- Tuesday
- March 4th, 2025

ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟಗೊಂಡಿದ್ದು ದಕ್ಷಿಣಕನ್ನಡ ಮತ್ತು ಉಡುಪಿ ಜಿಲ್ಲೆ ಶೇ 90.71 ಫಲಿತಾಂಶ ಪಡೆದಿದ್ದು, ಆದ್ದರಿಂದ ಎರಡು ಜಿಲ್ಲೆ ಪ್ರಥಮ ಸ್ಥಾನ ಪಡೆದಂತಾಗಿದೆ. ದ್ವಿತೀಯ ಪಿಯುಸಿ ವಿದ್ಯಾರ್ಥಿಗಳು ಫಲಿತಾಂಶವನ್ನು ಪರೀಕ್ಷಿಸಬೇಕಾದರೆ ಇಲ್ಲಿ ಕ್ಲಿಕ್ ಮಾಡಿ 👇 http://www.karresults.nic.in/indexPUC_2020.asp

ಆದರ್ಶ ಪಾರೆಪ್ಪಾಡಿ ಮರ್ಕಂಜ ಗ್ರಾಮದ ಯುವ ಕಾಂಗ್ರೆಸ್ ಅಧ್ಯಕ್ಷ ರಾಗಿ ಯುವ ನ್ಯಾಯವಾದಿ ಚರಣ್ ಕಾಯರ ಹಾಗೂ ಕಾರ್ಯದರ್ಶಿ ಯಾಗಿ ಆದರ್ಶ ಪಾರೆಪ್ಪಾಡಿ ಆಯ್ಕೆಯಾಗಿದ್ದಾರೆ.

ಮರ್ಕಂಜ ಗ್ರಾಮ ಕಾಂಗ್ರೆಸ್ ಸಮಿತಿ ಹಾಗು ಕಾರ್ಯಕರ್ತರ ಸಭೆಯನ್ನು ಮಿಯೊನಿ ಕೊರಗಪ್ಪ ಗೌಡ ರವರ ಮನೆಯಲ್ಲಿ ಬ್ಲಾಕ್ ಕಾಂಗ್ರೆಸ್ ಸಮಿತಿ ಅದ್ಯಕ್ಷ ಯನ್ ಜಯಪ್ರಕಾಶ್ ರೈ ರವರ ನೇತೃತ್ವದಲ್ಲಿ ನಡೆಯಿತು . ನೂತನ ಗ್ರಾಮ ಕಾಂಗ್ರೆಸ್ ಸಮಿತಿ ಅದ್ಯಕ್ಷರಾಗಿ ಪುಷ್ಪರಾಜ್ ರೈ , ಕಾರ್ಯದರ್ಶಿಯಾಗಿ ರಮೇಶ್ ಬೂಡು , ಗೌರವಾಧ್ಯಕ್ಷರಾಗಿ ನಾಗ್ ಕುಮರ್ ಶೆಟ್ಟಿ ,...

ಸಂವಿಧಾನ ಶಿಲ್ಪಿ,ಭಾರತ ರತ್ನ ಡಾ. ಬಿ.ಆರ್ ಅಂಬೇಡ್ಕರ್ ಅವರ ನಿವಾಸ ರಾಜಗೃಹದ ಮೇಲೆ ದುಷ್ಕರ್ಮಿಗಳು ದಾಳಿ ನಡೆಸಿರುವುದನ್ನು, ಕರ್ನಾಟಕ ದಲಿತ ಸಂಘರ್ಷ ಸಮಿತಿ ತೀವ್ರವಾಗಿ ಖಂಡಿಸುತ್ತದೆ.ಸ್ವಾತಂತ್ರ್ಯ, ಸಮಾನತೆ, ಸಹೋದರತೆಯ ಭಾವನೆಗಳನ್ನು ಭಾರತದ ಪ್ರಜೆಗಳಲ್ಲಿ ಪ್ರತಿಷ್ಠಾಪಿಸಿದ ಮಹಾನ್ ಚೇತನವನ್ನು ಅಪಮಾನಿಸುವ ಮನಸ್ಥಿತಿಯವರು ಈ ಕಾಲದಲ್ಲೂ ಇದ್ದಾರೆ ಎಂಬುದು ಅತಂಕಕಾರಿ ವಿಷಯವಾಗಿದೆ.ಶಿಕ್ಷಣ ಸಂಘಟನೆ, ಹೋರಾಟ ಎಂಬ ಮೂರು ಧ್ಯೇಯವನ್ನು...

ಟಾರ್ಪಲ್ ಹಾಸಿದ ಜೋಪಡಿಯಲ್ಲಿ ವಾಸಿಸುತ್ತಿದ್ದ ಅಂಧವ್ಯಕ್ತಿಗೆ ಇಂದು ಅರಮನೆ ಸಿಕ್ಕಂತಹ ಸಂತೋಷ. ಆ ವ್ಯಕ್ತಿಯೇ ಕಡಬ ತಾಲೂಕಿನ ಕೇನ್ಯ ಗ್ರಾಮದ ಪೆರ್ಲಕಟ್ಟೆ ನಿವಾಸಿ ಲಿಂಗು. ಇವರ ಸಂತೋಷಕ್ಕೆ ಕಾರಣಕರ್ತರಾಗಿದ್ದು ರಾಷ್ಟೀಯತೆಯನ್ನು ಉಸಿರಾಗಿಸಿಕೊಂಡು ಹೆಮ್ಮರವಾಗಿ ಬೆಳೆದಿರುವ ದೇಶಾಭಿಮಾನಿಗಳ ಯುವ ತಂಡ ಯುವ ಬ್ರೀಗೇಡ್. ಯುವ ಬ್ರೀಗೇಡ್ ತಂಡದೊಂದಿಗೆ ಚಕ್ರವರ್ತಿ ಅಂಧವ್ಯಕ್ತಿಯಾಗಿದ್ದರೂ ಆತನದ್ದು ಸ್ವಾವಲಂಬಿ ಸ್ವಾಭಿಮಾನದ ಬದುಕು. ಜೊತೆಯಲ್ಲಿ...

ಜೆಸಿಬಿ , ಹಿಟಾಚಿ ವಾಹನಗಳಿಗೆ ಮಾಲಕರ ಬಾಡಿಗೆ ಏರಿಕೆ ನಿರ್ಧಾರ, ಜನ ಸಾಮಾನ್ಯರ ಮೇಲೆ ಗಾಯದ ಮೇಲೆ ಬರೆ ಎಳೆದಂತೆ, ಎಂ ವೆಂಕಪ್ಪ ಗೌಡಜನಸಾಮಾನ್ಯರು ಈಗಾಗಲೇ ಕೊರೋನ ಮಹಾಮಾರಿ ವೈರಸ್ ಗೆ ತತ್ತರಿಸಿಹೋಗಿದ್ದು ಇದೇ ಸಂದರ್ಭದಲ್ಲಿ ಜೆಸಿಬಿ, ಹಿಟಾಚಿ ವಾಹನ ಚಾಲಕ ಮಾಲಕ ಸಂಘದವರು ಸಭೆಯನ್ನು ನಡೆಸಿ ಬಾಡಿಗೆ ಹೆಚ್ಚಿಗೆ ಮಾಡಲು ನಿರ್ಧಾರ ಮಾಡಿರುವಂತದ್ದು ಗಾಯದ...

ಕೋವಿಡ್- 19 ಮಹಾವ್ಯಾಧಿಯು ತಾಲೂಕಿನಲ್ಲೂ ಕಾಣಿಸಿಕೊಂಡಿದ್ದು, ಸುಳ್ಯ ಸರಕಾರಿ ಆಸ್ಪತ್ರೆಯ ಸಿಬ್ಬಂದಿಗಳಿಗೂ ಪಾಸಿಟಿವ್ ವರದಿ ಬಂದು ಆಸ್ಪತ್ರೆಯು ಸೀಲ್ ಡೌನ್ ಆಗಿದ್ದರಿಂದ ಸರಕಾರಿ ಆಸ್ಪತ್ರೆಯನ್ನೇ ಅವಲಂಬಿಸಿದ್ದ ಸುಮಾರು 33ರಷ್ಟು ಡಯಾಲಿಸೀಸ್ ರೋಗಿಗಳು ಅತಂತ್ರ ಸ್ಥಿತಿಗೊಳಗಾಗಿದ್ದಾರೆ. ಈ ಬಗ್ಗೆ ತಕ್ಷಣ ಎಸ್.ಎಸ್.ಎಫ್ ಸುಳ್ಯ ಡಿವಿಷನ್ ಸಮಿತಿಯು ಮಾನ್ಯ ತಾಲೂಕು ವೈದ್ಯಾಧಿಕಾರಿಯವರಿಗೆ ತುರ್ತು ಕ್ರಮಕೈಗೊಂಡು ಬದಲಿ ವ್ಯವಸ್ಥೆ ಕಲ್ಪಿಸುವಂತೆ...

ಕಲ್ಲುಗುಂಡಿಯ ಕಡೆಪಾಲ ಸಮೀಪ ಮಹಿಳೆಗೆ ಯುವಕನೋರ್ವ ಚೂರಿ ಇರಿದ ಘಟನೆ ಇದೀಗ ನಡೆದಿದೆ. ಜಾಗದ ವಿವಾದ ಈ ಘಟನೆ ಕಾರಣವೆನ್ನಲಾಗಿದೆ. ಗಂಭೀರ ಗಾಯಗೊಂಡ ಮಹಿಳೆಯನ್ನು ಆಸ್ಪತ್ರೆಗೆ ಸಾಗಿಸಲಾಗಿದೆ ಎಂದು ತಿಳಿದುಬಂದಿದೆ.

ಮನು ಸಚಿನ್ ರೈ ಬಾಲಕೃಷ್ಣ ಸುನಿಲ್ ಬೆಳ್ಳಾರೆಯಲ್ಲಿ ವಿಶ್ವ ಹಿಂದೂ ಪರಿಷತ್ , ಭಜರಂಗದಳ ಮುಖಾಂತರ ಹಿಂದೂ ಸಂಘಟನೆ ಕಾರ್ಯೋನ್ಮುಖವಾಗಿದೆ. ನೂತನ ಸಂಘಟನೆಯ ಅಧ್ಯಕ್ಷರಾಗಿ ಪ್ರಸಾದ್ ಕೆ.ಬಿ., ಕಾರ್ಯದರ್ಶಿಯಾಗಿ ಮನು ಬಾಯಂಬಾಡಿ, ಸತ್ಸಂಗ ಪ್ರಮುಖರಾಗಿ ಉಮೇಶ್ ಮಣಿಮಜಲು, ಬಜರಂಗದಳ ಸಂಯೋಜಕರಾಗಿ ಸಚಿನ್ ರೈ ಪೂವಾಳಿಕೆ, ಸಹ ಸಂಯೋಜಕರಾಗಿ ಬಾಲಕೃಷ್ಣ ಮಣಿಮಜಲು, ಗೋ ರಕ್ಷಕ್ ಪ್ರಮುಖರಾಗಿ ಸುನಿಲ್...

ಕುಕ್ಕೆ ಸುಬ್ರಹ್ಮಣ್ಯ ಕ್ಷೇತ್ರಕ್ಕೆ ಇಂದು ಭೇಟಿ ನೀಡಿ ದೇವರ ದರ್ಶನ ಪಡೆದರು. ಬಳಿಕ ಅವರು ಮಾಧ್ಯಮಗಳಿಗೆ ಹೇಳಿಕೆ ನೀಡಿ " ಕೊರೊನಾ ಮಹಾಮಾರಿ ಸಂಪೂರ್ಣವಾಗಿ ನಿಯಂತ್ರಣಕ್ಕೆ ಬಂದ ಬಳಿಕವೇ ಶಾಲೆಗಳ ಪುನರ್ ಆರಂಭದ ಬಗ್ಗೆ ಸೂಕ್ತ ತೀರ್ಮಾನ ಕೈಗೊಳ್ಳಲಾಗುವುದು" ಎಂದರು.ರಾಜ್ಯದಲ್ಲಿ ಎಸ್.ಎಸ್.ಎಲ್.ಸಿ ಪರೀಕ್ಷೆಯನ್ನು ಅತ್ಯಂತ ಯಶಸ್ವಿಯಾಗಿ ಪೂರ್ಣಗೊಳಿಸಲಾಗಿದೆ. ಜುಲೈ 13 ರಿಂದ ಉತ್ತರ ಪತ್ರಿಕೆಗಳ ಮೌಲ್ಯ...

All posts loaded
No more posts