ನಾಟಿ ವೈದ್ಯೆ ಶ್ರೀಮತಿ ವಿಜಯಲಕ್ಷ್ಮೀ ಕರುವಜೆ ಅವರಿಗೆ ಗೌರವ ಡಾಕ್ಟರೇಟ್

ಗುತ್ತಿಗಾರಿನ ವಳಲಂಬೆಯ ಹಳ್ಳಿ ವೈದ್ಯೆ ಶ್ರೀಮತಿ ವಿಜಯಲಕ್ಷ್ಮೀ ಕರುವಜೆ ಅವರಿಗೆ ಇಂಟರ್‌ನ್ಯಾಷನಲ್ ಪೀಸ್ ಯುನಿವರ್ಸಿಟಿ ವತಿಯಿಂದ ಡಾಕ್ಟರ್ ಆಪ್ ಏನ್ಶಿಯಂಟ್ ಇಂಡಿಯನ್ ಮೆಡಿಸಿನ್ ಗೌರವ ಡಾಕ್ಟರೇಟ್ ಪ್ರದಾನ ಮಾಡಿದೆ. ಬಾಲ್ಯದಿಂದಲೇ ಔಷಧಿ ಸಸ್ಯ ವಿಶೇಷಗಳಲ್ಲಿ ಆಸಕ್ತಿಯನ್ನು ಹೊಂದಿದ್ದ ವಿಜಯ ಲಕ್ಷ್ಮಿಯವರು ತಮ್ಮ ತಾಯಿಯಿಂದ ಬಳುವಳಿಯಾಗಿ ಬಂದ ಪಾರಂಪರಿಕ ಔಷಧ ಪದ್ಧತಿಯನ್ನು ಅಭ್ಯಸಿಸಿದ್ದರು. ಸಂತಾನ ಇಲ್ಲದ ದಂಪತಿಗಳಿಗೆ...

ಜೆಸಿಐ ಸುಳ್ಯ ಸಿಟಿ ವತಿಯಿಂದ ಕೆಸರ್ ಡ್ ಕಸರತ್ತ್

ಜೆ ಸಿ ಐ ಸುಳ್ಯ ಸಿಟಿ ವತಿಯಿಂದ ಮ್ಯಾಟ್ರಿಕ್ಸ್ ವಿದ್ಯಾಸಂಸ್ಥೆ ಸುಳ್ಯ ಮತ್ತು ಬ್ರದರ್ಸ್ ಬಳ್ಳಡ್ಕ ರವರ ಸಹಯೋಗದೊಂದಿಗೆ ಬಳ್ಳಡ್ಕ ಗದ್ದೆಯಲ್ಲಿ ಕೆಸರ್ ಡ್ ಕಸರತ್ತ್ ಕ್ರೀಡಾಕೂಟ ಜು.24ರಂದು ನಡೆಯಿತು. ಈ ಕ್ರೀಡಾಕೂಟದ ಅಧ್ಯಕ್ಷತೆಯನ್ನು ಜೆಸಿಐ ಸುಳ್ಯ ಸಿಟಿ ಅಧ್ಯಕ್ಷ ಬಶೀರ್ ಯುಪಿ ವಹಿಸಿದ್ದರು. ಶಿವರಾಮ ಬಳ್ಳಡ್ಕ ದೀಪ ಬೆಳಗಿಸುವುದರೊಂದಿಗೆ ಕಾರ್ಯಕ್ರಮ ಉದ್ಘಾಟಿಸಿದರು. ವೇದಿಕೆಯಲ್ಲಿ ಉಬರಡ್ಕ...
Ad Widget

ಎನ್ನೆಂಸಿ; ಯುವ‌ ರೆಡ್ ಕ್ರಾಸ್ ಘಟಕದ ವಾರ್ಷಿಕ ವಿಶೇಷ ಶಿಬಿರ

ಸುಳ್ಯದ ನೆಹರೂ ಮೆಮೋರಿಯಲ್ ಕಾಲೇಜಿನ ಯುವ ರೆಡ್ ಕ್ರಾಸ್ ಘಟಕದ ನಾಲ್ಕು ದಿನಗಳ ವಾರ್ಷಿಕ ವಿಶೇಷ ಶಿಬಿರವು ಆಗಸ್ಟ್ 23ರಂದು ನೆಹರೂ ಮೆಮೋರಿಯಲ್ ಕಾಲೇಜಿನಲ್ಲಿ ಉದ್ಘಾಟನೆಗೊಂಡಿತು. ಸುಳ್ಯದ ಸೇತುವೆಯ ಸರದಾರ ಪದ್ಮಶ್ರೀ ಪುರಸ್ಕೃತ ಡಾ. ಗಿರೀಶ್ ಭಾರದ್ವಾಜ್ ಶಿಬಿರವನ್ನು ಉದ್ಘಾಟಿಸಿ ಮಾತನಾಡುತ್ತಾ, ಪ್ರಸ್ತುತ ಕಾಲಮಾನಕ್ಕೆ ಅಗತ್ಯವಿರುವ ಪ್ರಥಮ ಚಿಕಿತ್ಸೆ ವಿಪತ್ತು ನಿರ್ವಹಣಾ ತರಬೇತಿ, ನೈತಿಕ ಮೌಲ್ಯಗಳು...

ಕಳಂಜ : ಬೆಂಕಿ ಅವಘಡಕ್ಕೆ ಮಹಿಳೆ ಬಲಿ

ಅಡುಗೆ ಕೋಣೆಯಲ್ಲಿ ಬೆಂಕಿ‌ ಅನಾಹುತ ಸಂಭವಿಸಿ ಮಹಿಳೆ ಸಾವನ್ನಪ್ಪಿರುವ ಘಟನೆ‌ ಕಳಂಜ‌ ಗ್ರಾಮದ ಬಾಳೆಗುಡ್ಡೆ ಎಂಬಲ್ಲಿ‌ ನಡೆದಿದೆ.ಕುಸುಮಾ (41) ಮೃತ ದುರ್ದೈವಿ. ಜುಲೈ 20 ರಂದು ಮನೆಯಲ್ಲಿ ಅಡುಗೆ ಮಾಡುತ್ತಿರುವಾಗ ಬೆಂಕಿ ತಗುಲಿ ಕುಸುಮ ಗಂಭೀರ ಗಾಯಗೊಂಡಿದ್ದರು. ಅವರನ್ನು ಪುತ್ತೂರಿನ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಬಳಿಕ. ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೇ...

ಕುಕ್ಕೆ: ಶ್ರೀ ದೇವಳದಲ್ಲಿ ಸಹಕಾರ ಸಚಿವರಿಂದ ಆಶ್ಲೇಷ ಬಲಿ ಸೇವೆ

ಮಹತೋಭಾರ ಕುಕ್ಕೆ ಶ್ರಿ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಶನಿವಾರ ಸಹಕಾರ ಸಚಿವ ಎಸ್.ಟಿ.ಸೋಮಶೇಖರ್ ಭೇಟಿ ನೀಡಿದರು.ಆರಂಭದಲ್ಲಿ ಸಂಕಲ್ಪ ನೆರವೇರಿಸಿ ಆಶ್ಲೇಷ ಬಲಿ ಸೇವೆ ನೆರವೇರಿಸಿದರು. ಬಳಿಕ ಶ್ರೀ ದೇವರ ದರುಶನ ಪಡೆದ ಸಚಿವರಿಗೆ ದೇವಳದ ಅರ್ಚಕರಾದ ಸತ್ಯನಾರಾಯಣ ನೂರಿತ್ತಾಯರು ಶಾಲು ಹೊದಿಸಿ ಮಹಾಪ್ರಸಾದ ನೀಡಿ ಹರಸಿದರು. ಬಳಿಕ ಹೊಸಳಿಗಮ್ಮನ ದರುಶನ ಪಡೆದು ಪ್ರಸಾದ ಸ್ವೀಕರಿಸಿದರು.ನಂತರ ಆದಿಸುಬ್ರಹ್ಮಣ್ಯ ದೇವಳಕ್ಕೆ...

ಕುಕ್ಕೆ: ಶ್ರೀ ದೇವಳದಲ್ಲಿ ಸಹಕಾರ ಸಚಿವರಿಂದ ಆಶ್ಲೇಷ ಬಲಿ ಸೇವೆ

ಮಹತೋಭಾರ ಕುಕ್ಕೆ ಶ್ರಿ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಶನಿವಾರ ಸಹಕಾರ ಸಚಿವ ಎಸ್.ಟಿ.ಸೋಮಶೇಖರ್ ಭೇಟಿ ನೀಡಿದರು.ಆರಂಭದಲ್ಲಿ ಸಂಕಲ್ಪ ನೆರವೇರಿಸಿ ಆಶ್ಲೇಷ ಬಲಿ ಸೇವೆ ನೆರವೇರಿಸಿದರು. ಬಳಿಕ ಶ್ರೀ ದೇವರ ದರುಶನ ಪಡೆದ ಸಚಿವರಿಗೆ ದೇವಳದ ಅರ್ಚಕರಾದ ಸತ್ಯನಾರಾಯಣ ನೂರಿತ್ತಾಯರು ಶಾಲು ಹೊದಿಸಿ ಮಹಾಪ್ರಸಾದ ನೀಡಿ ಹರಸಿದರು. ಬಳಿಕ ಹೊಸಳಿಗಮ್ಮನ ದರುಶನ ಪಡೆದು ಪ್ರಸಾದ ಸ್ವೀಕರಿಸಿದರು.ನಂತರ ಆದಿಸುಬ್ರಹ್ಮಣ್ಯ ದೇವಳಕ್ಕೆ...

ಅಕ್ಟೋಬರ್‌ನಲ್ಲಿ ಯಶಸ್ವಿನಿ ಯೋಜನೆ ಮರುಜಾರಿ – ಸಹಕಾರ ಸಚಿವ ಸೋಮಶೇಖರ್

ಯಶಸ್ವಿನಿ ಯೋಜನೆ ಜಾರಿಯಾಗಿರಲಿಲ್ಲ. ಸುಮಾರು 2-3 ವರ್ಷಗಳ ನಂತರ ಮತ್ತೆ ಚಾಲನೆ ನೀಡುತ್ತಿದ್ದೇವೆ. ಸುಮಾರು ಸಹಕಾರಿಗಳು ಹಲವು ವರ್ಷಗಳಿಂದ ಯಶಸ್ವಿನಿ ಯೋಜನೆ ಮತ್ತೆ ಜಾರಿಗೊಳಿಸುವಂತೆ ಮನವಿ ಸಲ್ಲಿಸಿದ್ದರು. ಅಕ್ಟೋಬರ್ 2ರಂದು ಗಾಂಧಿ ಜಯಂತಿಯಂದು ಮರು ಜಾರಿಮಾಡಲು ಈಗಾಗಲೇ ಸಿದ್ಧತೆಗಳನ್ನು ನಡೆಸಲಾಗುತ್ತಿದೆ ಎಂದು ಸಹಕಾರ ಸಚಿವ ಎಸ್.ಟಿ.ಸೋಮಶೇಖರ್ ಹೇಳಿದರು.ಅವರು ಶನಿವಾರ ಕುಕ್ಕೆ ಶ್ರೀ ಸುಬ್ರಹ್ಮಣ್ಯ ಕ್ಷೇತ್ರದಲ್ಲಿ ಪತ್ರಕರ್ತರೊಂದಿಗೆ...

ಜುಲೈ 21: ನಿಧನರಾದ ಕನ್ನೆಜಾಲು ಜಗನ್ನಾಥ ರೈಯವರಿಗೆ ಸಾರ್ವಜನಿಕ ಶ್ರದ್ಧಾಂಜಲಿ ಕಾರ್ಯಕ್ರಮ.

ಜು. 18ರಂದು ಹೃದಯಾಘಾತದಿಂದ ನಿಧನರಾದ ಕನ್ನೆಜಾಲು ಜಗನ್ನಾಥ ರೈಯವರಿಗೆ ಲಯನ್ಸ್ ಕ್ಲಬ್ ಸುಳ್ಯ ನೇತೃತ್ವದಲ್ಲಿ ವರ್ತಕರ ಸಂಘ ಸುಳ್ಯ, ಗ್ಯಾರೇಜು ಮಾಲಕರ ಸಂಘ ಸುಳ್ಯ, ಕೆವಿಜಿ ಸುಳ್ಯ ಹಬ್ಬ ಸೇವಾ ಸಮಿತಿ ಸುಳ್ಯ, ರೋಟರಿ ಕ್ಲಬ್ ಸುಳ್ಯ ಮತ್ತು ರೋಟರಿ ಕ್ಲಬ್ ಸುಳ್ಯ ಸಿಟಿಗಳ ಸಹಯೋಗದೊಂದಿಗೆ ಜುಲೈ 21ರಂದು ಸುಳ್ಯ ಲಯನ್ಸ್ ಸೇವಾ ಸದನದಲ್ಲಿ ಏರ್ಪಡಿಸಿದ್ದ...

ಜುಲೈ 21: ನಿಧಾನರಾದ ಕನ್ನೆಜಾಲು ಜಗನ್ನಾಥ ರೈಯವರಿಗೆ ಸಾರ್ವಜನಿಕ ಶ್ರದ್ಧಾಂಜಲಿ ಕಾರ್ಯಕ್ರಮ.

ಜು. 18ರಂದು ಹೃದಯಾಘಾತದಿಂದ ನಿಧನರಾದ ಕನ್ನೆಜಾಲು ಜಗನ್ನಾಥ ರೈಯವರಿಗೆ ಲಯನ್ಸ್ ಕ್ಲಬ್ ಸುಳ್ಯ ನೇತೃತ್ವದಲ್ಲಿ ವರ್ತಕರ ಸಂಘ ಸುಳ್ಯ, ಗ್ಯಾರೇಜು ಮಾಲಕರ ಸಂಘ ಸುಳ್ಯ, ಕೆವಿಜಿ ಸುಳ್ಯ ಹಬ್ಬ ಸೇವಾ ಸಮಿತಿ ಸುಳ್ಯ, ರೋಟರಿ ಕ್ಲಬ್ ಸುಳ್ಯ ಮತ್ತು ರೋಟರಿ ಕ್ಲಬ್ ಸುಳ್ಯ ಸಿಟಿಗಳ ಸಹಯೋಗದೊಂದಿಗೆ ಜುಲೈ 21ರಂದು ಸುಳ್ಯ ಲಯನ್ಸ್ ಸೇವಾ ಸದನದಲ್ಲಿ ಸಾರ್ವಜನಿಕ...

ಕಸ್ತೂರಿ ರಂಗನ್ ವರದಿಯಲ್ಲಿ ಗಡಿ ಗುರುತು ವೈಮಾನಿಕ 10 ಕಿ.ಮಿ ನಿಂದ 100 ಮೀಟರ್ ಇಳಿಕೆಯಾಗಲಿ-ಪ್ರದೀಪ್ ಕುಮಾರ್. ಕೆ.ಎಲ್

ಮಲೆನಾಡು ಜಂಟಿ ಕ್ರಿಯಾ ಸಮಿತಿ ಮತ್ತು ರೈತ ಹಿತರಕ್ಷಣಾ ವೇದಿಕೆ ಕೊಲ್ಲಮೊಗ್ರು ಇವರ ಸಹಯೋಗದಲ್ಲಿ ಅವೈಜ್ಞಾನಿಕ ಕಸ್ತೂರಿ ರಂಗನ್ ವರದಿಯ ವಿರುದ್ಧ ಜು.23ರಂದು ಪ್ರೆಸ್ ಕ್ಲಬ್ ನಲ್ಲಿ ಪತ್ರಿಕಾ ಗೋಷ್ಠಿ ನಡೆಸಲಾಯಿತು. ಗೋಷ್ಠಿಯಲ್ಲಿ ಮಲೆನಾಡು ಜಂಟಿ ಕ್ರಿಯಾ ಸಮಿತಿ ಅಧ್ಯಕ್ಷ ಪ್ರದೀಪ್ ಕುಮಾರ್. ಕೆ.ಎಲ್ ಮಾತನಾಡಿ, ಹೆಚ್ ಎಲ್ ಡಬ್ಲ್ಯೂಜಿ ಸಮಿತಿ ನಿರ್ಮಾಣ ಕೇಂದ್ರ ಸಹಕಾರದಿಂದ...
Loading posts...

All posts loaded

No more posts

error: Content is protected !!