ಒಡಿಯೂರು ಶ್ರೀ ವಿವಿಧೋದ್ಧೇಶ ಸೌಹಾರ್ದ ಸಹಕಾರಿ ಸಂಘ ದಾಖಲೆಯ ರೂ.830 ಕೋಟಿ ವ್ಯವಹಾರ – ರೂ.7.50 ಕೋಟಿ ಲಾಭ – ಸಂಘದ ಅಧ್ಯಕ್ಷ ಸಹಕಾರ ರತ್ನ ಎ.ಸುರೇಶ್ ರೈ ಹೇಳಿಕೆ

ಮಂಗಳೂರು : ಒಡಿಯೂರು ಪರಮಪೂಜ್ಯ ಶ್ರೀ ಶ್ರೀ ಗುರುದೇವಾನಂದ ಸ್ವಾಮೀಜಿಯವರ ಆಶೀರ್ವಾದದೊಂದಿಗೆ ಸಾಧ್ವೀ ಶ್ರೀ ಶ್ರೀ ಮಾತಾನಂದಮಯಿಯವರ ಗೌರವ ಮಾರ್ಗದರ್ಶನದೊಂದಿಗೆ ಒಡಿಯೂರು ಶ್ರೀ ವಿವಿಧೋದ್ಧೇಶ ಸೌಹಾರ್ದ ಸಹಕಾರಿ ಸಂಘವು ಆರ್ಥಿಕ ವರ್ಷ 2025-26ನೇ ಸಾಲಿನಲ್ಲಿ ಸಾರ್ವಕಾಲಿಕ ಸಾಧನೆಯೊಂದಿಗೆ ರೂ.830.೦೦ ಕೋಟಿ ವ್ಯವಹಾರ ನಡೆಸಿ ರೂ.7.50 ಕೋಟಿ ಲಾಭ ಗಳಿಸಿದೆ. ಕಳೆದ ಸಾಲಿಗೆ ಹೋಲಿಸಿದರೆ ಲಾಭ ಗಳಿಕೆಯಲ್ಲಿ...

ಗುತ್ತಿಗಾರಿನ ಮಾಸಿಕ ಸಂತೆಯ ವಿಶೇಷ ಆಕರ್ಷಣೆ ಕ್ಯಾಶ್ಯೂ ಆ್ಯಪಲ್ ಜ್ಯೂಸ್

ಗುತ್ತಿಗಾರಿನಲ್ಲಿ ಏ.04 ರಂದು ಮಾಸಿಕ ಸಂತೆ ನಡೆಯಲಿದ್ದು ಇಲ್ಲಿ ಸಂಜೀವಿನಿ ಸಂಘದ ಸದಸ್ಯರು ತಯಾರಿಸಿ ಉತ್ಪನ್ನಗಳು ಮಾರುಕಟ್ಟೆಯಲ್ಲಿ ಲಭ್ಯವಿರಲಿದೆ. ಮಹಿಳೆಯರೇ ತಯಾರಿಸಿದ ಕ್ಯಾಶ್ಯೂ ಆ್ಯಪಲ್ ಜ್ಯೂಸ್ ವಿಶೇಷ ಆಕರ್ಷಣೆಯಾಗಿದೆ. ದೇಶದಾದ್ಯಂತ ಗಮನ ಸೆಳೆಯುತ್ತಿರುವ ಗೇರು ಮೌಲ್ಯವರ್ಧಿತ ಉತ್ಪನ್ನಗಳನ್ನು ಗ್ರಾಮೀಣ ಮಟ್ಟದಲ್ಲೂ ತಯಾರಿಸಿ ಗುತ್ತಿಗಾರಿನ ಸಂಜೀವಿನಿ ಸಂಘದ ಸದಸ್ಯರು ಸಾಧನೆ ಮಾಡಿದ್ದಾರೆ
Ad Widget

ಇಂದಿನ(ಏಪ್ರಿಲ್ 04) ಕ್ಯಾಂಪ್ಕೋ ಮಾರುಕಟ್ಟೆ ಮಾಹಿತಿ – ಅಡಿಕೆ, ಕಾಳುಮೆಣಸು, ರಬ್ಬರ್, ಕೊಕ್ಕೋ ಹಾಗೂ ಕೊಬ್ಬರಿ ಬೆಳೆಗಳ ಇಂದಿನ ಮಾರುಕಟ್ಟೆ ಧಾರಣೆಯನ್ನು ತಿಳಿಯಲು ಇಲ್ಲಿ ಕ್ಲಿಕ್ ಮಾಡಿ

ದಿನಾಂಕ : 04 ಏಪ್ರಿಲ್ 2026ವಾರ : ಶನಿವಾರಮಾಹಿತಿ ಕೃಪೆ : ಕ್ಯಾಂಪ್ಕೋ ನಿ. ಮಂಗಳೂರು(ಸುಳ್ಯ ಶಾಖೆ)ಸುಳ್ಯ ತಾಲೂಕಿನ ಕೃಷಿಕರಿಗೆ ಸಹಾಯಕವಾಗಲಿ ಎನ್ನುವ ಸದುದ್ದೇಶದಿಂದ ಪ್ರಮುಖ ಕೃಷಿ ಉತ್ಪನ್ನಗಳ ಇಂದಿನ(ಏಪ್ರಿಲ್ 04) ಮಾರುಕಟ್ಟೆ ಧಾರಣೆಯನ್ನು ಇಲ್ಲಿ ನೀಡಲಾಗಿದ್ದು, ಈ ಮಾಹಿತಿಯನ್ನು “ಕ್ಯಾಂಪ್ಕೋ ನಿ. ಮಂಗಳೂರು(ಸುಳ್ಯ ಶಾಖೆ)” ಇವರಿಂದ ಪಡೆದುಕೊಳ್ಳಲಾಗಿದೆ.ಅಡಿಕೆ ಧಾರಣೆಹೊಸ ಅಡಿಕೆ : 260-305-460-500ಹಳೆ ಅಡಿಕೆ...

ರಜಾ ಹಿನ್ನೆಲೆ ಕುಕ್ಕೆ ಸುಬ್ರಹ್ಮಣ್ಯದಲ್ಲಿ ಅಧಿಕ ಸಂಖ್ಯೆಯಲ್ಲಿ ಸೇವೆಯಲ್ಲಿ ಪಾಲ್ಗೊಂಡ ಭಕ್ತರು

ಸುಬ್ರಹ್ಮಣ್ಯ ಏಪ್ರಿಲ್ 3: ರಾಜ್ಯ ಸರಕಾರ ಶುಕ್ರವಾರ ಘೋಷಿಸಿದ ರಜಾ ಹಿನ್ನೆಲೆಯಲ್ಲಿ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ವಿವಿಧ ಊರುಗಳಿಂದ ಹೊರ ರಾಜ್ಯಗಳಿಂದ ಅಧಿಕ ಸಂಖ್ಯೆಯ ಭಕ್ತರು ಬಂದು ಶೇಷ ಸೇವೆ, ಆಶ್ಲೇಷ ಬಲಿ, ನಾಗ ಪ್ರತಿಷ್ಠೆ, ಸರ್ಪ ಸಂಸ್ಕಾರ ಹಾಗೂ ಮಹಾಪೂಜೆ ಮತ್ತು ಇನ್ನಿತರ ಸೇವೆಗಳನ್ನು ನಡೆಸಿ ಧನ್ಯರಾದರು. ಈ ಸಂದರ್ಭದಲ್ಲಿ ದೇವಳದ ಅಧಿಕಾರಿವೃಂದದವರು, ಸಿಬ್ಬಂದಿ...

ಪುತ್ತೂರಿನಲ್ಲಿ ಸಾಫ್ಟ್‌ವೇರ್ ಕ್ರಾಂತಿ : ವಿದ್ಯಾಮಾತಾ ಅಕಾಡೆಮಿಯಿಂದ “CODE-ARCHITECT” ಕೋರ್ಸ್ ಅನಾವರಣ

ಪುತ್ತೂರು : ಕೃತಕ ಬುದ್ಧಿಮತ್ತೆ (AI) ತಂತ್ರಜ್ಞಾನವು ಕಾರ್ಪೊರೇಟ್ ಜಗತ್ತನ್ನು ಆಳುತ್ತಿರುವ ಈ ಕಾಲಘಟ್ಟದಲ್ಲಿ, ಯುವಜನತೆಯನ್ನು ಜಾಗತಿಕ ಮಟ್ಟದ ಸಾಫ್ಟ್‌ವೇರ್ ತಂತ್ರಜ್ಞರನ್ನಾಗಿ ರೂಪಿಸಲು ಪುತ್ತೂರಿನ ಪ್ರತಿಷ್ಠಿತ ಉದ್ಯೋಗ ಕೌಶಲ್ಯ ತರಬೇತಿ ಸಂಸ್ಥೆ 'ವಿದ್ಯಾಮಾತಾ ಅಕಾಡೆಮಿ' ಈಗ ಹೊಸ ಹೆಜ್ಜೆ ಇಟ್ಟಿದೆ. ಸಾಫ್ಟ್‌ವೇರ್ ಅಭಿವೃದ್ಧಿ ಮತ್ತು ಕೋಡಿಂಗ್ ಕ್ಷೇತ್ರದಲ್ಲಿ ಕೌಶಲ್ಯ ವೃದ್ಧಿಸುವ ನಿಟ್ಟಿನಲ್ಲಿ “CODE-ARCHITECT” ಎಂಬ ವಿಶಿಷ್ಟ...

ಗುತ್ತಿಗಾರಿನ ಮಾಸಿಕ ಸಂತೆಯ ವಿಶೇಷ ಆಕರ್ಷಣೆ ಕ್ಯಾಶ್ಯೂ ಆ್ಯಪಲ್ ಜ್ಯೂಸ್

ಗುತ್ತಿಗಾರಿನಲ್ಲಿ ಏ.04 ರಂದು ಮಾಸಿಕ ಸಂತೆ ನಡೆಯಲಿದ್ದು, ಇಲ್ಲಿ ಸಂಜೀವಿನಿ ಸಂಘದ ಸದಸ್ಯರು ತಯಾರಿಸಿ ಉತ್ಪನ್ನಗಳು ಮಾರುಕಟ್ಟೆಯಲ್ಲಿ ಲಭ್ಯವಿರಲಿದೆ. ಮಹಿಳೆಯರೇ ತಯಾರಿಸಿದ ಕ್ಯಾಶ್ಯೂ ಆ್ಯಪಲ್ ಜ್ಯೂಸ್ ವಿಶೇಷ ಆಕರ್ಷಣೆಯಾಗಿದೆ. ದೇಶದಾದ್ಯಂತ ಗಮನ ಸೆಳೆಯುತ್ತಿರುವ ಗೇರು ಮೌಲ್ಯವರ್ಧಿತ ಉತ್ಪನ್ನಗಳನ್ನು ಗ್ರಾಮೀಣ ಮಟ್ಟದಲ್ಲೂ ತಯಾರಿಸಿ ಗುತ್ತಿಗಾರಿನ ಸಂಜೀವಿನಿ ಸಂಘದ ಸದಸ್ಯರು ಸಾಧನೆ ಮಾಡಿದ್ದಾರೆ.

ಶ್ರೀ ವಿಷ್ಣುಮೂರ್ತಿ ಸೇವಾ ಟ್ರಸ್ಟ್(ರಿ.) ಕಳಂಜ – ವಾರ್ಷಿಕ ಮಹಾಸಭೆ ಹಾಗೂ ನೂತನ ಪದಾಧಿಕಾರಿಗಳ ಆಯ್ಕೆ ; ಅಧ್ಯಕ್ಷ : ರಾಜೇಶ್ ಅಮೀನ್ ಪಟ್ಟೆ, ಕಾರ್ಯದರ್ಶಿ : ಲೋಹಿತ್ ಕಟ್ಟತ್ತಾರು

ಶ್ರೀ ವಿಷ್ಣುಮೂರ್ತಿ ಸೇವಾ ಟ್ರಸ್ಟ್(ರಿ.) ಕಳಂಜ ಇದರ ವಾರ್ಷಿಕ ಮಹಾಸಭೆಯು ಏ.01ರಂದು ಕಳಂಜ ಶ್ರೀ ವಿಷ್ಣುಮೂರ್ತಿ ದೈವಸ್ಥಾನದ ವಠಾರದಲ್ಲಿ ಜರುಗಿತು. ಸಭೆಯಲ್ಲಿ 2025-26 ನೇ ಸಾಲಿನ ವಾರ್ಷಿಕ ಜಮಾ ಖರ್ಚನ್ನು ಮಂಡಿಸಿ ಅನುಮೋದಿಸಲಾಯಿತು. ಬಳಿಕ 2026-27ರಿಂದ ಮೊದಲ್ಗೊಂಡು ಮುಂದಿನ 3 ವರ್ಷಕ್ಕೆ ನೂತನ ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆ ನಡೆಯಿತು. ಟ್ರಸ್ಟಿನ ನೂತನ ಅಧ್ಯಕ್ಷರಾಗಿ ರಾಜೇಶ್‌ ಅಮೀನ್...

ಪೈಕ ಶಿರಾಡಿ ದೈವದ ನೇಮೋತ್ಸವದ ಅಂಗವಾಗಿ ಗೊನೆ ಮುಹೂರ್ತ – ಏ.08 ಮತ್ತು 09 ರಂದು ನೇಮೋತ್ಸವ

ಗುತ್ತಿಗಾರು - ಪೈಕ 12 ಒಕ್ಕಲಿಗೊಳಪಟ್ಟ ಪೈಕ ಶಿರಾಡಿ ರಾಜನ್ ದೈವಸ್ಥಾನದಲ್ಲಿ ನೇಮೋತ್ಸವದ ಪ್ರಯುಕ್ತ ಗೊನೆ ಮುಹೂರ್ತ ಏ.02 ರಂದು ನಡೆಯಿತು. ಏಪ್ರಿಲ್ 8 ಮತ್ತು 9 ರಂದು ಶ್ರೀ ಶಿರಾಡಿ ರಾಜನ್ ದೈವ ಹಾಗೂ ಪರಿವಾರ ದೈವಗಳ ನೇಮೋತ್ಸವ ನಡೆಯಲಿದೆ.

ಏ.09 ರಂದು ಬೆಳ್ಳಾರೆಯಲ್ಲಿ ಶ್ರೀ ದೇವಿ ಮಹಾತ್ಮೆ ಹರಿಕೆಯ ಪೌರಾಣಿಕ ಯಕ್ಷಗಾನ ಸೇವೆಯಾಟ

ಬೆಳ್ಳಾರೆಯ ಅಜಪಿಲ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವಠಾರದಲ್ಲಿ ಕಟೀಲು ಶ್ರೀ ದುರ್ಗಾಪರಮೇಶ್ವರಿ ಪ್ರಸಾದಿತ ದಶಾವತಾರ ಯಕ್ಷಗಾನ ಮಂಡಳಿ ಇವರಿಂದ ಏ.09 ರಂದು ಸಂಜೆ 5:45 ರಿಂದ ಶ್ರೀ ದೇವಿ ಮಹಾತ್ಮೆ ಎಂಬ ಹರಿಕೆಯ ಪೌರಾಣಿಕ ಯಕ್ಷಗಾನ ಕಥಾಭಾಗದ ಸೇವೆಯಾಟವು ಜರುಗಲಿದೆ. ಯಕ್ಷಗಾನ ಪ್ರೇಮಿಗಳು ಆಗಮಿಸಿ ಶ್ರೀ ದೇವರ ಗಂಧ ಪ್ರಸಾದ ಸ್ವೀಕರಿಸಿ ಕಾರ್ಯಕ್ರಮ ಯಶ್ವಸಿಗೊಳಿಸಬೇಕಾಗಿ ಸೇವೆಯಾಟ ಸಂಘಟಿಸುವ ಕುಟುಂಬಸ್ಥರು...

ಭಾರತೀಯ ಭೂಸೇನೆಯ ಹವಾಲ್ದಾರ್ ಭಾಸ್ಕರ ಕೇಮಟಿ ನಿವೃತ್ತಿ

ಭಾರತೀಯ ಭೂಸೇನೆಯ ಹವಾಲ್ದಾರ್ ಭಾಸ್ಕರ ಕೇಮಟಿ ರವರು ಮಾ.30 ರಂದು ನಿವೃತ್ತಿ ಹೊಂದಿದರು.ಹರಿಹರ ಪಳ್ಳತ್ತಡ್ಕ ಗ್ರಾಮದ ಕೇಮಟಿ ಮನೆಯ ಇವರು 2002ರಲ್ಲಿ ಮಂಗಳೂರಿನ ಮಂಗಳಾ ಕ್ರೀಡಾಂಗಣದಲ್ಲಿ ಭಾರತೀಯ ಸೇನೆಗೆ ಸೇರಿದರು. ಸೇನೆಯಲ್ಲಿ ಸಿ.ಎಫ್.ಎನ್(ಕ್ರಾಫ್ಟ್ಸ್ ಮ್ಯಾನ್) ಹುದ್ದೆಗೆ ಸೇರಿದ ಇವರು ನಂತರ ಹವಾಲ್ದಾರ್ ಆಗಿ ಭಡ್ತಿ ಹೊಂದಿದರು. ಇವರು ತಮ್ಮ ಸೇವಾ ಅವಧಿಯಲ್ಲಿ ಭೋಪಾಲ್(3ಇ.ಎಂ.ಇ ಸೆಂಟರ್), ಅಂಬಾಲಾ,...
Loading posts...

All posts loaded

No more posts

error: Content is protected !!