- Sunday
- March 15th, 2026
ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ಎಲಿಮಲೆಸರಕಾರಿ ಪ್ರೌಢಶಾಲಾ ವಿದ್ಯಾರ್ಥಿನಿ ಜನನಿ ಎಂ ವಿ 625ರಲ್ಲಿ 623 ಅಂಕ ಗಳಿಸಿರುತ್ತಾಳೆ. ಇವಳು ಎಲಿಮಲೆಯ ಮಣಿಯೂರು ಕೊರಂಬಡ್ಕ ಮನೆಯ ವಿಜಯ ಕುಮಾರ್ ಎಂ ಮತ್ತು ಚಿತ್ರಕಲಾ ಇವರ ಪುತ್ರಿ. ಇವಳು ಕಳೆದ ವರ್ಷ ರಾಷ್ಟ್ರ ಮಟ್ಟದಲ್ಲಿ ಆಯೋಜಿಸಲ್ಪಟ್ಟ Al Responsible youth ಸ್ಪರ್ಧೆಯಲ್ಲಿ ಭಾಗವಹಿಸಿ ರಾಷ್ಟ್ರದ 100...
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಸುಳ್ಯ ತಾಲೂಕು ಯೋಜನಾ ಕಛೇರಿಯ ವತಿಯಿಂದ ಆ.10 ರಂದು ಮೀನುಗಾರಿಕೆ, ಬಂದರು ಹಾಗೂ ಒಳನಾಡು ಜಲಸಾರಿಗೆ ಸಚಿವರಾದ ಎಸ್.ಅಂಗಾರ ಅವರನ್ನು ಯೋಜನಾಧಿಕಾರಿ ಚೆನ್ನಕೇಶವ ಹಾಗೂ ತಾಲೂಕು ಲೆಕ್ಕಪರಿಶೋಧಕರು, ಜ್ಞಾನವಿಕಾಸ ಸಮನ್ವಯಾಧಿಕಾರಿ ಹಾಗೂ ಮೇಲ್ವಿಚಾರಕರ ಉಪಸ್ಥಿತಿಯಲ್ಲಿ ಸಚಿವರ ಮನೆಯಲ್ಲಿ ಅಭಿನಂದಿಸಲಾಯಿತು. ಇದೇ ಸಂದರ್ಭದಲ್ಲಿ ಮಾನ್ಯ ಸಚಿವರಿಂದ ಶ್ರದ್ಧಾ ಕೇಂದ್ರಗಳ ಸ್ವಚ್ಚತಾ...
2020-21 ನೇ ಎಸ್.ಎಸ್.ಎಲ್.ಸಿ ಫಲಿತಾಂಶ ಪ್ರಕಟಗೊಂಡಿದ್ದು, ಸರಕಾರಿ ಪದವಿ ಪೂರ್ವ ಕಾಲೇಜು ಗುತ್ತಿಗಾರು ಪ್ರೌಢಶಾಲಾ ವಿಭಾಗ 100% ಫಲಿತಾಂಶ ದಾಖಲಾಗಿದೆ. ನಿಶ್ಮಿತಾ.ಕೆ.ಜಿ 625/623 ಪಡೆದು ಸಾಧನೆ ಮಾಡಿದ್ದಾರೆ. ಪರೀಕ್ಷೆಗೆ ಹಾಜರಾದ ಎಲ್ಲಾ 83 ವಿದ್ಯಾರ್ಥಿಗಳು ತೇರ್ಗಡೆ ಹೊಂದಿರುತ್ತಾರೆ. ಇದರಲ್ಲಿ ಡಿಸ್ಟಿಂಕ್ಷನ್ 6 ನಿಶ್ಮಿತಾ.ಕೆ.ಜಿ 625/623ಅಶಿತ್.ಹೆಚ್. 625/574,ಅನುಷಾ.ಯಂ.ವಿ 579,ಸಿಂಚನಗೌರಿ.549,ಸುಷ್ಮಿತಾ. ಬಿ.ಎ.565,ತೃಪ್ತಿ ಕೆ.ಟಿ.538,ಪ್ರಥಮ ದರ್ಜೆ 30 ದ್ವಿತೀಯ ದರ್ಜೆ...
ಕಡಬ ತಾಲೂಕಿನ ರಾಜ್ಯದ ಪ್ರಸಿದ್ಧ ನಾಗಾರಾಧನೆಯ ಪುಣ್ಯ ಕ್ಷೇತ್ರ ಕುಕ್ಕೆ ಸುಬ್ರಹ್ಮಣ್ಯದ ಕುಮಾರಸ್ವಾಮಿ ವಿದ್ಯಾಲಯದ ವಿದ್ಯಾರ್ಥಿಗಳಾದ ಅನನ್ಯಾ ಎಂ.ಡಿ ಮತ್ತು ವೆನಿಸ್ಸಾ ಶರಿನಾ ಡಿಸೋಜಾ ೨೦೨೦-೨೧ನೇ ಸಾಲಿನ ಎಸ್ಎಸ್ಎಲ್ಸಿ ವಾರ್ಷಿಕ ಪರೀಕ್ಷೆಯಲ್ಲಿ ೬೨೫ಕ್ಕೆ ೬೨೫ ಅಂಕ ಪಡೆದು ರಾಜ್ಯಕ್ಕೆ ಪ್ರಥಮ ಸ್ಥಾನ ಗಳಿಸಿದ್ದಾರೆ.ಈ ಮೂಲಕ ಗ್ರಾಮೀಣ ಪ್ರದೇಶ ಕುಕ್ಕೆ ಸುಬ್ರಹ್ಮಣ್ಯದ ವಿದ್ಯಾಸಂಸ್ಥೆಯ ಇಬ್ಬರು ವಿದ್ಯಾರ್ಥಿಗಳು ಈ...
ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬೀಸಿ ಟ್ರಸ್ಟ್ (ರಿ)ಸುಳ್ಯ ತಾಲ್ಲೂಕಿನ ಗುತ್ತಿಗಾರು ವಲಯದ ನಾಲ್ಕೂರು ಗ್ರಾಮದಲ್ಲಿ ನೂತನವಾಗಿ ನಾಗನಿಧಿ ಪ್ರಗತಿಬಂಧು ಸಂಘ ವನ್ನು ಒಕ್ಕೂಟದ ಅಧ್ಯಕ್ಷ ರುಗಳಾದ ಶಾಂತಪ್ಪ ಹಾಗೂ ಸತೀಶ್ ರವರು ಉದ್ಘಾಟಿಸಿದರು .ಈ ಸಂದರ್ಭ ವಲಯ ಮೇಲ್ವಿಚಾರಕರಾದ ಮುರಳೀಧರ ಸೇವಾಪ್ರತಿನಿಧಿ ಹರಿಶ್ಚಂದ್ರ ಕುಳ್ಳಂಪಾಡಿ , ಸಂಘದ ಪ್ರಬಂಧಕರಾಗಿ ಸೋಮಶೇಖರ್ ಸಂಯೋಜಕರಾಗಿ ಯುವರಾಜ ಕೋಶಾಧಿಕಾರಿಯಾಗಿ...
ಈ ಬಾರಿಯ ಎಸ್.ಎಸ್.ಎಲ್.ಸಿ ಪರೀಕ್ಷೆಗೆ ಕರ್ನಾಟಕ ಪಬ್ಲಿಕ್ ಸ್ಕೂಲ್ ಬೆಳ್ಳಾರೆಯಿಂದ ಒಟ್ಟು 128 ವಿದ್ಯಾರ್ಥಿಗಳು ಹಾಜರಾಗಿದ್ದು, ಹಾಜರಾದ ಎಲ್ಲಾ ವಿದ್ಯಾರ್ಥಿಗಳು ಉತ್ತೀರ್ಣರಾಗಿ ಶೇಕಡಾ 100 ಫಲಿತಾಂಶ ದಾಖಲಾಗಿದೆ. ಶಾಲೆಯ ವಿದ್ಯಾರ್ಥಿನಿ ಪದ್ಮಿನಿ ಸಿ ಆರ್ 625 ಕ್ಕೆ 623 ಅಂಕ ಗಳಿಸಿ ರಾಜ್ಯಕ್ಕೆ ದ್ವಿತೀಯ ಸ್ಥಾನಿಯಾಗಿ ಹೊರಹೊಮ್ಮಿದ್ದಾರೆ.ಒಟ್ಟು 16 ಡಿಸ್ಟಿಂಕ್ಷನ್, 65 ಪ್ರಥಮ ದರ್ಜೆ, 38...
ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ಸವಣೂರಿನ ವಿದ್ಯಾರಶ್ಮಿ ವಿದ್ಯಾಲಯಕ್ಕೆ ಶೇಕಡಾ ನೂರು ಫಲಿತಾಂಶ ಲಭ್ಯವಾಗಿದೆ.ಪರೀಕ್ಷೆಗೆ ಹಾಜರಾದ ಒಟ್ಟು 32 ವಿದ್ಯಾರ್ಥಿಗಳ ಪೈಕಿ 10 ಮಂದಿ ವಿಶಿಷ್ಟ ಶ್ರೇಣಿಯಲ್ಲಿ ತೇರ್ಗಡೆಯಾಗಿದ್ದಾರೆ. ಮುಜೂರು ಮನೆ ಐತೂರು ಸುಂಕದಕಟ್ಟೆಯ ಅಬ್ದುಲ್ ಸತ್ತಾರ್ ಮತ್ತು ಆಯಿಷಾ ಇವರ ಮಗಳು ಶಮ್ರೀನಾ (623), ವಿದ್ಯಾನಗರ, ಬೀದರ್ನ ರಮೇಶ್ ಮತ್ತು ಶ್ರೀದೇವಿ ಇವರ...
ಸುಳ್ಯ: ಕೊರೊನಾ ಪಾಸಿಟಿವ್ ಬಂದ ವಹಿನ್ನೆಲೆ ಮಗರಾಯನೊಬ್ಬ ತನ್ನ ಹೆತ್ತ ತಾಯಿಯನ್ನು ಮನೆಯೊಳಗೆ ಕೂಡಿ ಹಾಕಿ ನಾಪತ್ತೆಯಾದ ಘಟನೆ ಸುಳ್ಯ ನ.ಪಂ. ವ್ಯಾಪ್ತಿಯಲ್ಲಿ ವರದಿಯಾಗಿದೆ. ಸುಳ್ಯ ಪರಿಸರದಲ್ಲಿ ಬಳೆ ಮಾರಾಟ ಮಾಡಿಕೊಂಡು ಜೀವನ ನಡೆಸುತ್ತಿರುವ ರಾಜೇಶ್ವರಿ ಮತ್ತು ವಿನಯ ಕುಮಾರ್ ಅವರು ಗಾಂಧಿನಗರದ ಬಾಡಿಗೆ ಮನೆಯೊಂದರಲ್ಲಿ ವಾಸವಾಗಿದ್ದಾರೆ. ಅವರಿಗೆ ತಪಾಸಣೆ ವೇಳೆ ಕೋವಿಡ್ ಪಾಸಿಟಿವ್ ವರದಿಯಾಗಿತ್ತು.ಇದರಿಂದಾಗಿ...
ಎಸ್ ಎಸ್ ಎಲ್ ಸಿ ಫಲಿತಾಂಶ ಪ್ರಕಟವಾಗಿದ್ದು ಸುಬ್ರಹ್ಮಣ್ಯದ ಕುಮಾರಸ್ವಾಮಿ ವಿದ್ಯಾಲಯದ ಇಬ್ಬರು ವಿದ್ಯಾರ್ಥಿಗಳು 625 ರಲ್ಲಿ 625 ಅಂಕ ಪಡೆದಿದ್ದಾರೆ. ಅನನ್ಯ ಎಂ ಡಿ ಹಾಗೂ ವೆನಿಸ್ಸಾ ಶೆರಿನಾ ಡಿಸೋಜಾ ಅವರು 625 ಅಂಕ ಪಡೆದ ರಾಜ್ಯಕ್ಕೆ ಪ್ರಥಮ ಸ್ಥಾನಿಯಾಗಿದ್ದಾರೆ.ಅನನ್ಯ ಇವಳು ಗುತ್ತಿಗಾರು ಗ್ರಾಮದ ಮಣಿಯಾನ ಮನೆ ದುರ್ಗೇಶ್ ಹಾಗೂ ವೇದಾವತಿ ದಂಪತಿಗಳ ಪುತ್ರಿ.
ಒಬ್ಬ ವ್ಯಕ್ತಿಯ ವರ್ತನೆ ಹಾಗೂ ನಡೆವಳಿಕೆಗಳನ್ನು ಆತನ ವ್ಯಕ್ತಿತ್ವ ಎಂದು ಹೇಳಬಹುದು.ಈ ಸಮಾಜದಲ್ಲಿ ಒಬ್ಬ ವ್ಯಕ್ತಿಯ ವ್ಯಕ್ತಿತ್ವ ಒಳ್ಳೆಯದಾಗಿದ್ದರೆ ಆ ವ್ಯಕ್ತಿಯನ್ನು ಸಮಾಜ ಗೌರವಿಸುತ್ತದೆ, ಅದೇ ರೀತಿ ವ್ಯಕ್ತಿತ್ವ ಕೆಟ್ಟದಾಗಿದ್ದರೆ ಸಮಾಜ ಎಂದಿಗೂ ಆ ವ್ಯಕ್ತಿಯನ್ನು ಗೌರವಿಸುವುದಿಲ್ಲ. ನಾವೆಲ್ಲರೂ ಜೀವನದಲ್ಲಿ ಒಂದಲ್ಲ ಒಂದು ಗುರಿಯನ್ನು ಹೊಂದಿರುತ್ತೇವೆ ಹಾಗೂ ಆ ಗುರಿಯನ್ನು ಈಡೇರಿಸಿಕೊಳ್ಳಲು ಪ್ರತೀದಿನ ಶ್ರಮಪಡುತ್ತಲೇ ಇರುತ್ತೇವೆ.ನಾವು...
Loading posts...
All posts loaded
No more posts
