- Tuesday
- March 4th, 2025

ಸರಕಾರ ಗ್ರಾಮ ಪಂಚಾಯತಿಗಳಿಗೆ ನಾಮನಿರ್ದೇಶನ ಸದಸ್ಯರ ಆಯ್ಕೆ ಮಾಡುವ ಪ್ರಕ್ರಿಯೆ ಸರಿಯಲ್ಲ. ಕೂಡಲೇ ಸರ್ಕಾರದಿಂದ ಆಡಳಿತ ಅಧಿಕಾರಿ ನೇಮಕ ಮಾಡಬೇಕು ಅಥವಾ ಚುನಾವಣೆ ನಡೆಸಿ ಜನಪ್ರತಿನಿಧಿಗಳನ್ನು ಆಯ್ಕೆ ಮಾಡಬೇಕು ಎಂದು ಅರಂತೋಡು ಗ್ರಾ.ಪಂ.ಸದಸ್ಯ ರವೀಂದ್ರ ಪಂಜಿಕೋಡಿ ಒತ್ತಾಯಿಸಿದ್ದಾರೆ.

ಸುಮಾರು ಎರಡು ತಿಂಗಳಿಂದ ಬಂದ್ ಆಗಿರುವ ದೇಶೀಯ ವಿಮಾನಯಾನ ಸೇವೆ ಮೇ 25 ಸೋಮವಾರದಿಂದ ಆರಂಭವಾಗಲಿದೆ. ವಿಮಾನ ರೈಲು ಮತ್ತು ಅಂತರಾಜ್ಯ ಬಸ್ ಪ್ರಯಾಣಕ್ಕೆ ಆರೋಗ್ಯ ಸಚಿವಾಲಯ ಮಾರ್ಗಸೂಚಿಗಳನ್ನು ಹೊರಡಿಸಿದೆ. ವಿಮಾನ ಪ್ರಯಾಣಕ್ಕೆ ಪ್ರಯಾಣಿಕರು ವಿಮಾನ ನಿಲ್ದಾಣವನ್ನು ಎರಡು ಗಂಟೆ ಮೊದಲು ತಲುಪಿ ತಪಾಸಣೆಗೆ ಒಳಪಡಬೇಕು. ಕಡ್ಡಾಯ ಮಾಸ್ಕ್ ಧರಿಸಬೇಕು. ಕಡಿಮೆ ಲಗೇಜ್ ತೆಗೆದುಕೊಂಡು ಹೋಗಬೇಕು....

ಕಾಸರಗೋಡು ಜಿಲ್ಲೆಯಲ್ಲಿ ಆದಿತ್ಯವಾರ ಐದು ಮಂದಿಗೆ ಕೊರೊನಾ ಸೋಂಕು ದೃಢಪಟ್ಟಿದೆ. ಇಬ್ಬರು ರೋಗದಿಂದ ಗುಣಮುಖರಾಗಿದ್ದಾರೆ.ಇವರೆಲ್ಲರೂ ಮಹಾರಾಷ್ಟ್ರ ದಿಂದ ಬಂದವರಾಗಿದ್ದಾರೆ

ಕಾಸರಗೋಡು ತಾಲೂಕು ಬಂದಡ್ಕ ಗ್ರಾಮದ ಇಳಂದಿಲ ದಿ. ದೇವಪ್ಪ ಗೌಡರ ಪುತ್ರ, ಕೆ.ಎಸ್.ಆರ್.ಟಿ.ಸಿ ಚಾಲಕ ವಿನೋದ್ ಕುಮಾರ್ ರ ವಿವಾಹವು ಚೆಂಬು ಗ್ರಾಮದ ದಬ್ಬಡ್ಕ ಅಡ್ಪಂಗಾಯ ಸೋಮನಾಥ ಗೌಡರ ಪುತ್ರಿ ಸೌಮ್ಯ ರೊಂದಿಗೆ ಮೇ. 24 ರಂದು ನಡೆಯಿತು.

ಲಾಕ್ ಡೌನ್ ಸಡಿಲಿಕೆ ಬಳಿಕ ಇಂದಿನಿಂದ ದೇಶಿಯ ವಿಮಾನಯಾನ ಸೇವೆಗೆ ಕೇಂದ್ರ ಸರಕಾರ ಅನುಮತಿ ನೀಡಿದೆ. ಹಾಗೂ ಮಾರ್ಗಸೂಚಿಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕೆಂದು ಸೂಚಿಸಿದೆ.

ದಕ್ಷಿಣ ಕನ್ನಡದಲ್ಲಿ ಇವತ್ತು ಒಂದು ಕೋರೋನಾ ಪಾಸಿಟಿವ್ ಪತ್ತೆಯಾಗಿದೆ. ವಿಟ್ಲದ ಪೊಲೀಸ್ ಪೇದೆ ಯೊಬ್ಬರಿಗೆ ಕೋರೋನಾ ಇರುವುದು ದೃಢವಾಗಿದೆ. ಮೇ 14 ರಂದು ಮಹಾರಾಷ್ಟ್ರದ ರಾಯಗಡದಿಂದ ಬಂದಿದ್ದ ವ್ಯಕ್ತಿಗೆ ಕೊರೊನಾ ಪಾಸಿಟಿವ್ ಬಂದಿದ್ದು, ಆತ ಕ್ವಾರಂಟೈನ್ಗೆ ಒಳಗಾಗುವ ಮುನ್ನ ಪೊಲೀಸ್ ಠಾಣೆಗೆ ಹೋಗಿದ್ದ ಎಂದು ತಿಳಿದು ಬಂದಿದೆ. ಪೊಲೀಸರ ಕೊರೋನಾ ಪರೀಕ್ಷೆ ನಡೆಸಿದ ವೇಳೆ ಒರ್ವ...

ಸುಬ್ರಹ್ಮಣ್ಯ ದೇವಸ್ಥಾನ ತೆರೆಯದೇ ಇರುವುದರಿಂದ ಭಕ್ತಾದಿಗಳು ಇಲ್ಲ. ಅದು ಅಲ್ಲದೇ ಇಂದು ಸಂಡೇ ಲಾಕ್ ಡೌನ್ ನಿಯಮ ಕಟ್ಟುನಿಟ್ಟಾಗಿ ಇದ್ದು ಅನಗತ್ಯ ಓಡಾಟಕ್ಕೆ ಅವಕಾಶವಿಲ್ಲ. ಅಗತ್ಯ ವಸ್ತುಗಳಾದ ಹಾಲು, ತರಕಾರಿ, ಮೆಡಿಕಲ್ ಮುಂತಾದ ಅಂಗಡಿ ಮುಂಗಟ್ಟುಗಳು ತೆರೆದಿದೆ.ಪೋಲಿಸರು ಇಲ್ಲಿ ಓಡಾಡುವ ಎಲ್ಲಾ ವಾಹನಗಳನ್ನು ತಪಾಸಣೆ ನಡೆಸಲಾಗುತ್ತದೆ. ಅನಗತ್ಯ ಓಡಾಟ ನಡೆಸುವವರಿಗೆ ಕಠಿಣ ಕ್ರಮ ಕೈಗೊಳ್ಳಲಾಗುತ್ತಿದೆ ಎಂದು...

ಸುಳ್ಯ ತಾಲೂಕಿನ ಗ್ರಾಮದ ಕುಂಡಡ್ಕ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಮತ್ತು ನೇಸರ ಯುವಕ ಮಂಡಲ ಇದರ ಆಶ್ರಯದಲ್ಲಿ ಸುಳ್ಯ, ಪುತ್ತೂರು ಮತ್ತು ಕಡಬ ತಾಲೂಕಿನ ವಿದ್ಯಾರ್ಥಿಗಳಿಗೆ ವಾಟ್ಸಪ್ ಮೂಲಕ ಏರ್ಪಡಿಸಿದ ವಿವಿಧ ಸ್ಪರ್ದೆಗಳಿಗೆ ಮುನ್ನೂರಕ್ಕೂ ಅಧಿಕ ಮಂದಿ ಪ್ರವೇಶ ಪತ್ರ ಕಳುಹಿಸಿದ್ದು, ಇದರ ವಿವಿಧ ವಿಭಾಗವಾರು ಫಲಿತಾಂಶ ಹೀಗಿದೆ ವಿಭಾಗವಾರು ಸ್ಪರ್ಧೆಗಳ ಫಲಿತಾಂಶ ಕಿರಿಯ...

ಅರಂತೋಡು, ಕಲ್ಲುಗುಂಡಿ ,ಸಂಪಾಜೆ ಪೇಟೆಯಲ್ಲಿ ಕೆಲವೇ ತುರ್ತು ಸೇವೆಗಳ ಅಂಗಡಿಗಳು ಹೊರತುಪಡಿಸಿದರೆ ಸಂಪೂರ್ಣ ಸಂಡೆ ಲಾಕ್ ಡೌನ್ ವ್ಯಾಪಾರ ಸ್ಥರು ಹಾಗೂ ಜನತೆ ಸಹಕಾರ ನೀಡಿರುವುದು ಕಂಡುಬರುತ್ತಿದೆ.

All posts loaded
No more posts