- Tuesday
- March 4th, 2025

ಕೊರೊನ ರೋಗ ಬಾಧಿಸುತ್ತಿರುವ ಸಂದರ್ಭದಲ್ಲಿ ಸ್ವ ಆರೋಗ್ಯ ರಕ್ಷಣೆಗೆ ಮಾಸ್ಕ್ ಧರಿಸುವುದು ಕಡ್ಡಾಯವಾಗಿರುವ ನಿಟ್ಟಿನಲ್ಲಿ ಬಳ್ಪ ಶ್ರೀ ತ್ರಿಶೂಲಿನಿ ದುರ್ಗಾಪರಮೇಶ್ವರಿ ದೇವಸ್ಥಾನದ ವತಿಯಿಂದಬಳ್ಪ ಮತ್ತು ಕೇನ್ಯ ಗ್ರಾಮದ ಪ್ರತಿ ಮನೆಯ ಪ್ರತಿ ಸದಸ್ಯರಿಗೂ ಉಚಿತ ಮಾಸ್ಕ್ ಅನ್ನು ದಾನಿಗಳ ನೆರವಿನಿಂದ ವಿತರಿಸಲಾಯಿತು. ವಿತರಣೆ ಕಾರ್ಯಕ್ರಮದ ಉದ್ಘಾಟನೆಯನ್ನು ಬಳ್ಪ ಗ್ರಾಮ ಪಂಚಾಯತಿ ಅಧ್ಯಕ್ಷರಾದ ಶ್ರೀ ಪ್ರಕಾಶ ಮೂಡ್ನೂರು...

ಕೊರೋನಾ ವೈರಸ್ ಇದೀಗ ಪೋಲೀಸರನ್ನು ಬಿಟ್ಟಿಲ್ಲ. ಪುತ್ತೂರು ನಗರ, ಟ್ರಾಫಿಕ್ , ಮಹಿಳಾ ಠಾಣೆಯ ಸಿಬ್ಬಂದಿಗಳ ಪೈಕಿ ಗಡಿ ಪ್ರದೇಶದ ಚೆಕ್ಪೋಸ್ಟ್ ಕರ್ತವ್ಯ ನಿರತರಾಗಿದ್ದ ನಾಲ್ವರು ಸಿಬಂದಿಗಳಿಗೆ ಲಕ್ಷಣಗಳು ಗೋಚರಿಸಿದ ಹಿನ್ನೆಲೆ ಹೋಮ್ ಕ್ವಾರಂಟೈನ್ಗೆ ತೆರಳಲು ಸೂಚಿಸಲಾಗಿದೆ ಎಂದು ತಿಳಿದು ಬಂದಿದೆ.ಠಾಣಾ ವ್ಯಾಪ್ತಿಗೆ ಸಂಬಂಧಿಸಿ ಹೊರರಾಜ್ಯದಿಂದ ಬಂದು ವಸತಿ ನಿಲಯಗಳಲ್ಲಿ ಹೋಮ್ ಕ್ವಾರಂಟೈನ್ ಆಗಿರುವ ಮತ್ತು...

ಈದುಲ್ ಫಿತರ್ ದಿನ ಸಂಪೂರ್ಣ ಕರ್ಪ್ಯೂ ಇದ್ದ ಕಾರಣ ಇಂದು ಸುಳ್ಯ ಕೆವಿಜಿ ರಕ್ತ ನಿಧಿ ಕೇಂದ್ರದಲ್ಲಿ ಬ್ಲಡ್ ಹೆಲ್ಪ್ ಲೈನ್ ಕರ್ನಾಟಕ (ರಿ)ಸಂಸ್ಥೆಯ ಸುಳ್ಯ ಘಟಕ ನಿರ್ವಾಹಕರಾದ ರಹೀಮ್ ಫ್ಯಾನ್ಸಿ ಹಾಗೂ ಸದಸ್ಯರುಗಳಾದ ನಿಝಾಮ್ ಗೂನಡ್ಕ ,ಹಸೈನಾರ್ ಪೈಚಾರ್ ,ಶರಾಫತ್ ಸುಳ್ಯ ,ಬಾತಿಷಾ ಏನ್ ಏ .ರವರು ಸ್ವಯಂ ಪ್ರೇರಿತ ರಕ್ತ ದಾನ ಮಾಡಿದರು.ಈ...

ವಿಶ್ವದ್ಯಾಂತ ಪಸರಿಸಿದ ಮಹಾಮಾರಿ ಕೊರೊನಾದಿಂದ ಬೆಳ್ಳಾರೆ ಸಮೀಪದ ಮನೆಯೊಂದು ಸೀಲ್ ಡೌನ್ ಆದ ಬೆನ್ನಲ್ಲೇ ದೇವಿ ಹೈಟ್ಸ್ ಸಂಕೀರ್ಣ ದಲ್ಲಿ ಮುಂಜಾಗ್ರತಾ ಕ್ರಮವನ್ನು ಕೈಗೊಂಡಿದ್ದಾರೆ ಬೆಳ್ಳಾರೆ ಮೇಲಿನ ಪೇಟೆಯಲ್ಲಿ ಕಾರ್ಯವರಿಸುತ್ತಿರುವ ಅಮ್ಮು ರೈ ಕಾಂಪ್ಲೇಕ್ಸ್, ದೇವಿ ಹೈಟ್ಸ್ ಅತೀ ಹೆಚ್ಚು ವ್ಯವಹಾರಿಕ ಕಟ್ಟಡದಲ್ಲಿ ಸೂಪರ್ ವೈಸರ ಆಗಿ ದುಡಿಯುತ್ತಿರುವ ಪ್ರಶಾಂತ್ ಶೆಟ್ಟಿ ಎಂಬ ಯುವಕ ಭಯಾನಕ...

ವಿಟ್ಲದಲ್ಲಿ ನಿನ್ನೆ ಕೊರೋನ ಪಾಸಿಟಿವ್ ಬಂದಿರುವ ಪೊಲೀಸ್ ಕಾನ್ಸ್ಟೇಬಲ್ ಬೆಳ್ಳಾರೆಯ ಕಾವಿನಮೂಲೆ ಎಂಬಲ್ಲಿಯ ನಿವಾಸಿ ಎಂದು ತಿಳಿದು ಬಂದಿದೆ. ಪೋಲಿಸ್ ಗೆ ಕೊರೊನಾ ಸೋಂಕು ಧೃಡಪಟ್ಟ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ ಕಾವಿನಮೂಲೆಯಲ್ಲಿರುವ ಸೋಂಕಿತನ ಕುಟುಂಬವನ್ನು ಹೋಮ್ ಕ್ವಾರಂಟೆನ್ ಗೆ ಒಳಪಡಿಸಲಾಗಿದೆ ಎಂದು ತಿಳಿದುಬಂದಿದೆ.

ತಮಿಳುನಾಡಿಗೆ ಕೆಲಸ ನಿಮಿತ್ತ ತೆರಳಿದ್ದ ಸುಳ್ಯ ತಾಲೂಕಿನ ಏಳು ಮಂದಿ ಯುವಕರು ಲಾಕ್ ಡೌನ್ ಆದ ದಿನದಿಂದ ಊರಿಗೆ ಮರಳಲಾಗದೆ ಸಂಕಷ್ಟದಲ್ಲಿದ್ದರು. ತಮಿಳುನಾಡಿನಲ್ಲಿಯೇ ಎರಡು ತಿಂಗಳಿಗಿಂತಲೂ ಹೆಚ್ಚು ದಿನಗಳು ಕೆಲಸವಿಲ್ಲದೆ ಕಳೆದಿದ್ದು,ಮುಂದಕ್ಕೆ ಅಲ್ಲಿಯೇ ದಿನದೂಡಲು ಅಥವಾ ಊರಿಗೆ ಬರಲು ಖರ್ಚಿಗೆ ಹಣವಿಲ್ಲದೆ ಸಂಕಷ್ಟದಲ್ಲಿರುವಾಗ ಸುಳ್ಯ ದ ಎಸ್ಸೆಸ್ಸೆಫ್ ನ ನಾಯಕರೊಂದಿಗೆ ದೂರವಾಣಿ ಮೂಲಕ ಸಂಪರ್ಕಿಸಿ ಸಹಾಯವನ್ನು...

ದೆಹಲಿಯಿಂದ ಬೆಂಗಳೂರಿಗೆ ಆಗಮಿಸಿದ್ದ ಕೇಂದ್ರ ಸಚಿವ ಡಿ.ವಿ.ಸದಾನಂದ ಗೌಡರು ಸ್ವತಃ ಹೋಮ್ ಕ್ವಾರಂಟೈನ್ಗೆ ಒಳಗಾಗಿದ್ದಾರೆ. ಮೇ.25ರಂದು ಬೆಳಗ್ಗೆ ದೆಹಲಿಯಿಂದ ವಿಮಾನದ ಮೂಲಕ ಬೆಂಗಳೂರಿನ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಿರುವ ಸಚಿವರು ಒಂದು ವಾರಗಳ ಕಾಲ ಸ್ವತಃ ಕ್ವಾರಂಟೈನ್ಗೆ ಒಳಪಡಲಿದ್ದಾರೆ ಎಂದು ತಿಳಿದು ಬಂದಿದೆ.ಹೊರ ರಾಜ್ಯ ಹಾಗೂ ವಿದೇಶಗಳಲ್ಲಿ ಸಿಲುಕಿರುವ ಭಾರತೀಯರನ್ನು ಸ್ವದೇಶಕ್ಕೆ ಕರೆತರುವ ನಿಟ್ಟಿನಲ್ಲಿ ಮಹತ್ವದ...

ಬೂಡು ವಾರ್ಡಿನಲ್ಲಿ ಅಪಾಯದ ಸ್ಥಿತಿಯಲ್ಲಿರುವ ವಿದ್ಯುತ್ ತಂತಿಗಳನ್ನು ಸರಿಪಡಿಸಿಕೊಡುವಂತೆ ಮೆಸ್ಕಾಂಗೆ ನ ಪಂ ಸದಸ್ಯ ರಿಯಾಜ್ ಕಟ್ಟೆ ಕಾರ್ಸ್ ಹಾಗೂ ಸ್ಥಳೀಯರು ನೀಡಿದ ಮನವಿಯ ಹಿನ್ನಲೆ ಸುಳ್ಯ ನಗರ ಮೆಸ್ಕಾಂ ಅಧಿಕಾರಿ ಹರೀಶ್ ನಾಯಕ್ ಇಂದು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ವಿದ್ಯುತ್ ಕಂಬಗಳು ಹಾಗೂ ಕೆಲವು ವಿದ್ಯುತ್ ಸಂಚರಿಸುವ ತಂತಿಗಳು ಮಾರ್ಗಕ್ಕೆ ಜೊತು...

ಕೊರೊನಾಗೆ ಮಂಗಳೂರಿನಲ್ಲಿ ಮತ್ತೊಂದು ಬಲಿದಕ್ಷಿಣ ಕನ್ನಡ ಜಿಲ್ಲೆ ಬೆಳ್ತಂಗಡಿ ತಾಲೂಕಿನ ವ್ಯಕ್ತಿ ಸಾವು, ಹೃದಯದ ಕಾಯಿಲೆ ಚಿಕಿತ್ಸೆಗೆ ಆಸ್ಪತ್ರೆಗೆ ಬಂದಿದ್ದ ವ್ಯಕ್ತಿ ,ಮಂಗಳೂರಿನ ವೆನ್ಲಾಕ್ ಕೋವಿಡ್ ಆಸ್ಪತ್ರೆಯಲ್ಲಿ ನಿನ್ನೆ ಸಾವನ್ನಪ್ಪಿದ್ದ ವ್ಯಕ್ತಿ , ಕೋವಿಡ್ ಟೆಸ್ಟ್ ನಲ್ಲಿ ವ್ಯಕ್ತಿಗೆ ಇಂದು ಕೊರೊನ ಪಾಸಿಟಿವ್ . ಮೃತಪಟ್ಟ ಬಳಿಕ ನಿನ್ನೆ ಕೊರೊನಾ ಟೆಸ್ಟ್ ಮಾಡಲಾಗಿತ್ತು ,ದಕ್ಷಿಣ ಕನ್ನಡ...

All posts loaded
No more posts