Ad Widget

ಮಡಪ್ಪಾಡಿ ಗಣೇಶೋತ್ಸವ ಕಾರ್ಯಕ್ರಮ

ಯುವಕ ಮಂಡಲ (ರಿ) ಮಡಪ್ಪಾಡಿ, ಶ್ರೀ ರಾಮ ಭಜನಾ ಮಂಡಳಿ ಮಡಪ್ಪಾಡಿ, ಮಂಜುಶ್ರೀ ಯಕ್ಷಗಾನ ಕಲಾ ಸಂಘ (ರಿ) ಮಡಪ್ಪಾಡಿ, ಉಜ್ವಲ ಮಹಿಳಾ ಮಂಡಳ(ರಿ) ಮಡಪ್ಪಾಡಿ, ಗ್ರಾಮಸ್ಥರ ಹಾಗೂ ಸಮಸ್ತ ಭಕ್ತಾದಿಗಳ ಆಶ್ರಯದಲ್ಲಿ ವರ್ಷಂಪ್ರತಿ ನಡೆಯುತ್ತಿದ್ದ ಸಾರ್ವಜನಿಕ ಗಣೇಶೋತ್ಸವ ಕಾರ್ಯಕ್ರಮ ಈ ವರ್ಷ ಸರಕಾರದ ಷರತ್ತುಬದ್ಧ ನಿಯಮಗಳಿರುವುದರಿಂದ ಕೇವಲ ಗಣಪತಿ ಹವನದೊಂದಿಗೆ ಆಚರಿಸಲಾಯಿತು.ಈ ಕಾರ್ಯಕ್ರಮದಲ್ಲಿ ಜಂಟಿ...

ಕುಲ್ಕುಂದ : ದಶ ವರ್ಷದ ಗಣೇಶೋತ್ಸವ

ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ವತಿಯಿಂದ 10 ನೇ ವರ್ಷದ ಗಣೇಶೋತ್ಸವ ಕಾರ್ಯಕ್ರಮ ಸರಳವಾಗಿ ಆಚರಿಸಲಾಯಿತು.
Ad Widget

ಮಡಪ್ಪಾಡಿ ಯುವಕ ಮಂಡಲದ ಅಧ್ಯಕ್ಷರಾಗಿ ಧನ್ಯಕುಮಾರ್ ದೇರುಮಜಲು – ಕಾರ್ಯದರ್ಶಿ ಭಗತ್ ದೇರಾಜೆ

ಮಡಪ್ಪಾಡಿ ಯುವಕ ಮಂಡಲದ 2020-21 ಸಾಲಿನ ಮಹಾಸಭೆ ಸೆ.10 ರಂದು ನಡೆದು ನೂತನ ಪದಾಧಿಕಾರಿಗಳ  ಆಯ್ಕೆ ಮಾಡಲಾಯಿತು. ಗೌರವಾಧ್ಯಕ್ಷರಾಗಿ ಲೋಹಿತ್ ಬಾಳಿಕಳ, ಅಧ್ಯಕ್ಷರಾಗಿ  ಧನ್ಯಕುಮಾರ್ ದೇರುಮಜಲು, ಕಾರ್ಯದರ್ಶಿಯಾಗಿ ಭಗತ್ ದೇರಾಜೆ, ಉಪಾಧ್ಯಕ್ಷರಾಗಿ ಚೇತನ್ ಕುಚ್ಚಾಲ & ರಂಜಿತ್ ಬೊಮ್ಮೆಟ್ಟಿ, ಜತೆ ಕಾರ್ಯದರ್ಶಿಯಾಗಿ ಪ್ರೆಕ್ಷಿತ್ ಬೊಮ್ಮೆಟ್ಟಿ & ಮಣೀಶ್ ಕೇವಳ, ಕ್ರೀಡಾ ಕಾರ್ಯದರ್ಶಿಯಾಗಿ ಕಿರಣ್ ಶೀರಡ್ಕ &...

ಬಾಳಿಲ-ಮುಪ್ಪೇರ್ಯ ನಾಗರಿಕ ಸೇವಾ ಸಮಿತಿಯಿಂದ 39ನೇ ವರ್ಷದ ನಾಡಹಬ್ಬ ಗಣೇಶೋತ್ಸವ ಆಚರಣೆ

ನಾಗರಿಕ ಸೇವಾ ಸಮಿತಿ ಬಾಳಿಲ-ಮುಪ್ಪೇರ್ಯ ಇದರ ವತಿಯಿಂದ 39ನೇ ವರ್ಷದ ನಾಡಹಬ್ಬ ಗಣೇಶೋತ್ಸವ ಆಚರಣೆಸೆ.10 ರಂದು ನಡೆಯಿತು. ಕೋವಿಡ್ ನಿಬಂಧನೆಯಿಂದ ನಡೆದ ಸರಳ ಕಾರ್ಯಕ್ರಮದಲ್ಲಿ ಗಣಪತಿ ಪ್ರತಿಷ್ಠೆ ಹಾಗೂ ಪೂಜಾ ಕಾರ್ಯಕ್ರಮ ನಡೆಯಿತು. ಸ್ಥಳೀಯ ಭಜನಾ ಮಂಡಳಿ ಹಾಗೂ ನಡುಗಲ್ಲು ಶ್ರೀ ದುರ್ಗಾ ಭಜನಾ ಮಂಡಳಿ ಸದಸ್ಯರಿಂದ ಭಜನಾ ಕಾರ್ಯಕ್ರಮ ನೆರವೇರಿತು. ಈ ಸಂದರ್ಭದಲ್ಲಿ ಸಮಿತಿಯ...

ಬೆಳ್ಳಾರೆ : 50ನೇ ವರ್ಷದ ಶ್ರೀ ಗಣೇಶೋತ್ಸವ

ಸಾರ್ವಜನಿಕ ಸಾಂಸ್ಕೃತಿಕ ಗಣೇಶೋತ್ಸವ ಸಮಿತಿ(ರಿ.) ಮತ್ತು ವಿರಾಟ್ ಫ್ರೆಂಡ್ಸ್ (ರಿ.) ಬೆಳ್ಳಾರೆ ಇದರ ಆಶ್ರಯದಲ್ಲಿ 50ನೇ ವರ್ಷದ ಶ್ರೀ ಗಣೇಶೋತ್ಸವವನ್ನು ಅಜಪಿಲ ಶ್ರೀ ಮಹಾಲಿಂಗೇಶ್ವರ ದೇವಾಲಯದ ಸಭಾಭವನದಲ್ಲಿ ನಡೆಸಲಾಯಿತು. ಈ ಬಾರಿ ಕೋವಿಡ್ ಹಾವಳಿಯಿಂದಾಗಿ ಅದ್ದೂರಿಯ ಆಚರಣೆ ನಡೆಸದೆ ಸರಳವಾಗಿ ಗಣೇಶೋತ್ಸವ ಆಚರಿಸಲಾಯಿತು. ಗಣಪತಿ ಮೂರ್ತಿ ಪ್ರತಿಷ್ಠಾಪನೆ, ಪೂಜೆ ಹಾಗೂ ಮಹಾಪೂಜೆ ನೆರವೇರಿತು. ಬೆಳ್ಳಾರೆ ಶ್ರೀ...

ಶುಭಶ್ರೀ ಮಹಿಳಾ ಮಂಡಲದಿಂದ ಶಿಕ್ಷಕರ ದಿನಾಚರಣೆ ಅಂಗವಾಗಿ ಶಿಕ್ಷಕಿಯರಿಗೆ ಸನ್ಮಾನ

ಶುಭಶ್ರೀ ಮಹಿಳಾ ಮಂಡಲದ ವತಿಯಿಂದ ಕನ್ನಡ ಭವನದಲ್ಲಿ ನಡೆದ ಶಿಕ್ಷಕರ ದಿನಾಚರಣೆ ಕಾರ್ಯಕ್ರಮವನ್ನು ಎಂ. ಮೀನಾಕ್ಷಿ ಗೌಡ ಅವರು ಉದ್ಘಾಟಿಸಿದರು. ಕಾಂತಮಂಗಲ ಕಿರಿಯ ಪಾಥಮಿಕ ಶಾಲೆಯ ಸರ್ವತೋಮುಖ ಅಭಿವೃದ್ಧಿಗೆ ಕಾರಣರಾದ ಶಿಕ್ಷಕಿ ವಿಜಯಲಕ್ಷ್ಮೀ. ಎಸ್ ರವರನ್ನು "ಉತ್ತಮ ಶಿಕ್ಷಕ ಪ್ರಶಸ್ತಿ" ನೀಡಿ ಗೌರವಿಸಲಾಯಿತು. ಬಳಿಕ ಶುಭಶ್ರೀ ಮಹಿಳಾ ಮಂಡಲದ ಮಹಾಸಭೆಯು ನಡೆಯಿತು. ಈ ಸಂದರ್ಭದಲ್ಲಿ ಸರಕಾರಿ...

ಕೋಟೆಮುಂಡುಗಾರು : 30ನೇ ವರ್ಷದ ಗಣೇಶೋತ್ಸವ

ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಕೋಟೇಮುಂಡುಗಾರು ಇದರ ವತಿಯಿಂದ 30ನೇ ವರ್ಷದ ಗಣೇಶೋತ್ಸವವನ್ನು ಕೋಟೆಮುಂಡುಗಾರು ಸ.ಹಿ.ಪ್ರಾ.ಶಾಲೆಯಲ್ಲಿ ಸರಳ ಹಾಗೂ ಸಾಂಕೇತಿಕವಾಗಿ ಆಚರಿಸಲಾಯಿತು. ಅರ್ಚಕರಾದ ಶಂಭಯ್ಯ ಭಟ್ ಮುಂಡುಗಾರು ಇವರ ನೇತೃತ್ವದಲ್ಲಿ ಮೂರ್ತಿ ಪ್ರತಿಷ್ಠಾಪನೆ, ಗಣಪತಿ ಹವನ ನಡೆಯಿತು. ಸಮಿತಿಯ ಅಧ್ಯಕ್ಷ ರಾಜೇಶ್ ಪಟ್ಟೆ ದೀಪ ಪ್ರಜ್ವಲನೆ ನೆರವೇರಿಸಿದರು. ಈ ಸಂದರ್ಭದಲ್ಲಿ ಸಮಿತಿಯ ಕಾರ್ಯದರ್ಶಿ ಗಿರಿಧರ ಕಳಂಜ,...

ವಳಲಂಬೆ : 18ನೇ ವರ್ಷದ ಗಣೇಶೋತ್ಸವ

ಶ್ರೀ ಶಂಖಪಾಲ ಸುಬ್ರಹ್ಮಣ್ಯ ದೇವಸ್ಥಾನ ವಳಲಂಬೆ 18 ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವ ಕಾರ್ಯಕ್ರಮವು ಬೆಳಿಗ್ಗೆ 9.00 ಗಂಟೆಗೆ ಗಣಪತಿ ಪ್ರತಿಷ್ಠೆ ಯೊಂದಿಗೆ ಪ್ರಾರಂಭಗೊಂಡಿತು. ಕೊವಿಡ್19ರ ಕಾರಣ ಯಾವುದೇ ಸ್ಪರ್ಧಾ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳಿಲ್ಲದೇ ಸರಳವಾಗಿ ಆಚರಿಸಲಾಯಿತು. ಭಜನಾ ಕಾರ್ಯಕ್ರಮ ಹಾಗೂ ಧಾರ್ಮಿಕ ಕಾರ್ಯಕ್ರಮಕ್ಕೆ ಸೀಮಿತಗೊಳಿಸಲಾಗಿದೆ.ನಾಳೆಯ ದಿನ ಸಂಜೆ 5.00 ಗಂಟೆಗೆ ಶ್ರೀ ಗಣಪತಿ...

ಮಂಡೆಕೋಲು : ಗಣೇಶೋತ್ಸವ

ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿಯ ವತಿಯಿಂದ ಗಣೇಶೋತ್ಸವ ಕಾರ್ಯಕ್ರಮ ನಡೆಯಿತು. ಇಂದು ಬೆಳಗ್ಗೆ ದೇವರ ಪ್ರತಿಷ್ಠಾಪನೆ ನಡೆದಿದ್ದು, ಸಂಜೆ ವಿಸರ್ಜನೆ ನಡೆಯಲಿದೆ.

ಕೊನೆಗೂ ವೀಕೆಂಡ್ ಕರ್ಫ್ಯೂ ರದ್ದು : ಸೋಂಕು ಹೆಚ್ಚಿದರೆ ಮತ್ತೆ ಕರ್ಫ್ಯೂ ಹೇರಲು ಜಿಲ್ಲಾಡಳಿತಕ್ಕೆ ಅಧಿಕಾರ

ದ.ಕ ಕನ್ನಡ ಸೇರಿದಂತೆ ಕೇರಳ ಗಡಿ ಹಂಚಿಕೊಂಡಿದ್ದ ಜಿಲ್ಲೆಗಳಲ್ಲಿ ಹೇರಲಾಗಿದ್ದ ವೀಕೆಂಡ್ ಕರ್ಫ್ಯೂವನ್ನು ರದ್ದುಗೊಳಿಸಿ ರಾಜ್ಯ ಸರ್ಕಾರ ಆದೇಶಿಸಿದೆ.ವೀಕೆಂಡ್ ಕರ್ಫ್ಯೂ ಇರುವ ಜಿಲ್ಲೆಗಳಲ್ಲಿ ಶೇ.2 ಕ್ಕಿಂತ ಕಡಿಮೆ ಪಾಸಿಟಿವಿಟಿ ದರ ಹೊಂದಿರುವ ಕಾರಣ ವೀಕೆಂಡ್ ಕರ್ಫ್ಯೂ ಹಿಂತೆಗೆದುಕೊಳ್ಳುವ ಕುರಿತು ಸರ್ಕಾರ ಆದೇಶಿಸಿದೆ. ಮುಂದಿನ ದಿನಗಳಲ್ಲಿ ಮತ್ತೆ ಗಡಿ ಜಿಲ್ಲೆಗಳಲ್ಲಿ ಸೋಂಕು ಹೆಚ್ಚಾದರೆ, ಸೂಕ್ತ ನಿರ್ಧಾರವನ್ನು ಕೈಗೊಳ್ಳಲು...
Loading posts...

All posts loaded

No more posts

error: Content is protected !!