ಅಂತರ್ ಕಾಲೇಜು ವೇಟ್ ಲಿಫ್ಟಿಂಗ್ ಚಾಂಪಿಯನ್ ಶಿಪ್ ನಲ್ಲಿ ಕಂಚಿನ ಪದಕ

ಮಂಗಳೂರು ವಿಶ್ವವಿದ್ಯಾನಿಲಯದ ವತಿಯಿಂದ ಜುಲೈ 25 ಮತ್ತು 26 ರಂದು ಮೂಡಬಿದಿರೆಯ ಕನ್ನಡ ಭವನದಲ್ಲಿ ನಡೆದ ಅಂತರ್ ಕಾಲೇಜು ವೇಟ್ ಲಿಪ್ಟಿಂಗ್ ಚಾಂಪಿಯನ್‌ ಶಿಪ್ ನಲ್ಲಿ ಸುಳ್ಯದ ಶ್ರೀ ಶಾರದಾ ಕಾಲೇಜಿನ ಅಂತಿಮ ಬಿ.ಕಾಂ ವಿದ್ಯಾರ್ಥಿನಿ ರಕ್ಷಾ ಕೆ.ಆರ್.ಗೆ ಮಹಿಳೆಯರ 55 ಕೆ.ಜಿ ವಿಭಾಗದಲ್ಲಿ ತೃತೀಯ ಸ್ಥಾನ ಪಡೆದು ಕಂಚಿನ ಪದಕವನ್ನು ತನ್ನದಾಗಿಸಿಕೊಂಡಿದ್ದಾರೆ. ಇವರು ವೇಟ್...

ಜು.27: ಸುರಿದ ಭಾರಿ ಮಳೆಗೆ ಮನೆಗಳಿಗೆ ನುಗ್ಗಿದ ನೀರು

ಸುಳ್ಯ ತಾಲೂಕಿನಾದ್ಯಂತ ಜು.27 ರಂದು ಸುರಿದ ಭಾರಿ ಮಳೆಗೆ ವಿವಿಧೆಡೆ ಅವಾಂತರವನ್ನೇ ಸೃಷ್ಟಿ ಮಾಡಿದೆ. ಬರೆ ಕುಸಿತ, ಮರ ಬಿದ್ದು ವಿದ್ಯುತ್ ಲೈನ್ ಗೆ ಹಾನಿ ಸೇರಿದಂತೆ ತಾಲೂಕಿನಲ್ಲಿ ಜನ ತೊಂದರೆ ಅನುಭವಿಸುವಂತಾಯಿತು.‌ ಕಾಯರ್ತೋಡಿಯ ಕೋಡಿಮಲೆ ಎಂಬಲ್ಲಿ ನಾರಾಯಣ ಆಚಾರ್ಯ ಅವರ ಮನೆಗೆ ನೀರು ನುಗ್ಗಿ ಹಾನಿಯಾಗಿದೆ.‌ ನಾರ್ಣಕಜೆ, ದೊಡ್ಡತೋಟ ಸಮೀಪ ರಸ್ತೆಗೆ ಬರೆ ಕುಸಿದು...
Ad Widget

ಪರಮಪೂಜ್ಯಶ್ರೀ ಶ್ರೀ ಗುರುದೇವಾನಂದ ಸ್ವಾಮಿಗಳವರ ಜನ್ಮದಿನೋತ್ಸವ ಅಂಗವಾಗಿ ತಾಲೂಕು ಮಟ್ಟದ ಕ್ರೀಡಾಕೂಟ

ಪರಮಪೂಜ್ಯಶ್ರೀ ಶ್ರೀ ಗುರುದೇವಾನಂದ ಸ್ವಾಮಿಗಳವರ ಜನ್ಮದಿನೋತ್ಸವ ಗ್ರಾಮೋತ್ಸವ ಗುರುವಂದನೆ ಅಂಗವಾಗಿ ಸುಳ್ಯದ ಒಡಿಯೂರು ಶ್ರೀ ಗ್ರಾಮ ವಿಕಾಸ ಯೋಜನೆ ಮತ್ತು ಒಡಿಯೂರು ಶ್ರೀ ವಿವಿಧೋದ್ದೇಶ ಸೌಹಾರ್ದ ಸಹಕಾರಿ ನಿಯಮಿತ ಶಾಖೆ , ಗುರುದೇವ ಸೇವಾ ಬಳಗ ಸುಳ್ಯ ಕುಕ್ಕುಜಡ್ಕ ಮುರುಳ್ಯ ಇವುಗಳ ಸಹಭಾಗಿತ್ವದಲ್ಲಿ ಸುಳ್ಯ ತಾಲೂಕು ಮಟ್ಟದ ಕ್ರೀಡೋತ್ಸವವು ಕರ್ನಾಟಕ ಪಬ್ಲಿಕ್ ಸ್ಕೂಲ್ ನಲ್ಲಿ ನಡೆಯಿತು....

ಮಾಧ್ಯಮಗಳ ವರದಿ ತಿರುಚಿ ಅಪಪ್ರಚಾರ ಮಾಡಿದ ಸಮಾಜ ಘಾತುಕರು

ವೆಬ್ಸೈಟ್ ಗಳಲ್ಲಿ ಬಂದ ವರದಿಯ ಹೆಡ್ಡಿಂಗ್ ಬದಲಾವಣೆ ಮಾಡಿ ಸಮಾಜದಲ್ಲಿ ಆಶಾಂತಿ ಸೃಷ್ಟಿಸಲು ಪ್ರಯತ್ನಿಸಿದ ಘಟನೆ ನಡೆದಿದೆ. ಪ್ರವೀಣ್ ಹತ್ಯೆಯ ಪ್ರಮುಖ ಆರೋಪಿ ಯತೀಶ್ ಬಂದನ ಎಂದು ವರದಿಯ ಹೆಡ್ಡಿಂಗ್ ನಲ್ಲಿ ಹೆಸರು ಬದಲಾಯಿಸಿ ಶೇರ್ ಮಾಡಲಾಗಿತ್ತು. ತನಿಖೆ ನಡೆಯುತ್ತಿದೆಯೇ ಹೊರತು ಇದುವರೆಗೆ ಯಾವುದೇ ಪ್ರಮುಖ ಆರೋಪಿ ಬಂಧನವಾಗಿಲ್ಲ. ಪತ್ತೆಯಾಗಿಲ್ಲ ಪೋಲೀಸ್ ಮೂಲಗಳಿಂದ ತಿಳಿದುಬಂದಿದೆ. ಈ...

ಪ್ರವೀಣ್ ಹತ್ಯೆಗೆ ಖಂಡನೆ ವ್ಯಕ್ತಪಡಿಸಿದ ಬ್ಲಾಕ್ ಕಾಂಗ್ರೆಸ್ – ದುಷ್ಕರ್ಮಿಗಳ ಶೀಘ್ರ ಬಂಧಿಸಿ ಕಠಿಣ ಶಿಕ್ಷೆ ನೀಡಲು ಪಿ.ಸಿ.ಜಯರಾಂ ಆಗ್ರಹ

ಬೆಳ್ಳಾರೆ ಯಲ್ಲಿ ನಡೆದ ಪ್ರವೀಣ್ ನೆಟ್ಟಾರು ಎಂಬುವವರ ಭೀಕರ ಹತ್ಯೆಯನ್ನು ಸುಳ್ಯ ಬ್ಲಾಕ್ ಕಾಂಗ್ರೆಸ್ ತೀವ್ರವಾಗಿ ಖಂಡಿಸುತ್ತದೆ. ಮೊನ್ನೆ ನಡೆದ ಮಸೂದ್ ಎಂಬ ಯುವಕನ ಹತ್ಯೆ, ನಿನ್ನೆ ನಡೆದ ಪ್ರವೀಣ್ ನೆಟ್ಟಾರು ಹತ್ಯೆ ಇಂತಹ ದುಷ್ಕೃತ್ಯಗಳನ್ನು ಜಾತಿ, ಮತ, ಪಕ್ಷಗಳನ್ನು ಮೀರಿ ಮನುಕುಲದ ಎಲ್ಲರೂ ಖಂಡಿಸುವುದು ಅನಿವಾರ್ಯವಾಗಿರುತ್ತದೆ. ದುಷ್ಕರ್ಮಿಗಳನ್ನು ತಕ್ಷಣವೇ ಬಂಧಿಸಿ ಕಠಿಣ ಶಿಕ್ಷೆಗೆ ಒಳಪಡಿಸಬೇಕು...

ಪ್ರವೀಣ್ ಹತ್ಯೆ ಪ್ರಕರಣ; ಶಂಕಿತರು ಪೊಲೀಸ್ ವಶಕ್ಕೆ

ಬೆಳ್ಳಾರೆ: ಬಿಜೆಪಿ ಯುವ ಮುಖಂಡ‌ ಪ್ರವೀಣ್ ನೆಟ್ಟಾರು ‌ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಒಟ್ಟು 7 ಶಂಕಿತರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಬೆಳ್ಳಾರೆಯಲ್ಲಿ ಏಳು ಜನರನ್ನು ವಶ ಪಡಿಸಿಕೊಂಡಿರುವ ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ ಎಂದು ತಿಳಿದುಬಂದಿದೆ.

ಸುಳ್ಯ: ಪ್ರಕ್ಷುಬ್ಧ ವಾತಾವರಣ – ಬಂದ್ ಮಾಡಲು ಮನವಿ

https://youtu.be/dbY-mZhj9rk ಹಿಂದೂ ಪರ ಸಂಘಟನೆಗಳಿಂದ ಬಂದ್ ಗೆ ಬೆಂಬಲ ನೀಡಲು ಮನವಿ ಮಾಡುತ್ತಿದೆ. ಪೇಟೆಯಲ್ಲಿ ಹಿಂದೂ ಸಂಘಟನೆಗಳಿಂದ ಮೆರವಣಿಗೆ ನಡೆಯುತ್ತಿದೆ. https://youtu.be/ohVZ0MKeWGU ಗಾಂಧಿನಗರದಲ್ಲಿ ಅಂಗಡಿಗಳು ತೆರೆದಿದ್ದ ಹಿಂದೂ ಸಂಘಟನೆಗಳು ಆಕ್ಷೇಪ ವ್ಯಕ್ತಪಡಿಸಿದ ಜೊತೆಗೆ ಮುಸ್ಲಿಂ ವರ್ತಕರು ಪ್ರತಿರೋಧ ತೋರಿದ ಪ್ರಕ್ಷುಬ್ಧ ವಾತಾವರಣ ನಿರ್ಮಾಣವಾಗಿತ್ತು. ಖಾಸಗಿ ಬಸ್ ನಿಲ್ದಾಣದ ಟಯರ್ ಬೆಂಕಿ ಹಚ್ಚಲಾಗಿದೆ.

ಸುಳ್ಯ: ಬಂದ್ ಹಿನ್ನೆಲೆಯಲ್ಲಿ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ

ಬೆಳ್ಳಾರೆಯ ಬಿಜೆಪಿ ಮುಖಂಡ ಪ್ರವೀಣ್ ನೆಟ್ಟಾರು ಕೊಲೆ ಹಿನ್ನೆಲೆಯಲ್ಲಿ ಹಿಂದೂ ಪರ ಸಂಘಟನೆಗಳು ಬಂದ್ ಗೆ ಕರೆ ಕೊಟ್ಟ ಹಿನ್ನೆಲೆಯಲ್ಲಿ ಸುಳ್ಯದಲ್ಲಿ ಅಂಗಡಿ ಮುಗ್ಗಟ್ಟುಗಳು ಬಂದ್ ಆಗಿದೆ. ಜತೆಗೆ ಶಾಲಾ ಕಾಲೇಜುಗಳಿಗೆ ಕೂಡ ರಜೆ ಘೋಷಣೆ ಮಾಡಲಾಗಿದೆ ಎಂದು ವರದಿಯಾಗಿದೆ.

ಗುತ್ತಿಗಾರು : ಸ್ವಯಂ ಪ್ರೇರಿತ ಬಂದ್ ಗೆ ನಿರ್ಧರಿಸಿದ ವರ್ತಕರು

ಬೆಳ್ಳಾರೆಯಲ್ಲಿ ನಿನ್ನೆ ನಡೆದ ಅಮಾಯಕ ಹತ್ಯೆ ಖಂಡಿಸಿ ಗುತ್ತಿಗಾರಿನಲ್ಲಿ ಸ್ವಯಂ ಪ್ರೇರಿತ ಬಂದ್ ಮಾಡಲು ವರ್ತಕರು ತೀರ್ಮಾನಿಸಿದ್ದಾರೆ. ಬಿಜೆಪಿ ಮುಖಂಡ ಪ್ರವೀಣ್ ನೆಟ್ಟರು ಎಂಬ ಯುವಕನ ನಿನ್ನೆ ದುಷ್ಕರ್ಮಿಗಳ ಕುಕೃತ್ಯಕ್ಕೆ ಬಲಿಯಾಗಿದ್ದರು.

ಜು.27 ; ಪ್ರವೀಣ್ ಹತ್ಯೆ ಹಿನ್ನೆಲೆ ಪುತ್ತೂರು, ಸುಳ್ಯ, ಕಡಬ ಸ್ವಯಂ ಪ್ರೇರಿತ ಬಂದ್

ಬಿಜೆಪಿ ಯುವ ಮೋರ್ಚಾ ಜಿಲ್ಲಾ ಕಾರ್ಯಕಾರಿಣಿ ಸದಸ್ಯ ಪ್ರವೀಣ್ ರವರ ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿ ಹತ್ಯೆಗೈದ ಹಿನ್ನೆಲೆ ನಾಳೆ(ಜು.27) ಪುತ್ತೂರು, ಸುಳ್ಯ, ಕಡಬದಾದ್ಯಂತ ಸ್ವಯಂ ಪ್ರೇರಿತವಾಗಿ ಹಿಂದೂ ಸಂಘಟನೆಗಳು ಕರೆ ನೀಡಿವೆ ಎಂದು ವರದಿಯಾಗಿದೆ.
Loading posts...

All posts loaded

No more posts

error: Content is protected !!