Ad Widget

ಬೆಳ್ಳಾರೆ : ಭಾ.ಜ.ಪ ಯುವ ಮೋರ್ಚಾ ಘಟಕದಿಂದ ರಕ್ಷಾ ಸಂಕಲ್ಪ ಉತ್ಸವ ದಿನಾಚರಣೆ

ಭಾ ಜ ಪಾ ಯುವ ಮೋರ್ಚಾ ಬೆಳ್ಳಾರೆ ಮಹಾಶಕ್ತಿಕೇಂದ್ರ ಘಟಕದ ವತಿಯಿಂದ ರಕ್ಷಾಬಂಧನ ದಿನವನ್ನು ವಿಶಿಷ್ಟವಾಗಿ ಆಚರಿಸುವ ಸಲುವಾಗಿ ಕೋವಿಡ್ ವಾರಿಯರ್ ಗಳಾಗಿ ಸೇವೆ ಸಲ್ಲಿಸಿದವರಿಗೆ ಧನ್ಯವಾದ ತಿಳಿಸುವ ಸಲುವಾಗಿ ' ರಕ್ಷಾ ಸಂಕಲ್ಪ ಉತ್ಸವ' ದಿನವನ್ನಾಗಿ ಬೆಳ್ಳಾರೆ ಪೊಲೀಸ್ ಠಾಣೆಯಲ್ಲಿ ಆಚರಿಸಲಾಯಿತು. ಈ ಸಂದರ್ಭದಲ್ಲಿ ಪ್ರಾಸ್ತಾವಿಕ ಮಾತುಗಳನ್ನಾಡಿದ ಸುಳ್ಯ ಯುವಮೋರ್ಚಾ ಮಂಡಲ ಸಮಿತಿಯ ಅಧ್ಯಕ್ಷರಾದ...

ಬಾಲಂಬಿಯಲ್ಲಿ ಕಂಡುಬಂದ ವಿಶೇಷ ಬಾಳೆಗಿಡ

ಚೆಂಬು ಗ್ರಾಮದ ಬಾಲಂಬಿ ತಿಮ್ಮಯ್ಯ ಇವರ ಮನೆಯ ತೋಟದಲ್ಲಿ ಕಂಡು ಬಂದ ವಿಶೇಷ ಕದೊಲಿ ಬಾಳೆ ಗಿಡ ನೋಡುಗರಲ್ಲಿ ಅಚ್ಚರಿ ಮೂಡಿಸಿದೆ.
Ad Widget

ನ.ಪಂ.ಮುಖ್ಯಾಧಿಕಾರಿ ಎಂ.ಆರ್. ಸ್ವಾಮಿ ಲಂಚ ಪಡೆಯುತ್ತಾರೆಂದು ಜಾಲತಾಣದಲ್ಲಿ ಆರೋಪ – ಕರ್ಪ್ಯೂ ಅವಧಿ ಮೀರಿ ವ್ಯಾಪಾರ ನಡೆಸಿದವರಿಗೆ ದಂಡ ಹಾಕಿದ್ದೇವೆ ಎಂ.ಆರ್.ಸ್ವಾಮಿ ಸ್ಪಷ್ಟನೆ

ನಗರ ಪಂಚಾಯತ್ ಮುಖ್ಯಾಧಿಕಾರಿ ಎಂ. ಆರ್ ಸ್ವಾಮಿಯವರು ಕೋವಿಡ್ ನಿಯಮದ ನೆಪದಲ್ಲಿ ದಂಧೆ ಮಾಡುತ್ತಿದ್ದಾರೆ. ಇವರ ಫೈನ್ ಕೇವಲ ಬಡ ವ್ಯಾಪಾರಿಗಳ ಮೇಲೆ, ಲಂಚ ಪಡೆದು ಅಕ್ರಮವೆಸಗುತ್ತಿದ್ದಾರೆ ಎಂದು ಬರಹವೊಂದು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ. ಸಾಮಾಜಿಕ ಜಾಲತಾಣದ ಬರಹ ಮಾನ್ಯ ಸುಳ್ಯದ ಶಾಸಕರಾದ ನಮ್ಮ ಹೆಮ್ಮೆಯ ಸಚಿವರು ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವರಾದ ಶ್ರೀ....

ಹರಿಹರ ಪಲ್ಲತ್ತಡ್ಕ : ಶ್ರೀ ಹರಿಹರೇಶ್ವರ ದೇವರ ಭಕ್ತಿ ಗೀತೆ ಬಿಡುಗಡೆ

https://youtu.be/DjtqA14H8eE ಹರಿಹರ ಪಲ್ಲತ್ತಡ್ಕದ ಶ್ರೀ ಹರಿಹರೇಶ್ವರ ದೇವರ ಭಕ್ತಿಗೀತೆಯನ್ನು ಆ.20ರ ವರಮಹಾಲಕ್ಷ್ಮಿ ಹಬ್ಬದ ದಿನದಂದು ಶ್ರೀ ಹರಿಹರೇಶ್ವರ ದೇವಸ್ಥಾನದಲ್ಲಿ ದೇವಸ್ಥಾನದ ಪ್ರಧಾನ ಅರ್ಚಕರು ಹಾಗೂ ಭಕ್ತಾದಿಗಳ ಸಮ್ಮುಖದಲ್ಲಿ ಬಿಡುಗಡೆಗೊಳಿಸಲಾಯಿತು.ಈ ಸಂದರ್ಭದಲ್ಲಿ ತಾರಾ ಮಲ್ಲಾರ, ಉಷಾ ಪ್ರಭಾಕರ, ಜಯಪ್ರಕಾಶ್ ಕಲ್ಲೇರಿಕಟ್ಟ, ಸಂತೋಷ್ ಗಡಿಕಲ್ಲು, ಪ್ರೀಯಾ ಕಲ್ಲೇಮಠ, ಶ್ರೀಕಾಂತ್ ಪಂಜ, ಗಣೇಶ್ ಮಂಚಿಕಟ್ಟೆ, ರಾಮಣ್ಣ ಮಂಚಿಕಟ್ಟೆ, ದಯನಂದ ಏನೆಕಲ್ಲು,...

ಚಟ್ಟೆಕಲ್ಲು ಫ್ರೆಂಡ್ಸ್ ಕ್ಲಬ್ ವತಿಯಿಂದ ಉತ್ತಮ ಸಾಧನೆಗೈದ ವಿದ್ಯಾರ್ಥಿಗಳಿಗೆ ಅಭಿನಂದನೆ

ಸಂಪಾಜೆ : ಚಟ್ಟೆಕಲ್ಲು ಫ್ರೆಂಡ್ಸ್ ಕ್ಲಬ್(CFC) (ರಿ.) ವತಿಯಿಂದ ಎಸ್ಸೆಸ್ಸೆಲ್ಸಿ ಹಾಗೂ ಪಿಯುಸಿ ಯಲ್ಲಿ ಉತ್ತಮ ಸಾಧನೆಗೈದ ವಿದ್ಯಾರ್ಥಿಗಳಿಗೆ ಅಭಿನಂದನಾ ಕಾರ್ಯಕ್ರಮವು ಕಲ್ಲುಗುಂಡಿ ಹಯಾತುಲ್ ಇಸ್ಲಾಂ ಮದರಸದಲ್ಲಿ ನಡೆಯಿತು. ಎಂ.ಜೆ.ಎಂ ಕಲ್ಲುಗುಂಡಿ ಖತೀಬರಾದ ನಈಂ ಫೈಝಿ ಉಸ್ತಾದರು ದುಆ ನೆರವೇರಿಸಿದರು. ಸಿ.ಎಫ್.ಸಿ ಅಧ್ಯಕ್ಷರಾದ ಹಸೈನಾರ್ ಸಿ.ಎ ರವರು ಕಾರ್ಯಕ್ರಮದ ಅಧ್ಯಕ್ಷ ವಹಿಸಿದ್ದರು. ಗ್ರಾಮ ಪಂಚಾಯತ್ ಸಂಪಾಜೆ...

ರಕ್ಷಾ ಬಂಧನ : ಸಹೋದರಿಗೆ ರಕ್ಷಣಾ ದಿಗ್ಬಂಧನ

ಭಾರತದಲ್ಲಿ ಆಚರಿಸಲಾಗುವ ಪವಿತ್ರ ಹಿಂದೂ ಹಬ್ಬಗಳಲ್ಲಿ ರಕ್ಷಾಬಂಧನವೂ ಒಂದು. ಹಿಂದೂ ಕ್ಯಾಲೆಂಡರ್ ಪ್ರಕಾರ ಶ್ರಾವಣ ಮಾಸದ ಹುಣ್ಣಿಮೆಯಂದು ಈ ಹಬ್ಬವನ್ನು ಆಚರಿಸಲಾಗುತ್ತಿದ್ದು, ಪ್ರತೀ ವರ್ಷವೂ ಹೆಚ್ಚು ಕಡಿಮೆ ಆಗಸ್ಟ್ ತಿಂಗಳಲ್ಲಿಯೆ ನಡೆಯುತ್ತದೆ.ಪ್ರತಿಯೊಬ್ಬ ಸಹೋದರಿಯು ತನ್ನ ಮಾನ,ಪ್ರಾಣ ಸೇರಿದಂತೆ ಸಂಪೂರ್ಣ ರಕ್ಷಣಾ ಜವಾಬ್ದಾರಿಯನ್ನು ಸಾಂಕೇತಿಕವಾಗಿ ತನ್ನ ಸಹೋದರನಿಗೆ ರಾಖಿಯನ್ನು ಕಟ್ಟುವ ಮೂಲಕ ವಹಿಸುತ್ತಾಳೆ. ಇಲ್ಲಿಂದ ಪ್ರತಿಯೊಬ್ಬ ಸಹೋದರನ...

ಹೆದರುವ ಮನಸಿಗೆ ರಕ್ಷೆಯ ಭರವಸೆಯೇ ರಕ್ಷಾ ಬಂಧನ – ಅಶ್ವಿನಿಮೂರ್ತಿ ಅಯ್ಯನಕಟ್ಟೆ

ಶ್ರಾವಣ ಮಾಸವೆಂದರೆ ಹಬ್ಬಗಳ ಮೆರವಣಿಗೆಯೇ ಆಗಿದೆ. ಈ ಮಾಸದಲ್ಲಿ ಬರುವ ಒಂದು ವಿಶೇಷ ಹಬ್ಬವೇ ರಕ್ಷಾಬಂಧನ ಹಬ್ಬ.  ಶ್ರಾವಣ ಮಾಸದ ಹುಣ್ಣಿಮೆಯಂದು ಆಚರಿಸುವ ಹಬ್ಬ. ಇದು  ಸಹೋದರ, ಸಹೋದರಿಯರ ನೆಚ್ಚಿನ ಹಬ್ಬ. ಭ್ರಾತೃತ್ವದ  ಜವಾಬ್ದಾರಿಯನ್ನು ನೆನಪಿಸುವ ಹಬ್ಬ. ದೂರವಾದ ಸಂಬಂಧಗಳನ್ನು ಹತ್ತಿರ ಮಾಡುವ  ಹಬ್ಬವೇ ರಕ್ಷಾಬಂಧನ. ಸಾಮಾನ್ಯವಾಗಿ ಉತ್ತರ ಭಾರತದಲ್ಲಿ ಹೆಚ್ಚಾಗಿ ಪ್ರಚಲಿತವಾಗಿದ್ದ  ರಾಖಿ ಸಂಭ್ರಮ ಇಂದು...

ಸುಳ್ಯದ ವೆಂಕಟರಮಣ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯ 15 ನೇ ಶಾಖೆ ಕೊಕ್ಕಡದಲ್ಲಿ ಉದ್ಘಾಟನೆ.

ಸುಳ್ಯದಲ್ಲಿ ಪ್ರಧಾನ ಕಚೇರಿಯನ್ನು ಹೊಂದಿರುವ ಶ್ರೀ ವೆಂಕಟರಮಣ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯ 15 ನೇ ನೂತನ ಶಾಖೆಯು ಕೊಕ್ಕಡದಲ್ಲಿ ಶುಭಾರಂಭಗೊಂಡಿದೆ.ದ.ಕ. ಉಸ್ತುವಾರಿ ಸಚಿವ ಎಸ್.ಅಂಗಾರ ದೀಪ ಪ್ರಜ್ವಲನೆಗೊಳಿಸಿದರು.ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ನೂತನ ಶಾಖೆಯನ್ನು ಉದ್ಘಾಟಿಸಿದರು. ವಿಧಾನ ಪರಿಷತ್ ಸದಸ್ಯ ಹರೀಶ್‌ಕುಮಾರ್ ಭದ್ರತಾ ಕೊಠಡಿಯನ್ನು ಉದ್ಘಾಟಿಸಿದರು.ಕೊಕ್ಕಡ ವ್ಯವಸಾಯ ಸೇವಾ ಸಹಕಾರಿ ಸಂಘದ ಅಧ್ಯಕ್ಷ ಪೂವಾಜೆ...

ಗಟ್ಟಿಗಾರು ಶಾಲೆ ಸಂಪರ್ಕಿಸುವ ರಸ್ತೆ ಕೆಸರುಮಯ: ಶೀಘ್ರ ದುರಸ್ತಿಗೆ ಊರವರ ಆಗ್ರಹ

ನೆಲ್ಲೂರು ಕೇಮ್ರಾಜೆ: ಇಲ್ಲಿನ ಜೀರ್ಮುಖಿ - ಬೊಮ್ಮಾರು ಸಂಪರ್ಕಿಸುವ ಗಟ್ಟಿಗಾರು ಶಾಲೆಯ ಹತ್ತಿರದ ರಸ್ತೆ ಮಳೆಯಿಂದಾಗಿ ಕೆಸರುಮಯವಾಗಿದ್ದು ಅಲ್ಲಿನ ಸಂಚಾರ ದುಸ್ತರವಾಗಿದೆ.ವಿದ್ಯಾಗಮಕ್ಕಾಗಿ ಮಕ್ಕಳನ್ನು ಶಾಲೆಗೆ ಕರೆದುಕೊಂಡು ಬರುವಾಗಲೂ ಪೋಷಕರು ಕಷ್ಡಪಡುವಂತಾಗಿದೆ.ಕಳೆದ ಕೆಲ ದಿನಗಳ ಹಿಂದೆ ಮಂದ್ರಪ್ಪಾಡಿಯಲ್ಲಿನ ರಸ್ತೆಯೂ ಅದೇ ಸ್ಥಿತಿಯಲ್ಲಿತ್ತು. ಮಾಧ್ಯಮ ಗಳ ವರದಿಯ ಬಳಿಕ ಪಂಚಾಯತ್ ಅವರು ಎಚ್ಚೆತ್ತುಕೊಂಡು ಜಲ್ಲಿ ಹಾಕಿ ದುರಸ್ತಿ ಮಾಡಿ...

ಕ್ರೀಡಾ ಭಾರತಿ ಘಟಕ ಸುಳ್ಯ ವತಿಯಿಂದ ಪ್ರಬಂಧ ಸ್ಪರ್ಧೆ

ಕ್ರೀಡಾ ಭಾರತಿ ಘಟಕ ಸುಳ್ಯ ತಾಲೂಕು ಇದರ ವತಿಯಿಂದ ರಾಷ್ಟ್ರೀಯ ಕ್ರೀಡಾ ದಿನ ಆಚರಣೆಯ ಸಲುವಾಗಿ ವಿವಿಧ ವಿಭಾಗದಲ್ಲಿ ಪ್ರಬಂಧ ಸ್ಪರ್ಧೆಯನ್ನು ನಡೆಸಲು ಉದ್ದೇಶಿಸಲಾಗಿದೆ.ಪ್ರಾಥಮಿಕ ವಿಭಾಗ-ನನ್ನ ನೆಚ್ಚಿನ ಒಲಿಂಪಿಕ್ಸ್ ಕ್ರೀಡಾಪಟು, ಪ್ರೌಢಶಾಲೆ ವಿಭಾಗ-ರಾಷ್ಟಿಯ ಕ್ರೀಡಾ ದಿನಾಚರಣೆ ಮಹತ್ವ , ಕಾಲೇಜು ವಿಭಾಗಕ್ಕೆ ( ಪಿ. ಯು. ಬಳಿಕದ ಎಲ್ಲಾ ವಿದ್ಯಾರ್ಥಿಗಳು) "ಕ್ರೀಡೆ ಮತ್ತು ಕ್ರೀಡಾ ಪಟುಗಳ...
Loading posts...

All posts loaded

No more posts

error: Content is protected !!