- Thursday
- August 13th, 2026
ಮುರುಳ್ಯ- ಎಣ್ಮೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ(ನಿ.) ಅಲೆಕ್ಕಾಡಿ ಇದರ 2020-21ನೇ ಸಾಲಿನ ವಾರ್ಷಿಕ ಮಹಾಸಭೆಯ ಡಿ.19 ಆದಿತ್ಯವಾರದಂದು ದ.ಕ.ಜಿ.ಪಂ. ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆ ಮುರುಳ್ಯ, ಅಲೆಕ್ಕಾಡಿಯಲ್ಲಿ ಸಂಘದ ಅಧ್ಯಕ್ಷರಾದ ವಸಂತ ಹೆಚ್ ಹುದೇರಿ ಇವರ ಅಧ್ಯಕ್ಷತೆಯಲ್ಲಿ ನಡೆಯಿತು. ಹಿರಿಯ ಕೃಷಿಕರಾದ ಗಿರಿಯಪ್ಪ ಗೌಡ ದೀಪ ಬೆಳಗಿಸಿ ಮಹಾಸಭೆಯನ್ನು ಉದ್ಘಾಟಿಸಿದರು. ಸಂಘದ ಮುಖ್ಯ...
ಚಂದ್ರಶೇಖರ ಪೇರಾಲು ಅವರು ಸುಳ್ಯದ ಶಿಕ್ಷಣ ಕ್ಷೇತ್ರಕ್ಕೆ ಸಲ್ಲಿಸಿದ ಕೊಡುಗೆ ಅಪಾರವಾಗಿದೆ. ಎಲ್ಲಾಶಿಕ್ಷಕರಿಗೂ ಇವರು ಮಾದರಿಯಾಗಿದ್ದಾರೆ. ಇವರ ನಿವೃತ್ತ ಜೀವನ ಉತ್ತಮವಾಗಿರಲಿ ಎಂದು ಅಕಾಡೆಮಿ ಆಫ್ ಲಿಬರಲ್ ಎಜುಕೇಶನ್ ನ ಅಧ್ಯಕ್ಷ ಡಾ.ಕೆ.ವಿ. ಚಿದಾನಂದ ಅವರು ಅಭಿಪ್ರಾಯಪಟ್ಟರು. ಡಿ.18 ರಂದು ಸುಳ್ಯದ ಗಿರಿದರ್ಶಿನಿ ಸಭಾಭವನದಲದಲ್ಲಿ ಚಂದ್ರಶೇಖರ ಪೇರಾಲು ಅಭಿನಂಧನಾ ಕಾರ್ಯಕ್ರಮದಲ್ಲಿ ಪೇರಾಲು ದಂಪತಿಗಳನ್ನು ಸಮ್ಮಾನಿಸಿ ಅವರು...
ಸುಳ್ಯ ತಾಲ್ಲೂಕು ಬಂಟರ ಯಾನೆ ನಾಡವರ ಸಂಘದ ಸಭೆಯು ಬಂಟ್ಸ್ ಹಾಸ್ಟೆಲಿನ ಸಭಾಂಗಣದಲ್ಲಿ ಡಿ. 18ರಂದು ತಾಲ್ಲೂಕು ಅಧ್ಯಕ್ಷರಾದ ಎನ್. ಜಯಪ್ರಕಾಶ್ ರೈ ಅಧ್ಯಕ್ಷತೆಯಲ್ಲಿ ನಡೆಯಿತು. ಕೇನ್ಯ ರವೀಂದ್ರನಾಥ ರೈ ಸುಭಾಶ್ಚಂದ್ರ ರೈ ತೋಟ ,ಗಂಗಾಧರ ರೈ, ಪ್ರೀತಮ್ ರೈ ಹಾಗೂ ಎಲ್ಲಾ ಪದಾಧಿಕಾರಿಗಳ ಸಮ್ಮುಖದಲ್ಲಿ ಸಭೆನಡೆಯಿತು. ಜನವರಿಯಲ್ಲಿ ನಡೆಯುವ ಸಮಾವೇಶದ ಆಮಂತ್ರಣ ಪತ್ರಿಕೆಯನ್ನು ಈ...
ವಿದ್ಯಾಬೋಧಿನಿ ಹಿರಿಯ ಪ್ರಾಥಮಿಕ ಶಾಲೆಯ ಭಜನಾ ತಂಡದಿಂದ ಪೆರುವಾಜೆ ಕುಂಡಡ್ಕ ಸ್ವಾಮಿ ಕೊರಗಜ್ಜ ಸನ್ನಿಧಿಯಲ್ಲಿ ಒಂದು ಗಂಟೆಗಳ ಕಾಲ ನಿರಂತರ ಕುಣಿತ ಭಜನಾ ಸೇವೆ ನಡೆಯಿತು. ಈ ಸಂದರ್ಭದಲ್ಲಿ ಶಾಲಾ ಎಸ್ಡಿಎಂಸಿ ಉಪಾಧ್ಯಕ್ಷರಾದ ಶ್ರೀಮತಿ ಹರಿಣಾಕ್ಷಿ, ಶಿಕ್ಷಕ ಶಿವಪ್ರಸಾದ್, ವಿದ್ಯಾರ್ಥಿ ಪೋಷಕರು, ತರಬೇತುದಾರ ಸದಾನಂದ ಆಚಾರ್ಯ ಉಪಸ್ಥಿತರಿದ್ದರು. ದೇವಳದ ಆಡಳಿತ ಮಂಡಳಿ ಶಾಲಾ ಭಜನಾ ತಂಡಕ್ಕೆ...
ಎಲಿಮಲೆ ಸರಕಾರಿ ಪ್ರೌಢಶಾಲೆಯಲ್ಲಿ ಮುಖ್ಯೋಪಾಧ್ಯಾಯರಾಗಿ ನಿವೃತ್ತಿ ಗೊಂಡ ಚಂದ್ರಶೇಖರ ಪೇರಾಲುರವರಿಗೆ ಅಭಿನಂದನೆ ಮತ್ತು ಬೀಳ್ಕೊಡುಗೆ ಕಾರ್ಯಕ್ರಮ ಡಿ.16 ರಂದು ಶಾಲಾ ಸಭಾಂಗಣ ದಲ್ಲಿ ನಡೆಯಿತು.ಎಸ್.ಡಿ.ಎಂ.ಸಿ. ಅಧ್ಯಕ್ಷ ವಿಶ್ವನಾಥ ನಂದಗೋಕುಲ ಸಭಾಧ್ಯಕ್ಷತೆ ವಹಿಸಿದ್ದರು. ಸವಣೂರು ವಿದ್ಯಾರಶ್ಮಿ ವಿದ್ಯಾಲಯದ ಪ್ರಾಂಶುಪಾಲ ಸೀತಾರಾಮ ಕೇವಳ ಅಭಿನಂದನಾ ಭಾಷಣ ಮಾಡಿದರು. ನೆಲ್ಲೂರು ಕೆಮ್ರಾಜೆ ಪ್ರಾ.ಕೃ.ಪ.ಸ.ಸಂಘದ ಅಧ್ಯಕ್ಷ ವಿಷ್ಣು ಭಟ್ ಮೂಲೆತೋಟ, ದೇವಚಳ್ಳ...
ಐವರ್ನಾಡು ಮುಖ್ಯ ರಸ್ತೆ ನೆಕ್ರೆಪ್ಪಾಡಿ ಕಾಂಪ್ಲೆಕ್ಸ್ ನಲ್ಲಿ ಶ್ರೀಮತಿ ಶ್ರೇಯಸ್ವಿ ವಿ ಮತ್ತು ಐವರ್ನಾಡು ಪ್ರಸನ್ನ ಕ್ಲಿನಿಕ್ ನ ಡಾ.ಗೌರಿಶಂಕರ ಸಿ.ಕೆ ಯವರ ಮಾಲಕತ್ವದ ಪ್ರಸನ್ನ ಮೆಡಿಕಲ್ಸ್ ಡಿ.25 ರಂದು ಶುಭಾರಂಭಗೊಳ್ಳಲಿದೆ.ಇಲ್ಲಿ ಎಲ್ಲಾ ತರದ ಆಯುರ್ವೇದಿಕ್ ಮತ್ತು ಆಲೋಪತಿ ಹಾಗೂ ಸಾಕು ಪ್ರಾಣಿಗಳಿಗೆ ಬೇಕಾದ ಔಷಧಿಗಳು, ಪ್ರಸಾದನ ಸಾಮಾಗ್ರಿಗಳು ದೊರೆಯುತ್ತದೆ.
ಕೊಡಿಯಾಲ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ನಮ್ಮ ಗ್ರಾಮ ನಮ್ಮ ಸ್ವಚ್ಛತೆ ಧೈಯದೊಂದಿಗೆ ನ.28 ರಿಂದ ಆರಂಭವಾದ ಬೃಹತ್ ಸ್ವಚ್ಛತಾ ಅಭಿಯಾನ ಸತತ ನಾಲ್ಕು ಭಾನುವಾರ ನಡೆದು ಕಾರ್ಯಕ್ರಮ ಪೂರ್ಣಗೊಂಡಿದೆ. ಇದರ ಅಂಗವಾಗಿ ಸಾರ್ವಜನಿಕರ ಮನೆ ಮನಗಳಿಗೆ ಸ್ವಚ್ಛತಾ ಪರಿಕಲ್ಪನೆಯನ್ನು ತಲುಪಿಸುವ ಉದ್ದೇಶದಿಂದಸ್ವಚ್ಛತಾ ಸಂಭ್ರಮ ಆಚರಣೆಯುಡಿ.19ರಂದು ಅಪರಾಹ್ನ 2-00 ಗಂಟೆಯಿಂದಕಲ್ಲಗದ್ದೆ ಶ್ರೀ ಸುಬ್ರಹ್ಮಣೇಶ್ವರ ದೇವಾಲಯದ ವಠಾರದಲ್ಲಿ ನಡೆಯಲಿದೆ.ಕಾರ್ಯಕ್ರಮದಲ್ಲಿ...
ಸುಳ್ಯದ ಕೆ.ಎಸ್.ಆರ್.ಟಿ.ಸಿ. ಬಸ್ ನಿಲ್ದಾಣದ ಬಳಿ ಇರುವ ಪ್ರಾಥಮಿಕ ಸಹಕಾರ ಕೃಷಿ ಮತ್ತು ಗ್ರಾಮೀಣ ಭೂ ಅಭಿವೃದ್ಧಿ ಬ್ಯಾಂಕಿನ ವಾಣಿಜ್ಯ ಸಂಕೀರ್ಣದಲ್ಲಿ ಮುಖೇಶ್ ಪಡ್ಪು ರವರ ಮಾಲಕತ್ವದ ಶ್ರೀ ವಿಷ್ಣು ಎಂಟರ್ ಪ್ರೈಸಸ್ ಡಿಜಿಟಲ್ ಜನ ಸೇವಾ ಕೇಂದ್ರ ಡಿ. 17 ರಂದು ಶುಭಾರಂಭಗೊಂಡಿತು.
ಸುಬ್ರಹ್ಮಣ್ಯ - ಐನೆಕಿದು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ವಾರ್ಷಿಕ ಮಹಾಸಭೆಯು ಡಿ.19 ರ ಆದಿತ್ಯವಾರದಂದು ಬೆಳಿಗ್ಗೆ 10:00 ಗಂಟೆಗೆ ಎಸ್.ಎಸ್.ಪಿ.ಯು ಕಾಲೇಜಿನ ಬೆಳಿಹಬ್ಬ ಸಭಾಭವನದಲ್ಲಿ ನಡೆಯಲಿದ್ದು, ಮಹಾಸಭೆಯ ನಂತರ ಮದ್ಯಾಹ್ನ 12:00 ಗಂಟೆಗೆ ಮಿತ್ರ ಆಪ್ತ ಸಮಾಲೋಚನಾ ಕೇಂದ್ರ ತುಮಕೂರು ಇದರ ನಿರ್ದೇಶಕರಾದ ಸಿ.ಸಿ ಪಾವಟೆ ಅವರಿಂದ "ಗ್ರಾಮೀಣ ಅಭಿವೃದ್ಧಿಯಲ್ಲಿ ಕೃಷಿಕರ ಪಾತ್ರ...
ನಾಲ್ಕೂರು ಗ್ರಾಮದ ಹಲ್ಗುಜಿಯಲ್ಲಿ ಜ.13 ರಿಂದ ಜ.16 ರ ತನಕ ಶ್ರೀ ಶಿರಾಡಿ ದೈವ ಮತ್ತು ಅಗ್ನಿ ಗುಳಿಗ ಹಾಗೂ ಪರಿವಾರ ದೈವಗಳ ಪುನರ್ ಪ್ರತಿಷ್ಠೆ, ಕಲಶಾಭಿಷೇಕ ನಡೆಯಲಿದ್ದು ಇಂದು ದೈವಸ್ಥಾನದ ಬಳಿ ಆಮಂತ್ರಣ ಪತ್ರಿಕೆ ಬಿಡುಗಡೆ ಕಾರ್ಯಕ್ರಮ ನಡೆಯಿತು.ದೈವಸ್ಥಾನದ ವಾಸ್ತುಶಿಲ್ಪಿ ವೆಂಕಟರಮಣ ಆಚಾರ್ಯ ಮರ್ಕಂಜ ಅವರು ಪುನರ್ ಪ್ರತಿಷ್ಠೆ, ಕಲಶಾಭಿಷೇಕದ ಆಮಂತ್ರಣ ಪತ್ರಿಕೆಯನ್ನು ಬಿಡುಗಡೆಗೊಳಿಸಿದರು....
Loading posts...
All posts loaded
No more posts
