- Sunday
- March 15th, 2026
ಮೀನುಗಾರಿಕೆ, ಬಂದರು ಮತ್ತು ಒಳನಾಡು ಸಾರಿಗೆ ಇಲಾಖೆಯ ಸಚಿವರಾದ ಶ್ರೀ ಅಂಗಾರ ರವರು ಮೇ 25 ರಂದು ಕೊಲ್ಲಮೊಗ್ರ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಬೇಟಿ ನೀಡಿ ಕೋವಿಡ್ ನ ಬಗ್ಗೆ ಮಾಹಿತಿ ಪಡೆದರು. ಈ ಸಂದರ್ಭದಲ್ಲಿ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಎರಡು oxigen concentrator ನೀಡಿದರು. ಮತ್ತು ಕೋವಿಡ್ ಕಾರ್ಯಪಡೆಯು ರೋಗಿಗಳನ್ನು ಸಾಗಿಸುವ ತುರ್ತು ವಾಹನದ...
ಸುಳ್ಯ ತಾಲೂಕಿನಲ್ಲಿ ಇಂದು 29 ಕೊರೋನಾ ಪಾಸಿಟಿವ್ ಕಂಡುಬಂದಿದೆ. ನಿನ್ನೆ 55 ಪಾಸಿಟಿವ್ ಬಂದಿತ್ತು. ಒಟ್ಟು 393 ಸಕ್ರೀಯ ಪ್ರಕರಣಗಳಿವೆ.
ಪೆರಾಜೆ ಸಮೀಪ ಕಲ್ಚರ್ಪೆಯಲ್ಲಿ ಸುಳ್ಯ ಕಡೆಗೆ ಬರುತ್ತಿದ್ದ ಮಿನಿ ಟೆಂಪೋ ವಿದ್ಯುತ್ ಕಂಬಕ್ಕೆ ಗುದ್ದಿದ ಘಟನೆ ಇಂದು ಮುಂಜಾನೆ ನಡೆದಿದೆ. ಗುದ್ದಿದ ರಭಸಕ್ಕೆ ವಿದ್ಯುತ್ ಕಂಬ ತುಂಡಾಗಿದ್ದು ಚಾಲಕ ಅಪಾಯದಿಂದ ಪಾರಾಗಿದ್ದಾರೆಂದು ತಿಳಿದುಬಂದಿದೆ.
ಪಂಜದ ಮೊರಾರ್ಜಿ ವಸತಿ ಶಾಲೆಯಲ್ಲಿ ನಿರ್ಮಿತವಾದ ಸುವ್ಯವಸ್ಥಿತವಾದ ಕೋವಿಡ್ ಕೇರ್ ಸೆಂಟರ್ನಿಂದ ಗ್ರಾಮೀಣ ಭಾಗದಲ್ಲಿ ಆರೋಗ್ಯ ಭಾಗ್ಯ ಸಮೃದ್ಧಿಗೆ ಪೂರಕವಾಗಿದೆ.ಇಲ್ಲಿ ಸೋಂಕಿತರಿಗೆ ಬೇಕಾದ ಸಕಲ ವ್ಯವಸ್ಥೆಯನ್ನು ಸರಕಾರದಿಂದ ಮಾಡಲಾಗಿದೆ.ಅಲ್ಲದೆ ಆಮ್ಲಜನಕ ಕನ್ಸಲೇಟರ್ ಅನ್ನು ಒದಗಿಸಿದ್ದೇವೆ. ಕಾಲಕಾಲಕ್ಕೆ ಬೇಕಾದ ಪೌಷ್ಠಿಕ ಆಹಾರವನ್ನು ವ್ಯವಸ್ಥಿತವಾಗಿ ಒದಗಿಸಲು ಕ್ರಮ ಕೈಗೊಳ್ಳಲಾಗಿದೆ. ಸರ್ವರೂ ಆರೋಗ್ಯ ರಕ್ಷಣೆಗೆ ಕರ ಜೋಡಿಸಬೇಕು. ನಮ್ಮೊಳಗೆ ಉಂಟಾಗುವ...
ಕೊರೊನಾ ವಾರಿಯರ್ ಗಳೆಂದು ಮೆಸ್ಕಾಂ ಸಿಬ್ಬಂದಿಗಳನ್ನು ಸರಕಾರ ಪರಿಗಣಿಸಿರುವ ಹಿನ್ನೆಲೆಯಲ್ಲಿ ಇಂದು ಪುರಭವನದಲ್ಲಿ ಇಲಾಖೆಯ ಸಿಬ್ಬಂದಿಗಳಿಗೆ ಲಸಿಕೆ ವಿತರಣೆ ನಡೆಯಿತು.
ಸುಳ್ಯ ತಾಲೂಕಿನಲ್ಲಿ ಇಂದು 55 ಕೊರೋನಾ ಪಾಸಿಟಿವ್ ದೃಢಪಟ್ಟಿದೆ. ನಿನ್ನೆ 44 ಪ್ರಕರಣ ಸೇರಿದಂತೆ ಕಳೆದೊಂದು ವಾರದಿಂದ ಇಳಿಕೆ ಕಂಡಿದ್ದ ಕೊರೊನಾ ಪ್ರಕರಣ ಪುನಃ ಏರಿಕೆ ಕಂಡಿದೆ.
ಸುಳ್ಯ ತಾಲೂಕಿನಲ್ಲಿ 44 ಕೊರೋನಾ ಪಾಸಿಟಿವ್ ದೃಢಪಟ್ಟಿದೆ. ಮಡಪ್ಪಾಡಿಯಲ್ಲಿ 3, ನೆಲ್ಲೂರು ಕೆಮ್ರಾಜೆಯಲ್ಲಿ 2, ಆಲೆಟ್ಟಿಯಲ್ಲಿ 3, ಬೆಳ್ಳಾರೆಯಲ್ಲಿ 1, ಸುಳ್ಯದಲ್ಲಿ 6, ಕಳಂಜದಲ್ಲಿ 2, ಉಬರಡ್ಕ ಮಿತ್ತೂರಿನಲ್ಲಿ 3, ಗುತ್ತಿಗಾರಿನಲ್ಲಿ 1, ದೇವಚಳ್ಳದಲ್ಲಿ 4, ಎಡಮಂಗಲದಲ್ಲಿ 2, ಅಮರಮುಡ್ನೂರಿನಲ್ಲಿ 1, ಕೊಡಿಯಾಲದಲ್ಲಿ 5, ಮುರುಳ್ಯದಲ್ಲಿ 2, ಮರ್ಕಂಜದಲ್ಲಿ 1, ನಾಲ್ಕೂರಿನಲ್ಲಿ 2, ಜಾಲ್ಸೂರಿನಲ್ಲಿ 1,...
ರಾಜ್ಯದ ಕವಿಪ್ರನಿನಿ ಮತ್ತು ಎಲ್ಲಾ ವಿದ್ಯುತ್ ಸರಬರಾಜು ಕಂಪೆನಿಗಳ ಅಧಿಕಾರಿ ಮತ್ತು ನೌಕರರನ್ನು ಕೊರೊನಾ ವಾರಿಯರ್ ಗಳೆಂದು ಪರಿಗಣಿಸಿ ಲಸಿಕೆ ಹಾಗೂ ಇತರ ಸೌಲಭ್ಯ ನೀಡಲು ಸರ್ಕಾರ ಆದೇಶಿಸಿದೆ. ಇಂದನ ಇಲಾಖೆಯು ಅವಶ್ಯ ಸೇವೆಯಾಗಿರುವುದರಿಂದ ಲಸಿಕೆ ಹಾಗೂ ವಿಮಾ ಯೋಜನೆಗಳನ್ನು ಜಾರಿಗೊಳಿಸಿ ಕರೊನಾ ಸೋಂಕಿನಿಂದ ಮೃತಪಟ್ಟಲ್ಲಿ ಅವಲಂಬಿತರಿಗೆ ರೂ. 50 ಲಕ್ಷದ ಮೊತ್ತವನ್ನು ನೀಡುವಂತೆ ಆದೇಶದಲ್ಲಿ...
ಸಾಲ ಪಡೆದು ವಂಚನೆ ನಡೆಸುತ್ತಿರುವ ಪ್ರಕರಣಗಳ ಸಂಖ್ಯೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಸಾಲಕ್ಕೆ ಜಾಮೀನು ಹಾಕಿದವರಿಗೆ ಸುಪ್ರೀಂ ಕೋರ್ಟ್ ಬಿಗ್ ಶಾಕ್ ಕೊಟ್ಟಿದೆ. ದಿವಾಳಿತನ ಸಂಹಿತೆ (ಐಬಿಸಿ) ಅಡಿಯಲ್ಲಿ ಸಾಲ ಪಡೆದವರು ಅದನ್ನು ತೀರಿಸಲು ವಿಫಲರಾದರೆ ವೈಯಕ್ತಿಕ ಜಾಮೀನುದಾರರ ವಿರುದ್ಧ ಕ್ರಮ ಜರುಗಿಸಲು ಬ್ಯಾಂಕುಗಳಿಗೆ ಅನುಮತಿ ನೀಡಿದೆ. ಕಾರ್ಪೋರೇಟ್ ಸಾಲಗಾರರಿಗೆ ಇಲ್ಲವೇ ಕಂಪೆನಿಗಳಿಗೆ ನೀಡಲಾದ ಸಾಲಕ್ಕೆ ಜಾಮೀನು...
Loading posts...
All posts loaded
No more posts
