Ad Widget

ಗುತ್ತಿಗಾರು ರಬ್ಬರ್ ಸೊಸೈಟಿಯಲ್ಲಿ ಬೆಳಿಗ್ಗೆ 9 ರಿಂದ ಮಧ್ಯಾಹ್ನ 1 ರವರೆಗೆ ವ್ಯವಹಾರ

ಕೊರೋನ ಮಹಾಮಾರಿಯಿಂದ ರಾಜ್ಯದಲ್ಲಿ ಲಾಕ್ ಡೌನ್ ಮುಗಿಯುವವರೆಗೆ ಗುತ್ತಿಗಾರು ರಬ್ಬರ್ ಬೆಳೆಗಾರರ ಮಾರಾಟ ಮತ್ತು ಸಂಸ್ಕರಣಾ ಸಹಕಾರಿ ಸಂಘದಲ್ಲಿ ಬೆಳಿಗ್ಗೆ 9.00 ಗಂಟೆಯಿಂದ ಮಧ್ಯಾಹ್ನ 1.00ವರೆಗೆ ಸಂಘದ ವ್ಯವಹಾರ ಇರುತ್ತದೆ. ( ರಜಾ ದಿನ ಹೊರತುಪಡಿಸಿ) ಸಂಘದ ಸದಸ್ಯರಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಈ ರೀತಿಯ ವ್ಯವಸ್ಥೆಯನ್ನು ಮಾಡಲಾಗಿದೆ.ಕೋವಿಡ್ ನಿಯಮದ ಪ್ರಕಾರ ಗ್ರಾಹಕರು ಮಾಸ್ಕ್ ಧರಿಸಿ ವ್ಯವಹರಿಸಬೇಕೆಂದು...

ಎ.29 : ಅರಂಬೂರು ಪ್ರಾಥಮಿಕ ಶಾಲೆಯಲ್ಲಿ ಕೋವಿಡ್ ಲಸಿಕೆ ಹಾಕುವ ಕಾರ್ಯಕ್ರಮ

ಅರಂತೋಡು ಪ್ರಾಥಮಿಕ ಕೇಂದ್ರ ವತಿಯಿಂದ ಅರಂಬೂರು ಪ್ರಾಥಮಿಕ ಶಾಲೆಯಲ್ಲಿ ಕೋವಿಡ್ 19 ಲಸಿಕೆ ಹಾಕುವ ಕಾರ್ಯಕ್ರಮ ಎ. 29ರಂದು ನಡೆಯಲಿದೆ. 45 ವರ್ಷ ಮೇಲ್ಪಟ್ಟ ಎಲ್ಲರೂ ಲಸಿಕೆ ಪಡೆದು ಕೊಳ್ಳಬಹುದು. ಅಲ್ಲಿಗೆ ಬರುವವರು ಆಧಾರ್ ಕಾರ್ಡ್ ಅಥವಾ ವೋಟರ್ ಐಡಿ ಮೊಬೈಲ್ ಫೋನ್ ತರಬೇಕು ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಬೆಳಿಗ್ಗೆ10 ರಿಂದ ಸಂಜೆ 4 ಗಂಟೆಯ...
Ad Widget

ಹಾಡು ಬಾ ಕನಸು ಆನ್ಲೈನ್ ಭಾವಗೀತೆ ಗಾಯನ ಸ್ಪರ್ಧೆಗೆ ಆಹ್ವಾನ

ಕಲಾಮಾಯೆ ಸಾಂಸ್ಕೃತಿಕ ಶಿಕ್ಷಣ ಕೇಂದ್ರ ಏನೆಕಲ್ಲು ಇದರ ಸಾರಥ್ಯದಲ್ಲಿ ಸೋಲಾರ್ ಪಾಯಿಂಟ್ ನಿಂತಿಕಲ್ಲು, ಬ್ಲ್ಯಾಕ್ ವಿಂಡ್ ಸೋಲಾರ್ ಬೆಳ್ತಂಗಡಿ ವತಿಯಿಂದಹಾಡು ಬಾ ಕನಸು ಆನ್‌ಲೈನ್‌ ಭಾವಗೀತೆಗಳ ಗಾಯನ ಸ್ಪರ್ಧೆ ನಡೆಯಲಿದೆ. ಈ ಸ್ಪರ್ಧೆಗೆ ಪ್ರವೇಶ ಉಚಿತವಾಗಿದೆ. ಹಾಗೂ 10 ರಿಂದ 18 ವರ್ಷ (ಜೂನಿಯರ್ ವಿಭಾಗ) 18 ವರ್ಷ ಮೇಲ್ಪಟ್ಟು (ಸೀನಿಯರ್ ವಿಭಾಗ)ಈ ಸ್ಪರ್ಧೆ ನಡೆಯಲಿದೆ....

ಹಾಡು ಬಾ ಕನಸು ಆನ್ಲೈನ್ ಭಾವಗೀತೆ ಗಾಯನ ಸ್ಪರ್ಧೆಗೆ ಆಹ್ವಾನ

ಕಲಾಮಾಯೆ ಸಾಂಸ್ಕೃತಿಕ ಶಿಕ್ಷಣ ಕೇಂದ್ರ ಏನೆಕಲ್ಲು ಇದರ ಸಾರಥ್ಯದಲ್ಲಿ ಸೋಲಾರ್ ಪಾಯಿಂಟ್ ನಿಂತಿಕಲ್ಲು, ಬ್ಲ್ಯಾಕ್ ವಿಂಡ್ ಸೋಲಾರ್ ಬೆಳ್ತಂಗಡಿ ವತಿಯಿಂದಹಾಡು ಬಾ ಕನಸು ಆನ್‌ಲೈನ್‌ ಭಾವಗೀತೆಗಳ ಗಾಯನ ಸ್ಪರ್ಧೆ ನಡೆಯಲಿದೆ. ಈ ಸ್ಪರ್ಧೆಗೆ ಪ್ರವೇಶ ಉಚಿತವಾಗಿದೆ. ಹಾಗೂ 10 ರಿಂದ 18 ವರ್ಷ (ಜೂನಿಯರ್ ವಿಭಾಗ) 18 ವರ್ಷ ಮೇಲ್ಪಟ್ಟು (ಸೀನಿಯರ್ ವಿಭಾಗ)ಈ ಸ್ಪರ್ಧೆ ನಡೆಯಲಿದೆ....

ಸುಳ್ಯ ಸಿ ಎ ಬ್ಯಾಂಕ್ ನಲ್ಲಿ ಬೆಳಿಗ್ಗೆ 8.30 ರಿಂದ ಮಧ್ಯಾಹ್ನ 12 ರವರೆಗೆ ವ್ಯವಹಾರ ಲಭ್ಯ

ರಾಜ್ಯದಲ್ಲಿ ಘೋಷಣೆಯಾಗಿರುವ ಲಾಕ್ ಡೌನ್ ಮುಕ್ತಾಯಗೊಳ್ಳುವವರೆಗೆ ಸುಳ್ಯ ಸಿ ಎ ಬ್ಯಾಂಕ್ ವ್ಯವಹಾರವನ್ನು ಸದಸ್ಯರಿಗೆ ಅನುಕೂಲವಾಗುವ ದೃಷ್ಟಿಯಿಂದ ಬೆಳಗ್ಗೆ 8.30ರಿಂದ ಮಧ್ಯಾಹ್ನ 12 ಗಂಟೆಯವರೆಗೆ ನಡೆಸುವುದಾಗಿ ಸುಳ್ಯ ಸಿ ಎ ಬ್ಯಾಂಕ್ ಅಧ್ಯಕ್ಷ ಹರೀಶ ಬೂಡುಪನ್ನೆ ತಿಳಿಸಿದ್ದಾರೆ. ರಾಜ್ಯಾದ್ಯಂತ ಬೆಳಿಗ್ಗೆ ಲಾಕ್ ಡೌನ್ ಪ್ರಯುಕ್ತ ಬೆಳಗ್ಗೆ 6.00 ಗಂಟೆಯಿಂದ 10.00 ವರೆಗೆ ಮಾತ್ರ ಸಾರ್ವಜನಿಕರಿಗೆ ಓಡಾಡಲು...

ಉಬರಡ್ಕ : ಅಗಲಿದ ನಿವೃತ್ತ ಮ್ಯಾನೇಜರ್ ಶ್ರೀನಿವಾಸ ರಾವ್ ಅವರಿಗೆ ಶ್ರದ್ಧಾಂಜಲಿ

ಎ.14 ರಂದು ನಿಧನರಾದ ಉಬರಡ್ಕ ಮಿತ್ತೂರು ಪ್ರಾಥಮಿಕ ಕೃಷಿಪತ್ತಿನ ಸಹಕಾರಿ ಸಂಘದ ಸ್ಥಾಪಕ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಯಾಗಿದ್ದ ಎ. ವಿ. ಶ್ರೀನಿವಾಸ ರಾವ್ ಅವರಿಗೆ ಇಂದು ಸಹಕಾರಿ ಸಂಘದಲ್ಲಿ ನಡೆದ ಸಾಮಾನ್ಯ ಸಭೆಯಲ್ಲಿ ಶ್ರದ್ಧಾಂಜಲಿ ಅರ್ಪಿಸಲಾಯಿತು. ಅವರ ಬಗ್ಗೆ ಸಹಕಾರಿ ಸಂಘದ ಅಧ್ಯಕ್ಷರಾದ ಎಂ ದಾಮೋದರ ಗೌಡ ಮತ್ತು ನಿರ್ದೇಶಕರಾದ ಪಿ.ಎಸ್. ಗಂಗಾಧರ ನುಡಿ ನಮನ...

ಕ್ರೈಸ್ತ ಅಲ್ಪಸಂಖ್ಯಾತರ ಸೊಸೈಟಿಯಲ್ಲಿ ಬೆಳಿಗ್ಗೆ 9ರಿಂದ ಮಧ್ಯಾಹ್ನ 1 ರವರೆಗೆ ವ್ಯವಹಾರ

ರಾಜ್ಯದಲ್ಲಿ ಘೋಷಣೆಯಾಗಿರುವ ಲಾಕ್ ಡೌನ್ ಮುಕ್ತಾಯಗೊಳ್ಳುವವರೆಗೆ ಸುಳ್ಯ ತಾಲೂಕು ಕ್ರೈಸ್ತ ಅಲ್ಪಸಂಖ್ಯಾತರ ವಿವಿಧೊದ್ದೇಶ ಸಹಕಾರಿ ಸಂಘದ ವ್ಯವಹಾರವನ್ನು ಸದಸ್ಯರಿಗೆ ಅನುಕೂಲವಾಗುವ ದೃಷ್ಟಿಯಿಂದ ಬೆಳಗ್ಗೆ 9.00ರಿಂದ ಮಧ್ಯಾಹ್ನ 1 ರವರೆಗೆ ವ್ಯವಹಾರಕ್ಕೆ ಸಮಯ ನಿಗದಿಪಡಿಸಲಾಗಿದೆ. ಸದಸ್ಯರು ಗಮನಿಸಿ, ಕೋವಿಡ್ ಮುಂಜಾಗ್ರತಾ ಕ್ರಮ ಅನುಸರಿಸಿ ಸಹಕರಿಸಬೇಕೆಂದು ಸಂಘದ ಅಧ್ಯಕ್ಷ ಬಿಟ್ಟಿ ಬಿ.ನೆಡುನಿಲಂ ಸಂಘದ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಗುತ್ತಿಗಾರು ಸೊಸೈಟಿಯಲ್ಲಿ ಬೆಳಿಗ್ಗೆ 8 ಗಂಟೆಯಿಂದ ಮಧ್ಯಾಹ್ನ 12.30 ರ ತನಕ – ಸುವರ್ಣ ಸಹಕಾರ ಮಾರ್ಟ್ ದಿನಸಿ ವ್ಯಾಪಾರ ಮಳಿಗೆಯಲ್ಲಿ ಬೆಳಿಗ್ಗೆ 6.30 ರಿಂದ 10.00 ರವರೆಗೆ ಸೇವೆ ಲಭ್ಯ

ಕೊರೋನ ಮಹಾಮಾರಿಯಿಂದ ರಾಜ್ಯದಲ್ಲಿ ಲಾಕ್ ಡೌನ್ ಇರುವುದರಿಂದ ಎ 28 ರಿಂದ ಮೇ.12 ರವರೆಗೆ ಗುತ್ತಿಗಾರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದಲ್ಲಿ ಬೆಳಿಗ್ಗೆ 8.00 ಗಂಟೆಯಿಂದ ಮಧ್ಯಾಹ್ನ 12.30ವರೆಗೆ ಸಂಘದ ವ್ಯವಹಾರ ಇರುತ್ತದೆ. ( ರಜಾ ದಿನ ಹೊರತುಪಡಿಸಿ )ಸುವರ್ಣ ಸಹಕಾರ ಮಾರ್ಟ್ ದಿನಸಿ ವ್ಯಾಪಾರ ಮಳಿಗೆಯ ವ್ಯವಹಾರ ಸಮಯ ಬೆಳಿಗ್ಗೆ 6.30 ರಿಂದ...

ವೆಂಕಟರಮಣ ಸೊಸೈಟಿಯಲ್ಲಿ ಬೆಳಿಗ್ಗೆ 9 ರಿಂದ ಮಧ್ಯಾಹ್ನ 1 ರವರೆಗೆ ಸೇವೆ ಲಭ್ಯ

ಎ.28 ರಿಂದ ರಾಜ್ಯಾದ್ಯಂತ ಜನತಾ ಲಾಕ್‌ಡೌನ್ ಇರುವುದರಿಂದ ಗ್ರಾಹಕರ ಅನುಕೂಲತೆಗಾಗಿ ಸುಳ್ಯ ವೆಂಕಟರಮಣ ಕ್ರೆಡಿಟ್ ಕೋ.ಆಪರೇಟಿವ್ ಸೊಸೈಟಿ ಹಾಗೂ ಶಾಖೆಗಳಲ್ಲಿ ಪ್ರತಿದಿನ ವ್ಯವಹಾರದ ಸಮಯವನ್ನು ಬೆಳಗ್ಗೆ 9 ಗಂಟೆಯಿಂದ ಮಧ್ಯಾಹ್ನ 1 ಗಂಟೆಯವರೆಗೆ ನಡೆಸಲು ನಿರ್ಧರಿಸಲಾಗಿದೆ ಎಂದು ಸೊಸೈಟಿ ಪ್ರಕಟಣೆಯಲ್ಲಿ ತಿಳಿಸಿದೆ.

ಈಜಲು ಹೋದ ಎರ್ಮೆಟ್ಟಿಯ ಇಬ್ಬರ ಸಹಿತ ಮೂವರು ಮಕ್ಕಳು ದುರ್ಮರಣ

ಸಮುದ್ರಕ್ಕೆ ಈಜಲೆಂದು ಹೋದ ಮೂವರು ನೀರು ಪಾಲಾಗಿ ದುರ್ಮರಣಕ್ಕೀಡಾದ ಘಟನೆ ಎ.26 ರಂದು ಸಂಜೆ ನಡೆದಿದೆ. ನೆಲ್ಲೂರು ಕೆಮ್ರಾಜೆ ಗ್ರಾಮದ ಎರ್ಮೆಟ್ಟಿ ಬೈರಪ್ಪ & ಸಾವಿತ್ರಿ ಎಂಬವರ ಪುತ್ರರಾದ 18 ವರ್ಷ ಪ್ರಾಯದ ಕಾರ್ತಿಕ್ ಮತ್ತು 19 ವರ್ಷ ಪ್ರಾಯದ ಕೀರ್ತನ್ ಹಾಗೂ ಪುತ್ತೂರು ತಾಲೂಕಿನ ನೆಕ್ಕರೆ ಪುಟ್ಟಣ್ಣ ಎಂಬವರ ಸುಮಾರು 17 ವರ್ಷ ಪ್ರಾಯದ...
Loading posts...

All posts loaded

No more posts

error: Content is protected !!