ವಳಲಂಬೆ : ನೇರಳಾಡಿ ಮಲೆ ದೈವಗಳ ಪ್ರತಿಷ್ಠೆ ಹಾಗೂ ದೈವಗಳ ನೇಮೋತ್ಸವ – ಗೊನೆ ಮುಹೂರ್ತ

ಗುತ್ತಿಗಾರು ಗ್ರಾಮದ ವಳಲಂಬೆಯ ನೇರಳಾಡಿ ಬದಿಕಾನದಲ್ಲಿ ಪುನರ್ ನಿರ್ಮಾಣಗೊಂಡ ಮಾಡದಲ್ಲಿ ಶ್ರೀ ಮಲೆ ಉಳ್ಳಾಕುಲು ಮತ್ತು ಸಪರಿವಾರ ದೈವಗಳ ಪುನರ್ ಪ್ರತಿಷ್ಠೆ ಕಲಶಾಭಿಷೇಕ, ವಿವಿಧ ಧಾರ್ಮಿಕ ಕ್ರಿಯಾ ಭಾಗಗಳು ಹಾಗೂ ಶ್ರೀ ಮಲೆ ದೈವಗಳ ನೇಮೋತ್ಸವವು (ಜಾಲಾಟ) ಎ.1ರಿಂದ 4ರ ತನಕ ಜರುಗಲಿದೆ‌.ಇದರ ಅಂಗವಾಗಿ ಮಾ.29ರಂದು ಗೊನೆ ಮುಹೂರ್ತ ನೆರವೇರಿತು.‌

ಗುತ್ತಿಗಾರಿನ “ಆಸರೆ ಇಲೆಕ್ಟ್ರಾನಿಕ್ಸ್” ಇದೀಗ ಪ್ರತಿಷ್ಠಿತ “ಟಾಟಾ ಕಂಪನಿಯ ಉತ್ಪನ್ನಗಳ ಅಧಿಕೃತ ವಿತರಕ ಸಂಸ್ಥೆ”

ಗುತ್ತಿಗಾರಿನ ಆಸರೆ ಇಲೆಕ್ಟ್ರಾನಿಕ್ಸ್ ಈಗ ಪ್ರತಿಷ್ಟಿತ ಟಾಟಾ ಕಂಪನಿಯ ಉತ್ಪನ್ನಗಳ ಅದಿಕೃತ ವಿತರಕರು… ಗುತ್ತಿಗಾರಿನಲ್ಲಿ ಇತ್ತೀಚೆಗೆ ಪ್ರಾರಂಭಗೊಂಡ ಆಸರೆ ಇಲೆಕ್ಟ್ರಾನಿಕ್ಸ್ ಬ್ರಾಂಡೆಡ್ ವಸ್ತುಗಳ ಮಾರಾಟದಲ್ಲಿ ಮುಂಚೂಣಿಯಲ್ಲಿದ್ದು ಇದೀಗ ಪ್ರತಿಷ್ಟಿತ ಟಾಟಾ ಕಂಪನಿಯ‌ ವಸ್ತುಗಳ‌ ಅಧೀಕೃತ ‌ವಿತರಕರಾಗಿದ್ದಾರೆ.. ಇಲ್ಲಿ ಟಾಟಾ ಕಂಪನಿಯ‌ ಎರ್ ಕೂಲರ್, ಟಿವಿ ಪ್ರಿಡ್ಜ್ ವಾಷಿಂಗ್ ಮೆಷಿನ್ ಹಾಗೂ ಎಲ್ಲಾ ಗೃಹಬಳಕೆ ಉಪಕರಣಗಳು ದೊರೆಯುತ್ತದೆ...
Ad Widget

ಎ.1 – 4 : ವಳಲಂಬೆಯ ನೇರಳಾಡಿ ಬದಿಕಾನದಲ್ಲಿ ಶ್ರೀ ಮಲೆ ದೈವಗಳ ಪ್ರತಿಷ್ಠೆ ಹಾಗೂ ದೈವಗಳ ನೇಮೋತ್ಸವ (ಜಾಲಾಟ)

ಗುತ್ತಿಗಾರು ಗ್ರಾಮದ ವಳಲಂಬೆಯ ನೇರಳಾಡಿ ಬದಿಕಾನದಲ್ಲಿ ಪುನರ್ ನಿರ್ಮಾಣಗೊಂಡ ಮಾಡದಲ್ಲಿ ಶ್ರೀ ಮಲೆ ಉಳ್ಳಾಕುಲು ಮತ್ತು ಸಪರಿವಾರ ದೈವಗಳ ಪುನರ್ ಪ್ರತಿಷ್ಠೆ ಕಲಶಾಭಿಷೇಕ, ವಿವಿಧ ಧಾರ್ಮಿಕ ಕ್ರಿಯಾ ಭಾಗಗಳು ಹಾಗೂ ಶ್ರೀ ಮಲೆ ದೈವಗಳ ನೇಮೋತ್ಸವವು (ಜಾಲಾಟ) ಎ.1ರಿಂದ 4ರ ತನಕ ಜರುಗಲಿದೆ‌.ಮಾ.29ರಂದು ಗೊನೆ ಮುಹೂರ್ತ ನೆರವೇರಿತು.  ಎ.1ರಂದು ಬೆಳಿಗ್ಗೆ ಬದಿಕಾನ ಮಾಡದಲ್ಲಿ ಸರ್ಪ ಸಂಸ್ಕಾರ,...

ಸುಳ್ಯ : ಮಾ.30 ರಂದು ಅಮ್ಮ ಚಿಣ್ಣರ ಮನೆಯಲ್ಲಿ ವಾರ್ಷಿಕೋತ್ಸವ

ಸುಳ್ಯದ ಅಮ್ಮ ಚಿಣ್ಣರ ಮನೆಯಲ್ಲಿ ವಾರ್ಷಿಕೋತ್ಸವ ಹಾಗೂ ಸಾಂಸ್ಕೃತಿಕ ಸಂಭ್ರಮ ಕಾರ್ಯಕ್ರಮ ಮಾ.30 ರಂದು ಬ್ರಾಹ್ಮಣ ವಿದ್ಯಾರ್ಥಿ ನಿಲಯದ ಸಭಾಂಗಣದಲ್ಲಿ ನಡೆಯಲಿದೆ. ವಾರ್ಷಿಕೋತ್ಸವದ ಉದ್ಘಾಟನೆಯನ್ನು ಕೆವಿಜಿ ಮೆಡಿಕಲ್ ಕಾಲೇಜು ರೋಗಶಾಸ್ತ್ರ ವಿಭಾಗದ ಪ್ರಾಧ್ಯಾಪಕಿ ಡಾ| ನವ್ಯಾ ಬಿ.ಎನ್.ನೆರವೇರಿಸಲಿದ್ದಾರೆ.ಅಧ್ಯಕ್ಷತೆಯನ್ನು ಪೋಷಕ ಸಮಿತಿ ಅಧ್ಯಕ್ಷ ಹರಿಪ್ರಸಾದ್ ಅತ್ಯಾಡಿ ವಹಿಸಲಿದ್ದಾರೆ.‌ ಅಮ್ಮ ಸೇವಾ ಟ್ರಸ್ಟ್ ನಿರ್ದೇಶಕರಾದ ಸೀತಾರಾಮ ಕೇವಳ, ಶ್ರೀಮತಿ...

ತಳೂರು : ಸ್ಕೂಟಿ ಮೇಲೆ ಮರ ಬಿದ್ದು ಜಖಂ

ತಳೂರಿನ ಷಣ್ಮುಖ ಎಂಬವರು ತನ್ನ ಸಮೀಪ ಮನೆಯ ಅಂಗಳದಲ್ಲಿ ನಿಲ್ಲಿಸಿದ್ದ ಸ್ಕೂಟಿ ಮೇಲೆ ಮರ ಬಿದ್ದು  ಸಂಪೂರ್ಣ ಜಖಂ ಆಗಿದೆ.

ಸುಳ್ಯ ತಾಲೂಕಿನಾದ್ಯಂತ ಭಾರಿ ಗಾಳಿ – ಮಳೆ

ತಾಲೂಕಿನಾದ್ಯಂತ ಇಂದು ಭಾರಿ ಗುಡುಗು ಹಾಗೂ ಗಾಳಿಯೊಂದಿಗೆ ಮಳೆ ಸುರಿದಿದ್ದು ಬಿಸಿಲ ಬೇಗೆಯಿಂದಿದ್ದ ಭೂಮಿಗೆ ತಂಪಾಗಿದೆ. ಸುಳ್ಯದಲ್ಲಿ ಸಂಜೆ 4.45 ಮಳೆ ಸುರಿಯಲಾರಂಭಿಸಿದೆ. ಭಾರಿ ಗಾಳಿ ಬೀಸಿದ್ದು ಹಲವೆಡೆ ರಸ್ತೆ ಹಾಗೂ ವಿದ್ಯುತ್ ಲೈನ್ ನ ಮೇಲೆ ಮರದ ಗೆಲ್ಲು ಬಿದ್ದು ವಿದ್ಯುತ್ ಸಂಪರ್ಕ ಕಡಿತಗೊಂಡಿದೆ. ಗೂನಡ್ಕ ದರ್ಖಾಸ್ತು  ಬಳಿ ಭಾರಿ ಬಿರುಗಾಳಿ ಹಾಗೂ ಗುಡುಗು...

ಬೆಳ್ಳಾರೆ : ಮಾಸ್ತಿಕಟ್ಟೆ ಅಂಗನವಾಡಿ ಕೇಂದ್ರದಲ್ಲಿ ಬೀಳ್ಕೊಡುಗೆ ಕಾರ್ಯಕ್ರಮ

ಬೆಳ್ಳಾರೆಯ ಮಾಸ್ತಿಕಟ್ಟೆ ತಡಗಜೆ ಅಂಗನವಾಡಿ ಕೇಂದ್ರದಲ್ಲಿ ಎಲ್.ಕೆ.ಜಿ ಹಾಗೂ ಯು.ಕೆ.ಜಿಗೆ ತೆರಳುವ ಮಕ್ಕಳಿಗೆ ಬೀಳ್ಕೊಡುಗೆ ಕಾರ್ಯಕ್ರಮ ನಡೆಯಿತು. ಬಾಲ ವಿಕಾಸ ಸಮಿತಿ ಅಧ್ಯಕ್ಷೆ ಶೈನಿ ಕಿರಣ್ ಸಭಾ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಬೆಳ್ಳಾರೆಯ ಜ್ಞಾನದೀಪ ಶಿಕ್ಷಣ ತರಬೇತಿ ಸಂಸ್ಥೆಯ ನಿರ್ದೇಶಕ ಉಮೇಶ್ ಮಣಿಕ್ಕಾರ, ಬೆಳ್ಳಾರೆ ಜೇಸಿಐ ಪೂರ್ವಾಧ್ಯಕ್ಷ ನಾಗೇಶ್ ಕುಲಾಲ್, ಹಿದಾಯ ಪಬ್ಲಿಕ್ ಸ್ಕೂಲ್ ಶಿಕ್ಷಕಿ...

ಕಲ್ಮಕಾರು : ಶಕ್ತಿನಗರ ಶ್ರೀ ಅಯ್ಯಪ್ಪ ಸ್ವಾಮಿ ಭಜನಾ ಮಂದಿರದಲ್ಲಿ ಪ್ರತಿಷ್ಠಾ ವಾರ್ಷಿಕೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ ; ಏ.09ರಂದು ನಡೆಯಲಿದೆ “12 ವರ್ಷದ ಪ್ರತಿಷ್ಠಾ ವಾರ್ಷಿಕೋತ್ಸವ” ಹಾಗೂ ಅರ್ಧ ಏಕಾಹ ಭಜನಾ ಕಾರ್ಯಕ್ರಮ

ಕಲ್ಮಕಾರು ಗ್ರಾಮದ ಶಕ್ತಿನಗರ ಶ್ರೀ ಅಯ್ಯಪ್ಪ ಸ್ವಾಮಿ ಭಜನಾ ಮಂದಿರದಲ್ಲಿ ಏ.09 ಗುರುವಾರದಂದು “12ನೇ ವರ್ಷದ ಪ್ರತಿಷ್ಠಾ ವಾರ್ಷಿಕೋತ್ಸವ”ವು ನೆರವೇರಲಿದ್ದು, ಬೆಳಿಗ್ಗೆ 8:00 ಗಂಟೆಗೆ ಗಣಪತಿ ಹವನ, ಬೆಳಿಗ್ಗೆ 9:30ಕ್ಕೆ ಸಾಮೂಹಿಕ ಪ್ರಾರ್ಥನೆ, ಪೂರ್ವಾಹ್ನ 11:00 ಗಂಟೆಗೆ ಸಾಮೂಹಿಕ ಶ್ರೀ ಸತ್ಯನಾರಾಯಣ ದೇವರ ಪೂಜೆ, ಮದ್ಯಾಹ್ನ 12:30ಕ್ಕೆ ಮಹಾಪೂಜೆ ಹಾಗೂ ಪ್ರಸಾದ ವಿತರಣೆ ನಡೆದು ಮದ್ಯಾಹ್ನ...

ಪಾಂಡಿಚೇರಿ ವಿಧಾನಸಭಾ ಚುನಾವಣೆ ಮಾಹೆ ವಿಧಾನಸಭಾ ಕ್ಷೇತ್ರದ ಪ್ರಭಾರಿಯಾಗಿ ಸುರೇಶ್ ಕಣೆಮರಡ್ಕ

ಪಂಚರಾಜ್ಯ ಚುನಾವಣೆಯಲ್ಲಿ ನಡೆಯಲಿದ್ದು ಐದು ರಾಜ್ಯಗಳ ವಿವಿಧ ವಿಧಾನಸಭಾ ಕ್ಷೇತ್ರಗಳಿಗೆ ಬಿ.ಜೆ.ಪಿ ಪ್ರಭಾರಿಗಳನ್ನು ನೇಮಿಸಿದ್ದು ಕೇಂದ್ರಾಡಳಿತ ಪ್ರದೇಶವಾದ ಪಾಂಡಿಚೇರಿಯ ಮಾಹೆ ವಿಧಾನಸಭಾ ಕ್ಷೇತ್ರದ ಪ್ರಭಾರಿಯಾಗಿ ಬಿಜೆಪಿ ಓಬಿಸಿ ಮೊರ್ಚಾದ ಮಾಜಿ ಜಿಲ್ಲಾಧ್ಯಕ್ಷ ಮಂಡೆಕೋಲು ಪ್ರಾ.ಕೃ.ಪ.ಸ.ಸಂಘದ ಅಧ್ಯಕ್ಷ ಸುರೇಶ್ ಕಣೆಮರಡ್ಕರವರನ್ನು ನೇಮಿಸಲಾಗಿದೆ. ಈ ಹಿಂದಿನ ಮೂರು ವಿಧಾನಸಭಾ ಚುನಾವಣೆಗಳಲ್ಲಿ ಕೇರಳದ ಪಾಲಕ್ಕಾಡ್, ಮಲಾಂಪುಝ, ತಿರುವನಂತಪುರದ ನೆಡುಮಂಗಾಡ್, ಗುಜರಾತ್...

ಏನೆಕಲ್ಲು : ಉಚಿತ ಹೊಲಿಗೆ ತರಬೇತಿ ಉದ್ಘಾಟನೆ

ರೈತ ಯುವಕ ಮಂಡಲ ಚಾರಿಟೇಬಲ್ ಟ್ರಸ್ಟ್ ಹಾಗೂ ರೋಟರಿ ಕ್ಲಬ್ ಸುಬ್ರಹ್ಮಣ್ಯ ಮತ್ತು ರೈತ ಯುವಕ ಮಂಡಲ ಎನೆಕಲ್ಲು ಇವುಗಳ ಸಹಯೋಗದಲ್ಲಿ ಮಾ.19 ರಂದು ರೈತ ಯುವಕ ಮಂಡಲ ಏನೆಕಲ್ಲಿನಲ್ಲಿ ಉಚಿತ ಹೊಲಿಗೆ ತರಬೇತಿ ತರಗತಿಯ ಉದ್ಘಾಟನಾ ಕಾರ್ಯಕ್ರಮ ನಡೆಯಿತು.ಕಾರ್ಯಕ್ರಮದ ಅಧ್ಯಕ್ಷತೆಯನ್ನು ರೈತ ಯುವಕ ಮಂಡಲ ಚಾರಿಟೇಬಲ್ ಟ್ರಸ್ಟ್ ನ ಅಧ್ಯಕ್ಷ ರಾಮಕೃಷ್ಣ ಮಲ್ಲಾರ ವಹಿಸಿದ್ದರು....
Loading posts...

All posts loaded

No more posts

error: Content is protected !!