Ad Widget

ವಿದ್ಯುತ್ ಖಾಸಗೀಕರಣಗೊಳಿಸಿದರೆ ಕೇಂದ್ರ ಸರಕಾರದ ವಿರುದ್ಧ ಕಾಂಗ್ರೆಸ್ ನಿಂದ ಜನಾಂದೋಲನ- ಪಿಸಿ ಜಯರಾಮ

ಇಂದಿರಾಗಾಂಧಿ ಅವರು ರಾಷ್ಟ್ರೀಕರಣಗೊಳಿಸಿದ ಹೆಚ್ಚಿನ ಸಂಸ್ಥೆಗಳನ್ನು ಈಗಿನ ಮೋದಿ ಸರಕಾರ ಖಾಸಗೀಕರಣಗೊಳಿಸಿ ಜನಸಾಮಾನ್ಯರನ್ನು ಬೀದಿಗೆ ಬರುವಂತೆ ಮಾಡಿದ್ದಾರೆ. ಈಗ ವಿದ್ಯುತ್ ಅನ್ನು ಕೂಡ ಖಾಸಗೀಕರಣ ಮಾಡಲು ಕೇಂದ್ರ ಸರಕಾರ ಹೊರಟಿದೆ. ಇದು ಖಂಡನೀಯ ಎಂದು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಪಿ.ಸಿ. ಜಯರಾಮ ಅವರು ಹೇಳಿದರು. ಪತ್ರಿಕಾ ಗೋಷ್ಠಿಯನ್ನು ಉದ್ದೇಶಿಸಿ ಅವರು ಇಂದು ಮಾತನಾಡಿದರು.ಕೃಷಿ ಮಾಡಲು ಈಗ...

ಮುರುಳ್ಯ : ಧಾರ್ಮಿಕ ಶ್ರದ್ದಾ ಕೇಂದ್ರದ ಸ್ವಚ್ಛತಾ ಕಾರ್ಯಕ್ರಮ

ಶ್ರೀ.ಕ್ಷೆ.ಧ.ಗ್ರಾ.ಯೋಜನೆ ಬಿ.ಸಿ. ಟ್ರಸ್ಟ್ ಬೆಳ್ಳಾರೆ ವಲಯ ಇದರ ವತಿಯಿಂದ ಧಾರ್ಮಿಕ ಶ್ರದ್ದಾ ಕೇಂದ್ರದ ಸ್ವಚ್ಛತಾ ಕಾರ್ಯಕ್ರಮ ಆ.11 ರಂದು ನಡೆಯಿತು. ಮುರುಳ್ಯ ಗ್ರಾಮದ ಸಮಹಾದಿ ಶ್ರೀ ರಾಮ ಭಜನಾ ಮಂದಿರ ಹಾಗೂ ಪರಿಸರ ಸ್ವಚ್ಚಗೊಳಿಸಲಾಯಿತು. ಈ ಸಂದರ್ಭ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಜಾನಕಿ, ಭಜನಾ ಮಂದಿರದ ವ್ಯವಸ್ಥಾಪನ ಸಮಿತಿ ಅಧ್ಯಕ್ಷರಾದ ವಸಂತ ನಡುಬೈಲು, ಮಾಜಿ ಜಿಲ್ಲಾ...
Ad Widget

ಟವರ್ ನಿರ್ಮಾಣವಾದರೂ ಕಾರ್ಯಾರಂಭ ಮಾಡದಿರುವ ಬಗ್ಗೆ ಊರವರಿಂದ ಉಪವಾಸ ಸತ್ಯಾಗ್ರಹ- ಸಚಿವರಿಂದ ಸಮಸ್ಯೆ ಪರಿಹಾರದ ಭರವಸೆ

ಮಿತ್ತಮಜಲಿನಲ್ಲಿ ಬಿ.ಎಸ್.ಎನ್.ಎಲ್.ಟವರ್ ನಿರ್ಮಾಣವಾಗಿದ್ದರೂ ಕಾರ್ಯಾರಂಭ ಮಾಡಿರಲಿಲ್ಲ. ಇದರಿಂದ ಬೇಸತ್ತ ಸ್ಥಳಿಯರು ಸರಕಾರದ ವಿರುದ್ಧ ಉಪವಾಸ ಸತ್ಯಾಗ್ರಹ ಆರಂಭಿಸಿ ಬಳಿಕ ಸಚಿವರ ಭರವಸೆ ಮೇರೆಗೆ ಪ್ರತಿಭಟನೆ ಹಿಂತೆಗೆದುಕೊಂಡರು. ಮಿತ್ತಮಜಲುವಿನಲ್ಲಿ ಕಳೆದ ಎರಡೂವರೆ ವರ್ಷಗಳ ಹಿಂದೆ ಬಿ.ಎಸ್.ಎನ್.ಎಲ್.ಟವರ್ ನಿರ್ಮಾಣಗೊಂಡಿದ್ದರೂ ಅದಕ್ಕೆ ವಿದ್ಯುತ್ ಸಂಪರ್ಕ ಹಾಗೂ ನೆಟ್ ವರ್ಕ್ ಕನೆಕ್ಷನ್ ನೀಡಿರಲಿಲ್ಲ. ಇದರಿಂದಾಗಿ ಇಲ್ಲಿನ ಬಹುಸಂಖ್ಯಾತ ಬಿಎಸ್ ಎನ್ ಎಲ್...

ದಾನಿಗಳ ಸಹಕಾರದಿಂದ ಅಡ್ಕಾರ್ ಸರ್ಕಾರಿ ಶಾಲೆಗೆ ಲ್ಯಾಪ್ ಟಾಪ್‌ ಕೊಡುಗೆ

ಅಡ್ಕಾರ್ ಹಿರಿಯ ಪ್ರಾಥಮಿಕ ಸರ್ಕಾರಿ ಶಾಲೆಯ ಅಧ್ಯಾಪಕರು ಶಾಲೆಗೆ ಒಂದು ಕಂಪ್ಯೂಟರ್ ಅವಶ್ಯಕತೆ ಇದೆ ಎಂದು ಊರಿನ ಹಿರಿಯ ವ್ಯಕ್ತಿಗಳಲ್ಲಿ ಕೇಳಿಕೊಂಡಾಗ ಅದಕ್ಕೆ ಅಡ್ಕಾರಿನ ಸಂಘ ಸಂಸ್ಥೆಗಳು ಊರವರು,ವಿದೇಶದಲ್ಲಿ ದುಡಿಯುವ ಊರಿನ ಸದಸ್ಯರು ಹಾಗೂ ಶಾಲೆಯ ಹಳೆ ವಿದ್ಯಾರ್ಥಿಗಳೆಲ್ಲರೂ ಸೇರಿ ಶಾಲೆಯ ಆಡಳಿತ ಸಮಿತಿಯ ಮಾತಿಗೆ ಸ್ಪಂದಿಸಿ ಮುಹಿಯಾದ್ದೀನ್ ಜಮಾ ಮಸೀದಿ ಜಾಲ್ಸೂರು (ಅಡ್ಕಾರ್) ಹೆಸರಿನಲ್ಲಿ...

ಸುಳ್ಯ : ಕ್ಯಾಂಪ್ಕೊ ಶಾಖೆಯಲ್ಲಿ ಸದಸ್ಯರಿಗೆ ಕೊಕ್ಕೋ ಗಿಡ ವಿತರಣೆ

ಕ್ಯಾಂಪ್ಕೊ ಸುಳ್ಯ ಶಾಖೆಯಲ್ಲಿ ಮುಂಗಡವಾಗಿ ಕೊಕ್ಕೋ ಗಿಡವನ್ನು ಕಾಯ್ದಿರಿಸಿದ ಸದಸ್ಯ ಬೆಳೆಗಾರರಿಗೆ ರಿಯಾಯಿತಿ ದರದಲ್ಲಿ ಗಿಡವೊಂದಕ್ಕೆ ರೂ.5 ರಂತೆ ಸುಮಾರು 5500 ಕೊಕ್ಕೋ ಗಿಡಗಳನ್ನು ವಿತರಿಸಲಾಯಿತು. ಕ್ಯಾಂಪ್ಕೊ ಸುಳ್ಯ ಶಾಖೆಯ ವ್ಯವಸ್ಥಾಪಕರಾದ ಪ್ರದೀಪ ಕುಮಾರ್ ರವರು ಸದಸ್ಯರುಗಳಾದ ಯಶೋಧರ, ಎನ್ ಎ ಜ್ಞಾನೇಶ್, ಲಕ್ಮಣ ಎ.ಸಿ. ಇವರಿಗೆ ಕೊಕ್ಕೋ ಗಿಡವನ್ನು ನೀಡುವುದರ ಮೂಲಕ ಕಾರ್ಯಕ್ರಮಕ್ಕೆ ಚಾಲನೆ...

ಸುಳ್ಯ : ಅಂತರಾಷ್ಟ್ರೀಯ ಜೈವಿಕ ಇಂಧನ ಮತ್ತು ಜೀವ ವೈವಿಧ್ಯ ದಿನಾಚರಣೆ

ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್‌ ಮಂಗಳೂರು, ತಾಲೂಕು ಪಂಚಾಯತ್‌ ಸುಳ್ಯ, ಸಾಮಾಜಿಕ ಅರಣ್ಯ ವಲಯ ಸುಳ್ಯ ಇದರ ಜಂಟಿ ಆಶ್ರಯದಲ್ಲಿ ಆ.10ರಂದು ಅಂತರಾಷ್ಟ್ರೀಯ ಜೈವಿಕ ಇಂಧನ ಮತ್ತು ಜೀವವೈವಿಧ್ಯ ದಿನಾಚರಣೆಯನ್ನು ತಾಲೂಕು ಪಂಚಾಯತ್‌ ಸಭಾಂಗಣದಲ್ಲಿ ಆಚರಿಸಲಾಯಿತು. ಸುಳ್ಯ ತಾಲೂಕು ಪಂಚಾಯತ್‌ ಕಾರ್ಯನಿರ್ವಾಹಕ ಅಧಿಕಾರಿಗಳಾದ ಭವಾನಿ ಶಂಕರ್‌ ಎನ್‌ ಪ್ರಾಸ್ತವಿಕವಾಗಿ ಮಾತನಾಡಿ, ಜೈವಿಕ ಇಂಧನದ ಉತ್ಪಾದನೆ ಹಾಗೂ...

ವಿದ್ಯಾರ್ಥಿಯ ಮೇಲೆ ಅತ್ಯಾಚಾರ ಕೃತ್ಯ ಮಾಡಿರುವುದು ಖಂಡನೀಯ: ಅಜಿತ್ ಗೌಡ ಐವರ್ನಾಡು

ಪ್ರಸ್ತುತ ಸುಬ್ರಹ್ಮಣ್ಯ ಕಾಲೇಜಿನಲ್ಲಿ ನಡೆದಂತಹ ವಿದ್ಯಾರ್ಥಿಯ ಮೇಲೆ ಅತ್ಯಾಚಾರ ಕೃತ್ಯ ಮಾಡಿರುವುದು ಖಂಡನೀಯ. ಶಿಕ್ಷಕ ವಿದ್ಯಾರ್ಥಿಯ ಸಂಬಂಧ ಎನ್ನುವಂತಹದ್ದು ಮಾತೃ ಸಂಬಂಧದಂತೆ ಮಾತೃ ಪಿತೃ ಸಂಬಂಧದಂತೆ. ಈ ಸಂಬಂಧದ ಅರ್ಥವ ತಿಳಿಯದ ಅದಮ ಈ ನೀಚ ಕೃತ್ಯ ಮಾಡಿರುವುದು ಶಿಕ್ಷಕ ವೃತ್ತಿಗೆ ನಿಜವಾಗಿಯೂ ಅನರ್ಹ, ನಮ್ಮಂತಹ ಹಲವು ಶಿಕ್ಷಕರಿಗೆ ಬೇಸರದ ಸಂಗತಿ ಹಾಗೂ ತುಳುನಾಡಿನ ಮಣ್ಣಿನಲ್ಲಿ...

ಸುಬ್ರಹ್ಮಣ್ಯ : ಅಧ್ಯಾಪಕನ ಕಾಮಕೃತ್ಯಕ್ಕೆ ಎನ್ ಎಸ್ ಯು ಐ ನಿಂದ ಖಂಡನೆ – ಸೂಕ್ತ ಕ್ರಮ ಕೈಗೊಳ್ಳದ್ದಿದ್ದರೆ ಪ್ರತಿಭಟನೆಗೆ ಆಗ್ರಹ

ವಿದ್ಯಾರ್ಥಿಗಳಿಗೆ ಮಾರ್ಗದರ್ಶರಾಗಬೇಕಿದ್ದ ಶಿಕ್ಷಕನಿಂದಲೇ ವಿದ್ಯಾರ್ಥಿಯ ಮೇಲೆ ಸುಬ್ರಹ್ಮಣ್ಯದ ಪ್ರತಿಷ್ಠಿತ ಶಾಲೆಯಲ್ಲಿ ಅತ್ಯಾಚಾರ ನಡೆದಿರುವುದು ಖಂಡನೀಯ ಈ ಕೃತ್ಯವನ್ನು ಭಾರತ ರಾಷ್ಟ್ರೀಯ ವಿದ್ಯಾರ್ಥಿ ಒಕ್ಕೂಟ (ಎನ್ ಎಸ್ ಯು ಐ) ಉಗ್ರವಾಗಿ ಖಂಡಿಸುತ್ತದೆ ಈ ಪ್ರಕರಣದ ಬಗ್ಗೆ ನಿಷ್ಪಕ್ಷಪಾತ ತನಿಖೆ ಆಗಿ ಸಂತ್ರಸ್ತೆಗೆ ನ್ಯಾಯ ಒದಗಬೇಕು . ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ಆಡಳಿತಕ್ಕೊಳಪಟ್ಟ ವಿದ್ಯಾಸಂಸ್ಥೆಗೆ ಕಪ್ಪು ಚುಕ್ಕೆಯನ್ನಿಟ್ಟ...

ಎಸ್.ಎಸ್.ಎಲ್.ಸಿ ಫಲಿತಾಂಶ: ಎಣ್ಮೂರು ಪ್ರೌಢಶಾಲೆಗೆ 10 ಡಿಸ್ಟಿಂಕ್ಷನ್

ಫಾತಿಮತ್ ರುಬಿನಾ ತ್ರಿಷಾ ಫಾತಿಮತ್ ಮರ್ಝಾನ ಪ್ರತೀಕ್ಷಾ ರೇಣುಕಾ.ಎ.ಎಸ್ ಸಾಧನಾ ಶೆಟ್ಟಿ ಹಿತಾ ರೈ ಇರ್ಷಾನ ಪಿ ಎಂ ದೀಕ್ಷಾ ಯು ಜೆ ಸೌದಾಭಿ ಎಣ್ಮೂರು ಸರಕಾರಿ ಪ್ರೌಢಶಾಲೆಯು ಈ ಸಲದ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಶೇಕಡಾ 100 ಫಲಿತಾಂಶ ದಾಖಲಿಸಿದ್ದು, 10 ವಿದ್ಯಾರ್ಥಿಗಳು ಡಿಸ್ಟಿಂಕ್ಷನ್ ನಲ್ಲಿ ತೇರ್ಗಡೆಗೊಂಡಿದ್ದಾರೆ.ಬದ್ರುದ್ದೀನ್ ಮತ್ತು ನಸೀಮಾ ದಂಪತಿಯ ಪುತ್ರಿ ಫಾತಿಮತ್ ರುಬಿನಾ...

ಸುಬ್ರಹ್ಮಣ್ಯ : ಶಿಕ್ಷಕನ ಕೃತ್ಯಕ್ಕೆ ಎಬಿವಿಪಿ ಖಂಡನೆ

ವಿದ್ಯಾರ್ಥಿಗಳಿಗೆ ಉತ್ತಮ ಮಾರ್ಗದರ್ಶನ ನೀಡಬೇಕಾದ ಉಪನ್ಯಾಸಕನೇ ವಿದ್ಯಾರ್ಥಿನಿಯರ ಬಾಳಲ್ಲಿ ಚೆಲ್ಲಾಟವಾಡಿರುವ ಘಟನೆ ಸುಬ್ರಹ್ಮಣ್ಯದ ಪ್ರತಿಷ್ಠಿತ ಕಾಲೇಜುನಲ್ಲಿ ನಡೆದಿದ್ದು ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಈ ಕೃತ್ಯವನ್ನು ಉಗ್ರವಾಗಿ ಖಂಡಿಸುತ್ತದೆ. ಈ ಮೊದಲು ಈತನ ಬಗ್ಗೆ ಅನೇಕ ದೂರುಗಳು ಇದ್ದದ್ದು ನಿಧಾನವಾಗಿ ಹೊರಬರುತ್ತಿದೆ. ಈ ಪ್ರಕರಣದ ಬಗ್ಗೆ ನಿಷ್ಪಕ್ಷಪಾತ ತನಿಖೆ ಆಗಿ ಸಂತ್ರಸ್ತೆಗೆ ನ್ಯಾಯ ಒದಗಬೇಕು. ಕುಕ್ಕೆ...
Loading posts...

All posts loaded

No more posts

error: Content is protected !!