- Sunday
- March 15th, 2026
ರಾಜ್ಯದಲ್ಲಿ ಕರ್ನಾಟಕ ಹಾಲು ಒಕ್ಕೂಟದ ನಂದಿನಿ ಹಾಲಿನ ಮಳಿಗೆಗಳನ್ನು ಇಂದಿನಿಂದ (ಏ.30) ಬೆಳಿಗ್ಗೆ 6 ರಿಂದ ರಾತ್ರಿ 8 ರವರೆಗೆ ತೆರೆಯಲು ಅನುಮತಿ ನೀಡಲಾಗಿದೆ. ಈ ಕುರಿತು ಕಂದಾಯ ಇಲಾಖೆ ಪ್ರಧಾನ ಕಾರ್ಯದರ್ಶಿ ಮಂಜುನಾಥ ಪ್ರಸಾದ್ ಪರಿಷ್ಕೃತ ಆದೇಶ ಹೊರಡಿಸಿದ್ದಾರೆ.ರಾಜ್ಯದಲ್ಲಿ ಕೋವಿಡ್ ಕರ್ಪ್ಯೂ ಹಿನ್ನೆಲೆಯಲ್ಲಿ ಬೆಳಿಗ್ಗೆ 6-10 ವರೆಗೆ ಅಗತ್ಯ ವಸ್ತುಗಳ ಖರೀದಿಗೆ ಮಾತ್ರ ಅವಕಾಶ...
ಅರಂತೋಡಿನಲ್ಲಿ ಇಂದು ಸುರಿದ ಭಾರಿ ಗಾಳಿ ಮತ್ತು ಮಳೆಗೆ ಬಿಳಿಯಾರು ಸಮೀಪ ಮರ ಬಿದ್ದು ಹತ್ತಕ್ಕೂ ಹೆಚ್ಚು ವಿದ್ಯುತ್ ಕಂಬ ಧರೆಗುರುಳಿದೆ.
ಕೆರೆಮೂಲೆ ರಸ್ತೆಯಲ್ಲಿ ವಿದ್ಯುತ್ ಲೈನ್ ಮೇಲೆ ತೆಂಗಿನ ಮರ ಬಿದ್ದ ಕೆರೆಮೂಲೆ ಮತ್ತು ರಥಬೀದಿಯ ವಿನಾಯಕ ಕಾಂಪ್ಲೆಕ್ಸ್ ಬಳಿಯ ವಿದ್ಯುತ್ ಕಂಬ ಮುರಿದುಬಿದ್ದಿದೆ. ರಸ್ತೆಯಲ್ಲಿ ಜನ ಸಂಚಾರ ಇಲ್ಲದೇ ಇರುವುದರಿಂದ ಯಾರಿಗೂ ಹಾನಿಯಾಗಿಲ್ಲ. ಇದೇ ಕಂಬದಲ್ಲಿ 4 ಲೈನ್ ಹಾದುಹೋಗುತ್ತಿದ್ದು ಸುಬ್ರಹ್ಮಣ್ಯ, ಕೇನ್ಯ, ಕೇರ್ಪಳ ಹಾಗೂ ಅರಂತೋಡು ಪೀಡರ್ ಗಳಲ್ಲಿ ವಿದ್ಯುತ್ ವಿಳಂಬವಾಗಲಿದೆ. ಸ್ಥಳಕ್ಕೆ ಮೆಸ್ಕಾಂ...
ಕೊರೋನಾ ಮಹಾಮಾರಿಯಿಂದ ರಾಜ್ಯದಲ್ಲಿ ಲಾಕ್ ಡೌನ್ ಇರುವುದರಿಂದ ಎ.28 ರಿಂದ ಮೇ.12 ರವರೆಗೆ ಕೊಲ್ಲಮೊಗ್ರ-ಹರಿಹರ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದಲ್ಲಿ ಬೆಳಿಗ್ಗೆ 9:00 ಗಂಟೆಯಿಂದ ಮಧ್ಯಾಹ್ನ 1:00 ಗಂಟೆಯವರೆಗೆ ರಜಾ ದಿನಗಳನ್ನು ಹೊರತು ಪಡಿಸಿ ಉಳಿದ ದಿನ ವ್ಯವಹಾರ ಲಭ್ಯವಿರುತ್ತದೆ. ✍ವರದಿ:-ಉಲ್ಲಾಸ್ ಕಜ್ಜೋಡಿ
ಸುಳ್ಯ ವಿಧಾನ ಸಭಾ ಕ್ಷೇತ್ರದ ಕೋವಿಡ್ ಸಂಬಂಧಿ ಸೇವೆಗಳ ವಿಚಾರಣೆಗಳಿಗೆ ಎನ್.ಎಸ್.ಯು.ಐ ಸುಳ್ಯ ವತಿಯಿಂದ ಸಹಾಯವಾಣಿ ಸೌಲಭ್ಯವನ್ನು ಆರಂಭಿಸಲಾಗಿದೆ. ವಿಚಾರಣೆಗಳಿಗಾಗಿ 9481309163, 9845628109, 9448088598, 8861191587 ಮೊಬೈಲ್ ಸಂಖ್ಯೆಗಳನ್ನು ಸಂಪರ್ಕಿಸಬಹುದು ಎಂದು ಎನ್ ಎಸ್ ಯು ಐ ಸುಳ್ಯ ವಿಧಾನಸಭಾ ಕ್ಷೇತ್ರದ ಅಧ್ಯಕ್ಷ ಕೀರ್ತನ್ ಕೊಡಪಾಲ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಸಾಂಕ್ರಾಮಿಕ ರೋಗ ಹರಡಲು ಇದಕ್ಕಿಂತ ಉದಾಹರಣೆ ಬೇರೊಂದು ಬೇಕಾಗಿಲ್ಲ. ಸುಳ್ಯದ ನಗರದ ಹೃದಯ ಭಾಗವಾಗಿರುವ ಗಾಂಧಿನಗರ ಅನ್ಸಾರ್ ಕಾಂಪ್ಲೆಕ್ಸ್ ಗೆ ಹೋಗುವ ರಸ್ತೆಯ ಸಮೀಪದಲ್ಲಿ ಕಸ ರಾಶಿ ಬಿದ್ದಿದೆ. ಇಲ್ಲಿ ದುರ್ನಾತ ಬೀರುತ್ತಿರುವ ತ್ಯಾಜ್ಯಗಳಿಂದಾಗಿ ಪಾದಚಾರಿಗಳಿಗೆ ಮೂಗು ಮುಚ್ಚಿಕೊಂಡು ನಡೆದಾಡುವಂತಹ ಪರಿಸ್ಥಿತಿ ಇದ್ದರೂ ಕೂಡ ಜನಪ್ರತಿನಿಧಿಗಳು ಇತ್ತಕಡೆ ಗಮನಹರಿಸದೇ, ನಗರ ಪಂಚಾಯತ್ ಆವರಣದಲ್ಲಿ ಕಸ ರಾಶಿ...
ಕೊರೊನಾ ಮಹಾಮಾರಿಯ ಎರಡನೇ ಅಲೆಯು ಲಗ್ಗೆ ಇಟ್ಟಿದ್ದು ಇದು ಮೊದಲನೆಯ ಅಲೆಗಿಂತ ಹೆಚ್ಚು ಭೀಕರವಾಗಿದ್ದು ಈ ಸಂದರ್ಭದಲ್ಲಿ ಕೊಲ್ಲಮೊಗ್ರ ಹಾಗೂ ಸಮೀಪದ ಗ್ರಾಮಗಳದಲ್ಲಿ ಕೊರೋನಾ ಖಾಯಿಲೆಗೆ ಸಂಬಂಧಿಸಿದ ರೋಗಿಗಳಿಗೆ ಯಾವುದೇ ಸಮಯದಲ್ಲಿ ತುರ್ತು ಸಹಾಯಕ್ಕಾಗಿ ಅಥವಾ ಇನ್ನಿತರ ಸೇವೆಗಳಿಗಾಗಿ ಯುವಕರ ತಂಡ ದಿನದ 24 ಗಂಟೆಯೂ ಕೊರೋನಾ ಖಾಯಿಲೆಗೆ ಸಂಬಂಧಿಸಿದ ರೋಗಿಗಳ ಸೇವೆಯಲ್ಲಿ ಇರಲಿದೆ. ಹಾಗೂ...
ರಾಜ್ಯ ಮತ್ತು ಕೇಂದ್ರ ಸರಕಾರ ಬಡವರ ಪಾಲಿಗೆ ಕೋಮದಲ್ಲಿ ಇರುವ ಸರಕಾರವಾಗಿದೆ. ಕೋರೊಣ ವಿರುದ್ಧ ನಮಗಾಗಿ ದಾದಿಯರು, ವೈದ್ಯರು ಪೋಲಿಸ್, ವಿದ್ಯುತ್ ಕಂಪೆನಿ, ಮಾಧ್ಯಮ ಇವರೆಲ್ಲ ಹಗಲಿರುಳು ಶ್ರಮಿಸುವ ಸಂದರ್ಭದಲ್ಲಿ ನಾಡಿನ ಜನರಿಗೆ ಅನ್ನಭಾಗ್ಯದ ಮುಖಾಂತರ ನೀಡುತ್ತಿದ್ದ ಅಕ್ಕಿ ಕಡಿತಗೊಳಿಸುವ ಹೇಳಿಕೆ ನೀಡಿದ ಆಹಾರ ಸಚಿವರು ಸಾಯುವುದಿದ್ದರೇ ಸಾಯಲಿ ಅನ್ನುವ ಬೇಜಾವಬ್ದಾರಿ ಹೇಳಿಕೆ ನೀಡಿ ಜನರನ್ನು...
ಜಗತ್ತು ಎಷ್ಟು ವಿಶಾಲವಾಗಿದೆ. ಹೇಗೆ ಬೇಕಾದರೂ ಬದುಕಬಹುದು ಅಂತ ಅಂದುಕೊಳ್ಳುತ್ತೇವೆ. ನಾನೇನು ಮಾಡಿದ್ರೂ ನಡೆಯುತ್ತೆ ಅಂತಾನೂ ಯೋಚಿಸ್ತೇವೆ. ಅದಕ್ಕಾಗಿ ನಾವು ಏನು ಮಾಡಲೂ ಸಿದ್ಧ. ಆದ್ರೆ ಒಮ್ಮೊಮ್ಮೆ ನಾವಂದುಕೊಂಡಂತೆ ಏನೂ ಆಗೋದಿಲ್ಲ. ಭ್ರಮೆ ಅತಿಯಾಗಿಯೋ, ವಾಸ್ತವದ ಅರಿವು ಕಡಿಮೆಯಾಗಿಯೋ ಪರಿಸ್ಥಿತಿಯನ್ನೇ ಅವಲೋಕಿಸದ ಮುಟ್ಠಾಳರಾಗುತ್ತೇವೆ. ಈಗ ಆಗಿರೋದು ಅದೇ ನೋಡಿ. ಹಿಂದಿನ ವರ್ಷ ನಮ್ಮೆಲ್ಲರನ್ನು ಬೆಚ್ಚಿ ಬೀಳಿಸಿದ...
ಫೇಸ್ ಬುಕ್ ನಕಲಿ ಖಾತೆ ತೆರೆದು ವಂಚಿಸುವ ಜಾಲವೊಂದು ಸಕ್ರೀಯವಾಗಿದ್ದು ಸುಳ್ಯದಲ್ಲಿ ಹಲವರ ಹೆಸರಿನಲ್ಲಿ ವಂಚನೆ ನಡೆಸಿದ ಘಟನೆ ವರದಿಯಾಗಿದೆ.ಫೇಸ್ ಬುಕ್ ನಕಲಿ ಖಾತೆ ತೆರೆದು ಅವರದೇ ಫೋಟೋ ಡಿಪಿ ಹಾಕಿ, ಇತರರಿಗೆ ಫ್ರೆಂಡ್ ರಿಕ್ವೆಸ್ಟ್ ಕಳಿಸಿ ಎಕ್ಸೆಪ್ಟ್ ಮಾಡಿದವರಿಗೆ ಫೇಸ್ಬುಕ್ ಮೆಸೆಂಜರ್ ನಲ್ಲಿ ಮೆಸೇಜ್ ಮಾಡಲು ಆರಂಭಿಸುತ್ತಾರೆ. ಬಳಿಕ ನಾನು ಸಂಕಷ್ಟದಲ್ಲಿದ್ದೇನೆ ನನಗೆ ತುರ್ತಾಗಿ...
Loading posts...
All posts loaded
No more posts
