- Monday
- March 16th, 2026
ಸುಳ್ಯದ ಖಾಸಗೀ ಬಸ್ ನಿಲ್ದಾಣದ ಬಳಿಯ ಕಾಮತ್ ಕಾಂಪ್ಲೆಕ್ಸ್ ನಕಾರ್ಯಚರಿಸುತ್ತಿರುವ ಕಲ್ಕಿ ಮೊಬೈಲ್ಸ್ ನಲ್ಲಿ ದೀಪಾವಳಿ ಹಿನ್ನೆಲೆ ಭರ್ಜರಿ ಆಫರ್ ನಡೆಯುತ್ತಿದೆ.ಟಿ.ವಿ.ಎಸ್ ಹಾಗೂ ಬಜಾಜ್ ನ ೦% ಲೋನ್ ಮೇಳವಿದೆ. ಮೊಬೈಲ್ ಗಳಿಗೆ ಮುಂಗಡ ಪಾವತಿ ರೂ 3999/- ಮಾತ್ರ ಆಗಿರುತ್ತದೆ. ಪ್ರತಿಯೊಂದು ಅ್ಯಂಡ್ರಾಯ್ಡ್ ಮೊಬೈಲ್ ಉತ್ತಮ ರಿಯಾಯಿತಿ ದರದಲ್ಲಿ ಲಭ್ಯ ಹಾಗೂ ಲಕ್ಕಿ ಕೂಪನ್...
ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್, ಪಶುಪಾಲನಾ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆ ಸುಳ್ಯ ಇವರಿಂದ ಗ್ರಾಮಪಂಚಾಯತ್ ಕೊಲ್ಲಮೊಗ್ರು ಇದರ ಸಹಯೋಗದಲ್ಲಿ ಆಜಾದಿ ಕಾ ಅಮೃತ್ ಮಹೋತ್ಸವ್ ದ ಪ್ರಯುಕ್ತ ಕೊಲ್ಲಮೊಗ್ರು ಗ್ರಾಮಪಂಚಾಯತ್ ವ್ಯಾಪ್ತಿಯಲ್ಲಿ ಅ.23 ರ ಶನಿವಾರದಂದು ಹುಚ್ಚು ನಾಯಿ ರೋಗ ನಿರೋಧಕ ಲಸಿಕಾ ಶಿಬಿರ ನಡೆಯಲಿದೆ. ಈ ಕಾರ್ಯಕ್ರಮವು ಅ.23 ರಂದು ಪೂರ್ವಾಹ್ನ 10:30...
ಬೆಂಗಳೂರಿನ ಶ್ರೀ ಜ್ಞಾನಮಂದಾರ ಶಿಕ್ಷಕಿಯರ ತರಬೇತಿ ಕಾಲೇಜಿನ ವಿದ್ಯಾರ್ಥಿನಿಯರಿಗೆ ಅಂಕಪಟ್ಟಿ ವಿತರಣೆ ಕಾರ್ಯಕ್ರಮ ಇತ್ತೀಚೆಗೆ ನಡೆಯಿತು. ಸಂಸ್ಥೆಯ ವಿದ್ಯಾರ್ಥಿನಿಯರಾದ ಶ್ರೀಮತಿ ಸೌಮ್ಯ.ಕೆ.ಎಚ್, ಶ್ರೀಮತಿ ಲೆವಿನಾ.ಕೆ, ಕುಮಾರಿ ಹರ್ಷಿತ ಅವರುಗಳು ಶೇ.95 ರಷ್ಟು ಅಂಕಗಳಿಸಿದ್ದು ಅವರಿಗೆಆರ್.ಎನ್.ಎಸ್ ಸಮೂಹ ಶಿಕ್ಷಣ ಸಂಸ್ಥೆಯ ಮುಖ್ಯಸ್ಥ ಹಾಗೂ ಆಡಳಿತಾಧಿಕಾರಿ ಡಾ.ಸುಧೀರ್ ಪೈ ಕೆ ಎಲ್ ರವರು ಅಂಕಪಟ್ಟಿ ವಿತರಿಸಿದರು. ಈ ಕಾರ್ಯಕ್ರಮದಲ್ಲಿ...
ಸುಬ್ರಹ್ಮಣ್ಯ: ಇಲ್ಲಿನ ಕುಮಾರಧಾರಾ ನದಿಯಲ್ಲಿ ಅಪರಿಚಿತ ಮಹಿಳೆಯೊಬ್ವರ ಮೃತದೇಹ ಪತ್ತೆಯಾಗಿದೆ. ಗೃಹ ರಕ್ಷಕ ದಳದ ಸಿಬ್ಬಂದಿಗಳು ಸ್ಥಳೀಯರ ನೆರವಿನೊಂದಿಗೆ ಕುಮಾರಧಾರ ನದಿಯಿಂದ ಮೃತ ದೇಹವನ್ನು ಮೇಲೆಕ್ಕೆತ್ತಿದ್ದಾರೆ. ಬಳಿಕ ಸುಬ್ರಹ್ಮಣ್ಯ ಪ್ರಾಥಮಿಕ ಅರೋಗ್ಯ ಕೇಂದ್ರದ ಶವಾಗಾರದಲ್ಲಿ ಮೃತ ದೇಹವನ್ನು ಇರಿಸಲಾಗಿದೆ. ಮೃತ ಮಹಿಳೆಯ ಪ್ರಾಯ ಸುಮಾರು 55 ವರ್ಷ ಆಗಬಹುದೆಂದು ಅಂದಾಜಿಸಲಾಗಿದೆ. ವಿಳಾಸ ಪತ್ತೆ ಇನ್ನಷ್ಟೇ ಆಗಬೇಕಿದ್ದು,ಸುಬ್ರಹ್ಮಣ್ಯ...
ಹರಿಹರ ಪಲ್ಲತ್ತಡ್ಕ ಗ್ರಾಮಪಂಚಾಯತ್, ಅಂಚೆ ಇಲಾಖೆ ಪುತ್ತೂರು ವಿಭಾಗ ಹಾಗೂ ಉಪವಿಭಾಗ ಸುಳ್ಯ ಇವುಗಳ ಜಂಟಿ ಆಶ್ರಯದಲ್ಲಿ ಹರಿಹರ ಪಲ್ಲತ್ತಡ್ಕ ಗ್ರಾಮಪಂಚಾಯತ್ ಸಭಾಂಗಣದಲ್ಲಿ ಅ.16 ರಂದು ಆಧಾರ್ ನೋಂದಣಿ ಮತ್ತು ತಿದ್ದುಪಡಿ ಸೇವೆಯ ವಿಶೇಷ ಶಿಬಿರ ಕಾರ್ಯಕ್ರಮ ನಡೆಯಿತು.ಹರಿಹರ ಪಲ್ಲತ್ತಡ್ಕ ಗ್ರಾಮಪಂಚಾಯತ್ ಅದ್ಯಕ್ಷ ಜಯಂತ್ ಬಾಳುಗೋಡು ದೀಪ ಬೆಳಗಿಸಿ ಕಾರ್ಯಕ್ರಮ ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಗ್ರಾಮಪಂಚಾಯತ್...
ಬೆಂಗಳೂರು ವಿಶ್ವವಿದ್ಯಾಲಯದ ಸೆನೆಟ್ ಸದಸ್ಯರಾಗಿ ಶಿಕ್ಷಣ ತಜ್ಞ ಆರ್.ಎನ್.ಎಸ್ ಸಮೂಹ ಶಿಕ್ಷಣ ಸಂಸ್ಥೆಗಳ ಆಡಳಿತಾಧಿಕಾರಿ ಹಾಗೂ ಮುಖ್ಯಸ್ಥ ಡಾ|ಸುಧೀರ್ ಪೈ ಎನ್ ಎಲ್ ಅವರನ್ನು ಕರ್ನಾಟಕದ ರಾಜ್ಯಪಾಲರು ನೇಮಕ ಮಾಡಿದ್ದಾರೆ. ಬೆಂಗಳೂರು ವಿಶ್ವವಿದ್ಯಾಲಯದ ಸೆನೆಟ್ ಸದಸ್ಯರಾಗಿ ನಾಮಕರಣ ಸದಸ್ಯರಾಗಿ ನೇಮಕಗೊಂಡಿರುವ ಬೆಂಗಳೂರು ಮತ್ತು ಮುರುಡೇಶ್ವರದ ಪ್ರಸಿದ್ಧ ಆರ್.ಎನ್.ಎಸ್ ಸಮೂಹ ಶಿಕ್ಷಣ ಸಂಸ್ಥೆಗಳ ಆಡಳಿತಾಧಿಕಾರಿ ಮತ್ತು ಮುಖ್ಯಸ್ಥರಾಗಿರುವ...
ಲಿಯೋ ಕ್ಲಬ್ ಆಫ್ ಮೈಸೂರ್ ಎರಿಶ್ ನಡೆಸಿದ ಮೈಸೂರ್ ರಾಜ್ಯ ಓಪನ್ ಬ್ಯಾಡ್ಮಿಂಟನ್ ಪಂದ್ಯಾವಳಿಯಲ್ಲಿ ಉಜಿರೆಯ ಎಸ್.ಡಿ.ಎಮ್ ಪಿ.ಯು. ಕಾಲೇಜಿನ ವಿದ್ಯಾರ್ಥಿಗಳಾದ ಪ್ರಾರ್ಥನ್ ಮತ್ತು ಕಾರ್ತಿಕ್ ದ್ವಿತೀಯ ಸ್ಥಾನ ಪಡೆದಿರುತ್ತಾರೆ. ಪ್ರಾರ್ಥನ್ ಗಿರಿಧರ್ ಸ್ಕಂದ ಮತ್ತು ಶೋಭ ದಂಪತಿಯ ಪುತ್ರನಾದರೆ ಕಾರ್ತಿಕ್ ಸುಬ್ರಹ್ಮಣ್ಯದ ಉದ್ಯಮಿ ರವಿ ಕಕ್ಕೆಪದವು ಮತ್ತು ಶ್ರೀಮತಿ ಗೀತಾ ರವಿ ದಂಪತಿಯ ಪುತ್ರ
ಸುಬ್ರಹ್ಮಣ್ಯ: ನಾಗಾರಾಧನ ಕ್ಷೇತ್ರ ಕುಕ್ಕೆ ಶ್ರೀ ಸುಬ್ರಹ್ಮಣ್ಯ ಕ್ಷೇತ್ರಕ್ಕೆ ರಾಜ್ಯ ಪೊಲೀಸ್ ಮಹಾನಿರ್ದೇಶಕ ಪ್ರವೀಣ್ ಸೂದ್ ಅವರು ಮನೆಯವರೊಂದಿಗೆ ರವಿವಾರ ಬೇಟಿ ನೀಡಿದರು.ಕ್ಷೇತ್ರಕ್ಕೆ ಬೇಟಿ ನೀಡಿದ ಅವರು ಕ್ಷೇತ್ರದಲ್ಲಿ ಆಶ್ಲೇಷ ಬಲಿ, ಅಭಿಷೇಕ ಸೇವೆ ನೆರವೇರಿಸಿ ಮಹಾಪೂಜೆಯಲ್ಲಿ ಪಾಲ್ಗೊಂಡರು. ನಾಗಪ್ರತಿಷ್ಠೆ ಸೇವೆ ನೆರವೇರಿಸಿದರು. ಶ್ರೀ ದೇವರ ದರುಶನ ಪಡೆದು, ಶ್ರೀ ಹೊಸಳಿಗಮ್ಮನ ದರುಶನ ಪಡೆದು ಪ್ರಾರ್ಥನೆ...
ಬಾಳುಗೋಡು ಗ್ರಾಮದ ಕುಡುಮುಂಡೂರು ನವೀನ್ ಕೆದಿಲ ಎಂಬುವವರ ತೋಟಕ್ಕೆ ಅ.17 ರ ಬೆಳಗ್ಗಿನ ವೇಳೆ ಆನೆ ದಾಳಿ ಮಾಡಿದ್ದು ಸುಮಾರು 60 ಬಾಳೆ ಗಿಡ, 1 ತೆಂಗಿನ ಮರ ಹಾಗೂ 8 ಅಡಿಕೆ ಮರಗಳನ್ನು ಹಾಳುಗೆಡಹಿದೆ. ನಂತರ ಆನೆ ನವೀನ್ ಕೆದಿಲ ಅವರ ಪಕ್ಕದ ಮನೆಯ ಜಗದೀಶ್ ಎಂಬುವವರ ತೋಟಕ್ಕೂ ಹೋಗಿದ್ದು ಅಲ್ಲಿಯೂ ಕೂಡ ಹಾನಿ...
Loading posts...
All posts loaded
No more posts
