- Tuesday
- August 18th, 2026
ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಪ್ರಕಟಿಸಿದ "ರಿಕಾಲಿಂಗ್ ಅಮರ ಸುಳ್ಯ" ಕೃತಿಯನ್ನು ಆ. 24 ರಂದು ಮಂಗಳೂರಿನ ತುಳು-ಭವನದ ಸಿರಿಚಾವಡಿಯಲ್ಲಿ ಲೋಕಾರ್ಪಣೆ ಮಾಡಲಾಯಿತು. ಪುಸ್ತಕ ಲೋಕಾರ್ಪಣೆಯ ಅಧ್ಯಕ್ಷತೆಯನ್ನು ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿಯ ಅಧ್ಯಕ್ಷರಾದ ತುಳುವ ಬೊಳ್ಳಿ ಶ್ರೀ ದಯಾನಂದ ಜಿ. ಕತ್ತಲ್ ಸಾರ್ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ನಿವೃತ್ತ ಸೇನಾಧಿಕಾರಿಗಳಾದ ಕಾರ್ಗಿಲ್ ಯುದ್ದದ ಸಮಯದಲ್ಲಿ...
ವಳಲಂಬೆಯಲ್ಲಿ ಶ್ರೀ ಶಂಖಪಾಲ ಸುಬ್ರಹ್ಮಣ್ಯ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿಯ ವತಿಯಿಂದ 19 ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವ ಕಾರ್ಯಕ್ರಮ ಆ. 31 ರಂದು ವಳಲಂಬೆ ಶ್ರೀ ಶಂಖಪಾಲ ಸುಬ್ರಹ್ಮಣ್ಯ ದೇವಸ್ಥಾನದ ವಠಾರದಲ್ಲಿ ನಡೆಯಲಿದೆ ಎಂದು ಸಮಿತಿ ಅಧ್ಯಕ್ಷ ದುರ್ಗೇಶ್ ಪಾರೆಪ್ಪಾಡಿ, ಕಾರ್ಯದರ್ಶಿ ರವೀಂದ್ರ ಹೊಸೊಳಿಕೆ ತಿಳಿಸಿದ್ದಾರೆ.ಆ. 31 ರಂದು ಬೆಳಿಗ್ಗೆ 9 ಗಂಟೆಗೆ...
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಶಿಶು ಅಭಿವೃದ್ಧಿ ಯೋಜನೆ ಸುಳ್ಯ, ಸ್ತ್ರೀಶಕ್ತಿ ಬ್ಲಾಕ್ ಸೊಸೈಟಿ (ರಿ.) ಸುಳ್ಯ, ಅರಣ್ಯ ಇಲಾಖೆ ಸುಳ್ಯ ಅಧಿಕಾರಿಗಳ ಮನೋರಂಜನಾ ಸಂಘ (ರಿ) ಸುಳ್ಯ ಇವರ ಸಹಯೋಗದಲ್ಲಿ ಸುಳ್ಯದ ಸ್ತ್ರೀಶಕ್ತಿ ಭವನದಲ್ಲಿ ಆ.24 ರಂದು ವನಮಹೋತ್ಸವ, ವಿಶ್ವ ಸ್ತನ್ಯಪಾನ ಸಪ್ತಾಹ, ಮಹಿಳೆಯರಿಗೆ ಪಶುಸಂಗೋಪನಾ ಇಲಾಖೆಯಿಂದ ಸಿಗುವ ವಿವಿಧ ಸವಲತ್ತುಗಳ ಕುರಿತು...
ಕುಕ್ಕೇ ಶ್ರೀ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಬಂದಿದ್ದ ಮಂಡ್ಯದ ಶಿವು ಎಂಬ ಯುವಕ ಆ.21 ರಂದು ಕುಮಾರಧಾರ ಸ್ನಾನಘಟ್ಟದಲ್ಲಿ ಸ್ನಾನಕ್ಕಿಳಿದಿದ್ದ ವೇಳೆ ನಾಪತ್ತೆಯಾಗಿದ್ದ. ಮೂರು ದಿನಗಳಿಂದ ಅಗ್ನಿಶಾಮಕ ಹಾಗೂ ಈಜು ತಜ್ಞರ ತಂಡ ಹುಡುಕಾಟ ನಡೆಸಿದರೂ ಶವ ದೊರಕಿರಲಿಲ್ಲ. ಆ.24 ರಂದು ಸಂಜೆ ಅಗ್ನಿಶಾಮಕ ದಳ ಹಾಗೂ ಸ್ಥಳೀಯರು ಮತ್ತು ರವಿ ಕಕ್ಕೆಪದವುರವರ ಸತತ ಪ್ರಯತ್ನದ ಫಲವಾಗಿ...
ಆಲೆಟ್ಟಿ ಗ್ರಾಮದ ವಿವಿಧ ಸಂಘಗಳ ಮತ್ತು ಕಾರ್ಕಳ ಯಶಸ್ವಿ ನಾಗರಿಕ ಸೇವಾ ಸಂಘ ಇದರ ಜಂಟಿ ಆಶ್ರಯದಲ್ಲಿ ಆ.28 ರಂದು ಉಚಿತ ನೇತ್ರ ತಪಾಸಣಾ ಶಿಬಿರ ಮತ್ತು ಕಣ್ಣಿನ ಪೊರೆ ಶಸ್ತ್ರ ಚಿಕಿತ್ಸಾ ಶಿಬಿರ ಆಲೆಟ್ಟಿ ಗ್ರಾಮ ಪಂಚಾಯತ್ ನಲ್ಲಿ ನಡೆಯಲಿರುವುದು. ಬೆಳಗ್ಗೆ ಗಂಟೆ 9.30 ರಿಂದ ಮಧ್ಯಾಹ್ನ 1.00 ರ ತನಕ ಉಚಿತ ಕಣ್ಣಿನ...
ವಿಶ್ವ ಹಿಂದೂ ಪರಿಷತ್ ಮತ್ತು ಹಿಂದೂ ಜಾಗರಣ ಸುಳ್ಯ ತಾಲೂಕು ವತಿಯಿಂದ ಸುಳ್ಯ ತಾಲೂಕು ಗೋಶಾಲೆ ನಿರ್ಮಾಣಕ್ಕೆ ಜಮೀನು ಮಂಜೂರಾತಿಗೆ ತಹಶೀಲ್ದಾರ ಸುಳ್ಯ ಇವರಿಗೆ ಮನವಿ ಸಲ್ಲಿಸಲಾಯಿತು. ಈ ಸಂದರ್ಭ ವಿಶ್ವ ಹಿಂದೂ ಪರಿಷತ್ ತಾಲ್ಲೂಕು ಅಧ್ಯಕ್ಷ ಸೋಮಶೇಖರ ಪೈಕ ಪ್ರಧಾನ ಕಾರ್ಯದರ್ಶಿ ರಂಜಿತ್ ಕೇರ್ಪಳ ಹಿಂದೂ ಜಾಗರಣ ವೇದಿಕೆಯ ಉಪಾಧ್ಯಕ್ಷ ಪ್ರಶಾಂತ ಕಾಯರ್ತೋಡಿ ಮತ್ತು...
ಸರಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆ ಅಮರ ಪಡ್ನೂರುನಲ್ಲಿ ಆ.24 ರಂದು ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ ನಡೆಯಿತು. ಇಲ್ಲಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ದೇವಚಳ್ಳದ ವಿದ್ಯಾರ್ಥಿಗಳು ವಿವಿಧ 27 ವಿಭಾಗಗಳಲ್ಲಿ ಭಾಗವಹಿಸುವುದರೊಂದಿಗೆ ಹಿರಿಯ ಮತ್ತು ಕಿರಿಯ ವಿಭಾಗಗಳಲ್ಲಿ ಪ್ರಥಮ ಸಮಗ್ರ ಪ್ರಶಸ್ತಿಯನ್ನು ಪಡೆದುಕೊಂಡಿರುತ್ತಾರೆ. ಹಿರಿಯ ವಿಭಾಗದಲ್ಲಿ ಸಂಸ್ಕೃತ ಧಾರ್ಮಿಕ ಪಠಣ ಪೃಥ್ವಿ ಜೆ.ಸಿ...
ಸುಳ್ಯದ ನಿರಂತರ ಯೋಗ ಕೇಂದ್ರದ ವಿದ್ಯಾರ್ಥಿ ಲಜ್ಜಾ.ಸಿ ಶೆಟ್ಟಿ ಸೂರಿಂಜೆ ಯೋಗಾಸನದಲ್ಲಿ ಇಂಡಿಯಾ ಬುಕ್ ಆಫ್ ರೆಕಾರ್ಡ್ ನಲ್ಲಿ ಹೆಸರು ಮಾಡಿದ್ದಾರೆ. ಇವರು ಮರೀಚ್ಯಾಸನದಲ್ಲಿ 01 ಗಂಟೆ 06 ನಿಮಿಷ 12 ಸೆಕೆಂಡುಗಳ ಕಾಲ ಒಂದೇ ಸ್ಥಿತಿಯಲ್ಲಿ ಇರುವ ಮೂಲಕ ದಾಖಲೆ ಮಾಡಿದ್ದಾರೆ. ಯೋಗಗುರು ಶರತ್ ಮರ್ಗಿಲಡ್ಕ ರವರ ಜೊತೆ ಮಾರ್ಗದರ್ಶನ ಪಡೆಯುತ್ತಿರುವ ಇವರು ಇನ್...
ಕೆಪಿಸಿಸಿ ನಿರ್ದೇಶನದಂತೆ ಸ್ವಾತಂತ್ರ್ಯ ಅಮೃತಮಹೋತ್ಸವದ ಸವಿನೆನಪಿಗಾಗಿ ಸ್ವಾತಂತ್ರ್ಯ ನಡಿಗೆ ಕಾರ್ಯಕ್ರಮ ಆಗಸ್ಟ್ 30ರಂದು ಜಾಲ್ಸೂರಿನಿಂದ ಸುಳ್ಯಕ್ಕೆ ಕಾಲ್ನಡಿಗೆ ಜಾಥಾದೊಂದಿಗೆ ನಡೆಯಲಿದೆ. ಈ ಹಿನ್ನೆಲೆಯಲ್ಲಿ ಬ್ಲಾಕ್ ಕಾಂಗ್ರೆಸ್ ಪ್ರಮುಖ ನಾಯಕರ ಸಭೆ ಇಂದು ಸುಳ್ಯದ ಬ್ಲಾಕ್ ಕಾಂಗ್ರೆಸ್ ಕಚೇರಿಯಲ್ಲಿ ನಡೆಯಿತು. ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಪಿ ಸಿ ಜಯರಾಮರವರ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮದ ರೂಪುರೇಷೆ ಮತ್ತು ಅಭೂತಪೂರ್ವವಾಗಿ...
ಮಾನವೀಯತೆಗಿಂತ ದೊಡ್ಡ ಧರ್ಮವಿಲ್ಲ ಎಂಬುದು ನಾಣ್ಣುಡಿ. ಸಮಾಜದಲ್ಲಿನ ಸತ್ತುಹೋದ ಕೆಲ ಮನಸ್ಸುಗಳ ನಡುವೆ ಜೀವಂತ ಶವಗಳಾಗುವ ಬದಲು ನಮ್ಮಿಂದ ಸಮಾಜಕ್ಕೇನಾದರೂ ಸಹಾಯ ಮಾಡಬಹುದು ಎಂಬ ಸಮಾನ ಮನಸ್ಕರ ಗುಂಪೊಂದು ಯೋಚಿಸಿದ ಫಲವಾಗಿ ಹುಟ್ಟಿಕೊಂಡ ಸಂಸ್ಥೆಯೇ ಯುವ ತೇಜಸ್ಸು ಟ್ರಸ್ಟ್. ಸಾಮಾಜಿಕ ಜಾಲತಾಣದ ಬಳಕೆಯಿಂದ ಯುವ ಸಮೂಹ ಕೆಡುಕಿನತ್ತ ಸಾಗುತ್ತಿದೆ ಎಂಬ ಕಾಲಘಟ್ಟದಲ್ಲಿ ಸಮಾಜದಲ್ಲಿನ ಅಶಕ್ತರ ಪಾಲಿಗೆ...
Loading posts...
All posts loaded
No more posts
