Ad Widget

ನ.01: ಯಕ್ಷಯೋಧ ಮಿತ್ರವೃಂದ ಕೋಟೆಮುಂಡುಗಾರು ವತಿಯಿಂದ ಕೃಷ್ಣಲೀಲೆ-ವೀರ ಅಭಿಮನ್ಯು ಯಕ್ಷಗಾನ ಪ್ರದರ್ಶನ ಹಾಗೂ ಯೋಧನಮನ ಕಾರ್ಯಕ್ರಮ

ಯುಗಪುರುಷ ಪರಮಪೂಜ್ಯ ಡಾ.ಡಿ.ವೀರೇಂದ್ರ ಹೆಗ್ಗಡೆಯವರ ಶುಭಾನುಗ್ರಹದೊಂದಿಗೆ ಆದರಣೀಯ ಡಿ.ಹರ್ಷೇಂದ್ರ ಕುಮಾರ್ ಅವರ ಶುಭಾಶಯಗಳೊಂದಿಗೆ ಯಕ್ಷಯೋಧ ಮಿತ್ರವೃಂದ ಕೋಟೆಮುಂಡುಗಾರು ಅರ್ಪಿಸುವ ಯಕ್ಷಗಾನ ಪ್ರದರ್ಶನ ಕೃಷ್ಣಲೀಲೆ-ವೀರ ಅಭಿಮನ್ಯು ಹಾಗೂ ಯೋಧನಮನ ಕಾರ್ಯಕ್ರಮ ನ.01ರಂದು ಕೋಟೆಮುಂಡುಗಾರು ಶಾಲಾ ವಠಾರದಲ್ಲಿ ಜರುಗಲಿದೆ. ಸಂಜೆ ಸಭಾ ಕಾರ್ಯಕ್ರಮ ನಡೆಯಲಿದ್ದು ಕಳಂಜ ಬಾಳಿಲ ಪ್ರಾ.ಕೃ.ಪ.ಸ.ಸಂಘದ ಅಧ್ಯಕ್ಷರಾದ ಎಂ. ಕೂಸಪ್ಪ ಗೌಡ ಅಧ್ಯಕ್ಷತೆ ವಹಿಸಲಿದ್ದಾರೆ. ಮುಖ್ಯ...

ಹರಿಹರ ಪಲ್ಲತ್ತಡ್ಕ : ಪ್ರಥಮ ಹಂತದ ಗ್ರಾಮಸಭೆ

ಹರಿಹರ ಪಲ್ಲತ್ತಡ್ಕ ಗ್ರಾಮಪಂಚಾಯತ್ ನಲ್ಲಿ ಅ.22 ರಂದು ಪ್ರಥಮ ಹಂತದ ಗ್ರಾಮಸಭೆ ಗ್ರಾಮಪಂಚಾಯತ್ ಅದ್ಯಕ್ಷರಾದ ಜಯಂತ್ ಬಾಳುಗೋಡು ಅವರ ಅಧ್ಯಕ್ಷತೆಯಲ್ಲಿ ನಡೆಯಿತು.ಕೃಷಿ ಇಲಾಖೆಯ ಅಧಿಕಾರಿ ಮೋಹನ್ ನಂಗಾರು ನೋಡೆಲ್ ಅಧಿಕಾರಿಯಾಗಿ ಆಗಮಿಸಿದ್ದರು. ಈ ಸಂದರ್ಭದಲ್ಲಿ ಗ್ರಾಮಪಂಚಾಯತ್ ಉಪಾಧ್ಯಕ್ಷರಾದ ವಿಜಯ ಅಂಙಣ ಹಾಗೂ ಗ್ರಾಮಪಂಚಾಯತ್ ಸದಸ್ಯರುಗಳಾದ ದಿವಾಕರ ಮುಂಡಾಜೆ, ಪದ್ಮಾವತಿ ಕಲ್ಲೇಮಠ, ಶಿಲ್ಪಾ ಕೊತ್ನಡ್ಕ ಹಾಗೂ ಗ್ರಾಮಪಂಚಾಯತ್...
Ad Widget

ಕ್ಷಯ ಮುಕ್ತ ಗ್ರಾಮ ಪಂಚಾಯತ್ ಟಾಸ್ಕ್ ಪೋರ್ಸ್ ಸಮಿತಿ ರಚನೆ ಮತ್ತು ಮಾಹಿತಿ ಕಾರ್ಯಕ್ರಮ

ನಮ್ಮ ದೇಶವನ್ನು 2025 ಕ್ಕೆ ಕ್ಷಯ ಮುಕ್ತ ಭಾರತ ಮಾಡುವ ಪ್ರಧಾನಿಯವರ ಘೋಷಣೆಯಂತೆ ಮಡಪ್ಪಾಡಿ ಗ್ರಾಮ ಪಂಚಾಯತನ್ನು ಕ್ಷಯ ಮುಕ್ತ ಗ್ರಾಮ ಪಂಚಾಯತ್ ಮಾಡುವ ನಿಟ್ಟಿನಲ್ಲಿ ಟಾಸ್ಕ್ ಪೋರ್ಸ್ ಸಮಿತಿ ರಚನಾ ಸಭೆಯು ಗ್ರಾಮ ಪಂಚಾಯತ್ ಅಧ್ಯಕ್ಷರಾದ ಮಿತ್ರದೇವ ಮಡಪ್ಪಾಡಿಯವರ ಅಧ್ಯಕ್ಷತೆಯಲ್ಲಿ ಮಡಪ್ಪಾಡಿ ಗ್ರಾಮ ಪಂಚಾಯತ್ ನಲ್ಲಿ ನಡೆಯಿತು. ಈ ಸಂದರ್ಭದಲ್ಲಿ ಸುಳ್ಯ ಕ್ಷಯ ಚಿಕಿತ್ಸಾ...

ಸುಳ್ಯದ ಚಂದನ ಸಾಹಿತ್ಯ ವೇದಿಕೆಯ ವತಿಯಿಂದ ದಸರಾ ಕವಿಗೋಷ್ಠಿ

ಸುಳ್ಯದ ಚಂದನ ಸಾಹಿತ್ಯ ವೇದಿಕೆ ಸುಳ್ಯ ಇದರ ಆಶ್ರಯದಲ್ಲಿ ನಡೆದ ದಸರಾ ಕವಿಗೋಷ್ಠಿ ಮತ್ತು ದಸರಾ ಕವಿ ಅಭಿನಂದನಾ ಕಾರ್ಯಕ್ರಮವು ಸುಳ್ಯದ ಕಾನತ್ತಿಲ ಸಭಾಂಗಣದಲ್ಲಿ ಅರ್ಥಪೂರ್ಣವಾಗಿ ನಡೆಯಿತು. ಖ್ಯಾತ ಚಿತ್ರ ಕಲಾವಿದರಾದ ಬಿ.ಕೆ.ಮಾಧವ ರಾವ್ ಮಂಗಳೂರುರವರು ಸಮಾರಂಭದ ಸರ್ವಾಧ್ಯಕ್ಷತೆ ವಹಿಸಿದ್ದರು. ಚಂದನ ಸಾಹಿತ್ಯ ವೇದಿಕೆಯ ಅಧ್ಯಕ್ಷ ಭೀಮರಾವ್ ವಾಷ್ಠರ್ ರವರು ಪ್ರಾಸ್ತಾವಿಕವಾಗಿ ಮಾತನಾಡಿದರು . ದಸರಾ...

ಹರಿಹರ ಪಲ್ಲತ್ತಡ್ಕ : ಲಾರಿ ಮತ್ತು ಅಂಬ್ಯುಲೆನ್ಸ್ ನಡುವೆ ಅಪಘಾತ

ಹರಿಹರ ಪಲ್ಲತ್ತಡ್ಕದ ಪ್ರೈಮರಿ ಶಾಲೆಯ ಬಳಿ ಅ.21 ರ ಸಂಜೆ ಅಂಬ್ಯುಲೆನ್ಸ್ ಮತ್ತು ಲಾರಿಯ ನಡುವೆ ಅಪಘಾತ ಸಂಭವಿಸಿದ್ದು, ಹರಿಹರ ಪಲ್ಲತ್ತಡ್ಕದಿಂದ ತೆಂಗಿನ ಕಾಯಿ ಹೇರಿಕೊಂಡು ನಡುಗಲ್ಲು ಕಡೆಗೆ ಹೋಗುತ್ತಿದ್ದ ಲಾರಿ ಆ ಕಡೆಯಿಂದ ಬಂದ ಅಂಬ್ಯುಲೆನ್ಸ್ ಗೆ ಡಿಕ್ಕಿ ಹೊಡೆದಿದ್ದು, ಎರಡೂ ವಾಹನಗಳಿಗೂ ಅಲ್ಪ ಸ್ವಲ್ಪ ಹಾನಿಯಾಗಿದ್ದು, ಲಾರಿ ಅಂಬ್ಯುಲೆನ್ಸ್ ಗೆ ಗುದ್ದಿ ರಸ್ತೆಯ...

ಡಾ. ಅನುರಾಧಾ ಕುರುಂಜಿಯವರಿಂದ ಮಡಿಕೇರಿ ಆಕಾಶವಾಣಿಯಲ್ಲಿ ಡಾ. ಕೆವಿಜಿಯವರ ಕುರಿತು ಅರೆಭಾಷೆ ಸರಣಿ ಕಾರ್ಯಕ್ರಮ

ಸುಳ್ಯದ ನೆಹರೂ ಮೆಮೋರಿಯಲ್ ಕಾಲೇಜಿನ ಕನ್ನಡ ಉಪನ್ಯಾಸಕರಾದ ಡಾ. ಅನುರಾಧಾ ಕುರುಂಜಿಯವರಿಂದ ಮಡಿಕೇರಿ ಆಕಾಶವಾಣಿಯಲ್ಲಿ ಡಾ. ಕುರುಂಜಿ ವೆಂಕಟರಮಣ ಗೌಡೆರ ಕುರಿತು ಸರಣಿ ಕಾರ್ಯಕ್ರಮ ನಡೆಯಲಿದೆ. ಮಡಿಕೇರಿ ಆಕಾಶವಾಣಿಯು ಡಾ. ಕುರುಂಜಿ ವೆಂಕಟರಮಣ ಗೌಡರ ಜೀವನ ಮತ್ತು ಸಾಧನೆ ಕುರಿತು ಅರೆಭಾಷೆಯಲ್ಲಿ ಸರಣಿ ಕಾರ್ಯಕ್ರಮವನ್ನು ಪ್ರಸಾರ ಮಾಡಲಿದ್ದು, ಮೊದಲ ಹಂತದ ಕಾರ್ಯಕ್ರಮವನ್ನು ಡಾ. ಅನುರಾಧಾ ಕುರುಂಜಿಯವರು...

ಆನ್ಲೈನ್ ಕಿರುಚಿತ್ರ ಸ್ಪರ್ಧೆಯಲ್ಲಿ ಸುಳ್ಯದ ಚಿಣ್ಣರಿಗೆ ಪ್ರಶಸ್ತಿ – ದೇಶಭಕ್ತಿ ಗೀತೆ ಸ್ಪರ್ಧೆಯಲ್ಲಿ ಜನನಿಗೆ ಪ್ರಥಮ

ಸುಳ್ಯ: ಸ್ವಾತಂತ್ರ್ಯೋತ್ಸವದ ಪ್ರಯುಕ್ತ ಮಂಗಳೂರಿನ ವಾರ್ತಾವಾಹಿನಿ V4 ಆಯೋಜಿಸಿದ್ದ ಕಿರುಚಿತ್ರ ಸ್ಪರ್ಧೆಯಲ್ಲಿ ಸುಳ್ಯದ ಚಿಣ್ಣರು ಪ್ರಥಮ ಹಾಗೂ ದ್ವಿತೀಯ ಬಹುಮಾನ ಪಡೆದುಕೊಂಡಿದ್ದಾರೆ. ಕಳೆದ ಆಗಸ್ಟ್ ತಿಂಗಳಲ್ಲಿ ಸುದ್ದಿ ವಾಹಿನಿ ಶಾಲಾ ವಿದ್ಯಾರ್ಥಿಗಳಿಗಾಗಿ ದೇಶಭಕ್ತಿ ಉದ್ದೀಪನಗೊಳಿಸುವ ಹಾಗೂ ಉತ್ತಮ ಸಂದೇಶ ಸಾರುವ ಕಿರುಚಿತ್ರ ಹಾಗೂ ದೇಶಭಕ್ತಿ ಹಾಡುವ ಸ್ಪರ್ಧೆಗಳನ್ನು ಆನ್ಲೈನ್ ಮುಖಾಂತರ ಆಯೋಜಿಸಿತ್ತು. ಪ್ರಾಥಮಿಕ ಹಾಗೂ ಪ್ರೌಢ...

ಶಿಕ್ಷಕರು ಬೇಕಾಗಿದ್ದಾರೆ

ಸರಕಾರಿ ಪದವಿ ಪೂರ್ವ ಕಾಲೇಜು ಪ್ರೌಢ ಶಾಲಾ ವಿಭಾಗ ಹರಿಹರ ಪಲ್ಲತ್ತಡ್ಕ ಇಲ್ಲಿಗೆ ಗಣಿತ ಅತಿಥಿ ಶಿಕ್ಷಕರು ಬೇಕಾಗಿದ್ದಾರೆ.ಆಸಕ್ತರು ಈ ಕೆಳಗಿನ ಸಂಪರ್ಕ ಸಂಖ್ಯೆಗಳಿಗೆ ಸಂಪರ್ಕಿಸಬಹುದು.948203976508257200865 ವರದಿ :- ಉಲ್ಲಾಸ್ ಕಜ್ಜೋಡಿ

ನಿನ್ನೆ ಹಲವು ಕಡೆ ವ್ಯಾಪಕ ಮಳೆ – ಕೊಲ್ಲಮೊಗ್ರದಲ್ಲಿ ಮುಳುಗಿದ ಸೇತುವೆ

ಸುಬ್ರಹ್ಮಣ್ಯ ಹಾಗೂ ಸುತ್ತಲಿನ ಪರಿಸರದ ಪ್ರದೇಶಗಳಲ್ಲಿ ಅ.20ರ ಬುಧವಾರ ಸಂಜೆ ಗುಡುಗು ಸಹಿತ ಭಾರಿ ಮಳೆಯಾಗಿದೆ‌.ಸುಳ್ಯ ತಾಲೂಕಿನ ಕೊಲ್ಲಮೊಗ್ರು ಪರಿಸರದಲ್ಲಿ ಭಾರಿ ಮಳೆಗೆ ಕೊಲ್ಲಮೊಗ್ರು ಕಲ್ಮಕಾರು ರಸ್ತೆಯ ಶಾಲಾ ಬಳಿ ಇರುವ ಸೇತುವೆ ಮಳೆಗೆ ಜಲಾವೃತಗೊಂಡಿತು. ರಸ್ತೆಯಲ್ಲಿ ಕೂಡ ಮಳೆ ನೀರು ಹರಿದಿದೆ. ವಾಹನ ಸವಾರರು ಸಂಕಷ್ಟ ಅನುಭವಿಸಿದರು. ಸುಬ್ರಹ್ಮಣ್ಯ, ಹರಿಹರ ಪಲ್ಲತ್ತಡ್ಕ, ಐನೆಕಿದು, ಕೊಲ್ಲಮೊಗ್ರು,...

ಜಾಲ್ಸೂರು ಪಂಚಾಯತ್ ವತಿಯಿಂದ ಕಸ ಸಂಗ್ರಹಣೆಗೆ ವರ್ತಕರಿಗೆ ಪ್ಲಾಸ್ಟಿಕ್ ಚೀಲ ವಿತರಣೆ

ಜಾಲ್ಸೂರು ಗ್ರಾಮ ಪಂಚಾಯತ್ ವತಿಯಿಂದ ಪಂಚಾಯತ್ ವ್ಯಾಪ್ತಿಯಲ್ಲಿ ಅ.೨೦ ರಂದು ಘನ ತ್ಯಾಜ್ಯ ಸಂಗ್ರಹಕ್ಕಾಗಿ ಚೀಲಗಳನ್ನು ನೀಡಲಾಯಿತು.ಈ ಸಂದರ್ಭದಲ್ಲಿ ಗ್ರಾ.ಪಂ. ಅಧ್ಯಕ್ಷ ಕೆ.ಎಂ ಬಾಬು ,ಪಿ.ಡಿ.ಒ ಸುಬ್ಬಯ್ಯ ,ಸಂಜೀವಿನಿ ಒಕ್ಕೂಟದ ಸ್ಥಳೀಯರು, ಪಂಚಾಯತ್ ಸಿಬ್ಬಂದಿಗಳು ಉಪಸ್ಥಿತರಿದ್ದರು.
Loading posts...

All posts loaded

No more posts

error: Content is protected !!