ಕುಲ್ಕುಂದ :- ಶ್ರೀ ಮಹಾವಿಷ್ಣುಮೂರ್ತಿ ದೈವಸ್ಥಾನಕ್ಕೆ ಚಯರ್ ಕೊಡುಗೆ

ಕುಲ್ಕುಂದ ಶ್ರೀ ಮಹಾವಿಷ್ಣುಮೂರ್ತಿ ದೈವಸ್ಥಾನದ ಭಕ್ತರು ಸೇರಿ 25 ಚಯರ್ ಗಳನ್ನು ಕೊಡುಗೆಯಾಗಿ ನೀಡಿದ್ದಾರೆ. ಫೆ.28 ರಂದು ದೈವಸ್ಥಾನದ ಆಡಳಿತ ಮಂಡಳಿ ಅಧ್ಯಕ್ಷ ರವೀಂದ್ರ ಕುಮಾರ್ ರುದ್ರಪಾದ ಹಾಗೂ ಪ್ರಧಾನ ಪೂಜಾರಿ ರಾಮಚಂದ್ರ ಮಣಿಯಾಣಿ ಅವರಿಗೆ ನಾಗೇಶ್.ಎ.ವಿ ಹಾಗೂ ಗೋಪಾಲ್ ಕುಲ್ಕುಂದ ಅವರು ಚಯರ್ ಗಳನ್ನು ಹಸ್ತಾಂತರಿಸಿದರು.ಶ್ರೀ ಮಹಾವಿಷ್ಣುಮೂರ್ತಿ ದೈವಸ್ಥಾನದಲ್ಲಿ ಮಾ.02 ರಿಂದ 4 ರವರೆಗೆ...

ಮಂಗಳೂರು ಕ್ಯಾಂಪ್ಕೋ ಸಂಸ್ಥೆಯಿಂದ ಆರ್ಥಿಕ ನೆರವಿನ ಚೆಕ್ ಹಸ್ತಾಂತರ

ಕ್ಯಾಂಪ್ಕೋ ಸಂಸ್ಥೆ , ಮಂಗಳೂರು ಇದರ ವತಿಯಿಂದ "ಸದಸ್ಯರ ಆರೋಗ್ಯದತ್ತ ಕ್ಯಾಂಪ್ಕೋ ಚಿತ್ತ" ಎಂಬ ಯೋಜನೆಯಡಿಯಲ್ಲಿ ಆರ್ಥಿಕ ನೆರವಿನ ಚೆಕ್ ಹಸ್ತಾಂತರ ಕಾರ್ಯಕ್ರಮವು ದಿನಾಂಕ ಮಾ.01ರಂದು ಅಲಂಕಾರು ಕ್ಯಾಂಪ್ಕೋ ಶಾಖೆಯಲ್ಲಿ ನಡೆಯಿತು. ಕ್ಯಾಂಪ್ಕೋ ಸದಸ್ಯರಾದ ಶ್ರೀ ಅಚ್ಚುತ ಗೌಡ ಪಟ್ರಮೆ ಇವರ ತೆರೆದ ಹೃದಯ ಶಸ್ತ್ರಚಿಕಿತ್ಸೆಗಾಗಿ ಕ್ಯಾಂಪ್ಕೋ ವತಿಯಿಂದ ನೀಡಲಾದ ರೂ. 1,98,500/- ಚೆಕ್ ನ್ನು...
Ad Widget

ಮಡಿಕೇರಿ: ಅರೆಭಾಷೆ ಕಥೆ, ಕವಿತೆ ಮತ್ತು ಲಲಿತ ಪ್ರಬಂಧ ಸ್ಪರ್ಧೆ ವಿಜೇತರ ಪಟ್ಟಿ ಪ್ರಕಟ

ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿಯ ವತಿಯಿಂದ ಆಯೋಜಿಸಿದ್ದ ಅರೆಭಾಷೆ ಕಥೆ, ಕವಿತೆ ಮತ್ತು ಲಲಿತ ಪ್ರಬಂಧ ಸ್ಪರ್ಧೆಯ ವಿಜೇತರನ್ನು ಆಯ್ಕೆ ಮಾಡಿದ್ದು, ವಿಜೇತರ ಹೆಸರನ್ನು ಪ್ರಕಟಿಸಿದೆ. ಅರೆಭಾಷೆ ಕಥಾ ಸ್ಪರ್ಧೆ ವಿಜೇತರು:ಪ್ರಥಮ: ಕಥೆ ಶೀರ್ಷಿಕೆ: ಕಾಲ್ ದಾರಿಲಿ ಹೆಜ್ಜೆ ಮೂಡಿಕನ- ಕುಕ್ಕುನೂರು ರೇಷ್ಮ ಮನೋಜ್ದ್ವಿತೀಯ: ಕಥೆ ಶೀರ್ಷಿಕೆ : ಬದ್ಕಿಗೆ ಅರ್ಥ ಬಾಕನ...

ವಿನೋಬನಗರ: ವಿವೇಕಾನಂದ ಶಾಲೆಯಲ್ಲಿ ವಿಜ್ಞಾನ ದಿನಾಚರಣೆ

ವಿನೋಬನಗರದ ವಿವೇಕಾನಂದ ಶಾಲೆಯಲ್ಲಿ ರಾಷ್ಟ್ರೀಯ ವಿಜ್ಞಾನ ದಿನಾಚರಣೆಯನ್ನು ಫೆಬ್ರವರಿ 28ರಂದು ಆಚರಿಸಲಾಯಿತು. ಈ ಸಂದರ್ಭದಲ್ಲಿ ರಾಜ್ಯ ಸಂಪನ್ಮೂಲ ವ್ಯಕ್ತಿಗಳಾದ ಶ್ರೀ ಪ್ರಕಾಶ್ ಮೂಡಿತ್ತಾಯರು ವಿಶೇಷವಾದ ಜ್ಞಾನ ವಿಜ್ಞಾನ, ವಿಜ್ಞಾನವೇ ಸತ್ಯ, ಭಾರತೀಯ ಋಷಿಗಳೇ ವಿಜ್ಞಾನಿಗಳು ಎಂಬುದಾಗಿ ವಿಜ್ಞಾನದ ಮಹತ್ವವನ್ನು ವಿದ್ಯಾರ್ಥಿಗಳಿಗೆ ಸಂವಾದದ ಮೂಲಕ ತಿಳಿಸಿಕೊಟ್ಟರು. ನಂತರ"ಈ ಭೂಮಿ ಹುಟ್ಟಿದ್ದು ಹೇಗೆ ಹೇಗೆ ಹೇಗೆ"? ಎಂಬ ಅಭಿನಯ...

ವಿದ್ಯಾಬೋಧಿನೀ ಪ್ರೌಢಶಾಲಾ ಸ್ಕೌಟ್ಸ್ ಮತ್ತು ಗೈಡ್ಸ್ ವಿದ್ಯಾರ್ಥಿಗಳಿಂದ ಅಡುಗೆ ತಯಾರಿ

ಬಾಳಿಲ ವಿದ್ಯಾಬೋಧಿನೀ ಪ್ರೌಢಶಾಲೆಯ ಸ್ಕೌಟ್ಸ್ ಮತ್ತು ಗೈಡ್ಸ್ ವಿದ್ಯಾರ್ಥಿಗಳಿಗೆ ಫೆ.28ರಂದು ಅಡುಗೆ ತಯಾರಿ ಸ್ಪರ್ಧೆ ನಡೆಸಲಾಯಿತು. ಸ್ಪರ್ಧೆಯಲ್ಲಿ ಸುಮಾರು 60 ಮಂದಿ ವಿದ್ಯಾರ್ಥಿಗಳು ಭಾಗವಹಿಸಿದ್ದರು. ಸ್ಪರ್ಧಾಳುಗಳಿಗೆ ಬೆಂಕಿ ಬಳಸದೆ ಒಂದು ತಿಂಡಿ ಹಾಗೂ ಪಾನೀಯ ಮತ್ತು ಬೆಂಕಿ ಬಳಸಿ ಒಂದು ತಿಂಡಿ ಹಾಗೂ ಪಾನೀಯ ತಯಾರಿಸುವಂತೆ ಸೂಚನೆ ನೀಡಲಾಗಿತ್ತು. ಅದರಂತೆ ವಿದ್ಯಾರ್ಥಿಗಳು ನೀರುಳ್ಳಿ ಬಜೆ, ಪೋಡಿ,...

ಬಾಳುಗೋಡು : ಪಲ್ಸ್ ಪೋಲಿಯೋ ಲಸಿಕಾ ಕಾರ್ಯಕ್ರಮ

ಬಾಳುಗೋಡು ಅಂಗನವಾಡಿ ಕೇಂದ್ರದಲ್ಲಿ ಸೆ.27 ರಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಸಹಯೋಗದಲ್ಲಿ ಪಲ್ಸ್ ಪೋಲಿಯೋ ಲಸಿಕೆ ವಿತರಣಾ ಕಾರ್ಯಕ್ರಮವನ್ನು ನಡೆಸಲಾಯಿತು.ಹರಿಹರ ಪಲ್ಲತ್ತಡ್ಕ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಜಯಂತ ಬಾಳುಗೋಡು ಅವರು ಮಗುವಿಗೆ 2 ಹನಿ ಪೋಲಿಯೋ ಲಸಿಕೆ ಹಾಕುವ ಮುಖಾಂತರ ಈ ಕಾರ್ಯಕ್ರಮವನ್ನು...

ಎನ್ನೆಂಸಿ: ರೆಡ್ ಕ್ರಾಸ್ ಘಟಕದಿಂದ ರಕ್ತದಾನದ ಮಹತ್ವ ಮಾಹಿತಿ ಕಾರ್ಯಕ್ರಮ – ರಕ್ತ ಜೀವ ಉಳಿಸುವ ಸಂಜೀವಿನಿ : ಡಾ ಮಹಂತದೇವರು

ರಕ್ತದಾನ ಎಲ್ಲಾ ದಾನಗಳಿಗಿಂತ ಶ್ರೇಷ್ಠವಾದುದು, ಒಬ್ಬ ರಕ್ತದಾನ ಮಾಡುವ ಮೂಲಕ ಮೂರು ಜೀವಗಳನ್ನು ಉಳಿಸಲು ಸಾಧ್ಯವಿದೆ. ಹಾಗಾಗಿ ರಕ್ತ ಜೀವ ಉಳಿಸುವ ಸಂಜೀವಿನಿಯಾಗಿದೆ. ಎಂದು ಸುಳ್ಯದ ಕೆವಿಜಿ ಮೆಡಿಕಲ್ ಕಾಲೇಜಿನ ಬ್ಲಡ್ ಬ್ಯಾಂಕ್ ಅಧಿಕಾರಿ ಡಾ. ಮಹಂತ ದೇವರು ಅಭಿಪ್ರಾಯಪಟ್ಟರು. ಅವರು ಸುಳ್ಯದ ನೆಹರೂ ಮೆಮೋರಿಯಲ್ ಕಾಲೇಜಿನ ಯುವ ರೆಡ್ ಕ್ರಾಸ್ ಘಟಕದ ವತಿಯಿಂದ ಹಮ್ಮಿಕೊಂಡ...

ಐವರ್ನಾಡು : ಸೊಸೈಟಿ ವತಿಯಿಂದ ಸಿಮೆಂಟ್ ಮಾರಾಟ ವಿಭಾಗ ಆರಂಭ

ಐವರ್ನಾಡು ಪ್ರಾ.ಕೃ.ಪ.ಸಹಕಾರ ಸಂಘದ ವತಿಯಿಂದ ಸಿಮೆಂಟ್ ಮಾರಾಟ ವಿಭಾಗ ಪ್ರಾರಂಭವಾಗಿದ್ದು ಬಾಲಕೃಷ್ಣ ಕೀಲಾಡಿ ಉದ್ಘಾಟಿಸಿದರು. ಕಾರ್ಯಕ್ರಮ ಅಧ್ಯಕ್ಷತೆಯನ್ನು ಸಹಕಾರಿ ಸಂಘದ ಅಧ್ಯಕ್ಷ ಎಸ್.ಎನ್.ಮನ್ಮಥ ವಹಿಸಿದ್ದರು. ಈ ಸಂದರ್ಭದಲ್ಲಿ ಹಾಲು ಉತ್ಪಾದಕರ ಸಹಕಾರಿ ಸಂಘದ ಅಧ್ಯಕ್ಷ ಬಾಲಚಂದ್ರ ಪಲ್ಲತ್ತಡ್ಕ, ವಾಹನ ಚಾಲಕ ಮಾಲಕರ ಸಂಘದ ಅಧ್ಯಕ್ಷ ಅಚ್ಚುತ, ಕಟ್ಟಡ ಮಾಲಕರಾದ ಮಮತಾ ಸತೀಶ್, ಗ್ರಾಮಸ್ಥರು ಹಾಗೂ ಸಿಬ್ಬಂದಿಗಳು...

ಸವಿನ್ ಚಾಂತಾಳರಿಗೆ ಡಾಕ್ಟರೇಟ್

ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆ ಮಡಿಕೇರಿ ಯಲ್ಲಿ ಉಪನ್ಯಾಸಕನಾಗಿರುವ ಸವಿನ್ ಸಿ. ಜಿ. ಯವರು ಮಂಡಿಸಿದ ಸಂಶೋಧನಾ ಪ್ರಬಂಧ ‘ Evaluation of hepatoprotecive activity of tuber extract of plant Actinoscitpus grossus (L. F.) Goetgh & D. A Simpson in wistar albino rats’ ಎಂಬ ವಿಷಯಕ್ಕೆ ಪ್ರತಿಷ್ಠಿತ...

ಸುಬ್ರಹ್ಮಣ್ಯ : ಭಾರತೀಯ ಸಂಸ್ಕಾರ ಸಿಂಧು ಕಾರ್ಯಕ್ರಮದ ಪೂರ್ವಭಾವಿ ಸಭೆ

ಸುಬ್ರಹ್ಮಣ್ಯದ ಪದವಿಪೂರ್ವ ಕಾಲೇಜಿನಲ್ಲಿ ಮಾ.05 ಮತ್ತು 06 ರಂದು ಭಾರತೀಯ ಸಂಸ್ಕಾರ ಸಿಂಧು ಕಾರ್ಯಕ್ರಮ ನಡೆಯಲಿದ್ದು, ಪೂರ್ವಭಾವಿ ಸಭೆ ಫೆ.27 ರಂದು ಸುಬ್ರಹ್ಮಣ್ಯದಲ್ಲಿ ನಡೆಯಿತು.ಈ ಸಂದರ್ಭದಲ್ಲಿ ಭಾರತೀಯ ಸಂಸ್ಕಾರ ಸಿಂಧು ಸಮಿತಿ ಸಂಚಾಲಕರಾದ ಕಿಶೋರ್ ಶಿರಾಡಿ, ಭಾರತೀಯ ಸಂಸ್ಕಾರ ಸಿಂಧು ಸಂಯೋಜಕಿ ಹರಿಣಿ ಪುತ್ತೂರಾಯ, ಭಾರತೀಯ ಸಂಸ್ಕಾರ ಸಿಂಧು ಶಿಬಿರದ ಸಂಪರ್ಕ ಪ್ರಮುಖ್ ಶ್ರೀಮತಿ ಸುಭಾಷಿಣಿ...
Loading posts...

All posts loaded

No more posts

error: Content is protected !!