Ad Widget

ಅಟೋ ಮತ್ತು ಟ್ಯಾಕ್ಸಿ ಚಾಲಕಕರಿಗೆ 5000ರೂ ಪರಿಹಾರ ಕೊಡಲೇ ಅನುಷ್ಠಾನಕ್ಕೆ ಆಗ್ರಹ

ಅಟೋ ಮತ್ತು ಟ್ಯಾಕ್ಸಿ ಚಾಲಕರಿಗೆ ಸರಕಾರ ಘೋಷಿಸಿರುವ ಪರಿಹಾರ ಧನವನ್ನು ಶೀಘ್ರವಾಗಿ ವಿತರಣೆ ಮಾಡಬೇಕೆಂದು ಒತ್ತಾಯಿಸಿ ತಾಲೂಕು ದಂಡಾಧಿಕಾರಿಯವರಿಗೆ ಮನವಿಯನ್ನು ಸಲ್ಲಿಸಲಾಯಿತು SDTU ಸುಳ್ಯ ತಾಲೂಕು ಅಧ್ಯಕ್ಷರಾದ ಫೈಝಲ್ ಬೆಳ್ಳಾರೆ, ಕಾರ್ಯದರ್ಶಿ ಕಬೀರ್ ಮಡಿಕೇರಿ, ಜಿಲ್ಲಾ ಖಜಾಂಚಿ ಹಮೀದ್ ಬಿಳಿಯರು, SDPI ಕಾರ್ಯದರ್ಶಿಗಳಾದ ಮುಸ್ತಫ. ಎಂ. ಕೆ SDAU ಜಿಲ್ಲಾ ಸಮಿತಿ ಸದಸ್ಯರಾದ ಅಬ್ದುಲ್ ರಹ್ಮಾನ್...

ಚೊಕ್ಕಾಡಿ ಗರುಡ ಯುವಕ ಮಂಡಲದ ವತಿಯಿಂದ ಧನಸಹಾಯ

ಅಪಘಾತಕ್ಕೊಳಗಾಗಿ ಸುಳ್ಯ ಸರಕಾರಿ ಆಸ್ಪತ್ರೆ ಯಲ್ಲಿ ಒಳರೋಗಿಯಾಗಿ ಚಿಕಿತ್ಸೆ ಪಡೆಯುತ್ತಿರುವ ನಾರಾಯಣ ಪೂಜಾರಿ ಪದವು ಇವರನ್ನು ಗರುಡ ಯುವಕ ಮಂಡಲದ ಸದಸ್ಯರು ಭೇಟಿ ಮಾಡಿ ಆರೋಗ್ಯ ವಿಚಾರಿಸಿ ಊರವರಿಂದ ಸಂಗ್ರಹಿಸಿದ ಹಣವನ್ನು ಮೇ. 20 ರಂದು ನೀಡಿದರು. ಹಾಗೂ ಇನ್ನೋರ್ವ ಬಾಲಕೃಷ್ಣ ಪೂಜಾರಿ ಕುಳ್ಳಾಜೆ ಇವರು ಕೂಡ ಅಪಘಾತದಿಂದ ಕಾಲು ಮುರಿತಕ್ಕೊಳಗಾಗಿ ಸುಮಾರು ಒಂದು ತಿಂಗಳಿನಿಂದ...
Ad Widget

ಸುಳ್ಯ ಬ್ಲಾಕ್ ಕಾಂಗ್ರೆಸ್ ವತಿಯಿಂದ ಮಾಜಿ ಪ್ರಧಾನಿ ರಾಜೀವ್ ಗಾಂಧಿ ಯವರ 29ನೇ ಪುಣ್ಯಸ್ಮರಣೆ

ಆಧುನಿಕ ಭಾರತದ ಮಹಾನ್ ಕನಸು ಹೊತ್ತಿದ್ದ ಮಾಜಿ ಪ್ರಧಾನಿ ರಾಜೀವ್ ಗಾಂಧಿ ದುರಂತ ಸಾವನ್ನಪ್ಪಿ ಇವತ್ತಿಗೆ 29 ವರ್ಷ ಗತಿಸಿದೆ. 1991, ಮೇ 21ರಂದು ಚೆನ್ನೈ ಹೊರವಲಯದ ಶ್ರೀಪೆರಂಬುದರೂರ್ ಬಳಿ ಉಗ್ರಗಾಮಿಗಳು ಆತ್ಮಾಹುತಿ ದಾಳಿ ನಡೆಸಿ ರಾಜೀವ್ ಗಾಂಧಿ ಅವರ ಹತ್ಯೆಗೈದಿದ್ದರು. ಈ ಪ್ರಯುಕ್ತ ಇಂದು ಸುಳ್ಯ ಬ್ಲಾಕ್ ಕಾಂಗ್ರೆಸ್ ಕಚೇರಿಯಲ್ಲಿ ಕೆ. ಪಿ. ಸಿ....

ಬಾರ್ ಮಾಲಕನಿಂದ ಸುಳ್ಯ ವೃತ್ತ ನಿರೀಕ್ಷಕರ ಮೇಲೆ ಡಿವೈಎಸ್ಪಿಗೆ ದೂರು – ಆರೋಪ ನಿರಾಕರಣೆ ಮಾಡಿದ ಸರ್ಕಲ್ ಇನ್ಸ್ಪೆಕ್ಟರ್ ನವೀನಚಂದ್ರ ಜೋಗಿ

ಕಲ್ಲುಗುಂಡಿ ಅತಿಥಿ ಬಾರ್ ಅಂಡ್ ರೆಸ್ಟೋರೆಂಟ್ ನಲ್ಲಿ ಲಾಕ್ ಡೌನ್ ನಿಯಮವನ್ನು ಉಲ್ಲಂಘಿಸಿ ಬಾರಿನಲ್ಲಿ ಮದ್ಯ ಸೇವಿಸಲು ಅವಕಾಶ ಕಲ್ಪಿಸಲಾಗುತ್ತಿದೆ ಎಂಬ ದೂರು ಬಂದ ಹಿನ್ನೆಲೆಯಲ್ಲಿ ತಪಾಸಣೆಗೆ ತೆರಳಿದ ಸರ್ಕಲ್ ಇನ್ಸ್ಪೆಕ್ಟರ್ ನವೀನ್ ಚಂದ್ರ ಜೋಗಿಯವರು ಬಾರಿನ ಮ್ಯಾನೇಜರ್ ನ ಮೇಲೆ ದೌರ್ಜನ್ಯ ಮಾಡಿದ್ದಾರೆಂದ ಆರೋಪಿಸಿ ಬಾರಿನ ಮಾಲಕ ಸುಧೀರ್ ಶೆಟ್ಟಿ ನೆಟ್ಟಣ ಅವರು ಡಿವೈಎಸ್ಪಿ...

ವೆಬ್ ಸೈಟ್ ಗಳಲ್ಲಿ ದೇಶ-ವಿದೇಶಗಳ ಸುದ್ದಿಗಳು ಲಭ್ಯವಾಗುತ್ತಿದೆ, ಆದರೆ ಸ್ಥಳೀಯ ಸುದ್ದಿಗಳಿಗೆ ಆದ್ಯತೆ ಹೆಚ್ಚು-ಡಿವೈಎಸ್ಪಿ ದಿನಕರ ಶೆಟ್ಟಿ

ಸಾಮಾಜಿಕ ಜಾಲತಾಣಗಳಲ್ಲಿ ಇತ್ತೀಚಿನ ದಿನಗಳಲ್ಲಿ ವೆಬ್ಸೈಟ್ ಚಾನೆಲ್ ಗಳಲ್ಲಿ ದೇಶ-ವಿದೇಶದ ಸುದ್ದಿಗಳು ಕ್ಷಣ-ಕ್ಷಣದ ಮಾಹಿತಿಗಳನ್ನು ನೀಡುತ್ತಿದ್ದರು ಸ್ಥಳೀಯ ವೆಬ್ಸೈಟ್ ಗಳ ಸುದ್ದಿಗಳಿಗೆ ಅಧಿಕ ಮಾನ್ಯತೆ ಇದೆ ಎಂದು ಡಿವೈಎಸ್ಪಿ ದಿನಕರ ಶೆಟ್ಟಿ ಸುಳ್ಯದಲ್ಲಿ ನೂತನವಾಗಿ ಆರಂಭಗೊಂಡ ಅಮರ ಸುಳ್ಯ ಸುದ್ದಿ ವೆಬ್ಸೈಟ್ ಗೆ ಚಾಲನೆ ನೀಡುತ್ತಾ ಮಾತನಾಡಿದರು.ಮೊಬೈಲ್ ಗಳಲ್ಲಿ ಹಲವಾರು ಸುಳ್ಳು ಸುದ್ದಿಗಳನ್ನು ಹಬ್ಬಿಸಿ ಜನರನ್ನು...

ಅಮರ ಸುದ್ದಿ ವೆಬ್‌ಸೈಟ್ ಲೋಕಾರ್ಪಣೆ

ಸುಳ್ಯ ತಾಲೂಕಿನಾದ್ಯಂತ ಹಾಗೂ ಪ್ರಪಂಚದ ವಿವಿಧ ಭಾಗಗಳಲ್ಲಿ ಇರುವ ಸುಳ್ಯದ ಜನತೆಯ ಅಚ್ಚು ಮೆಚ್ಚಿನ ಪತ್ರಿಕೆ ಅಮರ ಸುಳ್ಯ ಸುದ್ದಿ ಕಳೆದ ಹತ್ತು ವರ್ಷಗಳಿಂದ ಪತ್ರಿಕಾಮುದ್ರಣದ ಮೂಲಕ ಯಶಸ್ವಿಯಾಗಿ ಮೂಡಿಬರುತ್ತಿದೆ. ಆಧುನಿಕ ಇಚ್ಚಾಶಕ್ತಿಗನುಗುಣವಾಗಿ ಕಾಲಗಳು ಬದಲಾಗುತ್ತಿದ್ದು ಕ್ಷಣ ಕ್ಷಣದ ಸುದ್ದಿಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವ ಈ ಸಂದರ್ಭದಲ್ಲಿ ನಮ್ಮ ಸಂಸ್ಥೆಯ ವತಿಯಿಂದ ಜನತೆಗೆ ಕ್ಷಣ ಕ್ಷಣದ...

ಲಾಕ್ ಡೌನ್ ಪದ್ಧತಿಯಲ್ಲಿ ಕೇಂದ್ರ ಮಾಡಿದ ಬದಲಾವಣೆಯಿಂದ ಸೋಂಕಿತರ ಸಂಖ್ಯೆ ಲಕ್ಷ ದಾಟಿದೆ : ಎಂ ವೆಂಕಪ್ಪ ಗೌಡ

ಕೊರೊನ ಎಂಬ ಮಹಾಮಾರಿಯು ಭಾರತಕ್ಕೆ ಕಾಲಿಟ್ಟ ಪ್ರಥಮ ದಿನಗಳಲ್ಲಿ ಕೇಂದ್ರ ಸರ್ಕಾರ ಹಾಗೂ ರಾಜ್ಯ ಸರ್ಕಾರದ ನೇತೃತ್ವದಲ್ಲಿ ಹಲವಾರು ಜನಜಾಗೃತಿ ಕಾರ್ಯಕ್ರಮಗಳು ನಡೆದುಕೊಂಡು ಬಂದಿದ್ದವು. ಇದು ಜನತೆಯಲ್ಲಿ ಪ್ರಶಂಸೆಗೂ ಕಾರಣವಾಗಿತ್ತು. ಆ ದಿನಗಳಲ್ಲಿ ನಡೆದಂತಹ ಕಾರ್ಯವೈಖರಿಯ ಬಗ್ಗೆ ನಾವು ಕೃತಜ್ಞತೆಯನ್ನು ಸಲ್ಲಿಸುತ್ತೇವೆ. ಇದೇ ರೀತಿ ಜಿಲ್ಲಾಡಳಿತವು ತಾಲೂಕು ಆಡಳಿತ ವತಿಯಿಂದ ಅಧಿಕಾರಿಗಳ ನೇತೃತ್ವದಲ್ಲಿ ಯಶಸ್ವಿ ಕಾರ್ಯಾಚರಣೆಗಳು...

ದೇವಚಳ್ಳ: ಕೊರೊನ ಕಾರ್ಯಪಡೆ ಮತ್ತು ವರ್ತಕರ ಸಭೆ

ದೇವಚಳ್ಳ ಗ್ರಾಮ ಪಂಚಾಯತ್ ವ್ಯಾಪ್ತಿಯ ವರ್ತಕರ ಹಾಗೂ ಕೊರೊನ ಕಾರ್ಯಪಡೆ ಸಮಿತಿ ಸಭೆ ಮೇ ೨೦ ರಂದು ಪಂಚಾಯತ್ ಸಭಾಂಗಣದಲ್ಲಿ ನಡೆಯಿತು. ಸಭೆಯಲ್ಲಿ ಪಂಚಾಯತ್ ಅಧ್ಯಕ್ಷ ದಿವಾಕರ ಮುಂಡೋಡಿ, ಪಿಡಿಒ‌ ಗುರುಪ್ರಸಾದ್ ಹಾಗೂ ದೇವಚಳ್ಳ ಪಂಚಾಯತ್ ವ್ಯಾಪ್ತಿಯ ವರ್ತಕರು, ಕಾರ್ಯಪಡೆ ಸಮಿತಿ ಸದಸ್ಯರು ಭಾಗವಹಿಸಿದ್ದರು.ಸಭೆಯಲ್ಲಿ ಇನ್ನು ಮುಂದೆ ವರ್ತಕರು ಅಂಗಡಿಗಳನ್ನು ಸಂಜೆ ೬ ಗಂಟೆವರೆಗೆ ತೆರೆಯುವುದಾಗಿ...

ಬಿ ಎಸ್ ಎನ್ ಎಲ್ ಗೂ ಕೂಡ ತಟ್ಟಿದೆಯೇ ಕೊರೊನಾ?

ಬಿಎಸ್ ಎನ್ ಎಲ್ ಗೂ ಕೂಡ ಕೊರೊನಾ ತಟ್ಟಿದೆಯೇ ಎನ್ನುವ ಮಾತು ಗ್ರಾಮೀಣ ಭಾಗದಿಂದ ಕೇಳಿಬರುತ್ತಿದೆ. ಹರಿಹರಪಲ್ಲತ್ತಡ್ಕ ದಂತಹ ಗ್ರಾಮೀಣ ಪ್ರದೇಶಗಳಲ್ಲಿ ಈ ಬಿಎಸ್ ಎನ್ ಎಲ್ ನೆಟ್ ವರ್ಕ್ ಅನ್ನು ನಂಬಿ ಬದುಕುತ್ತಿದ್ದ ನೆಟ್ವರ್ಕ್ ಸಮಸ್ಯೆಯಿಂದ ಪರದಾಡುವಂತಾಗಿದೆ. ಕಳೆದ ಮೂರು ದಿನಗಳಿಂದ ನೋ ನೆಟ್ವರ್ಕ್ ನಲ್ಲಿದೆ. ಅಧಿಕಾರಿಗಳು ಜನಪ್ರತಿನಿಧಿಗಳು ಕ್ಯಾರೇ ಅನ್ನುತ್ತಿಲ್ಲ.ಈ ಬಗ್ಗೆ ಯಾರಿಗೂ...

ರಂಜಾನ್ ಗ್ರಾಹಕರಿಲ್ಲದೇ ಮಂಕಾದ ಜವುಳಿ ಹಾಗೂ ಫೂಟ್ ವೇರ್ ಶಾಪ್

ಕೊರೊನ ವೈರಸ್ ಹಿನ್ನೆಲೆಯಲ್ಲಿ ಜಾಗೃತಿ ಗೊಂಡಿರುವ ಮುಸಲ್ಮಾನ ಬಾಂಧವರು ಈ ಬಾರಿಯ ರಂಜಾನ್ ಹಬ್ಬವನ್ನು ಸರಳವಾಗಿ ಆಚರಿಸಿ ಕೊಳ್ಳುವ ಉದ್ದೇಶದಿಂದ ಯಾವುದೇ ರೀತಿಯ ಹೊಸ ಉಡುಪುಗಳನ್ನು ಧರಿಸದೆ ಸರಳತೆಯಿಂದ ಆಚರಿಸಲು ನಿರ್ಧರಿಸಿದಂತಿದೆ. ಇದೇ ಕಾರಣದಿಂದ ಸುಳ್ಯದ ಹಾಗೂ ತಾಲೂಕಿನ ವಿವಿಧ ಕಡೆಗಳಲ್ಲಿ ಬಟ್ಟೆ ಹಾಗೂ ಫೂಟ್ ವೇರ್ ಅಂಗಡಿಗಳಲ್ಲಿ ಮುಸಲ್ಮಾನ ಗ್ರಾಹಕರುಗಳಿಲ್ಲದೆ ವ್ಯಾಪಾರ ವಹಿವಾಟುಗಳು ಮಂಕಾಗಿರುವಂತೆ...
Loading posts...

All posts loaded

No more posts

error: Content is protected !!