Ad Widget

ಸುಬ್ರಹ್ಮಣ್ಯ: ಕುಸುಮ ಸಾರಂಗದ ವತಿಯಿಂದ ಕೆಯಸ್‍ಯಸ್ ಕಾಲೇಜಿನಲ್ಲಿ ದೀಪಾವಳಿ ಆಚರಣೆ

ಸುಬ್ರಹ್ಮಣ್ಯದ ಕೆಯಸ್‍ಯಸ್ ಕಾಲೇಜಿನ ರಂಗಘಟಕ ಕುಸುಮ ಸಾರಂಗದ ವತಿಯಿಂದ ಕಾಲೇಜಿನಲ್ಲಿ ರಂಗ ಬೆಳಕು ಎಂಬ ಹೆಸರಿನಲ್ಲಿ ದೀಪಾವಳಿ ಹಬ್ಬವನ್ನು ಆಚರಿಸಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಚಾರ್ಯ ಡಾ.ಗೋವಿಂದ ಎನ್.ಎಸ್ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಾಸ್ಥಾನದ ವ್ಯವಸ್ಥಾಪನಾ ಸಮಿತಿ ಸದಸ್ಯೆ ಶೋಭಾ ಗಿರಿಧರ್ ಸ್ಕಂದ, ರಂಗ ನಿರ್ದೇಶಕ ಪ್ರವೀಣ್ ಎಡಮಂಗಲ, ಉಪನ್ಯಾಸಕ ವಿನ್ಯಾಸ್...

ಇರುವಂಬಳ್ಳ ಶಾಲೆಗೆ ಊಟದ ತಟ್ಟೆ ಕೊಡುಗೆ

ಅಜ್ಜಾವರ ಗ್ರಾಮ ಪಂಜಾಯತ್ ಮಾಜಿ ಅಧ್ಯಕ್ಷರಾದ ಕರುಣಾಕರ ಆಡ್ಪoಗಾಯ ಹಾಗೂ ಮನೆಯವರು ಇರುವಂಬಳ್ಳ ಸರಕಾರಿ ಕಿರಿಯ ಪ್ರಾಧಾಮಿಕಾ ಶಾಲೆಗೆ ಊಟದ ತಟ್ಟೆಗಳನ್ನು ಕೊಡುಗೆಯಾಗಿ ನೀಡಿದರು. ಈ ಸಂದರ್ಭದಲ್ಲಿ ಕರುಣಾಕರ ಆಡ್ಪoಗಾಯ ಶ್ರೀಮತಿ ಪುಷ್ಪಲತಾ ಕರುಣಾಕರ ಅಡ್ಪಂಗಾಯ, ಅಜ್ಜಾವರ ಗ್ರಾಮ ಪಂಜಾಯತ್ ಉಪಾಧ್ಯಕ್ಷರಾದ ಲೀಲಾ ಮನಮೋಹನ್, ಅಜ್ಜಾವರ ಗ್ರಾಮ.ಪಂ. ಸದ್ಯಸರಾದ ರಾಹುಲ್ ಆಡ್ಪoಗಾಯ, ಅಬ್ಬಾಸ್ ಎ.ಬಿ. ಅಡ್ಕ,...
Ad Widget

ಡಾ. ಅನುರಾಧಾ ಕುರುಂಜಿಯವರಿಂದ ಶಿವರಾಮ ಕಾರಂತರ “ಬೆಟ್ಟದ ಜೀವ” ಕೃತಿ ಅರೆಭಾಷೆಗೆ

ಕುವೆಂಪು ಭಾಷಾ ಭಾರತಿ ಪ್ರಾಧಿಕಾರವು ಶಿವರಾಮ ಕಾರಂತರ ಬೆಟ್ಟದ ಜೀವ ಕೃತಿಯನ್ನು ಅರೆಭಾಷೆಗೆ ಅನುವಾದಿಸಲು ಉದ್ದೇಶಿಸಿದ್ದು, ಸುಳ್ಯದ ನೆಹರೂ ಮೆಮೋರಿಯಲ್ ಕಾಲೇಜಿನ ಕನ್ನಡ ಉಪನ್ಯಾಸಕರಾದ ಡಾ. ಅನುರಾಧಾ ಕುರುಂಜಿ ಯವರಿಗೆ ಅನುವಾದಿಸಿಕೊಡಲು ಅನುಮತಿ ಹಾಗೂ ಅನುದಾನವನ್ನು ನೀಡಿರುತ್ತದೆ. ಇವರು ಈಗಾಗಲೇ ನಾಲ್ಕು ಸ್ವತಂತ್ರ ಕೃತಿಗಳನ್ನು ಸಹೃದಯ ಲೋಕಕ್ಕೆ ಅರ್ಪಿಸಿದ್ದು, ಐದನೇ ಕೃತಿ "ಜೀವನ ಪಯಣ" ಕವನ...

ಕೊಡಿಯಾಲ ಗ್ರಾಮ ಪಂಚಾಯತ್ ಗ್ರಾಮ ಸಭೆ – ಇಲಾಖಾಧಿಕಾರಿಗಳಿಂದ ಮಾಹಿತಿ

ಕೊಡಿಯಾಲ ಗ್ರಾಮ ಪಂಚಾಯತ್ 2021-22 ನೇ ಸಾಲಿನ ಪ್ರಥಮ ಹಂತದ ಗ್ರಾಮ ಸಭೆಯು ಗ್ರಾಮ ಪಂಚಾಯತ್ ಅಧ್ಯಕ್ಷ ಪ್ರದೀಪ್ ರೈ ಅಜ್ರಂಗಳರವರ ಅಧ್ಯಕ್ಷತೆಯಲ್ಲಿ ನ.8 ರಂದು ಪಂಚಾಯತ್ ಆವರಣದಲ್ಲಿ ನಡೆಯಿತು. ವೇದಿಕೆಯಲ್ಲಿ ಪಂಚಾಯತ್ ಉಪಾಧ್ಯಕ್ಷ ಹರ್ಷನ್ ಕೆ.ಟಿ, ಸದಸ್ಯರಾದ ಕರುಣಾಕರ ಆಳ್ವ, ಶ್ರೀಮತಿ ಚಿತ್ರ, ಶ್ರೀಮತಿ ವಿಜಯಕುಮಾರಿ, ಶ್ರೀಮತಿ ಯಶವಂತಿ ಉಪಸ್ಥಿತರಿದ್ದರು.ತೋಟಗಾರಿಕಾ ಇಲಾಖೆಯ ಸಹಾಯಕ ತೋಟಗಾರಿಕಾ...

ನ.10 : ಸುಳ್ಯ ನಗರದಲ್ಲಿ ನೀರು ಸರಬರಾಜಿನಲ್ಲಿ ವ್ಯತ್ಯಯ

ಸುಳ್ಯ ನಗರ ಪಂಚಾಯತ್ ನ ಕಲ್ಲುಮುಟ್ಲು ನೀರು ಶುದ್ಧೀಕರಣ ಘಟಕದಲ್ಲಿ ಟ್ಯಾಂಕ್ ಗಳನ್ನು ಸ್ವಚ್ಛಗೊಳಿಸುವ ಕಾರ್ಯ ಇರುವುದರಿಂದ ನವೆಂಬರ್ 10 ಬುಧವಾರದಂದು ಸುಳ್ಯ ನಗರ ವ್ಯಾಪ್ತಿಯಲ್ಲಿ ನೀರು ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ ಎಂದು ನಗರ ಪಂಚಾಯತ್ ಅಧ್ಯಕ್ಷ ವಿನಯ ಕುಮಾರ್ ಕಂದಡ್ಕ ತಿಳಿಸಿದ್ದಾರೆ.

ಕುಕ್ಕೆ ಶ್ರೀ ಸುಬ್ರಹ್ಮಣ್ಯಕ್ಕೆ ಗೃಹ ಸಚಿವ ಅರಗ ಜ್ಞಾನೇಂದ್ರ ಭೇಟಿ. ಪೋಲೀಸ್ ಠಾಣಾ ಕಾಮಗಾರಿ ಶೀಘ್ರ- ಸಚಿವರಿಂದ ಭರವಸೆ

ಗೃಹ ಸಚಿವ ಅರಗ ಜ್ಞಾನೇಂದ್ರ ಅವರು ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಭೇಟಿ ಮಾಡಿ ಶ್ರೀ ದೇವರಿಗೆ ವಿಶೇಷ ಪೂಜೆ ಸಲ್ಲಿಸಿ ನಂತರ ಸಂಪುಟ ನರಸಿಂಹ ಸ್ವಾಮಿ ಸುಬ್ರಹ್ಮಣ್ಯ ಮಠಕ್ಕೆ ತೆರಳಿ ಶ್ರೀ ವಿದ್ಯಾಪ್ರಸನ್ನ ತೀರ್ಥ ಶ್ರೀಗಳ ಆಶಿರ್ವಾದ ಪಡೆದರು. ಶ್ರೀಗಳು ಸಚಿವರಿಗೆ ಶಾಲು ಹೊದಿಸಿ ಗೌರವಿಸಿದರು. ಈ ಸಂದರ್ಭದಲ್ಲಿ ಕಾರ್ಯನಿರ್ವಾಹಣಾಧಿಕಾರಿ ಡಾ|ನಿಂಗಯ್ಯ, ಸಹಾಯಕ ಕಾರ್ಯನಿರ್ವಾಹಣಾಧಿಕಾರಿ...

ಎನ್ನೆಂಸಿ: ಅಭಿವಿನ್ಯಾಸ ಕಾರ್ಯಕ್ರಮ ಹಾಗೂ ರಾಷ್ಟ್ರೀಯ ಶಿಕ್ಷಣ ನೀತಿ ಕುರಿತು ಮಾಹಿತಿ ಕಾರ್ಯಾಗಾರ

ಸುಳ್ಯದ ನೆಹರೂ ಮೆಮೋರಿಯಲ್ ಕಾಲೇಜಿನಲ್ಲಿ 2021-22ನೇ ಸಾಲಿನಲ್ಲಿ ಪ್ರಥಮ ಪದವಿಗೆ ಸೇರ್ಪಡೆಗೊಂಡ ವಿದ್ಯಾರ್ಥಿಗಳಿಗೆ ಅಭಿವಿನ್ಯಾಸ ಕಾರ್ಯಕ್ರಮ ಹಾಗೂ ರಾಷ್ಟ್ರೀಯ ಶಿಕ್ಷಣ ನೀತಿಯ ಕುರಿತು ಮಾಹಿತಿ ಕಾರ್ಯಾಗಾರವನ್ನು ನವೆಂಬರ್ 8 ರಂದು ಕಾಲೇಜಿನ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಯಿತು.ಮಂಗಳೂರು ವಿಶ್ವವಿದ್ಯಾಲಯದ ಜಂಟಿ ನಿರ್ದೇಶಕರ ಕಛೇರಿಯ ವಿಶೇಷ ಅಧಿಕಾರಿ ಡಾ. ಜಯಕರ ಭಂಡಾರಿ ಕಾರ್ಯಕ್ರಮವನ್ನು ಉದ್ಘಾಟಿಸಿ, ರಾಷ್ಟ್ರೀಯ ಶಿಕ್ಷಣ ನೀತಿಯ ಕುರಿತು...

ಸಿಪಿಐಎಂ ಕಾರ್ಯದರ್ಶಿಯಾಗಿ ಕೆ.ಪಿ.ರಾಬರ್ಟ್ ಡಿಸೋಜ ಮರು ಆಯ್ಕೆ

ಸುಳ್ಯ ತಾಲೂಕು ಸಿಪಿ ಐಎಂ ಕಾರ್ಯದರ್ಶಿಯಾಗಿ ಕೆ.ಪಿ.ರಾಬರ್ಟ್ ಡಿಸೋಜ ಮರು ಆಯ್ಕೆಗೊಂಡಿದ್ದಾರೆ.ಸುಳ್ಯ ತಾಲೂಕು ಸಮ್ಮೆಳನದಲ್ಲಿ ರಾಜ್ಯ ಕಾರ್ಯದರ್ಶಿ ಮಂಡಳಿ ಸದಸ್ಯರಾದ ಬಾಲಕೃಷ್ಣ ಶೆಟ್ಟಿ ಅವರ ಸಮ್ಮುಖದಲ್ಲಿ ಆಯ್ಕೆಮಾಡಲಾಯಿತು. ಪ್ರಸ್ತುತ ಸಿಪಿಐಎಂ ಜಿಲ್ಲಾ ಸಮಿತಿ ಸದಸ್ಯರಾಗಿ, ಜಿಲ್ಲಾಮಟ್ಟ ಮತ್ತು ರಾಜ್ಯಮಟ್ಟದ ಕಾರ್ಮಿಕ ಸಂಘಟನೆಗಳಲ್ಲಿ ಹಾಗೂ ಇತರ ಸಂಘ-ಸಂಸ್ಥೆಗಳಲ್ಲಿ ತನ್ನನ್ನು ತೊಡಗಿಸಿಕೊಂಡಿದ್ದು ಸಮಾಜ ಸೇವಕರಾಗಿ ದುಡಿಯುತ್ತಿದ್ದಾರೆ.

ಪದ್ಮಶ್ರೀ ಹರೇಕಳ ಹಾಜಬ್ಬರಿಗೆ ದೆಹಲಿ ಕನ್ನಡ ಶಿಕ್ಷಣ ಸಂಸ್ಥೆಯ ಪರವಾಗಿ ಅಭಿನಂದನೆ

ಭಾರತ ಸರ್ಕಾರವು ಪದ್ಮಶ್ರೀ ಪ್ರಶಸ್ತಿ ನೀಡಿ ಗೌರವಿಸಿದ ಶ್ರೀಯುತ ಹರೇಕಳ ಹಾಜಬ್ಬ ಅವರನ್ನು ದೆಹಲಿ ಕನ್ನಡ ಶಿಕ್ಷಣ ಸಂಸ್ಥೆಯ ಪರವಾಗಿ ಅಭಿನಂದಿಸಲಾಯಿತು. ದೆಹಲಿ ಕನ್ನಡ ಶಿಕ್ಷಣ ಸಂಸ್ಥೆಯ ಸಂಸ್ಥೆಯ ಅಧ್ಯಕ್ಷರಾದ ಶ್ರೀಯುತ ವಸಂತ ಶೆಟ್ಟಿ ಬೆಳ್ಳಾರೆ ಹಾಗೂ ಕಾರ್ಯದರ್ಶಿಗಳಾದ ಶ್ರೀ ಡಾ.ಎಂ ಎಸ್ ಶಶಿಕುಮಾರ್, ಶಾಲೆಯ ಪ್ರಾಂಶುಪಾಲರು ಹಾಗೂ ಸದಸ್ಯರು ಮತ್ತು ಪೋಷಕರು ಸೇರಿ ವಿಮಾನ...

ಸುಳ್ಯ : ರಬ್ಬರ್ ಟ್ಯಾಪರ್ಸ್ ಕೃಷಿ ಮಜ್ದೂರು ಸಂಘದ ಕಾರ್ಯಕಾರಿ ಸಮಿತಿ ಸಭೆ

ಭಾರತೀಯ ಮಜ್ದೂರು ಸಂಘ ಬೆಳ್ತಂಗಡಿ ಸಂಯೋಜಿತ ರಬ್ಬರ್ ಟ್ಯಾಪರ್ಸ ಕೃಷಿ ಮಜ್ದೂರು ಸಂಘ ಸುಳ್ಯ ಇದರ ಕಾರ್ಯಕಾರಿ ಸಮಿತಿ ರಚನಾ ಸಭೆಯು ನ. 07ರಂದು ಸುಳ್ಯ ಕಲ್ಕುಡ ದೈವಸ್ಥಾನ ವಠಾರದಲ್ಲಿ ನಡೆಯಿತು. ಸುಳ್ಯ ತಾಲೂಕಿನ ರಬ್ಬರ್ ಟ್ಯಾಪರ್ಸ ಕೃಷಿ ಮಜ್ದೂರು ಸಂಘದ ಕಾರ್ಯಕಾರಿ ಸಮಿತಿ ರಚನಾ ಸಭೆಯು ಶಶಿಕುಮಾರ್ ಅಡ್ಯಡ್ಕ ಇವರ ಅಧ್ಯಕ್ಷತೆಯಲ್ಲಿ ನಡೆಯಿತು. ಅವಿಭಜಿತ...
Loading posts...

All posts loaded

No more posts

error: Content is protected !!