- Tuesday
- August 18th, 2026
ಮಂಗಳೂರಿಗೆ ಆಗಮಿಸಿದ ಪ್ರಧಾನಿ ಮೋದಿಯವರಿಗೆ ವಿಮಾನ ನಿಲ್ದಾಣದಲ್ಲಿ ಭವ್ಯ ಸ್ವಾಗತ ನೀಡಲಾಯಿತು. ಈ ಸಂದರ್ಭದಲ್ಲಿ ರಾಜ್ಯ ಹಾಗೂ ಜಿಲ್ಲಾ ಮಟ್ಟದ ಬಿಜೆಪಿ ನಾಯಕರು ಉಪಸ್ಥಿತರಿದ್ದರು. ಸುಳ್ಯದ ಯುವ ನಾಯಕರಾದ ಜಿಲ್ಲಾ ಬಿಜೆಪಿ ಪ್ರ.ಕಾರ್ಯದರ್ಶಿ ಮುಳಿಯ ಕೇಶವ ಭಟ್, ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ವೆಂಕಟ್ ವಳಲಂಬೆ ಜತೆಗಿದ್ದರು.
ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಉಬರಡ್ಕ ಮಿತ್ತೂರು ವತಿಯಿಂದ ಸೆ.1ರಂದು ನಡೆದ ಸಾರ್ವಜನಿಕ ಗಣೇಶೋತ್ಸವ ಕಾರ್ಯಕ್ರಮದ ಪ್ರಯುಕ್ತ ಅಟ್ಟಿ ಮಡಿಕೆ ಒಡೆಯುವ ಸ್ಪರ್ಧೆಯಲ್ಲಿ ಪ್ರಥಮ, ದ್ವಿತೀಯ ಹಾಗೂ ತೃತೀಯ ಸ್ಥಾನವನ್ನು ಗೆದ್ದು ಬಹುಮಾನವಾಗಿ ಪಡೆದ ಒಟ್ಟು 10,000 ರೂ ಗಳನ್ನು ಅನಾರೋಗ್ಯದಿಂದ ಬಳಲುತ್ತಿರುವ ಸುಳ್ಯ ತಾಲೂಕಿನ ಕಾಂತಮಂಗಲ ಗಣೇಶ್ ಮತ್ತು ಜ್ಯೋತಿ ದಂಪತಿಗಳ ಪುತ್ರ ತಸ್ವಿತ್...
ಶಾಲಾ ರಕ್ಷಣಾ ಮತ್ತು ಸಾಕ್ಷರತಾ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಸುಳ್ಯ ಇವರ ಆಯೋಜನೆಯಲ್ಲಿ ತಾಲೂಕು ಮಟ್ಟದ ವಿಜ್ಞಾನ ನಾಟಕ ಸ್ಪರ್ಧೆ ನಡೆಯಿತು. ವಿಜ್ಞಾನ ನಾಟಕ ಸ್ಪರ್ಧೆಯನ್ನು ಅರಂತೋಡು ಎನ್ ಎಂ ಪಿ ಯು ಸಿ ನಿವೃತ್ತ ಮುಖ್ಯ ಗುರು ಆನಂದ ಗೌಡ ಉದ್ಘಾಟಿಸಿದರು. ಅಧ್ಯಕ್ಷತೆಯನ್ನು ಕಾಲೇಜಿನ ಉಪ ಪ್ರಾಂಶುಪಾಲ ಪ್ರಕಾಶ್ ಮುಡಿತ್ತಾಯ ವಹಿಸಿದ್ದರು. ನಾಟಕ...
ಪಂಜ ಗ್ರಾಮ ಪಂಚಾಯತ್ ಆಡಳಿತ ಮಂಡಳಿಯ ಸಾಮಾನ್ಯ ಸಭೆಯು ಆ.29ರಂದು ಗ್ರಾಮ ಪಂಚಾಯತ್ ಸಭಾಂಗಣದಲ್ಲಿ ಜರಗಿತು. ಗ್ರಾಮ ಪಂಚಾಯತ್ ಅಧ್ಯಕ್ಷೆ ಶ್ರೀಮತಿ ಪೂರ್ಣಿಮಾ ದೇರಾಜೆ ಸಭಾಧ್ಯಕ್ಷತೆ ವಹಿಸಿದ್ದರು. ಉಪಾಧ್ಯಕ್ಷೆ ಶ್ರೀಮತಿ ನೇತ್ರಾವತಿ ಕಲ್ಲಾಜೆ, ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಶ್ರೀಧರ್ ಕೆ.ಆರ್. ಹಾಗೂ ಕಾರ್ಯದರ್ಶಿ ಕೆ. ಪದ್ಮಯ್ಯ ಇವರುಗಳು ವೇದಿಕೆಯಲ್ಲಿ ಉಪಸ್ಥಿತರಿದ್ದು, ಗ್ರಾಮ ಪಂಚಾಯತ್ ಆಡಳಿತ...
ಶ್ರೀ ವೆಂಕಟರಮಣ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿ ಸುಳ್ಯ ಇದರ ಸದಸ್ಯರುಗಳ ಮಕ್ಕಳು 10ನೇ ತರಗತಿ ಹಾಗೂ ದ್ವಿತೀಯ ಪಿಯುಸಿ ಯಲ್ಲಿ ಶೇ.90 ಕ್ಕಿಂತ ಹೆಚ್ಚು ಅಂಕ ಪಡೆದವರಿಗೆ 17.09.2020 ರಂದು ನಡೆಯುವ ವಾರ್ಷಿಕ ಮಹಾಸಭೆಯಲ್ಲಿ ಪ್ರತಿಭಾ ಪುರಸ್ಕಾರ ನೀಡಲಿದ್ದು, ಸಂಬಂಧಪಟ್ಟ ಸದಸ್ಯರುಗಳ ಮಕ್ಕಳು 10-09-2022 ರ ಮೊದಲು ಸಂಘದ ಪ್ರಧಾನ ಕಛೇರಿ ಅಥವಾ ನಿಮ್ಮ...
ಸಂಪಾಜೆ ಸರಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ ಸುಳ್ಯ ಇದರ ವತಿಯಿಂದ ನಡೆದ ತಾಲೂಕು ಮಟ್ಟದ ಬಾಲಕಿಯರ ವಾಲಿಬಾಲ್ ಪಂದ್ಯಾಟದಲ್ಲಿ ಜಾಲ್ಸೂರು ಗ್ರಾಮದ ವಿನೋಬನಗರದ ವಿವೇಕಾನಂದ ವಿದ್ಯಾಸಂಸ್ಥೆಯ ವಿದ್ಯಾರ್ಥಿಗಳು ಪ್ರಥಮ ಸ್ಥಾನ ಪಡೆದು ಜಿಲ್ಲಾಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಈ ವಿದ್ಯಾರ್ಥಿಗಳಿಗೆ ವಿವೇಕಾನಂದ ಶಾಲಾ ದೈಹಿಕ ಶಿಕ್ಷಕಿ...
ತೆಕ್ಕಿಲ್ ಶಾಲೆಗೆ ಸುಳ್ಯ ತಾಲ್ಲೂಕು ನಿವೃತ್ತ ನೌಕರರ ಸಂಘದ ವತಿಯಿಂದ ಉಚಿತ ಪುಸ್ತಕ ದೇಣಿಗೆ ನೀಡಲಾಯಿತು. ಈ ಸಂದರ್ಭದಲ್ಲಿ ಸಂಘದ ಜಿಲ್ಲಾ ಅಧ್ಯಕ್ಷ ಮತ್ತು ಕೊಡಗು ಜಿಲ್ಲೆಯ ನಿವೃತ್ತ ಆರೋಗ್ಯಾಧಿಕಾರಿ ಡಾ. ರಂಗಯ್ಯ ಹಾಗೂ ಸಂಘದ ಉಪಾಧ್ಯಕ್ಷ ಮತ್ತು ಅರಂತೋಡು ಎನ್ನೆಂಪಿಯಸಿಯ ನಿವೃತ್ತ ಉಪನ್ಯಾಸಕರು ಅಬ್ದುಲ್ ಮಾಸ್ತರ್ ಕಾರ್ಯಕ್ರಮದಲ್ಲಿ ಮಾತನಾಡಿದರು. ಸಂಘದ ಕಾರ್ಯದರ್ಶಿ ಹಾಗೂ ಎನ್ನೆಂಸಿ...
ಸಂಪಾಜೆ ಸರಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಸುಳ್ಯ ಇದರ ವತಿಯಿಂದ ನಡೆದ ತಾಲೂಕು ಮಟ್ಟದ ಬಾಲಕರ ವಾಲಿಬಾಲ್ ಪಂದ್ಯಾಟದಲ್ಲಿ ಸುಳ್ಯದ ಸೈಂಟ್ ಜೋಸೆಫ್ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳು ಭಾಗವಹಿಸಿ ಪ್ರಥಮ ಸ್ಥಾನವನ್ನು ಪಡೆದು ಜಿಲ್ಲಾಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಇವರಿಗೆ ದೈಹಿಕ ಶಿಕ್ಷಣ ಶಿಕ್ಷಕ...
ಜಿಲ್ಲಾ ಮಟ್ಟದ ಖೋ ಖೋ ಪಂದ್ಯಾಟ ಸೆ.09 ಕ್ಕೆ ಐವರ್ನಾಡು ಜೂನಿಯರ್ ಕಾಲೇಜಿನಲ್ಲಿ ನಡೆಯಲಿದ್ದು ಪಂದ್ಯಾಟಕ್ಕೆ ಭರದ ಸಿದ್ಧತೆಗಳು ನಡೆಯುತ್ತಿದೆ. ಏಳು ತಾಲೂಕಿನ ಶಾಲೆಯ ವಿದ್ಯಾರ್ಥಿಗಳು ಪಂದ್ಯಾಟದಲ್ಲಿ ಪಾಲ್ಗೊಳ್ಳಲಿದ್ದು ಸುಮಾರು 450 ವಿದ್ಯಾರ್ಥಿಗಳು ಭಾಗವಹಿಸಲಿದ್ದಾರೆ. 14 ವರ್ಷ ವಯೋಮಾನದ ವಿದ್ಯಾರ್ಥಿಗಳ 14 ಟೀಮ್ ಮತ್ತು 17 ವರ್ಷ ವಯೋಮಾನ 14 ಟೀಮ್ ಗಳಿಗೆ ಪಂದ್ಯಾಟ ನಡೆಯಲಿದೆ....
ಸರಕಾರಿ ಪ್ರೌಢಶಾಲೆ ಎಲಿಮಲೆ ಹಾಗೂ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ದೇವಚಳ್ಳ ಇವುಗಳ ಜಂಟಿ ಆಶ್ರಯದಲ್ಲಿ ಸ್ವಚ್ಛತಾ ಸಪ್ತಾಹ ದಿನವನ್ನು ಸೆ.1 ರಂದು ಎಲಿಮಲೆಯ ಪರಿಸರದಲ್ಲಿ ನಡೆಸಲಾಯಿತು. ಸುಬ್ರಹ್ಮಣ್ಯ ಪೊಲೀಸ್ ಠಾಣಾಧಿಕಾರಿ ಮಂಜುನಾಥ್ ಟಿ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಗ್ರಾಮ ಪಂಚಾಯತ್ ಸದಸ್ಯರಾದ ಶೈಲೇಶ್ ಅಂಬೆಕಲ್ಲು ಪರಿಸರ ಸ್ವಚ್ಛತೆ ಬಗ್ಗೆ ಮಾಹಿತಿ ನೀಡುವುದರೊಂದಿಗೆ ಕಾರ್ಯಕ್ರಮಕ್ಕೆ ಶುಭ...
Loading posts...
All posts loaded
No more posts
