Ad Widget

ಪೈಚಾರು ಅಲ್-ಮದೀನಾ ಚಾರಿಟೇಬಲ್ ಟ್ರಸ್ಟ್ ಈದ್ ಕಿಟ್ ವಿತರಣೆ

ಅಲ್-ಮದೀನಾ ಚಾರಿಟೇಬಲ್ ಟ್ರಸ್ಟ್ ಪೈಚಾರ್ಕಳೆದ ಒಂದು ವರುಷಗಳಿಂದ ದಾನಿಗಳ ಸಹಕಾರದಿಂದ ನಿರಂತರವಾಗಿ ಅನಾಥ ಹಾಗೂ ನಿರ್ಗತಿಕ ಕುಟುಂಬಗಳಿಗೆ ತಿಂಗಳ ಸಂಪೂರ್ಣ ವೆಚ್ಚವನ್ನು ನೀಡುತ್ತಾ ಬರುತ್ತಿದ್ದುಅಲ್ಲದೇ ಇನ್ನಿತರ ಕಷ್ಟದ ಸಮಯದಲ್ಲಿ ಬಂದ ಅರ್ಜಿಗಳಿಗೆ ಶೀಘ್ರ ಸ್ಪಂದನೆ, ಬಡ ರೋಗಿಗಳ ಚಿಕಿತ್ಸೆಗೆ ನೆರವು, ವಿಧವೆಯರಿಗೆ ಸಹಾಯಸ್ತ ಮುಂತಾದ ಹತ್ತಲವಾರು ಸಾಮಾಜಿಕ ಕಾರ್ಯಕ್ರಮಗಳನ್ನು ನಡೆಸಿ ಸಮಾಜಕ್ಕೆ ಮಾದರಿಯಾಗಿದ್ದಾರೆ.ಮಹಾಮಾರಿಯಾಗಿ ಕೊರೋನ ವೈರಸ್...

ಆದಿತ್ಯವಾರ ಈದುಲ್ ಪಿತ್ರ್ ಹಬ್ಬ ಆಚರಣೆ

ಇಂದು ಚಂದ್ರದರ್ಶನ ವಾಗದ್ದರಿಂದ ನಾಳೆ ಮೇ 23 ಶನಿವಾರ ಉಪವಾಸ ನಡೆಯಲಿದೆ. ಪಝಲ್ ಕೋಯಮ್ಮ ತಂಙಲ್ ಕೂರತ್ ಹಾಗೂ ಶೈಖುನಾ ಅಲ್ಹಾಜ್ ತ್ವಾಖಾ ಅಹ್ಮದ್ ಅಲ್ ಅಝ್ಹರಿ ಮಂಗಳೂರುಸಂಯುಕ್ತ ಖಾಝಿಗಳು ದಕ್ಷಿಣ ಕನ್ನಡ ಹಾಗೂ ಪಿ ಎಂ ಇಬ್ರಾಹಿಂ ಮುಸ್ಲಿಯಾರ್ ಬೇಕಲಸಂಯುಕ್ತ ಖಾಝಿಗಳು ಉಡುಪಿ, ಹಾಸನ, ಚಿಕ್ಕಮಂಗಳೂರು ಚಂದ್ರದರ್ಶನ ಆಗದ ಹಿನ್ನೆಲೆಯಲ್ಲಿ ಈದುಲ್ ಫಿತ್ರ್ ಹಬ್ಬವನ್ನು...
Ad Widget

ಲಾಕ್ ಡೌನ್ ಸಡಿಲಿಕೆ ಬಳಿಕ ಭರದಿಂದ ಆರಂಭಗೊಂಡ ಕಾಮಗಾರಿ

ಲಾಕ್ ಡೌನ್ ಸಡಿಲಿಕೆ ಬಳಿಕ ತಾಲೂಕಿನಾದ್ಯಂತ ಬಾಕಿ ಉಳಿದಿರುವ ಕಾಮಗಾರಿಗಳಿಗೆ ಚಾಲನೆ ದೊರೆತಿದೆ. ಇನ್ನೂ ಸರಕಾರ ಅವಕಾಶ ಕೊಡದಿದ್ದರೇ ತಾಲೂಕಿನಾದ್ಯಂತ ವಿವಿಧ ಕಾಮಗಾರಿ ಬಾಕಿ ಉಳಿದು ಸಮಸ್ಯೆ ಎದುರಾಗುತ್ತಿತ್ತು. ಗುತ್ತಿಗಾರು ಗ್ರಾಮದ ಅಡ್ಡನಪಾರೆ ರಸ್ತೆಯ ಹೊಳೆ ಬದಿ ನಿರ್ಮಾಣವಾಗುತ್ತಿರುವ ತಡೆಗೋಡೆ ಲಾಕ್ ಡೌನ್ ಸಡಿಲಿಕೆ ಬಳಿಕ ಪುನರಾರಂಭ ಭರದಿಂದ ನಡೆಯುತ್ತಿದೆ. ಶಾಸಕ ಎಸ್ ಅಂಗಾರ 10...

ಗ್ರಾ.ಪಂ. ಗೆ ಆಡಳಿತ ಅಧಿಕಾರಿ ನೇಮಿಸಲು ಒತ್ತಾಯ

ಗ್ರಾಮಪಂಚಾಯಿತಿ ನಲ್ಲಿ ಸದಸ್ಯರು ಗಳ ಆಡಳಿತ ಅವಧಿ ಕೊನೆಗೊಂಡ್ದಿರುದರಿಂದ ಸರಕಾರ ಇದೀಗ ಪಂಚಾಯತ್ ಗಳಿಗೆ ನಾಮ ನಿರ್ದೇಶನ ಸದಸ್ಯರು ಗಳನ್ನು ನೇಮಿಸಲು ಮುಂದಾಗಿರುದು ಅಸಮಂಜಸ ವಾಗಿದೆ ಹಿಂದಿನ ಪಂಚಾಯತ್ ಗಳ ಇತಿಹಾಸ ವನ್ನು ನೋಡಿದರೆ ಗ್ರಾಮಪಂಚಾಯಿತಿ ಗಳ ಚುನಾಯಿತ ಸದಸ್ಯರುಗಳ ಅಧಿಕಾರ ಮುಗಿದ ಕೊಡಲೇ ಸರಕಾರ ವು ಆಡಳಿತ ಅಧಿಕಾರಿ ಯನ್ನು ನೇಮಿಸಿ ಆಡಳಿತ ನಡೆಸಿ...

ಈ ಬಾರಿಯು ಕುಕ್ಕೆ ಆದಾಯ ಶತಕೋಟಿ ಸಮೀಪ..!

ರಾಜ್ಯದ ಆರ್ಥಿಕತೆಗೆ ಅತೀಹೆಚ್ಚು ಕೊಡುಗೆ ನೀಡುತ್ತಿರುವ ದೇವಾಲಯಗಳ ಪಟ್ಟಿಯಲ್ಲಿ ಕಳೆದ ಹಲವಾರು ವರ್ಷಗಳಿಂದ ಮೊದಲ ಸ್ಥಾನದಲ್ಲಿರುವ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಾಲಯವು 2019-20ನೇ ಸಾಲಿನ ಆರ್ಥಿಕ ವರ್ಷದಲ್ಲಿ 98,92,24,193.34 ರೂ. ಆದಾಯ ಗಳಿಸಿ ಈ ಬಾರಿಯೂ ಮೊದಲ ಸ್ಥಾನ ಗಳಿಸಿದೆ. ಮುಖ್ಯವಾಗಿ ಹರಕೆ ಸೇವೆ, ಕಾಣಿಕೆ ಡಬ್ಬಿ, ಬಡ್ಡಿ, ಛತ್ರಗಳ ಬಾಡಿಗೆ, ಕಟ್ಟಡಗಳ ಬಾಡಿಗೆ ಮತ್ತು...

ಲಾಕ್ ಡೌನ್ ಸಡಿಲಿಕೆ ಇದ್ದರೂ ಜನರಲ್ಲಿ ನಿಲ್ಲದ ಭಯ -ಕೊರೊನ ಮಹಾಮಾರಿ ವೈರಸ್ಸಿನಿಂದ ಎಲ್ಲೆಲ್ಲಿಯೂ ಮೌನ

ಮಹಾಮಾರಿ ಕೊರೋನ ವೈರಸ್ ಇಡೀ ವಿಶ್ವವನ್ನೇ ಬೆಂಬಿಡದೆ ಕಾಡುತ್ತಿದೆ. ಕಳೆದ ಎರಡು ತಿಂಗಳಿನಿಂದ ಹಲವಾರು ರೀತಿಯ ಸಂಕಷ್ಟಗಳನ್ನು ಜನಸಾಮಾನ್ಯರು ಎದುರಿಸಿದ್ದರು . ಆದರೆ ಕಳೆದ ಒಂದು ವಾರದಿಂದ ಲಾಕ್ ಡೌನ್ ಸಡಿಲಿಕೆಯ ಕ್ರಮಗಳನ್ನು ಕೈಗೊಂಡಿದೆ. ಇದರ ಹಿನ್ನೆಲೆಯಲ್ಲಿ ಸಾರ್ವಜನಿಕರಿಗೆ ಪ್ರಯಾಣಿಸಲು ಬಸ್ಸಿನ ಸೌಲಭ್ಯಗಳನ್ನು ಒದಗಿಸಿ ಬಸ್ಸುಗಳನ್ನು ರಸ್ತೆಗೆ ಇಳಿಸಲಾಯಿತು. ಆದರೆ ಬಸ್ಸಿನಲ್ಲಿ ಪ್ರಯಾಣಿಸಲು ಪ್ರಯಾಣಿಕರು ಇಲ್ಲದೆ...

ಗಾಂಧಿನಗರ ಎಸ್ಸೆಸ್ಸೆಫ್ ಪ್ರಾರ್ಥನಾ ಸಂಗಮ

ಕರ್ನಾಟಕ ರಾಜ್ಯ ಸುನ್ನಿ ಸ್ಟುಡೆಂಟ್ಸ್ ಫೆಡರೇಶನ್ (ರಿ) ಎಸ್ಸೆಸ್ಸೆಫ್ ಗಾಂಧಿನಗರ ಶಾಖೆಯ ಲಾಕ್ ಡೌನ್ ಹಾಗೂ ರಂಝಾನ್ ತಿಂಗಳಲ್ಲಿ ನಡೆಸಿದ ಸಾಂತ್ವನ ಕಾರ್ಯಾಚರಣೆಗಳ ವರದಿ ಮಂಡನೆ ಹಾಗೂ ಸಹಾಯ ಸಹಕಾರ ನೆರವುಗಳನ್ನು ನೀಡಿದ ದಾನಿಗಳಿಗೆ ಹಾಗೂ ಅಗಲಿದ ನಾಯಕರು, ಕಾರ್ಯಕರ್ತರಿಗೆ ಪ್ರಾರ್ಥನಾ ಸಂಗಮ ಜರಗಿತು. ವಿವಿಧ ಕಾರ್ಯಾಚರಣೆಗಳಿಗಾಗಿ ಸಿದ್ದೀಖ್ ಕಟ್ಟೆಕಾರ್ ಅವರು ದಾನಿಗಳಿಂದ 60000 ಸಂಗ್ರಹಿಸಿ.ಎಸ್ಸೆಸ್ಸೆಫ್...

ದ ಕ ಜಿಲ್ಲೆಯನ್ನು ಬೆಂಬಿಡದೆ ಕಾಡುತ್ತಿರುವ ಕೊರೊನಾ ರಾಜ್ಯದಲ್ಲಿ 105 ಪ್ರಕರಣ ಪತ್ತೆ

ಕೊರೋಣವೈರಸ್ ಮಹಾಮಾರಿಯು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬೆಂಬಿಡದೆ ಕಾಡುತ್ತಿದ್ದು ಇಂದು ಬೆಳ್ತಂಗಡಿ ತಾಲೂಕಿನ ಅರಂಬೋಡಿ ಗ್ರಾಮದ 29ವರ್ಷದ ಯುವತಿಯಲ್ಲಿ ಸೋಂಕು ದೃಢಪಟ್ಟಿದೆ. ಈ ಯುವತಿಯು ಮುಂಬೈಯಿಂದ ಬೆಳ್ತಂಗಡಿಗೆ ಬಂದಿರುವುದಾಗಿ ತಿಳಿದು ಬಂದಿದೆ.ಇದರೊಂದಿಗೆ ರಾಜ್ಯದಲ್ಲಿ ಇಂದಿನ ಸೋಂಕಿತರ ಸಂಖ್ಯೆ 105 ದಾಖಲಾಗಿರುತ್ತದೆ. ಇದರೊಂದಿಗೆ ಜಿಲ್ಲೆಯಲ್ಲಿ ಇದೀಗ ಸೋಂಕಿತರ ಸಂಖ್ಯೆ 62ಕ್ಕೆ ಏರಿದೆ.

ತೆಕ್ಕಿಲ್ 15ನೇ ವರ್ಷದ ಸೌಹಾರ್ದ ಇಫ್ತಾರ್ ಕಿಟ್ ವಿತರಣೆ

ತೆಕ್ಕಿಲ್ ಗ್ರಾಮೀಣಾಭಿರುದ್ಧಿ ಪ್ರತಿಷ್ಠಾನ (ರಿ )ಅರಂತೋಡು ಇದರ ವತಿಯಿಂದ ರಂಜಾನ್ ತಿಂಗಳಲ್ಲಿ ನಡೆಸುವ 15ನೇ ವರ್ಷದ ಸೌಹಾರ್ದ ಇಫ್ತಾರ್ ಕೂಟವನ್ನು ಕೊರೋನಾ ಕೋವಿಡ್ 19ರ ಮುನ್ನೆಚೆರಿಕಾ ಕ್ರಮವಾಗಿ ಯಾವುದೇ ಸಭೆ ಸಮಾರಂಭ ವನ್ನು ನಡೆಸದೆ ಅತ್ಯಂತ ಸರಳವಾಗಿ ಆಚರಿಸಿ ಆಸು ಪಾಸಿನ ಸುಮಾರು 125 ಮಂದಿಗೆ ಇಫ್ತಾರ್ ಕಿಟ್ ಅನ್ನು ಮನೆ ಮನೆಗೆ ತಲುಪಿಸಲಾಯಿತು.ಈ ಸಂಧರ್ಭದಲ್ಲಿ...

ಲಾಕ್ ಡೌನ್ ನಿಂದ ಸಂಕಷ್ಟಕ್ಕೊಳಗಾದ ಜನತೆಗೆ ಆರ್ ಬಿ ಐ ಸಿಹಿ ಸುದ್ದಿ

ಲಾಕ್ ಡೌನ್ ನಿಂದಾಗಿ ಸಂಕಷ್ಟಕ್ಕೊಳಗಾದ ದೇಶದ ಜನತೆಗೆ ಆರ್ ಬಿ ಐ ಇಂದು ಸಿಹಿ ಸುದ್ದಿ ನೀಡಿದೆ. ಸಾಲದ ಮೇಲಿನ ಬಡ್ಡಿದರ ಇಳಿಕೆ, ಇ ಎಮ್ ಐ ಪಾವತಿಯ ಅವಧಿಯನ್ನು ಮತ್ತೆ ಮೂರು ತಿಂಗಳಿಗೆ ವಿಸ್ತರಣೆ ಮಾಡುವುದಾಗಿ ಘೋಷಿಸಿದೆ. ಆರ್ ಬಿ ಐ ಮುಖ್ಯಸ್ಥ ಮೇ. ೨೨ ರಂದು ಪತ್ರಿಕಾಗೋಷ್ಠಿ ನಡೆಸಿ ಈ ಬಗ್ಗೆ ಘೋಷಿಸಿದ್ದಾರೆ....
Loading posts...

All posts loaded

No more posts

error: Content is protected !!