಯಿಂದ ನಡೆಸಲ್ಪಡುವ ಸರಕಾರಿ ಪದವಿ ಪೂರ್ವ ಕಾಲೇಜು ಗುತ್ತಿಗಾರು ಇಲ್ಲಿ ನಡೆದ ತಾಲ್ಲೂಕು ಮಟ್ಟದ ಪಂದ್ಯಾಟದಲ್ಲಿ ಶ್ರೀ ಶಾರದಾ ಮಹಿಳಾ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿನಿಯರು ವಾಲಿಬಾಲ್ ಪಂದ್ಯದಲ್ಲಿ ಪ್ರಥಮ ಸ್ಥಾನವನ್ನು ಪಡೆದುಕೊಂಡಿದ್ದಾರೆ.ಉತ್ತಮ ಪಾಸರ್ ಆಗಿ ನಿತ್ಯಶ್ರೀ ದ್ವಿತೀಯ ಪಿಯುಸಿ ವಿಜ್ಞಾನ ವಿಭಾಗ ಇವರು ಪ್ರಶಸ್ತಿ ಪಡೆದುಕೊಂಡಿದ್ದಾರೆ.ಉತ್ತಮ ಸ್ಮಾಶರ್ ಆಗಿ...

ಮುರುಳ್ಯ ಶಾಲೆಯಲ್ಲಿ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ

ಮುರುಳ್ಯ ಸ.ಉ.ಹಿ.ಪ್ರಾ.ಶಾಲೆ ಸೆ. ರಂದು ಎಣ್ಮರ್ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ ನಡೆಯಿತು.ಒಟ್ಟು 14 ಶಾಲೆಯ 260 ಮಕ್ಕಳು ಪ್ರತಿಭಾ ಕಾರಂಜಿಯಲ್ಲಿ ಭಾಗವಹಿಸಿದ್ದು,ಮುರುಳ್ಯ ಗ್ರಾಮ ಪಂಚಾಯತ್ ಅಧ್ಯಕ್ಷ ರಾದ ಜಾನಕಿ ಮುರುಳ್ಯ ಅವರು ಕಾರ್ಯಕ್ರಮವನ್ನು ಉದ್ಘಾಟಿಸಿದರು. ವೇದಿಕೆಯಲ್ಲಿ ಸಮನ್ವಯಾಧಿಕಾರಿಗಳಾದ ಶೀತಲ್ಯು.ಕೆ,ಎಸ್.ಡಿ.ಎಂ.ಸಿ.ಅಧ್ಯಕ್ಷ ರಾದ ಮಧು ಪಿ.ಆರ್,ಸದಸ್ಯರಾದ ಅವಿನಾಶ್ ಡಿ,ಶಿಕ್ಷಣ ಸಂಯೋಜಕ ರಾದ ಸಂಧ್ಯಾಕುಮಾರಿ,ಶಿಕ್ಷಕ ಸಂಘದ ಕಾರ್ಯ ದರ್ಶಿಗಳಾದ...

ಗುತ್ತಿಗಾರು :- ಸ್ವಚ್ಛ ಭಾರತ್ ಮಿಷನ್(ಗ್ರಾ) ಯೋಜನೆ-ಗ್ರಾಮ ನೈರ್ಮಲ್ಯ ಯೋಜನೆ ತಯಾರಿಯ ಸಭೆ

ಸ್ವಚ್ಛ ಭಾರತ್ (ಗ್ರಾ) ಯೋಜನೆಯ ಅಡಿಯಲ್ಲಿ ಗ್ರಾಮ ನೈರ್ಮಲ್ಯ ಯೋಜನೆ ಕೇಂದ್ರ ಜಲಶಕ್ತಿ ಮಂತ್ರಾಲಯದ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ಸೂಚನೆಯಂತೆ ಗುತ್ತಿಗಾರು ಗ್ರಾಮದಲ್ಲಿ ಜನರ ಸಹಭಾಗಿತ್ವದೊಂದಿಗೆ ಯೋಜನೆ ಸೆ.09 ರಂದು ಗ್ರಾಮ ಪಂಚಾಯತ್ ನ ಗಿರಿಜನ ಸಭಾಭವನದಲ್ಲಿ ನಡೆಸಲಾಯಿತು. ಗುತ್ತಿಗಾರು ಗ್ರಾಮದ ನಕ್ಷೆ ಬಿಡಿಸಿ ಮುಖ್ಯ ಭಾಗಗಳನ್ನು ಗುರುತಿಸಿ ಗ್ರಾಮದ ಅಭಿವೃದ್ಧಿಗೆ...

ಅರಂಬೂರು : ಬೈಕ್ ಡಿಕ್ಕಿಯಾಗಿ ಬಾಲಕಿ ಮೃತ್ಯು

ಅರಂಬೂರು ಬಳಿಯ ಪಾಲಡ್ಕ ಎಂಬಲ್ಲಿ ಮದ್ರಸದಿಂದ ಮನೆಗೆ ಹಿಂತಿರುಗುತ್ತಿದ್ದ ಬಾಲಕಿಗೆ ಬೈಕ್‌ ಡಿಕ್ಕಿಯಾಗಿ ಬಾಲಕಿ ಮೃತಪಟ್ಟ ಘಟನೆ ಇಂದು ಬೆಳಿಗ್ಗೆ ವರದಿಯಾಗಿದೆ. ಪಾಲಡ್ಕದಲ್ಲಿ ಬಾಡಿಗೆ ರೂಂ ನಲ್ಲಿ ನೆಲೆಸಿರುವ ರಶೀದ್ ಎಂಬವರ ಪುತ್ರಿ ರಿಫಾ (7 ವರ್ಷ)ಮೃತಪಟ್ಟ ದುರ್ದೈವಿ. ಅರಂಬೂರು ಮದ್ರಸಾದಿಂದ ಹಿಂತಿರುಗಿ ಪಾಲಡ್ಕದಲ್ಲಿ ಮನೆ ಕಡೆಗೆ ಹೋಗಲು ರಸ್ತೆ ದಾಟುತ್ತಿದ್ದಾಗ ಅರಂತೋಡು ಕಡೆಯಿಂದ ಸುಳ್ಯ...

ನಡುಗಲ್ಲು :- ಶ್ರೀ ದುರ್ಗಾ ಮಹಿಳಾ ಭಜನಾ ಮಂಡಳಿ ಉದ್ಘಾಟನೆ

ಮರಕತ ನಡುಗಲ್ಲುವಿನ ಶ್ರೀ ದುರ್ಗಾ ಮಹಿಳಾ ಭಜನಾ ಮಂಡಳಿಯು ಸೆ.09 ರಂದು ಮರಕತ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಸಭಾಂಗಣದಲ್ಲಿ ಉದ್ಘಾಟನೆಗೊಂಡಿತು. ದುರ್ಗಾಪರಮೇಶ್ವರಿ ಅಮ್ಮನವರಿಗೆ ಹೂವಿನ ಪೂಜೆ ನೆರವೇರಿಸಿ ಪ್ರಾರ್ಥಿಸಿ ಪ್ರಸಾದ ಪಡೆದು ಶ್ರೀ ದುರ್ಗಾ ಭಜನಾ ಮಂಡಳಿ ಮರಕತ ನಡುಗಲ್ಲು ಇದರ ಅಧ್ಯಕ್ಷರಾದ ಸುಬ್ರಹ್ಮಣ್ಯ ಪಾಲ್ತಾಡು ಅವರು ಮಹಿಳಾ ಭಜನಾ ಮಂಡಳಿಯನ್ನು ಉದ್ಘಾಟಿಸಿದರು. ನಂತರ ಭಜನಾ...

ಬ್ಯಾಡ್ಮಿಂಟನ್ ಸ್ಪರ್ಧೆ ಯಲ್ಲಿ ರೋಟರಿ ಕಾಲೇಜ್ ನ ವಿದ್ಯಾರ್ಥಿನಿ ದಿಶಾಲಕ್ಷ್ಮೀ ವಿ ರಾಜ್ಯ ಮಟ್ಟಕ್ಕೆ ಆಯ್ಕೆ

ಪದವಿ ಪೂರ್ವ ಶಿಕ್ಷಣ ಇಲಾಖೆಯಿಂದ ಪಿ ಯು ಕಾಲೇಜಿನ ವಿದ್ಯಾರ್ಥಿಗಳಿಗೆ ಸೆ.9 ರಂದು ಮಂಗಳೂರಿನ ದೇರಳಕಟ್ಟೆಯಲ್ಲಿ ನಡೆದ ಜಿಲ್ಲಾ ಮಟ್ಟದ ಶಟಲ್ ಬ್ಯಾಡ್ಮಿಂಟನ್ ಸ್ಪರ್ಧೆಯಲ್ಲಿ ಸುಳ್ಯ ರೋಟರಿ ಕಾಲೇಜಿನ ವಿದ್ಯಾರ್ಥಿನಿ ದಿಶಾಲಕ್ಷ್ಮೀ ವಿ. ರಾಜ್ಯ ಮಟ್ಟದ ಸ್ಪರ್ಧೆ ಗೆ ಆಯ್ಕೆಗೂಂಡಿರುತ್ತಾಳೆ. ಇವಳ ಈ ಸಾಧನೆಗೆ ಮೆಚ್ಚುಗೆ ವ್ಯಕ್ತಪಡಿಸಿ ಸಂಸ್ಥೆಯ ಸಂಚಾಲಕರಾದ ರೊ. ಗಿರಿಜಾ ಶಂಕರ ತುದಿಯಡ್ಕ,...

ಬೆಳ್ಳಾರೆ ಜ್ಞಾನದೀಪದಲ್ಲಿ ಪೂ. ಪ್ರಾ. ಶಾಲಾ ಶಿಕ್ಷಕಿಯರ ಚೈತನ್ಯ ತರಬೇತಿ ಕಾರ್ಯಗಾರ

ಮಗುವನ್ನು ಝೀರೋದಿಂದ ಹೀರೋ ಮಾಡಿ : ವಂದನಾ ರೈ ಯಾವ ಮಗುವಿನಲ್ಲೂ ಬೇಧಭಾವ ಮಾಡದೆ ನಮ್ಮ ಮಗುವಿನಂತೆ ಪ್ರೀತಿ ತೋರಿಸಿ ಝೀರೋದಿಂದ ಹೀರೋ ಮಾಡುವ ಮಹತ್ತರ ಜವಾಬ್ಧಾರಿ ಪೂರ್ವ ಪ್ರಾಥಮಿಕ ಶಿಕ್ಷಕಿಯರ ಮೇಲಿದೆ ಎಂದು ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಶಿಕ್ಷಕಿ ವಂದನಾ ರೈ ಕಾರ್ಕಳ ಹೇಳಿದರು.ಅವರು ಬೆಳ್ಳಾರೆಯ ಜ್ಞಾನದೀಪ ಸಂಸ್ಥೆಯಲ್ಲಿ ಜೇಸಿಐ ಬೆಳ್ಳಾರೆಯ ಆಶ್ರಯದಲ್ಲಿ...

ಕಾಸರಗೋಡಿನ ಕನ್ನಡ ಭವನದ ಕನ್ನಡ ಪಯಸ್ವಿನಿ ಪ್ರಶಸ್ತಿಗೆ ಸುಳ್ಯದ ಡಾ. ಅನುರಾಧಾ ಕುರುಂಜಿ ಆಯ್ಕೆ

ಸುಳ್ಯದ ಸಾಹಿತಿ, ಕವಿ, ವ್ಯಕ್ತಿತ್ವ ವಿಕಸನ ಸಂಪನ್ಮೂಲ ವ್ಯಕ್ತಿ, ಉಪನ್ಯಾಸಕಿ ಡಾ ಅನುರಾಧ ಕುರುಂಜಿ ಇವರ ಅಪೂರ್ವ ಬಹುಮುಖ ಪ್ರತಿಭೆಯನ್ನು ಮಾನಿಸಿ ಕಾಸರಗೋಡಿನ ಕನ್ನಡ ಭವನ ಕೊಡಮಾಡುವ ಪ್ರತಿಷ್ಠಿತ ಪ್ರಶಸ್ತಿಯಾದ ಕನ್ನಡ ಪಯಸ್ವಿನಿ ಪ್ರಶಸ್ತಿ 2022 ಕ್ಕೆ ಆಯ್ಕೆ ಮಾಡಲಾಗಿದೆ. ದಿನಾಂಕ 11.9.2022 ರಂದು ಕಾಸರಗೋಡಿನ ಸೀತಮ್ಮ ಪುರುಷನಾಯಕ ಸ್ಮಾರಕ ಕನ್ನಡ ಭವನ ಮತ್ತು ಗ್ರಂಥಾಲಯ...
Loading posts...

All posts loaded

No more posts

error: Content is protected !!