- Sunday
- August 16th, 2026
ಬಳ್ಪ ಮತ್ತು ಸುಬ್ರಹ್ಮಣ್ಯದಲ್ಲಿ 1 ರಿಂದ 10 ನೇ ತರಗತಿ ವಿಧ್ಯಾರ್ಥಿಗಳಿಗಾಗಿ ಅನುಭವಿ ಶಿಕ್ಷಕರಿಂದ ಎಕ್ಸಲೆಂಟ್ ಟ್ಯೂಷನ್ ತರಗತಿ ಮತ್ತು ನವೋದಯ,ಮೊರಾರ್ಜಿ ದೇಸಾಯಿ ಪ್ರವೇಶ ಪರೀಕ್ಷೆಯ ತರಬೇತಿ ನೀಡಲಾಗುವುದೆಂದು ತಿಳಿಸಿದ್ದಾರೆ. ಹೆಚ್ಚಿನ ಮಾಹಿತಿಗೆ ಸಂಪರ್ಕಿಸಿ 97414939247353494386
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಬೆಳ್ಳಾರೆ ಹಾಗೂ ದೊಡ್ಡತೋಟ ವಲಯಗಳ ಸೇವಾಪ್ರತಿನಿಧಿಗಳಿಗೆ ಜೂ.15 ರಂದು ಕುಕ್ಕುಜಡ್ಕ ಗ್ರಾಮ ಪಂಚಾಯತ್ ಕೊರಗ ಭವನದಲ್ಲಿ ಪ್ರಗತಿ ರಕ್ಷಾ ಕವಚದ ಬಗ್ಗೆ ಮಾಹಿತಿ ಮಾಹಿತಿ ಕಾರ್ಯಕ್ರಮ ನಡೆಯಿತು.ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಸುಳ್ಯ ತಾಲೂಕು ಯೋಜನಾಧಿಕಾರಿಗಳಾದ ನಾಗೇಶ್ ಅವರು ಕಾರ್ಯಕ್ರಮವನ್ನು ಉದ್ಘಾಟಿಸಿದರು.ತಾಲೂಕು ಕೃಷಿ ಅಧಿಕಾರಿ ರಮೇಶ್ ಹಾಗೂ...
ನಡುಗಲ್ಲು ಸ.ಹಿ.ಪ್ರಾ ಶಾಲೆಯಲ್ಲಿ ಪ್ರಜಾಪ್ರಭುತ್ವದ ಮಾದರಿಯಲ್ಲಿ ಶಾಲಾ ಸಂಸತ್ತು ಚುನಾವಣೆ ನಡೆಯಿತು. ಮುಖ್ಯಮಂತ್ರಿ ಸ್ಥಾನಕ್ಕೆ 4 ಅಭ್ಯರ್ಥಿಗಳು,ಉಪಮುಖ್ಯಮಂತ್ರಿ ಸ್ಥಾನಕ್ಕೆ 5 ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಿ ಕಣದಲ್ಲಿದ್ದರು. ನಾಮಪತ್ರ ಪರಿಶೀಲನೆ ವೇಳೆ ಓರ್ವ ಅಭ್ಯರ್ಥಿ ನಾಮಪತ್ರ ಹಿಂಪಡೆದರು. ಚುನಾವಣಾಧಿಕಾರಿಗಳಾಗಿ ಶಿಕ್ಷಕರುಗಳಾದ ಕುಶಾಲಪ್ಪ ಟಿ., ಕು.ಸುಧಾರಾಣಿ, ಶ್ರೀಮತಿ ಮೋಕ್ಷ ಸಹಕರಿಸಿದರು. ಚಂದ್ರಶೇಕರ ಪಿ. ಇವರು ಸಲಹೆಗಾರರಾಗಿ ಸಹಕರಿಸಿದರು. ಮತದಾನ...
ಅನುಭವವು ತಾನೇ ಜಗದ ಅತೀ ದೊಡ್ಡ ಪಾಠವು, ಅನುಭವವು ಕಲಿಸುವ ಪಾಠ ಎಂದೂ ಮರೆಯದು, ಬದುಕಿನಲ್ಲಿ ಎಂದೂ ಮರೆಯದು, ಅದು ಸೋಲೇ ಇರಲಿ ಇಲ್ಲ ಗೆಲುವೇ ಇರಲಿ, ಅದು ನೋವೇ ಇರಲಿ ಇಲ್ಲ ನಲಿವೇ ಇರಲಿ…ಬದುಕಿನ ಪ್ರತಿ ನಿಮಿಷ ಅನುಭವವೇ ತಾನೇ, ಒಂದೊಂದು ನಿಮಿಷವು ಇಲ್ಲಿ ಪಾಠವೇ ತಾನೇ…ಅನುಭವದ ಪುಸ್ತಕದಲ್ಲಿ ಸೋಲುನೂ ಒಂದು ಪಾಠ, ಗೆಲುವನ್ನು...
ಸರಕಾರಿ ಪ್ರೌಢಶಾಲೆ ಎಣ್ಮೂರು ಇಲ್ಲಿ ಸುಮಾರು 12 ವರ್ಷಗಳಿಂದ ಮುಖ್ಯ ಶಿಕ್ಷಕಿಯಾಗಿ ಕರ್ತವ್ಯ ಸಲ್ಲಿಸಿ ವರ್ಗಾವಣೆಗೊಂಡ ಶ್ರೀಮತಿ ಶೀತಲ್ ಯು.ಕೆ ಇವರ ಬೀಳ್ಕೊಡುಗೆ ಸಮಾರಂಭ ಜೂ.11ರಂದು ನಿಂತಿಕಲ್ಲಿನ ಧರ್ಮಶ್ರೀ ಆರ್ಕೇಡ್ ನಲ್ಲಿ ನಡೆಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ಮುರುಳ್ಯ ಗ್ರಾಮ ಪಂಚಾಯತ್ ಅಧ್ಯಕ್ಷೆ ಕುಮಾರಿ ಜಾನಕಿ ಮುರುಳ್ಯ ಮಾತನಾಡಿ ಪ್ರಾಮಾಣಿಕ ಸೇವೆಯನ್ನು ಎಲ್ಲರೂ ಮೆಚ್ಚುತ್ತಾರೆ ಎನ್ನುವುದಕ್ಕೆ...
ರಕ್ತದಾನ ಜೀವ ಉಳಿಸುವ ಸಂಜೀವಿನಿ. ಆ ನಿಟ್ಟಿನಲ್ಲಿ ವಿಶ್ವ ರಕ್ತದಾನಿಗಳ ದಿನದ ಪ್ರಯುಕ್ತ ಪ್ರತೀ ವರ್ಷ ರಕ್ತದಾನ ಶಿಬಿರ ಹಮ್ಮಿಕೊಳ್ಳುವ ಮೂಲಕ ಎನ್ನೆಂಸಿಯ ಯುವ ರೆಡ್ ಕ್ರಾಸ್ ಘಟಕ ಜೀವದಾನದ ಕೆಲಸ ಮಾಡುತ್ತಿದೆ ಎಂದು ಅಕಾಡೆಮಿ ಆಫ್ ಲಿಬರಲ್ ಎಜ್ಯುಕೇಷನ್ (ರಿ) ನ ಅಧ್ಯಕ್ಷರಾದ ಡಾ. ಕೆ. ವಿ ಚಿದಾನಂದ ಅವರು ಅಭಿಪ್ರಾಯಪಟ್ಟರು. ಅವರು ಸುಳ್ಯದ...
ಅರಂತೋಡು ಗ್ರಾಮ ಪಂಚಾಯತ್ ನ ಸಾಮಾನ್ಯ ಸಭೆ ಗ್ರಾಮ ಪಂಚಾಯತ್ ಅಧ್ಯಕ್ಷೆ ಶ್ರೀಮತಿ ಹರಿಣಿ ದೇರಾಜೆಯವರ ಅಧ್ಯಕ್ಷತೆ ಯಲ್ಲಿ ಜೂ.13 ರಂದು ಪಂಚಾಯತ್ ಸಭಾಂಗಣ ನಡೆಯಿತು. ಸಭೆಯಲ್ಲಿ ಉಪಾಧ್ಯಕ್ಷೆ ಶ್ವೇತಾ ಅರಮನೆಗಯ, ಸದಸ್ಯರಾದ ಶಿವಾನಂದ ಕುಕ್ಕುಂಬಳ, ಕೇಶವ ಅಡ್ತಲೆ, ರವೀಂದ್ರ ಪಂಜಿಕೋಡಿ, ವೆಂಕಟ್ರಮಣ ಪೆತ್ತಾಜೆ, ಗಂಗಾಧರ ಗುಡ್ಲಬನ, ಶಶಿಧರ ದೊಡ್ಡಕುಮೇರಿ, ಭವಾನಿ ಚಿಟ್ಟನ್ನೂರು,ವಿನೋದ ತೊಡಿಕಾನ, ಮಾಲಿನಿ...
ಬೂಡು ಭಗವತಿ ದೇವಸ್ಥಾನದಲ್ಲಿ ಶ್ರೀ ಭಗವತಿ ಯುವ ಸೇವಾ ಸಂಘದ ಮಹಾಸಭೆ ಜೂ.12 ರಂದು ಜರುಗಿತು. ಗೌರವಾಧ್ಯಕ್ಷರಾದ ಬೂಡು ರಾಧಾಕೃಷ್ಣ ರೈಯವರು ಅಧ್ಯಕ್ಷತೆ ವಹಿಸಿದ್ದರು. ಅಧ್ಯಕ್ಷರಾದ ವಾಸುದೇವನಾಯಕ್ ರವರು ಸ್ವಾಗತಿಸಿದರು. ಸಂಘದ ಖಜಾಂಜಿಯವರಾದ ರಾಮಚಂದ್ರ (ಪುಟ್ಟ) ರವರು ಲೆಕ್ಕಪತ್ರ ಮಂಡಿಸಿದರು. ಬಳಿಕ ನೂತನ ಪದಾಧಿಕಾರಿಗಳ ಆಯ್ಕೆ ನಡೆಯಿತು. ಗೌರವಾಧ್ಯಕ್ಷರಾಗಿ ಬೂಡು ರಾಧಾಕೃಷ್ಣ ರೈಯವರು ಪುನರಾಯ್ಕೆಯಾದರು. ಅಧ್ಯಕ್ಷರಾಗಿ...
ಕಲ್ಮಡ್ಕ ಗ್ರಾಮದ ಕಡಂಬುಕಾನ ದಿ|ಕೃಷ್ಣ ನಾಯ್ಕರವರ ಪುತ್ರ ಜಯಂತ್ ಆರ್ ಕೆ ರವರ ವಿವಾಹವು ಮಡಿಕೇರಿ ತಾಲೂಕಿನ ಯಂ.ಚೆಂಬು ಗ್ರಾಮದ ಮಾಪ್ಲಕಜೆ ಮಹಾಲಿಂಗ ನಾಯ್ಕರ ಸುಪುತ್ರಿ ಸ್ವಾತಿ ಎಂ ಎಂ ರವರೊಂದಿಗೆ ಜೂ.06 ರಂದು ಬಿ.ಯಸ್. ಸಭಾಭವನ ತೊಡಿಕಾನದಲ್ಲಿ ನಡೆಯಿತು. ಜೂ. 08 ರಂದು ಕಾಚಿಲ ವಿಷ್ಣುಮೂರ್ತಿ ಸಭಾಭವನದಲ್ಲಿ ಅತಿಥಿ ಸತ್ಕಾರ ನಡೆಯಿತು.
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಸುಬ್ರಹ್ಮಣ್ಯ, ಪಂಜ, ಗುತ್ತಿಗಾರು ವಲಯಗಳ ಸೇವಾಪ್ರತಿನಿಧಿಗಳಿಗೆ ಜೂ.13 ರಂದು ಪಂಜ ಭಜನಾ ಮಂದಿರದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಸುಳ್ಯ ತಾಲೂಕು ಯೋಜನಾಧಿಕಾರಿಗಳಾದ ನಾಗೇಶ್, ಜಿಲ್ಲಾ ಸಮನ್ವಯಾಧಿಕಾರಿಗಳಾದ ಸೋಮಪ್ಪ ಗೌಡ ಹಾಗೂ ಜೆ.ವಿ.ಕೆ ಸಮನ್ವಯಾಧಿಕಾರಿಗಳಾದ ಶ್ರೀಮತಿ ಭಾರತಿ ಇವರುಗಳು ಪ್ರಗತಿ ರಕ್ಷಾ ಕವಚದ ಬಗ್ಗೆ ಮಾಹಿತಿ ನೀಡಿದರು.ಈ...
Loading posts...
All posts loaded
No more posts
