- Saturday
- August 1st, 2026
ಸುಬ್ರಹ್ಮಣ್ಯ : “ಜನತೆಗೆ ಸೇವೆ ನೀಡುವ ಮೂಲಕ ಉತ್ತಮ ಕಾರ್ಯವನ್ನು ಅಟೋ ಸಂಘವು ನಡೆಸುತ್ತಿದೆ. ಜನ ಹಿತ ಕಾರ್ಯವನ್ನು ನೆರವೇರಿಸುವುದು ತ್ರಿಚಕ್ರ ಸಾರಥಿಗಳ ಧ್ಯೇಯವಾಗಬೇಕು. ಪ್ರತಿಯೊಬ್ಬ ಚಾಲಕರೂ ಸಮಾಜಸೇವೆಗೆ ಮುಂದಡಿಯಿಟ್ಟರೆ ಸಂಘಕ್ಕೆ ಕೂಡಾ ಮತ್ತಷ್ಟು ಸಮಾಜಮುಖಿ ಕಾರ್ಯಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಳ್ಳಲು ಸಹಕಾರಿಯಾಗುತ್ತದೆ” ಎಂದು ನಿಕಟಪೂರ್ವ ಗ್ರಾ.ಪಂ ಉಪಾಧ್ಯಕ್ಷರಾದ ರಾಜೇಶ್ ಎನ್.ಎಸ್ ಹೇಳಿದರು. ಸುಬ್ರಹ್ಮಣ್ಯದ ಕುಕ್ಕೆಶ್ರೀ ಅಟೋ...
ಸುಬ್ರಹ್ಮಣ್ಯ : ಕಡಬ ತಾಲೂಕಿನ ಯೇನೆಕಲ್ಲು ಗ್ರಾಮದ ಶ್ರೀ ಉಳ್ಳಾಕುಲು, ಉಳ್ಳಾಳ್ತಿ ಬಚ್ಚನಾಯಕ ದೈವಸ್ಥಾನದಲ್ಲಿ ಬುಧವಾರ ಇತಿಹಾಸ ಪ್ರಸಿದ್ಧ ಹಾಗೂ ಮಹಿಮಾತ್ಮಕ ಶ್ರೀ ಬಚ್ಚನಾಯಕ ದೈವದ ನೇಮೋತ್ಸವವು ಶ್ರದ್ಧಾ ಭಕ್ತಿಯಿಂದ ಜರುಗಿತು. ಸಹಸ್ರಾರು ಭಕ್ತಾದಿಗಳು ಕಾರಣೀಕ ದೈವದ ದರುಶನ ಪಡೆದು ಪ್ರಸಾದ ಸ್ವೀಕರಿಸಿ ಕೃತಾರ್ಥರಾದರು. ಅಲ್ಲದೆ ಕಾರಣೀಕ ದೈವದ ನೇಮ ನಡಾವಳಿಗಳನ್ನು ವೀಕ್ಷಿಸಿದರು.ಹರಿಕೆ ಸಮರ್ಪಣೆ :...
ಬೆಳ್ಳಾರೆಯ ಕಲ್ಪವೃಕ್ಷ ಆರ್ಕೆಡ್ ನಲ್ಲಿ ಕಾರ್ಯನಿರ್ವಹಿಸುತ್ತಿರುವ ಜ್ಞಾನದೀಪ ಶಿಕ್ಷಣ ಸಂಸ್ಥೆ ಕಲಿಕೆಯಲ್ಲಿ ಹಿಂದುಳಿದ ವಿದ್ಯಾರ್ಥಿಗಳ ಶೈಕ್ಷಣಿಕ ಭವಿಷ್ಯದ ಆಶಾಕಿರಣವಾಗಿದೆ. ಹಿಂದಿನ ತರಗತಿಯಲ್ಲಿ ಕಲಿಕೆಯಲ್ಲಿ ಹಿಂದುಳಿದ ಅಥವಾ ಓದು ನಿಲ್ಲಿಸಿ ಖಾಸಗಿಯಾಗಿ ಎಸ್.ಎಸ್.ಎಲ್.ಸಿ, ಪಿಯುಸಿ ಪರೀಕ್ಷೆ ಬರೆದು ಶಿಕ್ಷಣವನ್ನು ಮುಂದುವರಿಸುವ ಅವಕಾಶವನ್ನು ಶಿಕ್ಷಣ ಇಲಾಖೆ ನೀಡಿದೆ. ಇಂತಹ ಅವಕಾಶವನ್ನು ಉಪಯೋಗಿಸಿಕೊಂಡು ಅಂತಹ ವಿದ್ಯಾರ್ಥಿಗಳಿಗೆ ಹೊಸ ದಾರಿಯನ್ನು ತೋರಿಸಿಕೊಡುವ...
ಬೆಳ್ಳಾರೆ ಅಂಗನವಾಡಿ ಕೇಂದ್ರದಲ್ಲಿ 2025-26ನೇ ಸಾಲಿನ ಪುಟಾಣಿಗಳಿಗೆ ಬೀಳ್ಕೊಡುಗೆ ಕಾರ್ಯಕ್ರಮವು ಮಾ.31 ರಂದು ಬಾಲವಿಕಾಸ ಸಮಿತಿ ಆಧ್ಯಕ್ಷೆ ಶ್ರೀಮತಿ ದೇವಿಕಾ.ಕೆ ಇವರ ಅಧ್ಯಕ್ಷತೆಯಲ್ಲಿ ನಡೆಯಿತು. ಅಂಗನವಾಡಿ ಕಾರ್ಯಕರ್ತೆ ಶ್ರೀಮತಿ ಭಾರತಿ ಕೆ ಸ್ವಾಗತಿಸಿ, ಕಾರ್ಯಕ್ರಮ ನಿರೂಪಿಸಿದರು.ಅಂಗನವಾಡಿ ಸಹಾಯಕಿ ಶ್ರೀಮತಿ ಸುಜಾತ ಸಹಕರಿಸಿದರು.ಅಂಗನವಾಡಿ ಪುಟಾಣಿಗಳು ಹಾಗೂ ಪೋಷಕರು ಉಪಸ್ಥಿತರಿದ್ದರು.ಈ ಸಂದರ್ಭದಲ್ಲಿ ಅಂಗನವಾಡಿಗೆ ವಿವಿಧ ಕೊಡುಗೆಗಳನ್ನು ನೀಡಿದರು.
ನಿನ್ನೆ(ಮಾ.31) ಸಂಜೆಯಿಂದ ರಾತ್ರಿವರೆಗೆ ಹರಿಹರ ಪಳ್ಳತ್ತಡ್ಕ ಹಾಗೂ ಕೊಲ್ಲಮೊಗ್ರು ಪರಿಸರದಲ್ಲಿ ಗುಡುಗು ಸಹಿತ ಮಳೆಯಾಗಿದ್ದು, ಮಳೆಯ ಜೊತೆಗೆ ಬೀಸಿದ ಭಾರೀ ಗಾಳಿಯಿಂದಾಗಿ ಹರಿಹರ ಪಳ್ಳತ್ತಡ್ಕ ಗ್ರಾಮದ ಕಜ್ಜೋಡಿ ಹಾಗೂ ಕೊಲ್ಲಮೊಗ್ರು ಗ್ರಾಮದ ಮುಳ್ಳುಬಾಗಿಲು ಭಾಗದಲ್ಲಿ ಕೃಷಿ ತೋಟಗಳಿಗೆ ವಿಪರೀತ ಹಾನಿ ಸಂಭವಿಸಿದ್ದು, ಕೃಷಿಕರಿಗೆ ಅಪಾರ ನಷ್ಟ ಉಂಟಾಗಿದೆ.ಕಜ್ಜೋಡಿ ಭಾಗದ ಕೃಷಿಕರ ತೋಟಗಳಲ್ಲಿ ಅಂದಾಜು ತಲಾ 10...
ಮಾ.31 ರಂದು ಸೇವಾ ನಿವೃತ್ತರಾದ ಜಿಲ್ಲಾ ಅತ್ಯುತ್ತಮ ಶಿಕ್ಷಕ ಪ್ರಶಸ್ತಿ ಪಡೆದ ಶ್ರೀಧರ ಗೌಡ ಆವರ ನಿವಾಸದಲ್ಲಿ ಹಿರಿಯ ವಿದ್ಯಾರ್ಥಿಗಳು ಗೌರವಾರ್ಪಣೆ ಮಾಡಿ ಶುಭಹಾರೈಸಿದರು. ಈ ಸಂಧರ್ಭದಲ್ಲಿ ದೇವಚಳ್ಳ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷರಾದ ಶೈಲೇಶ್ ಅಂಬೆಕಲ್ಲು, ನೆಲ್ಲೂರು ಕೆಮ್ರಾಜೆ ಕೃಷಿಪತ್ತಿನ ಸಹಕಾರಿ ಸಂಘದ ಅಧ್ಯಕ್ಷ ವಿಷ್ಣು ಭಟ್ ಮೂಲೆತೋಟ, ಉಪಾಧ್ಯಕ್ಷರಾದ ದೇವಿ ಪ್ರಸಾದ್ ಸುಳ್ಳಿ,...
ಜ್ಯೋತಿಷ್ಯರು : ಪ್ರವೀಣ್ ಶಿಬರೂರಾಯ, ಮಂಡೆಕೋಲು, ಸುಳ್ಯ, ಮೊ: 9591969197 ದಿನಾಂಕ:01/04/2026 ಬುಧವಾರ*01,🐏ಮೇಷರಾಶಿ🐏*📃,ನೆನೆಬಿದ್ದ ಕೆಲಸಗಳಿಂದಾಗಿ ನಿಮ್ಮಲ್ಲಿ ಇಂದು ಲವಲವಿಕೆ ಕಂಡು ಬರುವುದಿಲ್ಲ. ನಿದ್ದೆಗೇಡು ಬುದ್ಧಿಗೇಡು ಎನ್ನುವಂತೆ ಸಣ್ಣಪುಟ್ಟ ವಿಷಯಗಳ ಮೇಲೆ ಕೂಗಾಡುವಿರಿ. ಆದಷ್ಟು ತಾಳ್ಮೆ ಇರಲಿ. ಈ ದಿನವೂ ನಿಮ್ಮ ಮನವು ಅಸ್ತವ್ಯಸ್ತವಾಗಿರುವದು, ಶಾಂತಚಿತರಾಗಿರಲು ಪ್ರಯತ್ನಿಸಿ,ಗಮನಿಸಿ:-ಇಂದು ಪರಿಸ್ಥಿತಿಗಳನ್ನು ಸಮರ್ಥ ರೀತಿಯಿಂದ ಎದುರಿಸಿ,ಪರಿಹಾರ:-ಶಿವನ ಮಂತ್ರವನ್ನು ಪಠಿಸಿ,*02,🐂ವೃಷಭರಾಶಿ🐂*📃,ಬಾಳಸಂಗಾತಿಯ ಆರೋಗ್ಯದ...
ಸುಳ್ಯ ನಗರದ ರಥಬೀದಿಯ ವಿನಾಯಕ ಬಿಲ್ಡಿಂಗ್ ನ ಮೊದಲನೇ ಮಹಡಿಯಲ್ಲಿ ಕಾರ್ಯಾಚರಿಸುತ್ತಿರುವ ಸ್ವರ್ಣಶ್ರೀ ಸೌಹಾರ್ದ ಕೋ-ಆಪರೇಟಿವ್ ಸೊಸೈಟಿ ನಿಯಮಿತ ಸುಳ್ಯ ಇದು 2023ರಲ್ಲಿ ಅಸ್ತಿತ್ವಕ್ಕೆ ಬಂದಿದ್ದು 2025-26 ನೇ ಸಾಲಿನ ಆರ್ಥಿಕ ವರ್ಷವೂ ಸಹಕಾರಿಗೆ ಪೂರ್ಣವಾಗಿ ವ್ಯವಹರಿಸಲು ದೊರಕಿದ ಎರಡನೇ ಆರ್ಥಿಕ ವರ್ಷವಾಗಿದ್ದು ಈ ಅವಧಿಯಲ್ಲಿ ಸದಸ್ಯರ ಸಹಕಾರದೊಂದಿಗೆ ರೂ. 43.81 ಕೋಟಿ ವ್ಯವಹಾರ ನಡೆಸಿ...
ಪೆರಾಜೆ ಶ್ರೀ ಶಾಸ್ತಾವು ದೇವಸ್ಥಾನದಲ್ಲಿ ಕಾಲಾವಧಿ ಜಾತ್ರೋತ್ಸವವು ಸಂಭ್ರಮದಿಂದ ಜರುಗುತ್ತಿದ್ದು, ಇಂದು ಅಪರಾಹ್ನ ಇತಿಹಾಸ ಪ್ರಸಿದ್ಧ ಶ್ರೀ ಭಗವತಿ ದೊಡ್ಡಮುಡಿ ನಡೆಯಲಿದೆ. ಮಾ.25ರಂದು ಉಗ್ರಾಣ ತುಂಬಿಸುವುದರ ಮೂಲಕ ಜಾತ್ರೋತ್ಸವವು ಆರಂಭಗೊಂಡಿದ್ದು, ಮಾ.31ರಂದು ರಾತ್ರಿ ಭಗವತಿ ದೇವಿ ಸಮಾರಾಧನೆ, ಪುಲ್ಲೂರು ಕಣ್ಣನ್ ಬೆಳ್ಳಾಟ 1, ಮಲೆಕಾರಿ ಬೆಳ್ಳಾಟ 1, ಶ್ರೀ ವಿಷ್ಣುಮೂರ್ತಿ ದೈವದ ತೊಡಂಙಲ್, ರಕ್ತೇಶ್ವರಿ ದೈವದ...
2025-26ನೇ ಸಾಲಿನ ದಕ್ಷಿಣ ಕನ್ನಡ ಜಿಲ್ಲಾ ಅತ್ಯುತ್ತಮ ಶಿಕ್ಷಕ ಪ್ರಶಸ್ತಿ ಪುರಸ್ಕೃತರಾದ ಅಮರಮುಡ್ನೂರು ಗ್ರಾಮದ ಕೆರೆಮೂಲೆ ಶ್ರೀಧರ ಗೌಡರು ತಮ್ಮ ಸುದೀರ್ಘ 36 ವರ್ಷಗಳ ಶಿಕ್ಷಕ ವೃತ್ತಿಜೀವನದಿಂದ ಮಾ.31ರಂದು ನಿವೃತ್ತಿ ಹೊಂದಿದರು. ಅಮರಮುಡ್ನೂರು ಗ್ರಾಮದ ಪೈಲಾರಿನ ಕೆರೆಮೂಲೆ ದಿ. ಎಲ್ಯಣ್ಣ ಗೌಡ ಹಾಗೂ ಶ್ರೀಮತಿ ದೇವಮ್ಮ ದಂಪತಿಗಳ ಮಗನಾದ ಶ್ರೀಧರ ಗೌಡರು ತಮ್ಮ ಪ್ರಾಥಮಿಕ ಶಿಕ್ಷಣವನ್ನು ಚೊಕ್ಕಾಡಿ...
Loading posts...
All posts loaded
No more posts
