- Sunday
- August 2nd, 2026
ಸುಳ್ಯದ ಜೂನಿಯರ್ ಕಾಲೇಜು ರಸ್ತೆಯಲ್ಲಿರುವ ಲಯನ್ಸ್ ಕ್ಲಬ್ ಹಾಲ್ ನಲ್ಲಿ “ಸಿಂಧೂರ ಬಿಗ್ಗೆಸ್ಟ್ ಸೀರೆ ಮೇಳ” ವು ಮಾ.17ರಿಂದ ಮತ್ತೆ ಪ್ರಾರಂಭಗೊಂಡಿದ್ದು, ಯುಗಾದಿ ಹಬ್ಬದ ಸಂಭ್ರಮದ ಈ ಸಂದರ್ಭದಲ್ಲಿ ಹೊಸ ಹೊಸ ಸೀರೆಗಳ ಬೃಹತ್ ಸಂಗ್ರಹವೇ ಇಲ್ಲಿ ಲಭ್ಯವಿದ್ದು, ಟ್ರೆಂಡಿ ಡಿಸೈನ್ ಗಳ ಹೊಸ ಹೊಸ ಸ್ಟೈಲ್ ಗಳ ಸಿಲ್ಕ್, ಕಾಟನ್, ಡಿಸೈನರ್, ಡೈಲಿವೇರ್ ಹೀಗೆ...
ಕುಕ್ಕೆ ಸುಬ್ರಹ್ಮಣ್ಯದಲ್ಲಿ ಅಭಿವೃದ್ಧಿ ಪ್ರಾಧಿಕಾರ ರಚನೆಗೆ ವಿರೋಧ ವ್ಯಕ್ತಪಡಿಸಿ ಎರಡನೇ ಸಭೆ ಮಾ.19 ರಂದು ನಡೆಯಿತು. ಸಭೆಯಲ್ಲಿ ಸ್ಥಳೀಯರು ಹಾಗೂ ವಿವಿಧ ಸಂಘಟನೆಗಳ ಪ್ರತಿನಿಧಿಗಳು ಭಾಗವಹಿಸಿ ಪ್ರಾಧಿಕಾರ ರಚನೆ ವಿರುದ್ಧ ತಮ್ಮ ಅಭಿಪ್ರಾಯಗಳನ್ನು ಸ್ಪಷ್ಟವಾಗಿ ವ್ಯಕ್ತಪಡಿಸಿದರು. ಸಭೆಯಲ್ಲಿ ಮಾತನಾಡಿದ ಶಿವರಾಮ್ ರೈ ಅವರು, “ಅಭಿವೃದ್ಧಿ ಪ್ರಾಧಿಕಾರ ಸ್ಥಾಪನೆಯಿಂದ ಭೂಸ್ವಾಧೀನದ ಆತಂಕ ಹೆಚ್ಚಾಗುವ ಸಾಧ್ಯತೆ ಇದೆ. ಜೊತೆಗೆ...
ಕುಕ್ಕೆ ಸುಬ್ರಹ್ಮಣ್ಯದಲ್ಲಿ ಭಕ್ತರೋರ್ವರು ಕಾಶಿಕಟ್ಟೆಯ ಸುಬ್ರಹ್ಮಣ್ಯ ಗ್ರಾಮ ಪಂಚಾಯತ್ ಎದುರುಗಡೆ ರಸ್ತೆಯಲ್ಲಿ ಕಸ ಎಸೆದ ಘಟನೆ ನಡೆಯಿತು. ಈ ಸಂಧರ್ಭದಲ್ಲಿ ಸ್ವಚ್ಛ ಜಾಗೃತಿ ಸಮಿತಿ ಅಭಿಯಾನದ ಸದಸ್ಯರಾದ ಶಿವರಾಮ್ ರೈ ಹಾಗೂ ಪವನ್ ಎಮ್.ಡಿ ಸ್ಥಳಕ್ಕೆ ಆಗಮಿಸಿ ಕಸವನ್ನು ಎಸೆಯದಂತೆ ಮತ್ತು ಸ್ವಚ್ಛ ಭಾರತವೆಂಬ ಅಭಿಯಾನವಿದ್ದು, ಈ ರೀತಿ ಪುಣ್ಯ ಕ್ಷೇತ್ರಕ್ಕೆ ಬಂದು ಎಲ್ಲೆಂದರಲ್ಲಿ ಕಸ...
ಹಾಲೆಮಜಲು ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿನಿ ಕು.ಗೋಷಿತಾ ಕುಳ್ಳಂಪಾಡಿ ಅವರು ಮುಡಿಪು ನವೋದಯ ವಸತಿ ಶಾಲೆಯ 6ನೇ ತರಗತಿ ಪ್ರವೇಶ ಪರೀಕ್ಷೆಯಲ್ಲಿ ಪ್ರಥಮ ಸುತ್ತಿನಲ್ಲಿ ಆಯ್ಕೆಯಾಗಿರುತ್ತಾರೆ.ಕುಳ್ಳಂಪಾಡಿ ಗೋಪಾಲಕೃಷ್ಣ ಹಾಗೂ ಶ್ರೀಮತಿ ಧನ್ಯಾ ದಂಪತಿಗಳ ಪುತ್ರಿಯಾದ ಇವರು ಗುತ್ತಿಗಾರು ಗ್ರಾಮ ಪಂಚಾಯತ್ ಅರಿವು ಕೇಂದ್ರ ಮತ್ತು ಶ್ರೀ ದುರ್ಗಾ ಕಂಪ್ಯೂಟರ್ ತರಬೇತಿ ಕೇಂದ್ರದ ಸಹಭಾಗಿತ್ವದ ಎಂಟನೇ...
ಸುಬ್ರಹ್ಮಣ್ಯ : ನೆಟ್ಟಣ ಬೈಲು, ಕೊಂಬಾರು, ಸಿರಿಬಾಗಿಲು ಮೊದಲಾದ ಕಡೆ ಮಂಗಳವಾರ ರಾತ್ರಿ ಕೃಷಿಕರ ತೋಟಗಳಿಗೆ ಆನೆ ದಾಳಿ ಮಾಡಿದೆ. ಇದರಿಂದಾಗಿ ಕೃಷಿಕರ ತೋಟವು ಹಾನಿಗೊಳಗಾಗಿದೆ. ನಿರಂತರ ಆನೆ ದಾಳಿಯಿಂದ ಕೃಷಿಕರು ಹೈರಾಣಾಗಿದ್ದು, ಸಂಕಷ್ಟ ಎದುರಿಸುತ್ತಿದ್ದಾರೆ. ಮಂಗಳವಾರ ರಾತ್ರಿ ನೆಟ್ಟಣ ಬೈಲು, ಕೊಂಬಾರು, ಸಿರಿಬಾಗಿಲು ಪ್ರದೇಶದ ಅನೇಕ ರೈತರ ತೋಟಗಳಿಗೆ ನುಗ್ಗಿದ ಕಾಡಾನೆಯು ತೋಟದಲ್ಲಿದ್ದ ಫಲಭರಿತ...
ದೇವಚಳ್ಳ ಗ್ರಾಮದ ಮಾವಿನಕಟ್ಟೆ ಉದಯಗಿರಿಯಲ್ಲಿ ಶ್ರೀ ಮಹಾವಿಷ್ಣುಮೂರ್ತಿ ದೈವದ ಒತ್ತೆಕೋಲ ಮಹೋತ್ಸವ ವಿವಿಧ ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ಮಾ.18 ಮತ್ತು 19 ರಂದು ನಡೆಯಿತು. ನೂರಾರು ಭಕ್ತಾಧಿಗಳು ಅಗಮಿಸಿ ಶ್ರೀ ದೈವದ ಪ್ರಸಾದ ಸ್ವೀಕರಿಸಿ, ಕಣ್ತುಂಬಿಕೊಂಡರು. ಮಾ.18 ರಂದು ಬೆಳಿಗ್ಗೆ ಗಣಪತಿ ಹವನ, ಶುದ್ಧಿ ಕಲಶ, ಮೇಲೇರಿ ಕಾರ್ಯಕ್ರಮ, ಅಶ್ವತ್ಥ ಪೂಜೆ ಹಾಗೂ ಮಧ್ಯಾಹ್ನ ಅನ್ನಸಂತರ್ಪಣೆ ನಡೆಯಿತು. ರಾತ್ರಿ...
ಸ.ಮಾ.ಹಿ ಪ್ರಾಥಮಿಕ ಶಾಲೆ ಅರಂತೋಡು ಇಲ್ಲಿಯ ಮೂವರು ವಿದ್ಯಾರ್ಥಿಗಳು ಮುಡಿಪು ನವೋದಯ ವಿದ್ಯಾಲಯದ 6ನೇ ತರಗತಿ ಪ್ರವೇಶ ಪರೀಕ್ಷೆಯಲ್ಲಿ ಉತ್ತೀರ್ಣರಾಗಿ ಆಯ್ಕೆಯಾಗಿರುತ್ತಾರೆ. ಮಾವಜಿ ಚಂದ್ರಶೇಖರ ಹಾಗೂ ಉಷಾ ದಂಪತಿಗಳ ಪುತ್ರಿ ಶಾನ್ವಿ ಎಂ.ಸಿ, ನೀರಬಿದಿರೆ ಪ್ರಶಾಂತ್ ಹಾಗೂ ಸುಮಲತಾ ದಂಪತಿಗಳ ಪುತ್ರ ದಿಶಾನ್ ಎನ್.ಪಿ, ಕೊಳಂಗಾಯ ಅಜ್ಜನಗದ್ದೆ ಸದಾನಂದ ಹಾಗೂ ಯಶಸ್ವಿನಿ ದಂಪತಿಗಳ ಪುತ್ರ ವೈಭವ್...
ಸುಬ್ರಹ್ಮಣ್ಯ, ಮಾ.17: ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನ ಅಭಿವೃದ್ಧಿ ಪ್ರಾಧಿಕಾರ ಪ್ರಸ್ತಾಪಕ್ಕೆ ಸುಬ್ರಹ್ಮಣ್ಯದಲ್ಲಿ ವಿರೋಧ ವ್ಯಕ್ತಪಡಿಸಿ ಹೋರಾಟ ನಡೆಸಲು ಸಭೆಗಳನ್ನು ನಡೆಸಿ ನಿರ್ಧಾರ ಕೈಗೊಂಡಿದ್ದಾರೆ. ಸುಬ್ರಹ್ಮಣ್ಯ ದೇವಸ್ಥಾನ ಅಭಿವೃದ್ಧಿ ಪ್ರಾಧಿಕಾರ ರಚನೆ ಪ್ರಸ್ತಾಪಕ್ಕೆ ವಿರೋಧ ವ್ಯಕ್ತಪಡಿಸಿ ಸುಬ್ರಹ್ಮಣ್ಯದ ಪ್ರಮುಖರು ಮಂಗಳವಾರ ಸುಬ್ರಹ್ಮಣ್ಯದ ಗ್ರಾಮ ಪಂಚಾಯತ್ನ ಕುಮಾರಧಾರ ಸಭಾಭವನದಲ್ಲಿ ಸಭೆ ನಡೆಸಿದರು. ಸಭೆಯಲ್ಲಿ ವ್ಯಾಪಾರಸ್ಥರು, ವಸತಿಗ್ರಗಳ ಮಾಲಕರು, ಸಂಘ-ಸಂಘ...
ಸುಬ್ರಹ್ಮಣ್ಯ ಗ್ರಾಮದ ದೇವರಗದ್ದೆ ಅಗೋಳಿಕಜೆ ದಿ.ಚಂದ್ರ ಗೌಡ ಅವರ ಪತ್ನಿ ವೇದಾವತಿ(75) ಆಗೋಳಿಕಜೆ ಅವರು ಮಾ.17 ರಂದು ವಯೋಸಹಜ ಅನಾರೋಗ್ಯದಿಂದ ಸ್ವಗೃಹದಲ್ಲಿ ನಿಧನರಾದರು. ಮೃತರು ಮೂರು ಜನ ಪುತ್ರರಾದ ಚಿದಾನಂದ, ಶೇಖರ, ವಿನೋದ್ ಹಾಗೂ ಪುತ್ರಿ ಸುಶೀಲ ಇವರನ್ನು ಅಗಲಿದ್ದಾರೆ.
ವಿವೇಕ ಜಾಗೃತ ಬಳಗ ಹರಿಹರ ಪಳ್ಳತ್ತಡ್ಕ - ಸುಬ್ರಹ್ಮಣ್ಯ ಇದರ ನೇತೃತ್ವದಲ್ಲಿ ರೋಟರಿ ಕ್ಲಬ್ ಪುತ್ತೂರು ಕಣ್ಣಿನ ಆಸ್ಪತ್ರೆ, ಪ್ರಸಾದ್ ನೇತ್ರಾಲಯ ಸೂಪರ್ ಸ್ಪೆಷಾಲಿಟಿ ಕಣ್ಣಿನ ಆಸ್ಪತ್ರೆ ಉಜ್ಜೋಡಿ ಮಂಗಳೂರು, ನೇತ್ರಜ್ಯೋತಿ ಚಾರಿಟೇಬಲ್ ಟ್ರಸ್ಟ್(ರಿ.), ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ(ಅಂಧತ್ವ ನಿವಾರಣಾ ವಿಭಾಗ) ಮಂಗಳೂರು, ಡಾ| ಪಿ. ದಯಾನಂದ ಪೈ ಮತ್ತು ಸತೀಶ್...
Loading posts...
All posts loaded
No more posts
