Ad Widget

ನಿಂತಿಕಲ್ಲು: ಶ್ರೀ ಕಾಳಿಕಾಂಬಾ ಫ್ಲೈವುಡ್ & ಹಾರ್ಡ್ ವೇರ್ ಅಲ್ಯೂಮಿನಿಯಂ ವರ್ಕ್ಸ್ ಸ್ಥಳಾಂತರಗೊಂಡು ಶುಭಾರಂಭ

ನಿಂತಿಕಲ್ಲು ಸಮೀಪದ ಎಣ್ಮೂರಿನಲ್ಲಿ ಕಾರ್ಯಾಚರಿಸುತ್ತಿರುವ ಶ್ರೀ ಕಾಳಿಕಾಂಬಾ ಫ್ಲೈವುಡ್ & ಹಾರ್ಡ್ ವೇರ್ ಅಲ್ಯೂಮಿನಿಯಂ ವರ್ಕ್ಸ್ ಸಂಸ್ಥೆಯು ನಿಂತಿಕಲ್ಲಿನ ಸಾನಿಧ್ಯ ಸಂಕೀರ್ಣಕ್ಕೆ ಸ್ಥಳಾಂತರಗೊಂಡು ಜ.10ರಂದು ಶುಭಾರಂಭಗೊಂಡಿತು. ಧಾರ್ಮಿಕ ಪರಿಷತ್ ಸದಸ್ಯರಾದ ರಘುನಾಥ ರೈ ಅಲೆಂಗಾರ ದೀಪ ಬೆಳಗುವ ಮೂಲಕ ಮಳಿಗೆಯನ್ನು ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಮಾಲಕರಾದ ಪ್ರಶಾಂತ್ ನರ್ಲಡ್ಕ, ಮಾಲಕರ ತಂದೆ ಜನಾರ್ದನ, ಮಾಲಕರ ತಾಯಿ...

ಜ.11 ರಂದು ಸೇವಾಜೆ ಮಡಪ್ಪಾಡಿ ರಸ್ತೆಗೆ ಗುದ್ದಲಿ ಪೂಜೆ- ಪತ್ರಕರ್ತರ ಗ್ರಾಮ ವಾಸ್ತವ್ಯದ ಫಲಶ್ರುತಿ

ಮಡಪ್ಪಾಡಿ ಗ್ರಾಮವನ್ನು ಸಂಪರ್ಕಿಸುವ ಸೇವಾಜೆ- ಮಡಪ್ಪಾಡಿ ರಸ್ತೆ ಅಭಿವೃದ್ಧಿಗೆ ಕಾಲ ಕೂಡಿಬಂದಿದ್ದು ಬಂದರು ಮೀನುಗಾರಿಕೆ ಮತ್ತು ಒಳನಾಡು ಜಲ ಸಾರಿಗೆ ಸಚಿವ ಎಸ್.ಅಂಗಾರ ಜ‌.11ರಂದು ಗುದ್ದಲಿಪೂಜೆ ನೆರವೇರಿಸಲಿದ್ದಾರೆ. ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘವು ಗ್ರಾಮ ವಾಸ್ತವ್ಯ ಮಾಡಿದುದರ ಪಲಶ್ರುತಿಯಾಗಿ ಈ ರಸ್ತೆ ಅಭಿವೃದ್ಧಿ ಕಾಣಲಿದೆ. ಗ್ರಾಮ ವಾಸ್ತವ್ಯ ಸಂದರ್ಭದಲ್ಲಿ ಮಡಪ್ಪಾಡಿ ಗ್ರಾಮದ ಸಂಪರ್ಕ ರಸ್ತೆ ಅಭಿವೃದ್ಧಿ...
Ad Widget

ಬಾಳುಗೋಡು : ಸ್ವಚ್ಛತಾ ಕಾರ್ಯಕ್ರಮ

ಧಾರ್ಮಿಕ ಶ್ರದ್ಧಾ ಕೇಂದ್ರಗಳ ಸ್ವಚ್ಛತಾ ಕಾರ್ಯಕ್ರಮದ ಅಂಗವಾಗಿ ಜ.09 ರಂದು ಬಾಳುಗೋಡು ಮಾನಡ್ಕ ಶ್ರೀ ಚಾಮುಂಡೇಶ್ವರಿ ದೇವಸ್ಥಾನದ ಸುತ್ತ-ಮುತ್ತ ಸ್ವಚ್ಛತಾ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು. ಈ ಸಂದರ್ಭದಲ್ಲಿ ಬಾಳುಗೋಡು ಒಕ್ಕೂಟದ ಅಧ್ಯಕ್ಷರಾದ ಲೋಕೇಶ್, ಅಡಳಿತ ಮಂಡಳಿ ಅಧ್ಯಕ್ಷರಾದ ಶೀನಪ್ಪ, ಸೇವಾಪ್ರತಿನಿಧಿ ನಾಗವೇಣಿ ಹಾಗೂ ಸಂಘದ ಸದಸ್ಯರುಗಳು ಉಪಸ್ಥಿತರಿದ್ದರು. ವರದಿ :- ಉಲ್ಲಾಸ್ ಕಜ್ಜೋಡಿ

ಬಳ್ಪ : ಕೊರಗಜ್ಜ ನೇಮೋತ್ಸವ – ಅವಮಾನ ಮಾಡುವವರಿಗೆ ಶಿಕ್ಷೆ ನೀಡುವಂತೆ ಸಾಮೂಹಿಕ ಪ್ರಾರ್ಥನೆ

https://youtu.be/wO3jrdDtgNM ಕಡಬ ತಾಲೂಕು ಬಳ್ಪ ಗ್ರಾಮದ ನೀರಜರಿ ಎಂಬಲ್ಲಿ ಕೊರಗಜ್ಜ ದೈವದ ನೇಮೋತ್ಸವ ಸಂದರ್ಭದಲ್ಲಿ ಮೊನ್ನೆ ವಿಟ್ಲದಲ್ಲಿ ನಡೆದ ಘಟನೆ ಬಗ್ಗೆ ಸಾಮೂಹಿಕ ಪ್ರಾರ್ಥನೆ ಸಲ್ಲಿಸಿ ದೈವದ ನುಡಿ ಪಡೆಯಲಾಯಿತು. ಈ ಸಂದರ್ಭದಲ್ಲಿ ಶ್ರೀ ವೆಂಕಟ್ ದಂಬೆಕೋಡಿ, ಬಜರಂಗದಳದ ತಾಲೂಕು ಸಂಯೋಜಕರಾದ ಸಂದೀಪ್ ವಳಲಂಬೆ, ಹಿಂದು ಜಾಗರಣ ವೇದಿಕೆ ಗುತ್ತಿಗಾರು ವಲಯ ಅಧ್ಯಕ್ಷ ವರ್ಷಿತ್ ಕಡ್ತಲ್...

ವಿಟ್ಲದಲ್ಲಿ ಕೊರಗಜ್ಜನಿಗೆ ಅವಮಾನ ಪ್ರಕರಣ- ಬೆಳ್ಳಾರೆ ವಿಹಿಂಪ ವತಿಯಿಂದ ಖಂಡನೆ, ಕುಂಡಡ್ಕ ಹಾಗೂ ಕೊಲ್ಯ ಕೊರಗಜ್ಜ ದೈವಸ್ಥಾನದಲ್ಲಿ ಪ್ರಾರ್ಥನೆ

ವಿಟ್ಲದ ಸಾಲೆತ್ತೂರಿನಲ್ಲಿ ನಡೆದ ಮದುವೆ ಕಾರ್ಯಕ್ರಮದಲ್ಲಿ ಕೊರಗಜ್ಜ ದೈವದ ಅವಮಾನವಾಗಿದ್ದು, ಈ ಹಿನ್ನೆಲೆಯಲ್ಲಿ ವಿಹಿಂಪ ಬಜರಂಗದಳ ವಾಲ್ಮೀಕಿ ಶಾಖೆ ಬೆಳ್ಳಾರೆಯ ವತಿಯಿಂದ ವ್ಯಾಪಕ ಖಂಡನೆ ವ್ಯಕ್ತಪಡಿಸಲಾಯಿತು. ಕೃತ್ಯವನ್ನು ಖಂಡಿಸಿ ಪೆರುವಾಜೆಯ ಕುಂಡಡ್ಕ ಹಾಗೂ ಕೊಲ್ಯ ಕೊರಗಜ್ಜ ದೈವಸ್ಥಾನಗಳಲ್ಲಿ ತಪ್ಪಿತಸ್ಥರಿಗೆ ತಕ್ಕ ಶಿಕ್ಷೆ ನೀಡುವಂತೆ ಪ್ರಾರ್ಥಿಸಲಾಯಿತು. ಈ ಸಂದರ್ಭದಲ್ಲಿ ದೈವಸ್ಥಾನದ ಮುಖ್ಯಸ್ಥರು ಹಾಗೂ ಬೆಳ್ಳಾರೆ ವಿಹಿಂಪ ಪ್ರಮುಖರು,...

ಇನ್ ಸ್ಪೈರ್ ಅವಾರ್ಡ್ : ಎಣ್ಮೂರು ಪ್ರೌಢ ಶಾಲೆಯ ಐದು ವಿದ್ಯಾರ್ಥಿಗಳು ಆಯ್ಕೆ

ಭಾರತ ಸರ್ಕಾರದ ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆಯ ವತಿಯಿಂದ ಆಯೋಜಿಸಲ್ಪಡುತ್ತಿರುವ ಇನ್ ಸ್ಪೈರ್ ಅವಾರ್ಡಿಗೆ ಸರ್ಕಾರಿ ಪ್ರೌಢಶಾಲೆ ಎಣ್ಮೂರು ಇಲ್ಲಿನ ಐದು ವಿದ್ಯಾರ್ಥಿಗಳು ಆಯ್ಕೆಯಾಗಿರುತ್ತಾರೆ.ಮುರುಳ್ಯ ಗ್ರಾಮದ ನೂಜಾಡಿ ನಿವಾಸಿಗಳಾದ ವೆಂಕಪ್ಪ ಗೌಡ ಮತ್ತು ಶ್ರೀಮತಿ ಕಮಲ ದಂಪತಿಗಳ ಪುತ್ರ ಪವನ್ ಕುಮಾರ್ (10ನೇತರಗತಿ), ಅಲೆಕ್ಕಾಡಿ ಪೂದೆಯ ಶಿವರಾಮ ಮತ್ತು ಶ್ರೀಮತಿ ಜಯಲಕ್ಷ್ಮೀ ದಂಪತಿಗಳ ಪುತ್ರ ಗಗನ್.ಪಿ.(8ನೇ...

ಸಹಕಾರಿ ಯೂನಿಯನ್ ನೂತನ ಕಾರ್ಯದರ್ಶಿಯಾಗಿ ವಾಸುದೇವ ನಾಯಕ್

ಸುಳ್ಯ ತಾಲೂಕು ಸಹಕಾರಿ ಯೂನಿಯನ್ ನಿ. ಇದರ ಗೌರವ ಕಾರ್ಯದರ್ಶಿ ವೆಂಕಟ್ರಮಣ ಮುಳ್ಯ ಇವರಿಗೆ ಬೀಳ್ಕೊಡುಗೆ ಹಾಗೂ ನೂತನ ಕಾರ್ಯದರ್ಶಿ ವಾಸುದೇವ ನಾಯಕ್ ಇವರಿಗೆ ಅಧಿಕಾರ ಹಸ್ತಾಂತರ ಕಾರ್ಯಕ್ರಮ ಸುಳ್ಯ ಸಿ ಎ ಬ್ಯಾಂಕ್ ನ ಎ.ಎಸ್ ವಿಜಯಕುಮಾರ್ ಸಭಾಭವನದಲ್ಲಿ ಜರಗಿಸಲಾಯಿತು. ವೆಂಕಟ್ರಮಣ ಮುಳ್ಯ ಇವರು ಕಳೆದ 18 ವರ್ಷಗಳಿಂದ ಸುಳ್ಯ ತಾಲ್ಲೂಕು ಸಹಕಾರ ಯೂನಿಯನ್...

ಜ.10: ನಿಂತಿಕಲ್ಲು ಸಾನಿಧ್ಯ ಸಂಕೀರ್ಣದಲ್ಲಿ ಶ್ರೀ ಕಾಳಿಕಾಂಬಾ ಅಲ್ಯೂಮಿನಿಯಂ ವರ್ಕ್ಸ್ ಸಂಸ್ಥೆ ಸ್ಥಳಾಂತರಗೊಂಡು ಶುಭಾರಂಭ

ನಿಂತಿಕಲ್ಲು ಸಮೀಪದ ಎಣ್ಮೂರಿನಲ್ಲಿ ಕಾರ್ಯಾಚರಿಸುತ್ತಿರುವ ಶ್ರೀ ಕಾಳಿಕಾಂಬಾ ಫ್ಲೈವುಡ್ & ಹಾರ್ಡ್ ವೇರ್ ಅಲ್ಯೂಮಿನಿಯಂ ವರ್ಕ್ಸ್ ಸಂಸ್ಥೆಯು ನಿಂತಿಕಲ್ಲಿನ ಸಾನಿಧ್ಯ ಸಂಕೀರ್ಣಕ್ಕೆ ಸ್ಥಳಾಂತರಗೊಂಡು ಜ.10ರಂದು ಶುಭಾರಂಭಗೊಳ್ಳಲಿದೆ. ಬೆಳಗ್ಗೆ 9.00 ಗಂಟೆಗೆ ಸರಿಯಾಗಿ ಸಂಸ್ಥೆಯು ಶುಭಾರಂಭಗೊಳ್ಳಲಿದೆ. ಸಂಸ್ಥೆಯಲ್ಲಿ ಫ್ಲೈವುಡ್, ಸನ್ ಮೇಕ್ ಡೋರ್, ಬಿಜಾಗ್ರ, ಡೋರ್ ಲಾಕ್ಸ್, ಬೀಡಿಂಗ್, ಫೆವಿಕಾಲ್, ಟಚ್ ವುಡ್ ಹಾಗೂ ಇನ್ನಿತರ ಹಾರ್ಡ್...

ಕೇಶದಾನ ಮಾಡುವ ಮೂಲಕ ಸಂತೃಪ್ತಿ ಕಂಡ ಮಹೇಶ್ ಪೇರಾಲು

ಕ್ಯಾನ್ಸರ್ ರೋಗಿಗಳಿಗೆ ತಾನು ಎರಡು ವರ್ಷಗಳಿಂದ ಪ್ರೀತಿಯಿಂದ ಬೆಳೆಸಿದ ತಲೆಕೂದಲನ್ನು ದಾನ ಮಾಡುವ ಮೂಲಕ ಮಂಡೆಕೋಲು ಗ್ರಾಮದ ಮಹೇಶ್ ಪೇರಾಲು ನೋವಿನಲ್ಲಿರುವ ಕ್ಯಾನ್ಸರ್ ಪೀಡಿತರಿಗೆ ಚೈತನ್ಯ ತುಂಬಿದ್ದಾರೆ. ಪುತ್ತೂರಿನ ಮುಳಿಯ ಫೌಂಡೇಷನ್ ಮುಖಾಂತರ ಸ್ವ ಇಚ್ಛೆಯಿಂದ ಕೇಶದಾನ ಮಾಡಿದ್ದಾರೆ. ಜ.7ರಂದು ಕೇಶದಾನ ಮಾಡಿರುವ ಇವರಿಗೆ ಮುಳಿಯ ಫೌಂಡೇಶನ್ ವತಿಯಿಂದ ಅಭಿನಂದನಾ ಪತ್ರ ನೀಡಿ ಗೌರವಿಸಲಾಯಿತು. ಇವರು...

ಯೋಗಾಸನದಲ್ಲಿ ಇಂಡಿಯಾ ಬುಕ್ ಆಫ್ ರೆಕಾರ್ಡ್ – ಹೂ ವ್ಯಾಪಾರಿಯ ಪುತ್ರಿ ದೀಕ್ಷಾ ಎಲಿಮಲೆ ಸಾಧನೆ

ಹೂ ವ್ಯಾಪಾರಿಯ ಪುತ್ರಿ ದೀಕ್ಷಾ ಎಲಿಮಲೆ ಇವರು ಯೋಗಾಸನದಲ್ಲಿ ಇಂಡಿಯಾ ಬುಕ್ ಆಫ್ ರೆಕಾರ್ಡ್ ನಲ್ಲಿ ಹೆಸರು ಮಾಡಿದ್ದಾಳೆ. ಭುನಮನಸನದಲ್ಲಿ 1ಗಂಟೆ 10 ಸೆಂಕೆಡ್ ಒಂದೇ ಸ್ಥಿತಿಯಲ್ಲಿ ಇರುವ ಮೂಲಕ ದಾಖಲೆ ಮಾಡಿದ್ದಾಳೆ. ಕಳೆದ 8 ತಿಂಗಳಿಂದ ಯೋಗಾಭ್ಯಾಸವನ್ನು ಆನ್ಲೈನ್ ಮೂಲಕ ನಿರಂತರ ಯೋಗ ಕೇಂದ್ರ ಸುಳ್ಯ ಇದರ ಯೋಗ ಶಿಕ್ಷಕರಾದ ಶರತ್ ಮರ್ಗಿಲಡ್ಕ ರವರ...
Loading posts...

All posts loaded

No more posts

error: Content is protected !!