- Monday
- August 17th, 2026
ಇತ್ತೀಚೆಗೆ ಸುರಿದ ಬಾರಿ ಮಳೆಗೆ ಕಲ್ಮಕಾರು ಮೋಹನ್ ಬಾಳೆ ಬೈಲು ಎಂಬವರ ಮನೆಯ ಹಿಂಬದಿ ಗುಡ್ಡ ಕುಸಿತ ಉಂಟಾಗಿತ್ತು. ಅದನ್ನು ಶ್ರೀ ಸಂಪುಟ ನರಸಿಂಹ ಸ್ವಾಮಿ ಶ್ರೀ ಸುಬ್ರಹ್ಮಣ್ಯ ಮಠದ ವತಿಯಿಂದ ಆ.10 ರಂದು ಶ್ರಮ ಸೇವೆ ಮೂಲಕ ಮಣ್ಣನ್ನು ತೆರವುಗೊಳಿಸಲಾಯಿತು. ಈ ಶ್ರಮದಾನದಲ್ಲಿ ಶ್ರೀ ಸುಬ್ರಹ್ಮಣ್ಯ ಮಠದ 32 ಕ್ಕೂ ಅಧಿಕ ಕಾರ್ಯಕರ್ತರು ಭಾಗಿಯಾಗಿದ್ದು...
ಬಿಜೆಪಿ ಮುಖಂಡ ಪ್ರವೀಣ್ ಹತ್ಯೆ ಮಾಡಿದ ಪ್ರಮುಖ ಮೂವರು ಆರೋಪಿಗಳನ್ನು ಬಂಧಿಸಲಾಗಿದೆ. ಬಂಧಿತ ಆರೋಪಿಗಳಾದ ಶಿಯಾಬುದ್ದೀನ್, ರಿಯಾಝ್ ಅಂಕತ್ತಡ್ಕ, ಬಶೀರ್ ಎಲಿಮಲೆ ಎಂದು ಗುರುತಿಸಲಾಗಿದ್ದು ಬಂಧಿತರೆಲ್ಲರೂ ಸ್ಥಳೀಯ ನಿವಾಸಿಗಳಾಗಿದ್ದಾರೆ. ಪ್ರವೀಣ್ ಹತ್ಯೆಗೆ ಸಂಬಂಧಿಸಿದಂತೆ ಪೊಲೀಸರು ಇಲ್ಲಿಯವರೆಗೆ 10 ಮಂದಿಯ ಬಂಧನವಾಗಿದೆ. https://youtu.be/A1VhDpymcyE ಬಂಧಿತ ಶಿಯಾಬುದ್ದೀನ್ ಕೊಕ್ಕೋ ಪ್ಯಾಕ್ಟರಿಯಲ್ಲಿ ಕೆಲಸ ಮಾಡಿಕೊಂಡಿದ್ದು, ಬಶೀರ್ ಮತ್ತು ರಿಯಾಜ್ ಹೊಟೇಲ್...
ಅಜ್ಜಾವರ ಗ್ರಾಮದ ಅಡ್ಪಂಗಾಯ ಕುಶಾಲಪ್ಪ ಗೌಡರ ಗದ್ದೆಯಲ್ಲಿ ಆ. 08 ರಂದು ಗ್ರಾಮ ಪಂಚಾಯತ್ ಅಜ್ಜಾವರ, ಯುವಕ ಮಂಡಲ (ರಿ )ಅಜ್ಜಾವರ, ಶ್ರೀ ದುರ್ಗಾ ಫ್ರೆಂಡ್ಸ್ ಅಜ್ಜಾವರ, ಓಂ ಫ್ರೆಂಡ್ಸ್(ರಿ )ಅಜ್ಜಾವರ, ಧನುಲಕ್ಷ್ಮಿ ಮಹಿಳಾ ಮಂಡಲ (ರಿ )ಅಜ್ಜಾವರ, ವರಮಹಾಲಕ್ಷ್ಮಿ ಪೂಜಾ ಸಮಿತಿ ಅಜ್ಜಾವರ, ಅಜ್ಜಾವರ ಹಾಲು ಉತ್ಪಾದಕರ ಸಂಘ ಮತ್ತು ಜೆಸಿಐ ಸುಳ್ಯ ಪಯಸ್ವಿನಿ...
ಸಂಪಾಜೆ ಗ್ರಾಮದಲ್ಲಿ ಭೂಕಂಪನ ಹಾಗೂ ಪ್ರವಾಹದಿಂದ ಆದಂತಹ ನಷ್ಟಕ್ಕೆ ಪರಿಹಾರ ದೊರಕದೆ ಇರುವ ವಿಚಾರದ ಕುರಿತು ಆ.11ರಂದು ಸುಳ್ಯದ ಸದರ್ನ್ ರೆಸಿಡೆನ್ಸಿಯಲ್ಲಿ ಸಂಪಾಜೆ ವಲಯ ಕಾಂಗ್ರೆಸ್ ಅಧ್ಯಕ್ಷ ಸೋಮಶೇಖರ ಕೊಯಿಂಗಾಜೆ ಅವರಿಂದ ಪತ್ರಿಕಾಗೋಷ್ಟಿ ನಡೆಯಿತು. ಗೋಷ್ಠಿಯಲ್ಲಿ ಮಾತನಾಡಿದ ಅವರು ಸಂಪಾಜೆ ಗ್ರಾಮದಲ್ಲಿ ನೆರೆ ಹಾನಿಯಿಂದ ಭಾಗಷಃ ಹಾನಿಯಾಗಿದೆ. ಆದರೆ ಈವರೆಗೆ ಸರಕಾರದಿಂದ ಒಂದು ರೂಪಾಯಿಯ ಪರಿಹಾರವೂ...
ಮೇನಾಲ ವರಮಹಾಲಕ್ಷ್ಮೀ ಪೂಜಾ ಸಮಿತಿಯ ನೂತನ ಪದಾಧಿಕಾರಿಗಳ ಆಯ್ಕೆ ನಡೆದಿದ್ದು, ೨೦೨೨-೨೩ನೇ ಸಾಲಿನ ಆಧ್ಯಕ್ಷರಾಗಿ ಮಮತಾ ರೈ ಬೇಳೆಂತಿಮಾರು ಆಯ್ಕೆಯಾಗಿದ್ದಾರೆ. ಉಪಾಧ್ಯಕ್ಷರಾಗಿ ಪೂರ್ಣಿಮಾ ಅವಿನ್ ರೈ ಬೇಲ್ಯ ಹಾಗೂ ಉಷಾ ಬಾಲಕೃಷ್ಣ ಕಲ್ಲಗುಡ್ಡೆ, ಪ್ರಧಾನ ಕಾರ್ಯದರ್ಶಿಯಾಗಿ ಚಿತ್ರಾ ರಾಧೇಶ್, ಕಾರ್ಯದರ್ಶಿಯಾಗಿ ದೀಪ್ತಿ ಸುನೀಲ್ ರೈ ಹಾಗೂ ಪ್ರಮೀಳಾ ತುದಿಯಡ್ಕ ಆಯ್ಕೆಯಾದರು.ಆಗಸ್ಟ್ 5ರಂದು ಶ್ರೀಕೃಷ್ಣ ಭಜನಾ ಮಂದಿರ...
ಮೆನಾಲ ವರಮಹಾಲಕ್ಷ್ಮೀ ಪೂಜಾ ಸಮಿತಿಯ ನೂತನ ಪದಾಧಿಕಾರಿಗಳ ಆಯ್ಕೆ ನಡೆದಿದ್ದು, ೨೦೨೨-೨೩ನೇ ಸಾಲಿನ ಆಧ್ಯಕ್ಷರಾಗಿ ಮಮತಾ ರೈ ಬೇಳೆಂತಿಮಾರು ಆಯ್ಕೆಯಾಗಿದ್ದಾರೆ. ಉಪಾಧ್ಯಕ್ಷರಾಗಿ ಪೂರ್ಣಿಮಾ ಅವಿನ್ ರೈ ಬೇಲ್ಯ ಹಾಗೂ ಉಷಾ ಬಾಲಕೃಷ್ಣ ಕಲ್ಲಗುಡ್ಡೆ, ಪ್ರಧಾನ ಕಾರ್ಯದರ್ಶಿಯಾಗಿ ಚಿತ್ರಾ ರಾಧೇಶ್, ಕಾರ್ಯದರ್ಶಿಯಾಗಿ ದೀಪ್ತಿ ಸುನೀಲ್ ರೈ ಹಾಗೂ ಪ್ರಮೀಳಾ ತುದಿಯಡ್ಕ ಆಯ್ಕೆಯಾದರು.ಆಗಸ್ಟ್ 5ರಂದು ಶ್ರೀಕೃಷ್ಣ ಭಜನಾ ಮಂದಿರ...
ಅಕಾಡೆಮಿ ಆಫ್ ಲಿಬರಲ್ ಎಜ್ಯುಕೇಶನ್ ಅಧ್ಯಕ್ಷ ಡಾ.ಕೆ.ವಿ.ಚಿದಾನಂದ ರವರ ಪೆನ್ಸಿಲ್ ಆರ್ಟ್ ಭಾವಚಿತ್ರವನ್ನು ಸುಳ್ಯ ಕಸಬಾದ ಬೆಟ್ಟಂಪಾಡಿ ನಿವಾಸಿ ಪೂಜಾ ರವರು ಬರೆದು ಹಸ್ತಾಂತರಿಸಿದರು. ಈ ಸಂದರ್ಭದಲ್ಲಿ ಶ್ರೀಮತಿ ಶೋಭಾ ಚಿದಾನಂದ, ಅಕ್ಷಯ್ ಕೆ.ಸಿ,ಹೇಮನಾಥ ಕೆ.ವಿ,ಜಗದೀಶ್ ಅಡ್ತಲೆ, ರಜತ್ ಅಡ್ಯಾರ್, ನವನೀತ್ ಬೆಟ್ಟಂಪಾಡಿ ಉಪಸ್ಥಿತರಿದ್ದರು.
ಮನೆಯಲ್ಲಿ ಮಕ್ಕಳಿಗೆ ಸಂಸ್ಕಾರಯುತ ಶಿಕ್ಷಣವನ್ನು ನೀಡಿ ಪೋಷಕರು ಬೆಳೆಸಬೇಕು. ಎಳವೆಯಲ್ಲಿಯೇ ಭಜನೆ ಇನ್ನಿತರ ಧಾರ್ಮಿಕ ಹಾಗೂ ಸಂಸ್ಕಾರಯುತ ಶಿಕ್ಷಣ ನೀಡಿದಲ್ಲಿ ಒಳ್ಳೆಯ ಸುಸಂಸ್ಕೃತ ಸಮಾಜ ನಿರ್ಮಾಣ ಮಾಡಲು ಸಾಧ್ಯ. ಎಂದು ಒಡಿಯೂರು ಕ್ಷೇತ್ರದ ಸಾಧ್ವಿ ಶ್ರೀ ಶ್ರೀ ಮಾತಾನಂದಮಯಿ ಹೇಳಿದರು.ಅವರು ಆ 5 ರಂದು ವಿಷ್ಣು ಗೇಮ್ಸ್ ಕ್ಲಬ್ ಮೇನಾಲ, ವರಮಹಾಲಕ್ಷ್ಮೀ ಪೂಜಾ ಸಮಿತಿ ಮೇನಾಲ...
ವಿದ್ಯಾರ್ಥಿಗಳಲ್ಲಿ ಸ್ಪರ್ಧಾ ಮನೋಭಾವನೆ ಮತ್ತು ಸಾಂಪ್ರದಾಯಿಕ ವಿಶೇಷತೆಯ ಬಗ್ಗೆ ತಿಳುವಳಿಕೆ ಮೂಡಿಸುವ ಕುರಿತಾಗಿ ಆಟಿ ಉತ್ಸವ ಕಾರ್ಯಕ್ರಮವನ್ನು ಕೆ.ವಿ.ಜಿ. ಅಮರ ಜ್ಯೋತಿ ಪಿ.ಯು. ಕಾಲೇಜಿನಲ್ಲಿ ಆ.10 ರಂದು ನಡೆಸಲಾಯಿತು.ಕಾರ್ಯಕ್ರಮದಲ್ಲಿ ಆಟಿ ಸಾಂಪ್ರದಾಯಿಕ ಅಡುಗೆ ತಯಾರಿ, ಜನಪದ ನೃತ್ಯ ಮತ್ತು ಹಾಡು ಸಾಂಪ್ರದಾಯಿಕ ಕರಕುಶಲ ವಸ್ತುಗಳ ತಯಾರಿಯ ಸ್ಪರ್ಧೆಯನ್ನು ಆಯೋಜಿಸಲಾಯಿತು. ಸ್ಪರ್ಧೆಗಳಿಗೆ ತೀರ್ಪುಗಾರರಾಗಿ ರೊ| ಲತಾ ಮಧುಸೂಧನ್...
ಬೆಳ್ಳಾರೆ ಪ್ರವೀಣ್ ನೆಟ್ಟಾರು ಹತ್ಯೆ ಮಾಡಿದ್ದ ಮೂರು ಪ್ರಮುಖ ಆರೋಪಿಗಳಾದ ಶಿಯಾಬ್,ಬಶೀರ್ ಮತ್ತು ರಿಯಾಜ್ ರನ್ನು ಬಂಧನ ಮಾಡಲಾಗಿದ್ದು, ಮೂವರು ಸುಳ್ಯ ಮೂಲದವರು ಎಂಬ ಮಾಹಿತಿ ಪೊಲೀಸ್ ಮೂಲಗಳಿಂದ ಲಭ್ಯವಾಗಿದೆ. ಮಧ್ಯಾಹ್ನ ನಡೆಯುವ ಪತ್ರಿಕಾಗೋಷ್ಠಿಯಲ್ಲಿ ಹೆಚ್ಚಿನ ಮಾಹಿತಿ ಲಭ್ಯವಾಗಲಿದೆ. ಪ್ರವೀಣ್ ನೆಟ್ಟಾರು ಹಂತಕರಲ್ಲಿ ಬಂಧಿತ ಆರೋಪಿಗಳಲ್ಲಿ ಹೆಚ್ಚಿನವರು ಎಸ್.ಡಿ.ಪಿ.ಐ ಪದಾಧಿಕಾರಿಗಳಾಗಿದ್ದಾರೆ. ಕೊಲೆ ಪ್ರತೀಕಾರಕ್ಕಾಗಿ ನಡೆಯಿತೇ ಅಥವಾ...
Loading posts...
All posts loaded
No more posts
