Ad Widget

ಬಾಳಿಲ ವಿದ್ಯಾಬೋಧಿನೀ ಹಿ.ಪ್ರಾ ಶಾಲೆಯ ಗೈಡ್ಸ್ ದಳದ ವಿದ್ಯಾರ್ಥಿನಿ ಸುಶ್ಮಿತಾ.ಸಿ ಅತ್ಯುನ್ನತ ಶ್ರೇಣಿಯಲ್ಲಿ ತೇರ್ಗಡೆ

ಬಾಳಿಲ ವಿದ್ಯಾಬೋಧಿನೀ ಹಿರಿಯ ಪ್ರಾಥಮಿಕ ಶಾಲೆಯ ಸ್ಕೌಟ್ಸ್ & ಗೈಡ್ಸ್ ದಳದ ಗೈಡ್ ವಿದ್ಯಾರ್ಥಿನಿ ಸುಶ್ಮಿತಾ.ಸಿ ಜಿಲ್ಲಾ ಸಂಸ್ಥೆ ನಡೆಸಿದ ರಾಜ್ಯ ಪುರಸ್ಕಾರ ಪದಕ ಪರೀಕ್ಷೆಯಲ್ಲಿ ಅತ್ಯುನ್ನತ ಶ್ರೇಣಿಯಲ್ಲಿ ತೇರ್ಗಡೆಯಾಗಿದ್ದಾರೆ. ಇವರು ಬಾಳಿಲ ಚಾಕೋಟೆಡ್ಕ ಗುರುವಪ್ಪ ನಾಯ್ಕ ಹಾಗೂ ಶ್ರೀಮತಿ ಭಾಗೀರಥಿಯವರ ಪುತ್ರಿ.

ಸುಳ್ಯದಲ್ಲಿಂದು 55 ಕೋವಿಡ್ ಪಾಸಿಟಿವ್

ಸುಳ್ಯ ತಾಲೂಕಿನಲ್ಲಿ ಇಂದು 55 ಕೋವಿಡ್ ಪಾಸಿಟಿವ್ ಧೃಡಪಟ್ಟಿದೆ. ನಿನ್ನೆ 72 ಪಾಸಿಟಿವ್ ಬಂದಿತ್ತು. ತಾಲೂಕಿನಲ್ಲಿ ಒಟ್ಟು 599 ಸಕ್ರೀಯ ಪ್ರಕರಣಗಳಿವೆ.
Ad Widget

ಸುಳ್ಯ : ಯುವ ಉದ್ಯಮಿಗಳಿಂದ ಅಶಕ್ತ ಬಡಕುಟುಂಬಗಳಿಗೆ ಧನಸಹಾಯ ಮತ್ತು ಕಿಟ್ ವಿತರಣೆ

ಸುಳ್ಯದ ಯುವ ಉದ್ಯಮಿಗಳಾದ ಪ್ರಗ್ಯಾನ್ ಎಂಟರ್ ಪ್ರೈಸಸ್ ನ ಮಾಲಕ ಕಾರ್ತಿಕ್ ರೈ ಕನ್ನೆಜಾಲು, ಡಿಸೈನ್ ಇಂಟಿರಿಯರ್ಸ್ ನ ಅಶ್ವಿನ್ ಅಡ್ಕಾರ್, ಆದಿಲಕ್ಷ್ಮೀ ಟ್ರಾನ್ಸ್ ಪೋರ್ಟ್ ನ ರಾಜೇಶ್ ಕಿರಿಭಾಗ, ವಿನಾಯಕ ಸೂಪರ್ ಮಾರ್ಕೆಟ್ ನ ಅಮೃತ್ ರಾಜ್ ಸುಳ್ಯ ರವರ ನೇತೃತ್ವದಲ್ಲಿ ಅಶಕ್ತ ಬಡಕುಟುಂಬಗಳನ್ನು ಗುರುತಿಸಿ ಸಹಾಯಧನ ಹಾಗೂ ಆಹಾರ ಸಾಮಾಗ್ರಿಗಳ ಕಿಟ್ ನ್ನು...

ಎಸ್ ಸಿಡಿಸಿಸಿ ಬ್ಯಾಂಕ್ ವತಿಯಿಂದ ಕಾರ್ಯನಿರತ ಪತ್ರಕರ್ತರಿಗೆ ಆಹಾರ ಸಾಮಾಗ್ರಿಗಳ ಕಿಟ್ ವಿತರಣೆ

ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ವತಿಯಿಂದ ಕಾರ್ಯನಿರತ ಪತ್ರಕರ್ತರ ಸಂಘದ ಸದಸ್ಯರಿಗೆ ಆಹಾರಧಾನ್ಯಗಳ ಕಿಟ್ ವಿತರಣಾ ಕಾರ್ಯಕ್ರಮ ಸುಳ್ಯ ಪ್ರೆಸ್ ಕ್ಲಬ್ ನಲ್ಲಿ ನಡೆಯಿತು. ಸುಳ್ಯ ನಗರ ಪಂಚಾಯತ್ ಅಧ್ಯಕ್ಷ ವಿನಯಕುಮಾರ್ ಕಂದಡ್ಕ ಕಿಟ್ ವಿತರಿಸಿ‌ ಮಾತನಾಡಿ ಕೊರೋನಾ ಸಂದರ್ಭದಲ್ಲಿ ಕಾರ್ಯನಿರ್ವಹಿಸುವ ಪತ್ರಕರ್ತರಿಗೆ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ವತಿಯಿಂದ ನೀಡುವ ಈ...

ಸುಳ್ಯದಲ್ಲಿಂದು 53 ಪಾಸಿಟಿವ್

ಸುಳ್ಯ ತಾಲೂಕಿನಲ್ಲಿ ಇಂದು 53 ಕೋವಿಡ್ ಪಾಸಿಟಿವ್ ಧೃಡಪಟ್ಟಿದೆ. ಒಟ್ಟು 519 ಸಕ್ರೀಯ ಪ್ರಕರಣಗಳಿವೆ. ಸುಳ್ಯ ನಗರ ವ್ಯಾಪ್ತಿ 10, ನಾಲ್ಕೂರು 6, ಐವರ್ನಾಡು 4, ಆಲೆಟ್ಟಿ 3, ಅರಂತೋಡು 3, ಸುಬ್ರಹ್ಮಣ್ಯ 3, ಕೊಲ್ಲಮೊಗ್ರ 3, ಅಮರ ಮುಡ್ನೂರು 2, ಮಂಡೆಕೋಲು 2, ಗುತ್ತಿಗಾರು 2, ಪಂಬೆತ್ತಾಡಿ 2, ಬೆಳ್ಳಾರೆ 2, ಏನೆಕಲ್ಲು 2,...

ಕೊಲ್ಲಮೊಗ್ರ : ಶಿವತೀರ್ಥ ದೊಡ್ಡಣ್ಣ ಶೆಟ್ಟಿ ಕೆರೆಗೆ ಪೈಪು ಅಳವಡಿಕೆ

ಕೊಲ್ಲಮೊಗ್ರ ಶಿವತೀರ್ಥ ದೊಡ್ಡಣ್ಣ ಶೆಟ್ಟಿ ಕೆರೆಯಲ್ಲಿ ನೀರು ತುಂಬಿದ್ದು, ಕೆರೆಯ ಏರಿಯ ಮಟ್ಟ ಅಪಾಯದಲ್ಲಿತ್ತು. ಇದನ್ನು ಗಮನಿಸಿದ ಶ್ರೀ ಕ್ಷೇತ್ರ ಧರ್ಮಸ್ಥಳ ಸುಬ್ರಹ್ಮಣ್ಯ ವಲಯ ವಿಪತ್ತು ನಿರ್ವಹಣಾ ಘಟಕದ ಸದಸ್ಯರು ಜೂ.15 ರಂದು ಪೈಪು ಅಳವಡಿಕೆ ಮಾಡಿ ನೀರನ್ನು ಹೊರಬಿಡುವ ಕೆಲಸ ಮಾಡಿದರು.ಈ ಸಂದರ್ಭದಲ್ಲಿ ಸಿಮೆಂಟ್ ಪೈಪುಗಳನ್ನು ಕಮಲಾಕ್ಷ ಮುಳ್ಳುಬಾಗಿಲು, ಶ್ರೀನಿವಾಸ್ ಹಾಗೂ ಕೆರೆ ಅಭಿವೃದ್ಧಿ...

ಸುಳ್ಯದಲ್ಲಿಂದು 85 ಕ್ಕೇರಿದ ಕೋವಿಡ್ ಪಾಸಿಟಿವ್

ಸುಳ್ಯ ತಾಲೂಕಿನಲ್ಲಿ ಇಂದು ಕೋವಿಡ್ ಪಾಸಿಟಿವ್ 85 ಕ್ಕೇರಿದೆ. ನಿನ್ನೆ 67 ಪಾಸಿಟಿವ್ ಬಂದಿತ್ತು. ತಾಲೂಕಿನಲ್ಲಿ ಒಟ್ಟು 513 ಸಕ್ರೀಯ ಪ್ರಕರಣಗಳಿವೆ.

ಸುಳ್ಯ : ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ ವಿರೋಧಿಸಿ ಎನ್ ಎಸ್ ಯು ಐ ಪ್ರತಿಭಟನೆ

ಭಾರತ ರಾಷ್ಟ್ರೀಯ ವಿದ್ಯಾರ್ಥಿ ಒಕ್ಕೂಟ ಸುಳ್ಯ ವಿಧಾನಸಭಾ ಕ್ಷೇತ್ರದ ವತಿಯಿಂದ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ ವಿರೋಧಿಸಿ ಬೃಹತ್ ಪ್ರತಿಭಟನೆ ಸುಳ್ಯದ ಪೈಚಾರಿನ ಪೆಟ್ರೋಲ್ ಬಂಕ್ ನಲ್ಲಿ ನಡೆಯಿತು.ಎನ್ ಎಸ್ ಯು ಐ ಸುಳ್ಯ ವಿಧಾನಸಭಾ ಕ್ಷೇತ್ರದ ಅಧ್ಯಕ್ಷ ಕೀರ್ತನ್ ಗೌಡ ಕೊಡಪಾಲ ಪ್ರಾಸ್ತಾವಿಕವಾಗಿ ಮಾತನಾಡಿ “ಮುಂಬರುವ ದಿನಗಳಲ್ಲಿ ಶಾಲಾ-ಕಾಲೇಜು ಪ್ರಾರಂಭವಾದ ಸಂದರ್ಭದಲ್ಲಿ ಪೆಟ್ರೋಲ್ ಮತ್ತು...

ಪೆರುವಾಜೆ : ಆಶಾಕಾರ್ಯಕರ್ತೆಯರಿಗೆ ಆಹಾರ ಕಿಟ್ ವಿತರಣೆ

ಭಾರತೀಯ ಜನತಾ ಪಾರ್ಟಿ ಸುಳ್ಯ ಮಂಡಲ ಇದರ ವತಿಯಿಂದ ಆಶಾಕಾರ್ಯಕರ್ತೆಯರಿಗೆ ನೀಡಲಾದ ಆಹಾರ ಕಿಟ್ ಅನ್ನು ಜೂ.15ರಂದು ಪೆರುವಾಜೆಯಲ್ಲಿ ವಿತರಿಸಲಾಯಿತು. ಈ ಸಂದರ್ಭದಲ್ಲಿ ಪೆರುವಾಜೆ ಪಂಚಾಯತ್ ಸದಸ್ಯರುಗಳಾದ ಪದ್ಮನಾಭ ಶೆಟ್ಟಿ, ರೇವತಿ ಮಠತ್ತಡ್ಕ, ಪೆರುವಾಜೆ ಬೂತ್ ಅಧ್ಯಕ್ಷರಾದ ರಮೇಶ್ ಮಠತ್ತಡ್ಕ ಹಾಗೂ ಭಾವೈಕ್ಯ ಯುವಕ ಮಂಡಲದ ಅಧ್ಯಕ್ಷರಾದ ವಾಸುದೇವ ಪೆರುವಾಜೆ ಹಾಗೂ ಯುವಕ ಮಂಡಲದ ಸದಸ್ಯರು...

ತಾಲೂಕಿನಲ್ಲಿ ಇಂದು 67ಕ್ಕೇರಿದ ಕೋವಿಡ್ ಪಾಸಿಟಿವ್

ಸುಳ್ಯ ತಾಲೂಕಿನಲ್ಲಿ ಇಂದು 67 ಕೊರೋನಾ ಪಾಸಿಟಿವ್ ಪ್ರಕರಣಗಳು ದೃಢಪಟ್ಟಿವೆ,. ಏನೆಕಲ್ಲಿನಲ್ಲಿ 1, ಕಲ್ಮಕಾರಿನಲ್ಲಿ 6, ಸುಳ್ಯದಲ್ಲಿ 10, ತೊಡಿಕಾನದಲ್ಲಿ 2, ಸಂಪಾಜೆಯಲ್ಲಿ 6, ಐವತ್ತೊಕ್ಲುವಿನಲ್ಲಿ 6, ಗುತ್ತಿಗಾರಿನಲ್ಲಿ 1, ಆಲೆಟ್ಟಿಯಲ್ಲಿ 3,ಮರ್ಕಂಜದಲ್ಲಿ 8, ಬಾಳುಗೋಡಿನಲ್ಲಿ 2, ಅಮರಪಡ್ನೂರಿನಲ್ಲಿ 1, ಮಂಡೆಕೋಲಿನಲ್ಲಿ 2, ಸುಬ್ರಹ್ಮಣ್ಯದಲ್ಲಿ 2, ಕಳಂಜದಲ್ಲಿ 3, , ಬೆಳ್ಳಾರೆಯಲ್ಲಿ 3, ಪೆರುವಾಜೆಯಲ್ಲಿ 1,...
Loading posts...

All posts loaded

No more posts

error: Content is protected !!