- Monday
- March 16th, 2026
ಐನೆಕಿದು ಗ್ರಾಮದ ಬೂತ್ ಸಂಖ್ಯೆ 117 ರಲ್ಲಿ ಸೆ.25 ರಂದು ದೀನ್ ದಯಾಳ್ ಉಪಾಧ್ಯಾಯರ ಜನ್ಮದಿನಾಚರಣೆಯನ್ನು ಆಚರಿಸಲಾಯಿತು.ಈ ಸಂದರ್ಭದಲ್ಲಿ ಐನೆಕಿದು ಬಿಜೆಪಿ ಬೂತ್ ಸಮಿತಿಯ ಸದಸ್ಯರಾದ ಲಕ್ಷ್ಮೀಶ ಇಜ್ಜಿನಡ್ಕ, ಐನೆಕಿದು ಬಿಜೆಪಿ ಬೂತ್ ಸಮಿತಿಯ ಕಾರ್ಯದರ್ಶಿ ಯಶವಂತ ಕೊಪ್ಪಳಗದ್ದೆ, ಸುಬ್ರಹ್ಮಣ್ಯ ಗ್ರಾಮಪಂಚಾಯತ್ ಸದಸ್ಯ ಹಾಗೂ ಗ್ರಾಮ ಸಮಿತಿಯ ಪ್ರಧಾನ ಕಾರ್ಯದರ್ಶಿಯಾದ ಗಿರೀಶ್ ಆಚಾರ್ಯ, ಭೂ ಅಬಿವೃದ್ಧಿ...
ಮದುವೆ, ತೊಟ್ಟಿಲು ಶಾಸ್ತ್ರ ಮುಂತಾದ ಗೌಡ ಸಮುದಾಯದ ಶುಭ ಕಾರ್ಯಗಳ ಸಂದರ್ಭಗಳಲ್ಲಿ ಹಾಡುವ ಶೋಬಾನೆ ಹಾಡುಗಳು ಮಹಿಳೆಯರ ನಾಲಗೆಯ ತುದಿಯಲ್ಲೇ ಇರಬೇಕು. ದೈವಾರಾಧನೆ ಹಾಗೂ ಇನ್ನಿತರ ಕಾರ್ಯಕ್ರಮಗಳಲ್ಲಿ ಕೈಗೊಳ್ಳುವ ಆಚರಣೆಗಳಲ್ಲಿ ಯುವಜನಾಂಗವೂ ಸಕ್ರೀಯವಾಗಿ ಪಾಲ್ಗೊಂಡರೆ ಸಮುದಾಯದ ಸಂಸ್ಕೃತಿ ಆಚಾರ ವಿಚಾರಗಳು ನಶಿಸದೆ ಉಳಿಯುವಂತಾಗುತ್ತದೆ ಎಂದು ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಲಕ್ಷ್ಮೀನಾರಾಯಣ...
ಸುಳ್ಯದ ನೆಹರೂ ಮೆಮೋರಿಯಲ್ ಕಾಲೇಜಿನ ಎನ್ಎಸ್ಎಸ್, ಎನ್ ಸಿ ಸಿ, ಯುವ ರೆಡ್ ಕ್ರಾಸ್ , ರೋವರ್ಸ್- ರೇಂಜರ್ಸ್ ಘಟಕಗಳು ಹಾಗೂ ಕಾಲೇಜಿನ ಕ್ರೀಡಾ ಸಂಘದ ಸಹಯೋಗದೊಂದಿಗೆ ಫಿಟ್ ಇಂಡಿಯಾ ಮೂವ್ ಮೆಂಟ್ ಕಾರ್ಯಕ್ರಮವನ್ನು ಕಾಲೇಜಿನಲ್ಲಿ ಹಮ್ಮಿಕೊಳ್ಳಲಾಯಿತು. ರಾಷ್ಟ್ರೀಯ ವೈಟ್ ಲಿಪ್ಟಿಂಗ್ ಚಾಂಪಿಯನ್ ರಮೇಶ್ ಎ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ ದೈಹಿಕ ಮತ್ತು ಬೌದ್ಧಿಕವಾಗಿ ವ್ಯಕ್ತಿ...
ಮಲೆನಾಡು ಜನಹಿತ ರಕ್ಷಣಾ ವೇದಿಕೆಯ ವತಿಯಿಂದ ಸೆ.23 ರಂದು ಸುಬ್ರಹ್ಮಣ್ಯದಲ್ಲಿ ಮಲೆನಾಡು ಜನಹಿತ ರಕ್ಷಣಾ ವೇದಿಕೆಯ ರವೀಂದ್ರ ಕುಮಾರ್ ರುದ್ರಪಾದ ಅವರ ಅಧ್ಯಕ್ಷತೆಯಲ್ಲಿ ಅಭ್ಯಾಸ ವರ್ಗ ಹಾಗೂ ಮಾಹಿತಿ ಕಾರ್ಯಕ್ರಮ ನಡೆಯಿತು. ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಸದಸ್ಯರಾದ ಪ್ರಸನ್ನ ಕುಮಾರ್ ದರ್ಬೆ ಕಾರ್ಯಕ್ರಮ ಉದ್ಘಾಟಿಸಿದರು.ಈ ಅಭ್ಯಾಸ ವರ್ಗ ಕಾರ್ಯಕ್ರಮದಲ್ಲಿ ಪ್ರಜಾಪ್ರಭುತ್ವದಲ್ಲಿ ಪರಿಣಾಮಕಾರಿ...
ರಾಷ್ಟ್ರೀಯವಾದಿ ಚಿಂತಕ, ಭಾರತೀಯ ಜನಸಂಘದ ಸಂಸ್ಥಾಪಕರಾದ ಪಂಡಿತ್ ದೀನ್ ದಯಾಳ್ ಉಪಾಧ್ಯಾಯ ರವರ 105ನೇ ಜನ್ಮ ಜಯಂತಿ ಆಚರಣೆ ಇಂದು ಸುಳ್ಯ ದ ಬಿ.ಜೆ.ಪಿ ಕಛೇರಿಯಲ್ಲಿ ನಡೆಯಿತು. ಬಿಜೆಪಿ ಮಂಡಲ ಮಾಜಿ ಅಧ್ಯಕ್ಷ ಎನ್.ಎ. ರಾಮಚಂದ್ರ ದೀಪ ಬೆಳಗಿಸಿ ಕಾರ್ಯಕ್ರಮವನ್ನು ಉದ್ಘಾಟಿಸಿದ್ದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಬಿಜೆಪಿ ಮಂಡಲ ಅಧ್ಯಕ್ಷ ಹರೀಶ್ ಕಂಜಿಪಿಲಿ ವಹಿಸಿದ್ದರು. ನಗರ ಪಂಚಾಯತ್...
ಹರಿಹರ ಪಲ್ಲತ್ತಡ್ಕ ಗ್ರಾಮದ ಕೊಲ್ಲಮೊಗ್ರು ರಸ್ತೆಯ ಕಟ್ಟ ತಿರುವಿನಲ್ಲಿ ರಾಸಾಯನಿಕ ಗೊಬ್ಬರ ಸಾಗಿಸುತ್ತಿದ್ದ ಲಾರಿಯೊಂದು ಪಲ್ಟಿಯಾದ ಘಟನೆ ಸೆ.25 ರಂದು ನಡೆದಿದೆ.ವಾಹನವೊಂದಕ್ಕೆ ಸೈಡ್ ಕೊಡುವ ಸಂದರ್ಭದಲ್ಲಿ ಈ ಅಪಘಾತ ಸಂಭವಿಸಿದ್ದು, ಅದೃಷ್ಟವಶಾತ್ ಲಾರಿಯ ಚಾಲಕ ಹಾಗೂ ನಿರ್ವಾಹಕರು ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ತಿಳಿದುಬಂದಿದೆ.ಈ ಅಪಘಾತಕ್ಕೆ ರಸ್ತೆ ಇಕ್ಕಟ್ಟಾಗಿರುವುದು ಹಾಗೂ ಇತ್ತೀಚೆಗೆ ಕೇಬಲ್ ಅಳವಡಿಕೆ ಮಾಡುವ ಸಂದರ್ಭದಲ್ಲಿ...
ಭಾರತ ರಾಷ್ಟ್ರೀಯ ವಿದ್ಯಾರ್ಥಿ ಒಕ್ಕೂಟ (ಎನ್ ಎಸ್ ಯು ಐ) ಸುಳ್ಯ ವಿಧಾನಸಭಾ ಕ್ಷೇತ್ರದ ತಾಲ್ಲೂಕು ಪ್ರಧಾನ ಕಾರ್ಯದರ್ಶಿ ಯಾಗಿ ಸಂಪಾಜೆ ಗ್ರಾಮದ ಗೂನಡ್ಕದಪಿ. ಯು. ಉಬೈಸ್ ಗೂನಡ್ಕ ರವರು ನೇಮಕಗೊಂಡಿದ್ದಾರೆ. ಇವರನ್ನು ಸಂಪಾಜೆ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಜಿ ಕೆ ಹಮೀದ್ ಗೂನಡ್ಕ ಮತ್ತು ಸಂಪಾಜೆ ಗ್ರಾಮ ಪಂಚಾಯತ್ ಸದಸ್ಯರಾದ ಅಬುಸಾಲಿ ಗೂನಡ್ಕ ರವರ...
ಸುಳ್ಯದಲ್ಲಿರುವ ಮಂಗಳೂರು ಎಲೆಕ್ಟ್ರಾನಿಕ್ಸ್ & ಫರ್ನೀಚರ್ಸ್ ನ ಎಲೆಕ್ಟ್ರಾನಿಕ್ಸ್ ಹಾಗೂ ಫರ್ನೀಚರ್ ವಿಭಾಗಕ್ಕೆ ಅನುಭವಸ್ಥ ಪುರುಷ ಅಭ್ಯರ್ಥಿ ಬೇಕಾಗಿದ್ದಾರೆ. ನೇರವಾಗಿ ಭೇಟಿಯಾಗಬಹುದು. ಸ್ಥಳೀಯರಿಗೆ ಮೊದಲ ಆದ್ಯತೆಫೋ: 08257-232366, mob:9742992599
ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯ ಬಹುಸಂಖ್ಯಾತರು ಮಾತನಾಡುವ ತುಳು ಭಾಷೆಯನ್ನು ರಾಜ್ಯದ ಅಧಿಕೃತ ಭಾಷೆಯಾಗಿ ಮಾಡಲು ಹಾಗೂ 8ನೇ ಪರಿಚ್ಛೇದಕ್ಕೆ ಸೇರಿಸುವಂತೆ ಆಗ್ರಹಿಸಿ ಹಾಗೂ ಈ ಬಗ್ಗೆ ಸದನದಲ್ಲಿ ಜನಪ್ರತಿನಿಧಿಗಳು ದ್ವನಿ ಎತ್ತುವಂತೆ ಆಗ್ರಹಿಸಿ ಪೋಸ್ಟ್ ಕಾರ್ಡ್ ಚಳುವಳಿ ನಡೆಸಲು ತುಳುನಾಡಿನ ವಿವಿಧ ಸಂಘಟನೆಗಳು ಮುಂದಾಗಿವೆ.ತುಳುಭಾಷೆಗೆ ರಾಜ್ಯ ಭಾಷೆಯ ಮಾನ್ಯತೆ ನೀಡಲು ಈ ಹಿಂದಿನಿಂದಲೇ ಆಗ್ರಹಗಳು...
Loading posts...
All posts loaded
No more posts
