- Tuesday
- March 4th, 2025

ಡೆಂಗ್ಯೂ ಮತ್ತು ಮಹಾಮಾರಿ ಕೊರೋನಾ ಹರಡುತ್ತಿರುವ ಈ ಕಾಲಘಟ್ಟದಲ್ಲಿ ಸುಳ್ಯ ನಗರ ಪಂಚಾಯತ್ ವ್ಯಾಪ್ತಿಯಲ್ಲಿ ಶುದ್ಧವಾದ ಕುಡಿಯುವ ನೀರನ್ನು ಸರಬರಾಜು ಮಾಡುವುದು ಸುಳ್ಯ ನಗರ ಪಂಚಾಯಿತಿನ ಕರ್ತವ್ಯವಾಗಿರುತ್ತದೆ. ಆದರೇ ಆಗಾಗ ನೀರಿನ ಸಂಪರ್ಕದ ಒತ್ತಡ ಹೆಚ್ಚಾಗಿ ಪೈಪ್ ಒಡೆಯುತ್ತಿದೆ. ಈ ಹಿಂದೆ ಕಳಪೆ ಗುಣಮಟ್ಟದ ಪೈಪ್ ಅಳವಡಿಸಿರುವುದು ಇದಕ್ಕೆ ಕಾರಣವಾಗಿದೆ. ಇದರ ಬಗ್ಗೆ ಆರ್ ಟಿ...

ರಸ್ತೆ ಅಭಿವೃದ್ಧಿಗೆ ತಡೆಯಲು ಡಿಸಿ ಗೆ ಆಕ್ಷೇಪಣೆ ಅರ್ಜಿ ಸಲ್ಲಿಕೆಯಾಗಿತ್ತು. ಈ ಅರ್ಜಿಯಲ್ಲಿತನ್ನ ಹೆಸರು ಬಳಸಿ ಅವಮಾನ ಮಾಡಿದ್ದಾರೆಂದು ಅವರ ವಿರುದ್ಧ ಗ್ರಾಮಸ್ಥರಾದ ವಿಶ್ವನಾಥ ಆಚಾರ್ಯ ಕೋಣೆಕಾನ, ದೈವಕ್ಕೆ ಮೊರೆ ಹೋಗುವುದಾಗಿ ಜಾಲತಾಣದಲ್ಲಿ ಸ್ಪಷ್ಟಪಡಿಸಿದ್ದಾರೆ. ತಮ್ಮ ಹೇಳಿಕೆಯಲ್ಲಿ ಅವರು " ಇತ್ತೀಚಿಗೆ ನಮ್ಮ ಶಾಸಕರ ಸಹಕಾರದಿಂದ ಗುತ್ತಿಗಾರಿನ ಮುತ್ತಪ್ಪನಗರದಿಂದ ಚಿಲ್ತಡ್ಕ ಉಳ್ಳಾಕುಲು ಮಾಡ - ಚಿಲ್ತಡ್ಕ...

ಗುತ್ತಿಗಾರು ಗ್ರಾಮ ಪಂಚಾಯತ್ ವ್ಯಾಪ್ತಿಯ ವಳಲಂಬೆ ನೇರಳಾಡಿ ಹೊಸೊಳಿಕೆ ರಸ್ತೆಯಲ್ಲಿ ಕಾಂಕ್ರೀಟ್ ಕಾಮಗಾರಿ ಪೂರ್ಣಗೊಂಡಿದ್ದು ಜು.11ರಂದು ಉದ್ಘಾಟನೆ ಗೊಂಡಿತು. ಈ ಸಂದರ್ಭದಲ್ಲಿ ಮಾಜಿ ಗ್ರಾ.ಪಂ.ಅಧ್ಯಕ್ಷರುಗಳಾದ ವೆಂಕಟ್ ವಳಲಂಬೆ,ಅಚ್ಚುತ ಗುತ್ತಿಗಾರು, ಪಿ ಎಲ್ ಡಿ ಬ್ಯಾಂಕ್ ನಿರ್ದೇಶಕ ಚಂದ್ರಶೇಖರ ಮೊಟ್ಟೆ ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು.

ದೇಶದಲ್ಲಿ ಕೊರೋನ ಮಹಾಮಾರಿ ಜನರ ಜೀವದೊಂದಿಗೆ ರುದ್ರ ತಾಂಡವ ವಾಡುತ್ತಿದೆ. ದಿನದಿಂದ ದಿನಕ್ಕೆ ಎಲ್ಲಾ ಕಡೆ ಸಾವಿರಾರು ಸಂಖ್ಯೆಯಲ್ಲಿ ಸೋಂಕಿತರು ಹೆಚ್ಚಾಗುತ್ತಲೇ ಇದ್ದಾರೆ. ರಾಜ್ಯ ದಲ್ಲಿ ಇತ್ತೀಚಿನ ದಿನಗಳಲ್ಲಿ ಗಣನೀಯ ಪ್ರಮಾಣದಲ್ಲಿ ಹೆಚ್ಚುತ್ತಿರುವ ಈ ಮಹಾಮಾರಿ ಯನ್ನು ನಿಯಂತ್ರಿಸುವಲ್ಲಿ ರಾಜ್ಯ ಸರ್ಕಾರ ಸಂಪೂರ್ಣ ವಿಫಲವಾಗಿದ್ದು ಅಗತ್ಯ ಆರೋಗ್ಯ ಪರಿಕರಗಳನ್ನು ಒದಗಿಸುವಲ್ಲಿ ಮತ್ತು ಆಸ್ಪತ್ರೆ ಗಳಲ್ಲಿ ಬೆಡ್...

ಕ್ಯಾಂಪ್ಕೋ ಸ್ಥಾಪನಾ ದಿನ" ವನ್ನು ಇಂದು( ಜುಲೈ 11) ಕ್ಯಾಂಪ್ಕೋ ಸುಳ್ಯ ಶಾಖೆಯಲ್ಲಿ ಆಚರಿಸಲಾಯಿತು.ಈ ಸಂದರ್ಭದಲ್ಲಿ ಕ್ಯಾಂಪ್ಕೋ ಬ್ರಹ್ಮ ದಿ.ಶ್ರೀ.ವಾರಣಾಶಿ ಸುಬ್ರಾಯ ಭಟ್ ಅವರನ್ನು ನೆನಪಿಸಲಾಯಿತು. ಕಾರ್ಯಕ್ರಮದಲ್ಲಿ ಜಗದೀಶ್ ರಾವ್ ಅಜ್ಜಾವರ,ಸುಬ್ರಹ್ಮಣ್ಯ ಭಟ್ಎಲಿಮಲೆ,ಶಿವರಾಮ ಗೌಡ ಕೇರ್ಪಳ,ಸಂಸ್ಥೆಯ ನೌಕರರು ಹಾಗೂ ಸದಸ್ಯರು ಉಪಸ್ಥಿತರಿದ್ದರು.

ಸುಳ್ಯದಲ್ಲಿ ಮತ್ತೆ ಕೊರೊನಾ ಆರ್ಭಟ - ಖಾಸಗಿ ಆಸ್ಪತ್ರೆಯಲ್ಲಿ 4 ಪಾಸಿಟಿವ್ಸುಳ್ಯದ ಖಾಸಗಿ ಆಸ್ಪತ್ರೆಯೊಂದರ ಓರ್ವ ವೈದ್ಯಕೀಯ ಸಿಬ್ಬಂದಿ ಹಾಗೂ ಓರ್ವ ವೈದ್ಯಕೀಯ ವಿದ್ಯಾರ್ಥಿ ಮತ್ತು ಇಬ್ಬರು ರೋಗಿಗಳಲ್ಲಿ ಕೊರೊನಾ ಪಾಸಿಟಿವ್ ವರದಿ ಬಂದಿದ್ದು , ಆಸ್ಪತ್ರೆ ಸ್ಯಾನಿಟೈಸನ್ ಗಾಗಿ ಸೀಲ್ ಡೌನ್ ಮಾಡುವ ಸಾಧ್ಯತೆ ಇದೆ . ಒಟ್ಟು ನಾಲ್ಕು ಕೊರೋನಾ ಪಾಸಿಟಿವ್ ಬಂದಿದ್ದು...

ಕೊರೋನಾ ವೈರಸ್ ಪೀಡಿತರ ಸಂಖ್ಯೆಯು ರಾಜ್ಯದಲ್ಲಿ ಹಾಗೂ ಜಿಲ್ಲೆಯಲ್ಲಿ ದಿನದಿಂದ ದಿನಕ್ಕೆ ಏರುತ್ತಿದ್ದು ಸುಳ್ಯ ತಾಲೂಕು ಆಡಳಿತವು ಪರಿಸ್ಥಿತಿಯನ್ನು ಎದುರಿಸಲು ಸನ್ನದ್ಧವಾಗಿದೆ . ಸುಳ್ಯ ತಾಲೂಕಿನಲ್ಲಿ ಇವರೆಗೆ ಒಟ್ಟು 16 ಕೊರೋನಾ ಪಾಸಿಟಿವ್ ಪ್ರಕರಣಗಳು ವರದಿಯಾಗಿದ್ದು ಸುಳ್ಯ ಸರಕಾರಿ ಆಸ್ಪತ್ರೆಯ ತುರ್ತು ನಿಗಾಘಟಕದಲ್ಲಿ ಕೆಲಸ ಮಾಡಿದ ವೈದ್ಯರಿಗೆ ಹಾಗೂ ಸಿಬ್ಬಂದಿಗಳಿಗೆ ಪಾಸಿಟಿವ್ ಬಂದ ಹಿನ್ನೆಲೆಯಲ್ಲಿ ಸ್ಯಾನಿಟೈಸೇಶನ್...

ಯಡಿಯೂರಪ್ಪ ನಿವಾಸದಲ್ಲೂ ಕೋವಿಡ್ ಕಂಟಕ: ಕ್ವಾರಂಟೈನ್ ಗೆ ಒಳಗಾದ ಸಿಎಂಬೆಂಗಳೂರು:ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರ ಗೃಹ ಕಚೇರಿ ಕೃಷ್ಣಾದ ಕೆಲವು ಸಿಬ್ಬಂದಿಗಳಿಗೆ ಕೋವಿಡ್-19 ಸೋಂಕು ದೃಢಪಟ್ಟಿದೆ. ಈ ಹಿನ್ನಲೆಯಲ್ಲಿ ಸಿಎಂ ಯಡಿಯೂರಪ್ಪ ಮುಂದಿನ ಕೆಲ ದಿನಗಳ ಕಾಲ ಮನೆಯಿಂದಲೇ ಕೆಲಸ ಮಾಡಲು ನಿರ್ಧರಿಸಿದ್ದಾರೆ.__ಈ ಕುರಿತು ಅವರು ಪತ್ರಿಕಾ ಪ್ರಕಟಣೆ ನೀಡಿದ್ದು, ಗೃಹ ಕಚೇರಿ ಕೃಷ್ಣಾದಲ್ಲಿ...

ಐವರ್ನಾಡು ಗ್ರಾಮ ಪಂಚಾಯತ್ ವ್ಯಾಪ್ತಿಗೆ ಒಳಪಡುವ ಜನರಲ್ಲಿ ನಿರಾತಂಕ ಆಗಿದೆ. ಗ್ರಾಮ ಪಂಚಾಯಿತಿ ವ್ಯಾಪ್ತಿಗೆ ಒಳಪಡುವ ಜಬಳೆ ಸಿಆರ್ ಸಿ ಜನವಸತಿ ಪ್ರದೇಶದಲ್ಲಿ ಕಂಡುಬಂದಿರುವ 2 ಕೊರೋನಾ ಪಾಸಿಟಿವ್ ಪ್ರಕರಣಗಳಿಗೆ ಸಂಬಂಧಿಸಿದ ಪ್ರಥಮ ಸಂಪರ್ಕಿತರ ಮಾದರಿ ಗಂಟಲು ದ್ರವಗಳನ್ನು ಸಂಗ್ರಹಿಸಿ ವೈದ್ಯಕೀಯ ತಪಾಸಣೆಗೆ ಒಳಪಡಿಸಲಾಗಿದ್ದು, ಅವರಿಗೆಲ್ಲರಿಗೂ ಕೊರೋನಾ ಕುರಿತ ವರದಿ ನೆಗೆಟಿವ್ ಎಂದು ಬಂದಿರುತ್ತದೆ. ಈ...

All posts loaded
No more posts