Ad Widget

ಕೊಡಿಯಾಲ ಗ್ರಾಮ ಪಂಚಾಯತಿಯಲ್ಲಿ ಗಾಂಧಿ ಜಯಂತಿ ಮತ್ತು ಶ್ರಮದಾನ ಕಾರ್ಯಕ್ರಮ

ಕೊಡಿಯಾಲ ಗ್ರಾಮ ಪಂಚಾಯತಿಯಲ್ಲಿ ಗ್ರಾಮ ಪಂಚಾಯತಿ ಆಡಳಿತ ಮಂಡಳಿ, ಶ್ರೀ ಗೌರಿ ಸಂಜೀವಿನಿ ಸ್ವ-ಸಹಾಯ ಸಂಘ ಹಾಗೂ ಸಾರ್ವಜನಿಕರ ಸಹಕಾರದೊಂದಿಗೆ ಮಹಾತ್ಮ ಗಾಂಧಿ ಜಯಂತಿ ಹಾಗೂ ಅಜಾದಿ ಕಾ ಅಮೃತ ಮಹೋತ್ಸವ ಪ್ರಯುಕ್ತ ವಿಶೇಷ ಸಭೆ, ದೂರದೃಷ್ಟಿ ಯೋಜನೆ ತಯಾರಿ, ನೀರು ನೈರ್ಮಲ್ಯ ಮಾಹಿತಿ, ಮನೆ ಮನೆಗೆ ನರೇಗಾ ಕಾರ್ಯಕ್ರಮ ಉದ್ಘಾಟನೆ, ಮನರೇಗಾ ಕಾಮಗಾರಿ ಬೇಡಿಕೆ...

ಎಣ್ಮೂರು ಸರಕಾರಿ ಪ್ರೌಢಶಾಲೆಯಲ್ಲಿ ಗಾಂಧೀ ಜಯಂತಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರಿ ಜಯಂತಿ ಆಚರಣೆ

ಸರಕಾರಿ ಪ್ರೌಢಶಾಲೆ ಎಣ್ಮೂರು,ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಎಣ್ಮೂರು ಇದರ ವತಿಯಿಂದ 152ನೇ ಗಾಂಧೀ ಜಯಂತಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರಿ ಜಯಂತಿಯನ್ನು ಆಚರಿಸಲಾಯಿತು. ಸರ್ವಧರ್ಮ ಪ್ರಾರ್ಥನೆಯ ಮೂಲಕ ಸ್ಕೌಟ್ಸ್ ಮತ್ತು ಗೈಡ್ಸ್ ವಿದ್ಯಾರ್ಥಿಗಳು ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಶಾಲಾ ಮುಖ್ಯ ಶಿಕ್ಷಕಿ ಶ್ರೀಮತಿ ಶೀತಲ್ ಈ ದಿನದ ಮಹತ್ವದ ಬಗ್ಗೆ ಮಾತನಾಡಿದರು.ಗಾಂಧೀ ಜಯಂತಿ ಹಾಗೂ...
Ad Widget

ಬಾಳಿಲ ವಿದ್ಯಾಬೋಧಿನೀ ಪ್ರೌಢಶಾಲೆಯಲ್ಲಿ ಗಾಂಧಿ ಜಯಂತಿ ಆಚರಣೆ

ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ 152ನೇ ಜನ್ಮದಿನಾಚರಣೆ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರಿ ಅವರ 117ನೇ ಜನ್ಮದಿನಾಚರಣೆಯನ್ನು ವಿದ್ಯಾಬೋಧಿನೀ ಪ್ರೌಢಶಾಲೆಯಲ್ಲಿ ಆಚರಿಸಲಾಯಿತು. ಸ್ಕೌಟ್ ಗೈಡ್ ವಿದ್ಯಾರ್ಥಿಗಳು ಹಾಗೂ ಶಾಲಾ ಶಿಕ್ಷಕರು ಮತ್ತು ಸಿಬ್ಬಂದಿಗಳಿಂದ ಸರ್ವಧರ್ಮ ಪ್ರಾರ್ಥನೆ ನಡೆಯಿತು.ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷೆ ನಳಿನಿ ಪಿ ಉಪಸ್ಥಿತರಿದ್ದರು. ಮುಖ್ಯ ಶಿಕ್ಷಕ ಯಶೋಧರ ಎನ್ ಸ್ವಾಗತಿಸಿ, ಮಹಾತ್ಮಗಾಂಧಿ ಹಾಗೂ ಲಾಲ್ ಬಹದ್ದೂರ್...

ಐವರ್ನಾಡು ಕಾಲೇಜಿನಲ್ಲಿ ಗಾಂಧಿ ಜಯಂತಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರಿ ಜನ್ಮದಿನಾಚರಣೆ

ಗಾಂಧಿ ಜಯಂತಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರಿ ಜನ್ಮದಿನದ ಅಂಗವಾಗಿ ಸ. ಪ.ಪೂರ್ವ ಕಾಲೇಜು ಐವರ್ನಾಡು ಇಲ್ಲಿ ಸಭಾ ಕಾರ್ಯಕ್ರಮ, ಗೌರವ ನಮನ, ಫಿಟ್ ಇಂಡಿಯಾ ಫ್ರೀಡಂ ರನ್ 2.0 ಹಾಗೂ ಶಾಲಾ ಆವರಣ ಸ್ವಚ್ಛತಾ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಯಿತು. ಪ್ರಾಚಾರ್ಯರು, ಪ್ರೌಢಶಾಲಾ ಶಿಕ್ಷಕರು, ಎಲ್ಲಾ ಉಪನ್ಯಾಸಕ, ಶಿಕ್ಷಕ , ಬೋಧಕೇತರ ವರ್ಗ ಮತ್ತು ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

ಬಾಳಿಲ: ವಿದ್ಯಾಬೋಧಿನೀ ಹಿ.ಪ್ರಾ.ಶಾಲೆಯಲ್ಲಿ ಗಾಂಧಿ ಜಯಂತಿ ಆಚರಣೆ

ವಿದ್ಯಾಬೋಧಿನಿ ಹಿರಿಯ ಪ್ರಾಥಮಿಕ ಶಾಲೆಯ ಸ್ಕೌಟ್ಸ್ ಮತ್ತು ಗೈಡ್ಸ್ ವಿದ್ಯಾರ್ಥಿಗಳಿಂದ 152ನೇ ಗಾಂಧಿ ಜಯಂತಿ ಪ್ರಯುಕ್ತ ಸರ್ವಧರ್ಮ ಪ್ರಾರ್ಥನೆ ನಡೆಯಿತು. ಹಾಗೂ ಶಾಲಾ ವಠಾರದಲ್ಲಿ ಸ್ವಚ್ಛತೆ ಮಾಡಲಾಯಿತು. ಈ ಸಂದರ್ಭದಲ್ಲಿ ಶಾಲಾ ಆಡಳಿತ ಮಂಡಳಿ ಉಪಾಧ್ಯಕ್ಷರಾದ ಕಿರಣ್ ನೆಟ್ಟಾರು, ಶಾಲಾ ಎಸ್ಡಿಎಂಸಿ ಅಧ್ಯಕ್ಷರಾದ ಭುವನೇಶ್ವರ್, ಉಪಾಧ್ಯಕ್ಷೆ ಶ್ರೀಮತಿ ಹರಿಣಾಕ್ಷಿ, ಶಾಲಾ ಮುಖ್ಯಗುರು ಸುಬ್ಬಯ್ಯ.ವೈ.ಬಿ, ಅಂಗನವಾಡಿ ಕಾರ್ಯಕರ್ತೆ...

ಗುತ್ತಿಗಾರು : ಗಾಂಧಿಜಯಂತಿ ಅಂಗವಾಗಿ ಬಿಜೆಪಿ ನೇತೃತ್ವದಲ್ಲಿ ನದಿಗಳ ಸ್ವಚ್ಚತೆ

ಗಾಂಧಿಜಯಂತಿ ಅಂಗವಾಗಿ ಬಿಜೆಪಿ ಗುತ್ತಿಗಾರು ಗ್ರಾಮ ಸಮಿತಿ ನೇತೃತ್ವದಲ್ಲಿ ವಳಲಂಬೆ ಶ್ರೀ ಶಂಖಪಾಲ ಸುಬ್ರಹ್ಮಣ್ಯ ದೇವಸ್ಥಾನದ ಸಮೀಪದಲ್ಲಿ ಹರಿಯುವ ಶಂಖತೀರ್ಥ ನದಿಯ ಸ್ವಚ್ಚತಾ ಕಾರ್ಯಕ್ರಮ ಇಂದು ನಡೆಯಿತು. ದೇವಳದ ಸುತ್ತ ಹರಿಯುವ ನದಿಯಲ್ಲಿ ಬೆಳೆದ ಕಾಡು ಗಿಡಗಳು ಹಾಗೂ ತ್ಯಾಜ್ಯ ಪ್ಲಾಸ್ಟಿಕ್ ಮತ್ತು ಹುಲ್ಲು ಗಳನ್ನು ಕಡಿದು ಸ್ವಚ್ಛ ಗೊಳಿಸಲಾಯಿತು.ಈ ಸ್ವಚ್ಚತಾ ಕಾರ್ಯದಲ್ಲಿ ವಳಲಂಬೆ ದೇವಸ್ಥಾನದ...

ಬೂಡು : ಬಿಜೆಪಿ ಬೂತ್ ಅಧ್ಯಕ್ಷರ ಮನೆಯಲ್ಲಿ ನಾಮಫಲಕ ಅನಾವರಣ

ಬೂತ್ ಸಮಿತಿ ಅಧ್ಯಕ್ಷರಾದ ಬೂಡು ರಾಧಾಕೃಷ್ಣ ರೈ ಯವರ ನಿವಾಸದಲ್ಲಿ ನಾಮಫಲಕ ಅನಾವರಣ ಕಾರ್ಯಕ್ರಮ ಸೆ.29 ರಂದು ನಡೆಯಿತು. ಬಿಜೆಪಿ ಸುಳ್ಯ ಮಂಡಲ ಅಧ್ಯಕ್ಷರಾದ ಹರೀಶ್ ಕಂಜಿಪಿಲಿ ನಾಮಫಲಕ ಅನಾವರಣಗೊಳಿಸಿದರು. ಮಂಡಲ ಕಾರ್ಯದರ್ಶಿಗಳಾದ ಸುಬೋದ್ ಶೆಟ್ಟಿ, ರಾಕೇಶ್ ರೈ ಕೆಡೆಂಜಿ, ನಗರ ಬಿಜೆಪಿ ಅಧ್ಯಕ್ಷರಾದ ಐ ಬಿ ಚಂದ್ರಶೇಖರ್, ಕಾರ್ಯದರ್ಶಿ ಜಿನ್ನಪ್ಪ ಪೂಜಾರಿ ಪಕ್ಷ ಸಂಘಟನೆ...

ಗುತ್ತಿಗಾರು : ಅಮರ ತಾಲೂಕು ಪಬ್ಲಿಕ್ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಸಮಾಲೋಚನ ಸಭೆ ಮತ್ತು ಮನವಿ ಪತ್ರ ಬಿಡುಗಡೆ

ಅಮರ ತಾಲೂಕು ಪಬ್ಲಿಕ್ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಆಂಬುಲೆನ್ಸ್ ಖರೀದಿ ವಿಚಾರವಾಗಿ ಸಮಾಲೋಚನ ಸಭೆ ಮತ್ತು ಮನವಿ ಪತ್ರ ಬಿಡುಗಡೆ ಮಾಡಲಾಯಿತು. ಕಾರ್ಯಕ್ರಮದಲ್ಲಿ ಸರಕಾರಿ ಆಸ್ಪತ್ರೆ ವೈದ್ಯಾಧಿಕಾರಿ ಡಾ. ಚೈತ್ರಭಾನು, ಗುತ್ತಿಗಾರು ಪಂಚಾಯತ್ ಪಿ. ಡಿ. ಓ. ಧನಪತಿ, ಸಿರಿಯಾಕ್ ಮ್ಯಾತ್ಯು ಆಚಳ್ಳಿ, ಡಿ.ಆರ್. ಉದಯಕುಮಾರ್ ದೇರಪ್ಪಜ್ಜನಮನೆ, ಶ್ರೀಮತಿ ಪುಷ್ಪಾವತಿ ದೇವಿದಾಸ್ ಬುಡ್ಲೆಗುತ್ತು. ಇಂಡಿಯನ್ ಆಯಿಲ್...

ಸುಬ್ರಹ್ಮಣ್ಯ ರೋಟರಿ ವತಿಯಿಂದ ವಿಜಯ್‌ಕುಮಾರ ನಡುತೋಟರಿಗೆ ರೋಟರಿ ನೇಶನ್ ಬಿಲ್ಡರ್‌ ಅವಾರ್ಡ್

ಸುಬ್ರಹ್ಮಣ್ಯ ರೋಟರಿ ಕ್ಲಬ್ ವತಿಯಿಂದ ಈ ಸಾಲಿನ ನೇಶನ್ ಬಿಲ್ಡರ್ ಅವಾರ್ಡ್ ನ್ನು ವಿಜಯ್‌ಕುಮಾರ ನಡುತೋಟ ಅವರಿಗೆ ಸೆ.29 ರಂದು ನೀಡಿ ಗೌರವಿಸಲಾಯಿತು. ಶಿಕ್ಷಣ ಕ್ಷೇತ್ರದಲ್ಲಿ ಗಣನೀಯ ಸೇವೆ ಸಲ್ಲಿಸಿ ಶಾಲಾಭಿವೃದ್ಧಿ, ಪಾಠ ಹಾಗೂ ಪಠ್ಯೇತರ ಚಟುವಟಿಗಳಲ್ಲಿ ಮುಂಚೂಣಿಯಲ್ಲಿ ಇರುವವರಿಗೆ ಅಂತರಾಷ್ಟೀಯ ಸಂಸ್ಥೆ ರೋಟರಿಯಿಂದ ಕೊಡಮಾಡುವ 'ನೇಶನ್ ಬಿಲ್ಡರ್ ಅವಾರ್ಡ್' ಪ್ರಶಸ್ತಿಯನ್ನು ಈ ಬಾರಿ ಕಡಬ...

ಕೊಡಿಯಾಲ ಗ್ರಾಮ ಪಂಚಾಯತ್ ಸಾಮಾನ್ಯ ಸಭೆ

ಕೊಡಿಯಾಲ ಗ್ರಾಮ ಪಂಚಾಯತಿಯ ಸಾಮಾನ್ಯ ಸಭೆಯು ಸೆ.30ರಂದು ಗ್ರಾಮ ಪಂಚಾಯತಿಯ ಮಿನಿ ಸಭಾಂಗಣದಲ್ಲಿ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಪ್ರದೀಪ್ ರೈ ಅಜ್ರಂಗಳರವರ ಅಧ್ಯಕ್ಷತೆಯಲ್ಲಿನಡೆಯಿತು. ಸಾಮಾನ್ಯ ಸಭೆಯಲ್ಲಿ ಮ.ಗಾ.ಉ. ಖಾತ್ರಿ ಯೋಜನೆಯ ಪ್ರಸ್ತುತ ಕಾಮಗಾರಿ ಬೇಡಿಕೆಗಳ ಬಗ್ಗೆ, ಎರೆಹುಳು ತೊಟ್ಟಿ, ಬಚ್ಚಲುಗುಂಡಿ ನಿರ್ಮಾಣದ ಬಗ್ಗೆ ಚರ್ಚಿಸಲಾಯಿತು. ವಸತಿ ರಹಿತರ ಪಟ್ಟಿ ಪರಿಷ್ಕರಣೆ, ಗಾಂಧಿ ಜಯಂತಿ ಕಾರ್ಯಕ್ರಮದಲ್ಲಿ ಆಯೋಜಿಸುವ...
Loading posts...

All posts loaded

No more posts

error: Content is protected !!