ಏನೆಕಲ್ಲು : ಅಪ್ರಾಪ್ತ ವಿದ್ಯಾರ್ಥಿನಿಯ ಮೇಲೆ ಲೈಂಗಿಕ ದೌರ್ಜನ್ಯ ಆರೋಪ ; ಯುವಕ ಪೊಲೀಸ್ ವಶಕ್ಕೆ

ಜು.16 : ಕಡಬ ತಾಲೂಕಿನ ಏನೆಕಲ್ಲು ಗ್ರಾಮದ ಕಲ್ಲಾಜೆ ದೇವನಹಳ್ಳಿ ಪ್ರದೇಶದಲ್ಲಿ 9ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿರುವ ಅಪ್ರಾಪ್ತ ವಿದ್ಯಾರ್ಥಿನಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಸುಬ್ರಹ್ಮಣ್ಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪೊಲೀಸರ ಮಾಹಿತಿ ಪ್ರಕಾರ, ದೂರುದಾರರ ಅಪ್ರಾಪ್ತ ಪುತ್ರಿ ಜುಲೈ 07ರಂದು ಏನೆಕಲ್ಲು ಗ್ರಾಮದ ತನ್ನ ಸ್ನೇಹಿತೆಯ ಮನೆಗೆ ತೆರಳಿದ್ದು, ಜುಲೈ...

ದ್ವಾದಶ ರಾಶಿಗಳ ದಿನ ಭವಿಷ್ಯ

ದಿನಾಂಕ : 17-07-2026 ಗುರುವಾರಜ್ಯೋತಿಷ್ಯರು : ಪ್ರವೀಣ್ ಶಿಬರೂರಾಯಮಂಡೆಕೋಲು, ಸುಳ್ಯಮೊ: 9591969197*01,ಮೇಷರಾಶಿ*,ಇಂದು ಈ ರಾಶಿಯವರು ಕೆಲಸದಲ್ಲಿ ಪ್ರಭುದ್ಧತೆ ಮೆರೆಯುತ್ತಾರೆ.ಶಿಸ್ತು ಮತ್ತು ಸಂಯಮದಿಂದ ಜೀವನ ಕಟ್ಟಿಕೊಳ್ಳುವ ಪ್ರಯತ್ನ ಸಾಗಲಿ. ನಿಮ್ಮಲ್ಲಿನ ವಿಶೇಷ ಪ್ರತಿಭೆಗಳಿಗೆ ಸೂಕ್ತ ವೇದಿಕೆ ದೊರೆಯುವುದು ನಿಶ್ಚಿತ. ಪ್ರೀತಿಯಲ್ಲಿ ಸಂತೋಷವಾಗಿರುವುದು ಹೇಗೆ ಎಂದು ತಿಳಿಯಿರಿ, ಗಮನಿಸಿ:-ಸ್ವಯಂ ಭರವಸೆಯನ್ನು ಅಭ್ಯಾಸ ಮಾಡಿಕೊಳ್ಳಿ, ಪರಿಹಾರ:-ಗಣಪತಿಗೆ ದೇವರಿಗೆ ಗರಿಕೆ ನೀಡಿ,...
Ad Widget

ಗುತ್ತಿಗಾರು : ಸರಕಾರಿ ಪದವಿ ಪೂರ್ವ ಕಾಲೇಜು ವಿದ್ಯಾರ್ಥಿ ಮಂತ್ರಿಮಂಡಲದ ಪದಗ್ರಹಣ ಸಮಾರಂಭ

ಸರಕಾರಿ ಪದವಿ ಪೂರ್ವ ಕಾಲೇಜು ಗುತ್ತಿಗಾರು ಇದರ 2026-27 ಸಾಲಿನ ಕಾಲೇಜು ಮಂತ್ರಿಮಂಡಲದ ಪದಗ್ರಹಣ ಸಮಾರಂಭ ಕಾಲೇಜು ಸಭಾಂಗಣದಲ್ಲಿ ನಡೆಯಿತು. ಶಾರದಾ ಪದವಿ ಪೂರ್ವ ಕಾಲೇಜು ಸುಳ್ಯ ಇದರ ನಿವೃತ ಇತಿಹಾಸ ಉಪನ್ಯಾಸಕರಾದ ಪ್ರಸನ್ನ.ನಿಡ್ಯಮಲೆ ಇವರು ಶೈಕ್ಷಣಿಕ ಸಾಲಿನ ಮಂತ್ರಿ ಮಂಡಲದ ಉದ್ಘಾಟನೆ ನೆರವೇರಿಸಿ ಶುಭಹಾರೈಸಿದರು. ಪ್ರಧಾನ ಮಂತ್ರಿ ಕಾಲೇಜು ವಿಭಾಗ ಮೇಘ.ಹೆಚ್.ಕೆ ಇವರಿಗೆ ಕಾಲೇಜು...

ಆರೋಗ್ಯ ಸಚಿವರನ್ನು ಭೇಟಿಯಾಗಿ ಮನವಿ ಸಲ್ಲಿಸಿದ ಶಾಸಕಿ ಭಾಗೀರಥಿ ಮುರುಳ್ಯ

ವಿಧಾನ ಸೌಧದಲ್ಲಿ ನಡೆದ KFD ಸಭೆಯಲ್ಲಿ ಭಾಗವಹಿಸಿದ್ದ ಶಾಸಕರು ಕ್ಷೇತ್ರದಲ್ಲಿ ಪ್ರಮುಖವಾಗಿ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ವೈದ್ಯರ ಮತ್ತು ಸಿಬಂದಿ ಕೊರತೆಯ ಬಗ್ಗೆ ಸಭೆಯಲ್ಲಿ ತಿಳಿಸಿದರು. ಇದಕ್ಕೆ ಸಭೆಯ ಇತರ ಶಾಸಕರು ಕೂಡ ಧ್ವನಿಯಾಗಿ 24×7 ಸೇವೆಯನ್ನು ನೀಡುವಂತೆ ಸಚಿವರನ್ನು ಒತ್ತಾಸಿದರು. ಸಭೆಯ ನಂತರ ಸುಳ್ಯ ವಿಧಾನ ಸಭಾ ಕ್ಷೇತ್ರದ ಸಮುದಾಯ ಆರೋಗ್ಯ ಕೇಂದ್ರಗಳಲ್ಲಿ ಡಯಾಲಿಸಿಸ್...

ಕುಕ್ಕೆ ಸುಬ್ರಹ್ಮಣ್ಯ : ಆಶ್ಲೇಷ ನಕ್ಷತ್ರ ಹಿನ್ನೆಲೆ ಭಕ್ತರ ಸಾಲು

ಸುಬ್ರಹ್ಮಣ್ಯ ಜುಲೈ 16 : ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ತಿಂಗಳಿಗೊಮ್ಮೆ ಬರುವ ಆಶ್ಲೇಷ ನಕ್ಷತ್ರದಂದು ಅಧಿಕ ಸಂಖ್ಯೆಯಲ್ಲಿ ಭಕ್ತಾದಿಗಳು ಕ್ಷೇತ್ರಕ್ಕೆ ಬಂದು ಆಶ್ಲೇಷ ಬಲಿ ಸೇವೆ ಸಲ್ಲಿಸುವುದಾಗಿದೆ. ಅದೇ ರೀತಿ ಈ ಬಾರಿ ಮಳೆಗಾಲವಾದರೂ ಮಳೆ ಇಲ್ಲದ ಕಾರಣ ಹೆಚ್ಚಿನ ಭಕ್ತರು ಆಶ್ಲೇಷ ಸೇವೆಗೆಂದೆ ಬಂದು ನಿನ್ನೆ ಬುಧವಾರದಂದು ಕುಕ್ಕೆ ಕ್ಷೇತ್ರದ ದೇವಳದ ವಸತಿ...

ಸುಬ್ರಹ್ಮಣ್ಯದ ಗೃಹ ರಕ್ಷಕ ದಳದ ಸಿಬ್ಬಂದಿಗಳಿಗೆ ರೈನ್ ಕೋಟ್ ವಿತರಣೆ

ಸುಬ್ರಹ್ಮಣ್ಯ ಜುಲೈ 16 : ಸುಬ್ರಹ್ಮಣ್ಯ ಪೊಲೀಸ್ ಠಾಣಾ ಸುಪರ್ದಿಯಲ್ಲಿ ಕಾರ್ಯನಿರ್ವಹಿಸುತ್ತಿರುವ 20 ಜನ ಗ್ರಹರಕ್ಷಕ ಸಿಬ್ಬಂದಿಯವರಿಗೆ ಸುಬ್ರಹ್ಮಣ್ಯದ ಅಖಿಲ ಭಾರತ ಅಯ್ಯಪ್ಪ ಸೇವಾ ಸಮಿತಿ ವತಿಯಿಂದ ರೈನ್ ಕೋರ್ಟ್ ಗುರುವಾರ ವಿತರಿಸಲಾಯಿತು.  ಸುಬ್ರಹ್ಮಣ್ಯದ ಕಾಶಿ ಕಟ್ಟೆ ಬಳಿಯ ಮೈದಾನದಲ್ಲಿ ಬೆಳಗ್ಗಿನ ಜಾವ ನಡೆದ ಕಾರ್ಯಕ್ರಮದಲ್ಲಿ ಅಯ್ಯಪ್ಪ ಸೇವಾ ಸಮಿತಿಯ ಸ್ಥಾಪಕ ಅಧ್ಯಕ್ಷ ಉಮೇಶ ಕೆ.ಎನ್...

ಅರಂಬೂರು : ಕಾರು ಹಾಗೂ ಬೈಕ್ ಅಪಘಾತ – ಸವಾರನಿಗೆ ಗಾಯ

ಅರಂಬೂರು ಸಮೀಪ ಅಲ್ಟೋ ಕಾರು ಹಾಗೂ ಬೈಕ್ ನಡುವೆ ಇದೀಗ ಅಪಘಾತ ಸಂಭವಿಸಿದ್ದು ಬೈಕ್ ಸವಾರನ ತಲೆಗೆ ಗಾಯವಾಗಿದೆ ಎನ್ನಲಾಗಿದೆ. ಅರಂಬೂರು ತೂಗುಸೇತುವೆ ಕಡೆಗೆ ಕಾರು ತಿರುಗುತ್ತಿದ್ದಾಗ ಪೆರಾಜೆ ಕಡೆಯಿಂದ ಬಂದ ಬೈಕ್ ಢಿಕ್ಕಿಯಾಗಿದೆ ಎನ್ನಲಾಗಿದೆ. ಹೆಚ್ಚಿನ ವಿವರ ಲಭ್ಯವಾಗಬೇಕಿದೆ.

ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನ ದ ಆಡಳಿತ ಮಂಡಳಿ ನೇಮಕ ಪ್ರಶ್ನೆಸಿ ಸಲ್ಲಿಸಿದ ಅರ್ಜಿ ವಜಾ

ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ಆಡಳಿತ ಮಂಡಳಿ ನೇಮಕ ಹಾಗೂ ಅಧ್ಯಕ್ಷರ ಆಯ್ಕೆ ಪ್ರಶ್ನಿಸಿ ಆಕಾಶ್ ಎಂಬ ವ್ಯಕ್ತಿ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ಇವತ್ತು ಮಾನ್ಯ ಕರ್ನಾಟಕ ಹೈಕೋರ್ಟ್ ನಲ್ಲಿ ವಿಚಾರಣೆಗೆ ಬಂದಿತ್ತು. ಈ ವೇಳೆ ಅರ್ಜಿದಾರರ ಪರ ವಕೀಲ ವಿವೇಕ್ ರೆಡ್ಡಿರವರು ವಾದ ಮಂಡನೆ ಮಾಡುತ್ತಾ ಹಿಂದೂ ಧಾರ್ಮಿಕ ದತ್ತಿಗಳ ಇಲಾಖೆ ಕಾನೂನಿನ ನಿಯಮವನ್ನು ಉಲ್ಲಂಘಿಸಿ...

ಇಂದಿನ(ಜುಲೈ 16) ಕ್ಯಾಂಪ್ಕೋ ಮಾರುಕಟ್ಟೆ ಮಾಹಿತಿ – ರಬ್ಬರ್ ಧಾರಣೆಯಲ್ಲಿ ಇಂದು ಮತ್ತೆ ಏರಿಕೆ..! ; ಅಡಿಕೆ, ಕಾಳುಮೆಣಸು, ಕೊಕ್ಕೋ ಹಾಗೂ ಕೊಬ್ಬರಿ ಸಂಪೂರ್ಣ ಸ್ಥಿರ…!! – ಅಡಿಕೆ, ಕಾಳುಮೆಣಸು, ರಬ್ಬರ್, ಕೊಕ್ಕೋ ಹಾಗೂ ಕೊಬ್ಬರಿ ಬೆಳೆಗಳ ಇಂದಿನ ಮಾರುಕಟ್ಟೆ ಧಾರಣೆಯನ್ನು ತಿಳಿಯಲು ಇಲ್ಲಿ ಕ್ಲಿಕ್ ಮಾಡಿ

ಮಾಹಿತಿ ಸಂಗ್ರಹ ಮತ್ತು ವರದಿ : ಉಲ್ಲಾಸ್ ಕಜ್ಜೋಡಿ (ವರದಿಗಾರರು, ಅಮರ ಸುಳ್ಯ ಸುದ್ದಿ ವಾರಪತ್ರಿಕೆ)ದಿನಾಂಕ : 16 ಜುಲೈ 2026ವಾರ : ಗುರುವಾರಮಾಹಿತಿ ಕೃಪೆ : ಕ್ಯಾಂಪ್ಕೋ ನಿ. ಮಂಗಳೂರು(ಸುಳ್ಯ ಶಾಖೆ)ಸುಳ್ಯ ತಾಲೂಕಿನ ಕೃಷಿಕರಿಗೆ ಸಹಾಯಕವಾಗಲಿ ಎನ್ನುವ ಸದುದ್ದೇಶದಿಂದ ಪ್ರಮುಖ ಕೃಷಿ ಉತ್ಪನ್ನಗಳ ಇಂದಿನ(ಜುಲೈ 16) ಮಾರುಕಟ್ಟೆ ಧಾರಣೆಯನ್ನು ಇಲ್ಲಿ ನೀಡಲಾಗಿದ್ದು, ಈ ಮಾಹಿತಿಯನ್ನು “ಕ್ಯಾಂಪ್ಕೋ...

ಬೆಳ್ಳಾರೆ- ಜು 17 ರಂದು ಗೌರಿಪುರಂ ಶ್ರೀ ರಾಜರಾಜೇಶ್ವರಿ ಕ್ಷೇತ್ರದಲ್ಲಿ ಭಜನಾ ಕಾರ್ಯಕ್ರಮ

ಬೆಳ್ಳಾರೆ ಗ್ರಾಮದ ಗೌರಿಪುರಂ ಶ್ರೀ ರಾಜರಾಜೇಶ್ವರಿ ಕ್ಷೇತ್ರದಲ್ಲಿ ಭಜನಾ ಕಾರ್ಯಕ್ರಮವು ಬೆಳ್ಳಾರೆಯ ನೆಟ್ಟಾರಿನ ಭ್ರಾಮರಿ ಭಜನಾ ಮಂಡಳಿಯವರಿಂದ ಜು 17 ರಂದು ಸಂಜೆ 6 ರಿಂದ 8 ರವರೆಗೆ ನಡೆಯಲಿದೆ.ನಂತರ ಮಹಾಪೂಜೆ, ಪ್ರಸಾದ ವಿತರಣೆ ಮತ್ತು ಅನ್ನಸಂತರ್ಪಣೆ ನಡೆಯಲಿದೆ.
Loading posts...

All posts loaded

No more posts

error: Content is protected !!