- Wednesday
- March 18th, 2026
ಮಂಗಳೂರಿನಲ್ಲಿ ಡಿ.14 ರಂದು ನಡೆದ ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಗಳ ವಾರ್ಷಿಕ ಮಹಾಸಭೆಯಲ್ಲಿ ಮಡಪ್ಪಾಡಿ ಕೃಷಿ ಪತ್ತಿನ ಸಹಕಾರ ಸಂಘವು 2020-21 ನೇ ಸಾಲಿನ ವ್ಯಾವಹಾರದಲ್ಲಿನ ಗಣನೀಯ ಸೇವೆಯನ್ನು ಗುರುತಿಸಿ ಉತ್ತಮ ಸಹಕಾರಿ ಸಂಘ ಪ್ರಶಸ್ತಿಯನ್ನು ಗಳಿಸಿದೆ.ಹಾಗೂ ಸಹಕಾರಿ ಸಂಘ ಅಧ್ಯಕ್ಷರಾದ ಪಿ.ಸಿ.ಜಯರಾಮ್ ಇವರು ಸಂಘದ ಅಧ್ಯಕ್ಷರಾಗಿ ಸತತ 25ನೇ ಬಾರಿ...
ಸುಳ್ಯ ತಾಲೂಕು ಅಲ್ಪಸಂಖ್ಯಾತರ ದೊಡ್ಡ ಪ್ರಮಾಣದ ವಿವಿಧೋದ್ದೇಶ ಸಹಕಾರಿ ಸಂಘದ 2020-21ನೇ ಸಾಲಿನ ವಾರ್ಷಿಕ ಮಹಾಸಭೆಯು ಡಿ.19 ಆದಿತ್ಯವಾರದಂದು ಪೂರ್ವಾಹ್ನ 10.30ಕ್ಕೆ ಸರಿಯಾಗಿ ನಾಯರ್ ವಾಣಿಜ್ಯ ಸಂಕೀರ್ಣದ ವಠಾರ ಗಾಂಧಿನಗರ, ಸುಳ್ಯದಲ್ಲಿ ಸಂಘದ ಅಧ್ಯಕ್ಷರಾದ ಐ.ಕೆ.ಮಹಮ್ಮದ್ ಇಕ್ಬಾಲ್ ಎಲಿಮಲೆ ರವರ ಅಧ್ಯಕ್ಷತೆಯಲ್ಲಿ ಜರುಗಲಿದೆ. ಈ ಸಭೆಗೆ ಸಂಘದ ಎಲ್ಲಾ ಸದಸ್ಯರು ಸಕಾಲಕ್ಕೆ ಹಾಜರಾಗಿ ಸಭಾ ಕಲಾಪಗಳನ್ನು...
ರಾಜ್ಯ ಒಕ್ಕಲಿಗರ ಸಂಘದ ಮತ ಎಣಿಕೆ ಮುಗಿದಿದ್ದು ಡಾ. ರೇಣುಕಾಪ್ರಸಾದ್ಕೆ.ವಿ. 3295 ಮತ ಪಡೆದು ಗೆಲುವು ಸಾಧಿಸಿದ್ದಾರೆ. ಸಮೀಪದಪ್ರತಿಸ್ಪರ್ಧಿ ಸಹೋದರ ಡಾ. ಕೆ.ವಿ. ಚಿದಾನಂದರು 1741 ಮತ ಪಡೆದು ಪರಾಭವಗೊಂಡರು. ಹೇಮಾನಂದ ಹಲ್ದಡ್ಕರಿಗೆ 346 ಮತ ದೊರೆತಿದೆ.
ಚೊಕ್ಕಾಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ ನಿಯಮಿತ ಇದರ 2020-21ನೇ ಸಾಲಿನ ವಾರ್ಷಿಕ ಮಹಾಸಭೆಯು ಸಂಘದ ಅಧ್ಯಕ್ಷರಾದ ಶ್ರೀ ರಾಘವೇಂದ್ರ.ಪಿ.ಕೆ ಇವರ ಅಧ್ಯಕ್ಷತೆಯಲ್ಲಿ ಡಿ.18 ಶನಿವಾರದಂದು ಪೂರ್ವಾಹ್ನ ಗಂಟೆ 10.30ಕ್ಕೆ ಸರಿಯಾಗಿ ಸಂಘದ ಸಭಾಭವನ 'ಅಮರ ಸಹಕಾರ ಸೌಧ' ಕುಕ್ಕುಜಡ್ಕದಲ್ಲಿ ಜರುಗಲಿದೆ. ಈ ಸಭೆಗೆ ಸಂಘದ ಎಲ್ಲಾ ಸದಸ್ಯರು ಸಕಾಲಕ್ಕೆ ಹಾಜರಾಗುವಂತೆ ಸಂಘದ ಮುಖ್ಯ...
ಕೇರ್ಪಡ ಶ್ರೀ ಮಹಿಷಮರ್ದಿನಿ ದೇವಸ್ಥಾನದಲ್ಲಿ ವಾರ್ಷಿಕ ಜಾತ್ರೋತ್ಸವ ನಡೆಯುತ್ತಿದ್ದು ಈ ಪ್ರಯುಕ್ತ ಇಂದು ಶ್ರೀ ಕಪಿಲೇಶ್ವರ ಮಹಿಳಾ ಸಿಂಗಾರಿ ಮೇಳದ ವತಿಯಿಂದ ಚೆಂಡೆ ಕಾರ್ಯಕ್ರಮ ನಡೆಯಿತು.
ಕೇರ್ಪಡದ ಶ್ರೀ ಮಹಿಷಮರ್ದಿನಿ ದೇವಸ್ಥಾನದಲ್ಲಿ ಕ್ಷೇತ್ರದ ತಂತ್ರಿಗಳಾದ ಬ್ರಹ್ಮಶ್ರೀ ಕೆಮ್ಮಿಂಜೆ ನಾಗೇಶ ತಂತ್ರಿಗಳವರ ನೇತೃತ್ವದಲ್ಲಿ ವರ್ಷಾವಧಿ ಜಾತ್ರೋತ್ಸವವು ಡಿ.14 ರಂದು ಆರಂಭಗೊಂಡಿದೆ. ಜಾತ್ರೋತ್ಸವದ ಅಂಗವಾಗಿ ಡಿ.14 ಮಂಗಳವಾರದಂದು ದೇವತಾ ಪ್ರಾರ್ಥನೆ, ಆಚಾರ್ಯವರಣ, ಸ್ವಸ್ತಿ| ಪುಣ್ಯಾಹವಾಚನ, ಮಹಾಗಣಪತಿ ಹೋಮ, ಚಂಡಿಕಾಯಾಗದ ಪ್ರಾರಂಭ, ಹಸಿರು ಹೊರೆಕಾಣಿಕೆ ಸಮರ್ಪಣೆ, ಬೆಳಿಗ್ಗೆ ತೋರಣ ಮುಹೂರ್ತ, ಪೂರ್ವಾಹ್ನ ಚಂಡಿಕಾಯಾಗದ ಪೂರ್ಣಾಹುತಿ, ಸುವಾಸಿನಿ ಪೂಜೆ,...
2020-21 ನೇ ಸಾಲಿನಲ್ಲಿ ಶೇಕಡಾ 100 ಸಾಲ ವಸೂಲಾತಿ ಮಾಡಿ ಸಾಧನೆ ಮಾಡಿರುವ ಐವರ್ನಾಡು ಪ್ರಾ.ಕೃ.ಪ.ಸ.ಸಂಘಕ್ಕೆ ಡಿಸಿಸಿ ಬ್ಯಾಂಕ್ ವತಿಯಿಂದ ಉತ್ತಮ ಸಹಕಾರಿ ಸಂಘ ಪ್ರಶಸ್ತಿ ಪಡೆದುಕೊಂಡಿದೆ. ಡಿ.14 ರಂದು ನಡೆದ ಮಹಾಸಭೆಯಲ್ಲಿ ಡಿಸಿಸಿ ಬ್ಯಾಂಕ್ ಅಧ್ಯಕ್ಷರಾದ ರಾಜೇಂದ್ರಕುಮಾರ್ ಅವರಿಂದ ಸಂಘದ ಅಧ್ಯಕ್ಷರಾದ ಎಸ್.ಎನ್.ಮನ್ಮಥ ಮತ್ತು ಮುಖ್ಯ ಕಾರ್ಯನಿರ್ವಹಣಾಧಿಕಾರಿ ರವಿಪ್ರಸಾದ್ ಪ್ರಶಸ್ತಿಯನ್ನು ಪಡೆದುಕೊಂಡರು. ಈ ಸಂದರ್ಭದಲ್ಲಿ...
ಮಂಗಳೂರಿನಲ್ಲಿ ನಡೆದ ಡಿಸಿಸಿ ಬ್ಯಾಂಕ್ ಮಹಾಸಭೆಯಲ್ಲಿಸುಳ್ಯದ ಸಿ.ಎ. ಬ್ಯಾಂಕ್ ಗೆ ಡಿಸಿಸಿ ಬ್ಯಾಂಕ್ ಪ್ರೋತ್ಸಾಹಕ ಪ್ರಶಸ್ತಿ ನೀಡಿ ಗೌರವಿಸಿದೆ. ಸಿಎ ಬ್ಯಾಂಕ್ ಅಧ್ಯಕ್ಷ ಹರೀಶ್ ಬೂಡುಪನ್ನೆ ಹಾಗೂಮುಖ್ಯ ಕಾರ್ಯನಿರ್ವಹಣಾಧಿಕಾರಿ ಸುದರ್ಶನ್ ಸೂರ್ತಿಲಪ್ರಶಸ್ತಿ ಸ್ವೀಕರಿಸಿದರು. ಈ ಸಂದರ್ಭದಲ್ಲಿ ಉಪಾಧ್ಯಕ್ಷ ವೆಂಕಟ್ರಮಣ ಮುಳ್ಯ, ನಿರ್ದೇಶಕರಾದ ದಾಮೋದರ ಮಂಚಿ, ನವೀನ್ ಕುದ್ಪಾಜೆ, ವಾಸುದೇವ ನಾಯಕ್, ಶೀನಪ್ಪ ಬಯಂಬು, ಶ್ರೀಮತಿ ಸುಮತಿ...
ಡಿಸಿಸಿ ಬ್ಯಾಂಕ್ ವತಿಯಿಂದ ನೀಡುವ 2020-21ನೇ ಸಾಲಿನ ಉತ್ತಮ ಸಹಕಾರಿ ಸಂಘ ಪ್ರಶಸ್ತಿ ನೆಲ್ಲೂರು ಕೆಮ್ರಾಜೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘಕ್ಕೆ ಡಿ.14 ರಂದು ನಡೆದ ಡಿಸಿಸಿ ಬ್ಯಾಂಕ್ ಮಹಾಸಭೆಯಲ್ಲಿ ಲಭಿಸಿದೆ. ಪ್ರಶಸ್ತಿಯನ್ನು ಸಂಘದ ಅಧ್ಯಕ್ಷರ ವಿಷ್ಣು ಭಟ್ ಮೂಲೆತೋಟ ಮತ್ತು ಮುಖ್ಯ ಕಾರ್ಯನಿರ್ವಹಣಾಧಿಕಾರಿ ಜಗನ್ನಾಥ ಶೆಟ್ಟಿ ಯು ಪಡೆದುಕೊಂಡರು. ನಿರ್ದೇಶಕರಾದ ಉಮೇಶ ಪ್ರಭು,...
ದ. ಕ. ಸಂಪಾಜೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ ಇದರ 2020-21 ಸಾಲಿನ ಸಮಗ್ರ ಕಾರ್ಯಚಟುವಟಿಕೆಗೆ ಜಿಲ್ಲಾ ಬ್ಯಾಂಕ್ ಪ್ರಶಸ್ತಿಯನ್ನು ಬ್ಯಾಂಕಿನ ಅಧ್ಯಕ್ಷರಾದ ಡಾ. ಎಂ ಎನ್ ರಾಜೇಂದ್ರ ಕುಮಾರ್ ರವರಿಂದ ಇಂದು ಮಂಗಳೂರಿನ ಜಿಲ್ಲಾ ಬ್ಯಾಂಕಿನಲ್ಲಿ ನಡೆದ ವಾರ್ಷಿಕ ಮಹಾಸಭೆಯಲ್ಲಿ ಪ್ರಶಸ್ತಿ ಮತ್ತು ಸ್ಮರಣಿಕೆಯನ್ನು ಸಂಘದ ಅಧ್ಯಕ್ಷರಾದ ಸೋಮಶೇಖರ ಕೊಯಿಂಗಾಜೆ ಹಾಗೂ ಮುಖ್ಯ...
Loading posts...
All posts loaded
No more posts
