ಲೇಖನ: ದೀಪಾವಳಿ ವೈಶಿಷ್ಟ್ಯತೆ- ಧನಂಜಯ ಕೆ ಕೊಡೆಂಕಿರಿ

ದೀಪಗಳ ಹಬ್ಬ ದೀಪಾವಳಿ ಬಂತೆಂದರೆ ಸಾಕು ಎಲ್ಲೆಲ್ಲೂ ಸಡಗರ ಸಂಭ್ರಮ. ಹಿರಿಯರಿಂದ ಹಿಡಿದು ಚಿಕ್ಕ ಚಿಕ್ಕ ಮಕ್ಕಳವರೆಗೂ ಎಲ್ಲರೂ ಒಟ್ಟಾಗಿ ಆಚರಿಸುವ ಹಬ್ಬ.ಮನೆ-ಮನೆಗಳಲ್ಲಿ ವಿಧವಿಧವಾದ ಖಾದ್ಯಗಳು, ಸಿಹಿ ಖಾರ ತಿನಿಸುಗಳು ಬಗೆಬಗೆಯ ಮಾಂಸದೂಟಗಳು ಒಂದು ಕಡೆಯಾದರೆ ಪಟಾಕಿಯ ಅಬ್ಬರಗಳು ಇನ್ನೊಂದೆಡೆ. ಹಿರಿಯ- ಕಿರಿಯ ಎಲ್ಲರಲ್ಲಿಯೂ ನವ ಚೈತನ್ಯ ತುಂಬುವ ಹಬ್ಬವಿದು. ರೈತರು ತಮ್ಮ ಗದ್ದೆ ಕೆಲಸಗಳನ್ನು...

ದುಷ್ಟತನದ ಮೇಲೆ ಒಳ್ಳೆಯತನದ ವಿಜಯವನ್ನು , ಕತ್ತಲಿನ ಮೇಲೆ ಬೆಳಕಿನ ವಿಜಯವನ್ನು ಮತ್ತು ಅಜ್ಞಾನದ ಮೇಲೆ ಜ್ಞಾನದ ವಿಜಯವನ್ನು ಸಾಧಿಸುವುದೇ ದೀಪಾವಳಿ

ಬಂದೇ ಬಿಟ್ಟಿತು ದೀಪಾವಳಿ.ಯಾವುದೋ ಮೂಲೆಯಲ್ಲಿ ಗಂಟುಸೇರಿದ್ದ ಹಣತೆಗಳು ಹೊರಬರಲಾರಂಭಿಸಿವೆ. ದೇಶದಲ್ಲೆಡೆ ದೀಪಾವಳಿ ಸಂಭ್ರಮ ಕಳೆ ಹೆಚ್ಚಿದೆ.ಅಂತರಂಗದಲ್ಲಿರುವ ಕತ್ತಲೆಯನ್ನು ಓಡಿಸಿ , ಬೆಳಕಿನ ದೀಪವ ಬೆಳಗಿಸುವ ಮೂಲಕ ಮನೆ ಮನ ಬೆಳಗುವ ದಿವ್ಯ ಜ್ಯೋತಿಯ ಹಬ್ಬವೇ ದೀಪಾವಳಿ. ದುಷ್ಟತನದ ಮೇಲೆ ಒಳ್ಳೆಯತನದ ವಿಜಯವನ್ನು , ಕತ್ತಲಿನ ಮೇಲೆ ಬೆಳಕಿನ ವಿಜಯವನ್ನು ಮತ್ತು ಅಜ್ಞಾನದ ಮೇಲೆ ಜ್ಞಾನದ ವಿಜಯವನ್ನು...
Ad Widget

ತಂಟೆಪ್ಪಾಡಿ – ನಾಲ್ಗುತ್ತು ರಸ್ತೆ ಕಾಂಕ್ರೀಟಿಕರಣಗೊಳಿಸುವಂತೆ ನಳಿನ್ ಕುಮಾರ್ ಕಟೀಲು ಅವರಿಗೆ ಮನವಿ

ಸುಳ್ಯ ತಾಲೂಕಿನ ಕಳಂಜ ಗ್ರಾಮದ ತಂಟೆಪ್ಪಾಡಿ - ನಾಲ್ಗುತ್ತು ರಸ್ತೆಯನ್ನು ಕಾಂಕ್ರೀಟಿಕರಣಗೊಳಿಸುವಂತೆ ಸಾಮಾಜಿಕ ಕಾರ್ಯಕರ್ತ ಲೋಕೇಶ್ ತಂಟೆಪ್ಪಾಡಿ ಪ್ರಧಾನಮಂತ್ರಿಗಳಿಗೆ 2016ರಲ್ಲಿ ಪತ್ರ ಬರೆದು ಮನವಿ ಮಾಡಿದ್ದರು. ಮಾನ್ಯ ಪ್ರಧಾನಮಂತ್ರಿಯವರಿಗೆ ಸಲ್ಲಿಸಿದ ಮನವಿಗೆ ಕ್ರಮಕೈಗೊಳ್ಳುವಂತೆ ಪ್ರಧಾನಮಂತ್ರಿ ಕಾರ್ಯಾಲಯದಿಂದ ನಿರ್ದೇಶಿಸಲಾಗಿತ್ತು. ಅದರಂತೆ ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತಿ ಕಾರ್ಯಪಾಲಕ ಇಂಜಿನಿಯರ್ ಪಂಚಾಯತ್ ರಾಜ್ ಇಂಜಿನಿಯರಿಂಗ್ ವಿಭಾಗ, ಮಂಗಳೂರುರವರು ಸ್ಥಳ...

ಸುಬ್ರಹ್ಮಣ್ಯ : ದೀಪಾವಳಿ ಹಬ್ಬದ ಪ್ರಯುಕ್ತ ತುಡರ್ ಕಾರ್ಯಕ್ರಮ

"ಬನ್ನಿ ಸಹೋದರರೇ ವಸುಧ ಕುಟುಂಬ ರಚಿಸೋಣ, ಮೊಳಗಲಿ ತಾಯ ಯಶೋಗಾನ" ಎಂದು ಶ್ರೀ ಕುಕ್ಕೆ ಸುಬ್ರಹ್ಮಣ್ಯದಲ್ಲಿ ಸಾಮರಸ್ಯ ವಿಭಾಗ ಸುಬ್ರಹ್ಮಣ್ಯ ಇದರ ಸಹಯೋಗದೊಂದಿಗೆ ನ.03 ರಂದು ತುಡರ್ ಕಾರ್ಯಕ್ರಮದ ಮೂಲಕ ದೀಪಾವಳಿ ಹಬ್ಬವನ್ನು ಸಂಭ್ರಮ ಸಡಗರದಿಂದ ದೇವಳದ ಹತ್ತಿರದ ದೇವರಗದ್ದೆಯ ಮಾನಾಡು ಎಂಬಲ್ಲಿ ಆಚರಿಸಲಾಯಿತು.ದೇವಳದ ಪ್ರಧಾನ ಅರ್ಚಕರಾದ ಸೀತಾರಾಮ ಎಡಪಡಿತ್ತಾಯರು ಗರ್ಭಗುಡಿಯ ಎದುರು "ಸಮಾಜದಲ್ಲಿರುವ ಬೇಧ...

ರಾಜ್ಯ ಮಟ್ಟದ ವೈಟ್ ಲಿಪ್ಟಿಂಗ್ ಸ್ಪರ್ಧೆಯಲ್ಲಿ ಜಶ್ವಿತಾ ದಂಬೆಕೋಡಿಗೆ ದ್ವಿತೀಯ ಸ್ಥಾನ

ದಾವಣಗೆರೆಯಲ್ಲಿ ಅ. 31 ಮತ್ತು ನ.1 ರಂದು ನಡೆದ ರಾಜ್ಯ ಮಟ್ಟದ ವೈಟ್ ಲಿಪ್ಟಿಂಗ್ ಸ್ಪರ್ಧೆಯಲ್ಲಿ ಜಶ್ವಿತಾ ದಂಬೆಕೋಡಿ ದ್ವಿತೀಯ ಸ್ಥಾನ ಪಡೆದುಕೊಂಡಿರುತ್ತಾರೆ. ಇವರು ಗುತ್ತಿಗಾರು ಗ್ರಾಮದ ದಂಬೆಕೋಡಿ ರಾಘವ ಮತ್ತು ಯಶೋಧ ದಂಪತಿಗಳ ಪುತ್ರಿ. ಉಜಿರೆ ಯಸ್. ಡಿ. ಯಂ. ಕಾಲೇಜಿನಲ್ಲಿ ಅಂತಿಮ ವರ್ಷದ ಪದವಿ ವಿದ್ಯಾರ್ಥಿನಿಯಾಗಿದ್ದಾರೆ. ಸಂಸ್ಥೆಯ ತರಬೇತುದಾರರಾದ ಸಂತೋಷ್ ಕುಮಾರ್ ರವರ...

ಐನೆಕಿದು : ಭೂಮಿ ಸುಪೋಷಣೆ ಹಾಗೂ ಸಂರಕ್ಷಣೆಗಾಗಿ ಪೂಜಾ ಕಾರ್ಯಕ್ರಮ

ಸುಬ್ರಹ್ಮಣ್ಯ-ಐನೆಕಿದು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ ಸುಬ್ರಹ್ಮಣ್ಯ, ಶ್ರೀ ಪಯಸ್ವಿನಿ ಸಾವಯವ ಕೃಷಿ ಪರಿವಾರ (ರಿ.) ಸುಳ್ಯ, ಐನೆಕಿದು ಹಾಲು ಉತ್ಪಾದಕರ ಸಂಘ, ನಿಸರ್ಗ ಯುವಕ ಮಂಡಲ (ರಿ.) ಐನೆಕಿದು ಹಾಗೂ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಐನೆಕಿದು ಇವುಗಳ ಜಂಟಿ ಸಹಯೋಗದಲ್ಲಿ ಭೂಮಿ ಸುಪೋಷಣೆ ಹಾಗೂ ಸಂರಕ್ಷಣೆಗೋಸ್ಕರ ಪೂಜಾ ಕಾರ್ಯಕ್ರಮವು ಶ್ರೀ ಪಯಸ್ವಿನಿ...

ಸುಬ್ರಹ್ಮಣ್ಯಕ್ಕೆ ಶಿಕ್ಷಣ ಸಚಿವ ಬಿ.ಸಿ ನಾಗೇಶ್ ಭೇಟಿ

ಕರ್ನಾಟಕ ರಾಜ್ಯ ಶಿಕ್ಷಣ ಸಚಿವರಾದ ಬಿ.ಸಿ ನಾಗೇಶ್ ರವರು ನ.02 ರಂದು ಸಂಜೆ ಆಗಮಿಸಿ ನ.03 ರಂದು ಬೆಳಿಗ್ಗೆ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದರು. ಹೊಸಳಿಗಮ್ಮ, ನರಸಿಂಹ ದೇವರಿಗೆ ನಮಿಸಿ ಆದಿ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದರು. ನಂತರ ಸಾಂಕೇತಿಕವಾಗಿ ಗಿಡ ನೆಡುವ ಕಾರ್ಯಕ್ರಮ ನಡೆಸಲಾಯಿತು. ಈ ಸಂದರ್ಭದಲ್ಲಿ ದಕ್ಷಿಣ ಕನ್ನಡ ಜಿಲ್ಲಾ...

ಪಂಜದಲ್ಲಿ ಕಿಸಾನ್ ಅಗ್ರಿ ಸೊಲ್ಯುಷನ್ಸ್ ಶುಭಾರಂಭ

ಪಂಜದ ಮುಖ್ಯರಸ್ತೆಯ ನಾಯರ್ ಕೆರೆ ಇಂಡಿಯನ್ ಆಯಿಲ್ ಪೆಟ್ರೋಲ್ ಪಂಪ್ ಹತ್ತಿರ ಕಿಸಾನ್ ಅಗ್ರಿ ಸೊಲ್ಯೂಷನ್ ನ.5 ರಂದು ಶುಭಾರಂಭಗೊಂಡಿತು. ಪಂಜ ಪ್ರಾ.ಕೃ.ಪ.ಸಹಕಾರಿ ಸಂಘದ ಅಧ್ಯಕ್ಷ ಸುಬ್ರಹ್ಮಣ್ಯ ಕುಳ ಉದ್ಘಾಟಿಸಿದರು. ಮುಖ್ಯ ಅತಿಥಿಗಳಾಗಿ ಪಂಜ ಗ್ರಾಮ ಪಂಚಾಯತ್ ಅಧ್ಯಕ್ಷೆ ಶ್ರೀಮತಿ ಪೂರ್ಣಿಮಾ ದೇರಾಜೆ, ಪ್ರಗತಿಪರ ಕೃಷಿಕರಾದ ಶ್ರೇಯಂಸ್ ಕುಮಾರ್ ಶೆಟ್ಟಿಮೂಲೆ, ಆನಂದ ಗೌಡ ಕಂಬಳ, ಪಂಜ,...

ಬೆಳ್ಳಾರೆ ಮದ್ರಸಾ ವಿದ್ಯಾರ್ಥಿಗಳ ಕಲಾ ಸಾಹಿತ್ಯ ಸ್ಪರ್ಧೆ ಮುಸಾಬಖ 2021ಗೆ ಚಾಲನೆ

ಬೆಳ್ಳಾರೆ: ಹಿದಾಯತುಲ್ ಇಸ್ಲಾಂ ಮದ್ರಸ ಝಖರಿಯ್ಯಾ ಜುಮಾ ಮಸ್ಜಿದ್ ಬೆಳ್ಳಾರೆ ಇದರ ವತಿಯಿಂದ ಈದ್ ಮಿಲಾದ್ ಪ್ರಯುಕ್ತ ನಡೆಸುವ ಮದ್ರಸಾ ವಿದ್ಯಾರ್ಥಿಗಳ ಕಲಾ ಸಾಹಿತ್ಯ ಸ್ಪರ್ಧಾ ಕಾರ್ಯಕ್ರಮ ಮುಸಾಬಖಾ2021 ಮಿಲಾದ್ ಫೆಸ್ಟ್ ಇಂದು ಝಖರಿಯ್ಯಾ ಜುಮಾ ಮಸ್ಜಿದ್ ವಠಾರದಲ್ಲಿ ಜರುಗಿತು. ಸದರ್ ಮುಅಲ್ಲಿಂ ಬಹು ಮುಹಮ್ಮದ್ ಮುಸ್ಲಿಯಾರ್ ಅಧ್ಯಕ್ಷತೆ ವಹಿಸಿದ್ದರು. ಕಾರ್ಯಕ್ರಮವನ್ನು ಸ್ಥಳೀಯ ಖತೀಬರಾದ ಬಹು...

ಬೆಳ್ಳಾರೆ: ಸುಪ್ರಭ ಜ್ಯುವೆಲ್ಲರಿ ವರ್ಕ್ಸ್ ಸಂಸ್ಥೆಯಲ್ಲಿ ಗಣಹೋಮ ಹಾಗೂ ಲಕ್ಷ್ಮೀಪೂಜೆ

ಬೆಳ್ಳಾರೆಯ ಮುಖ್ಯರಸ್ತೆ ಬಳಿಯ ಶ್ರೀ ದುರ್ಗಾ ವಾಣಿಜ್ಯ ಸಂಕೀರ್ಣದಲ್ಲಿ ಕಾರ್ಯಾಚರಿಸುತ್ತಿರುವ ಸುಪ್ರಭ ಜ್ಯುವೆಲ್ಲರಿ ವರ್ಕ್ಸ್ ಸಂಸ್ಥೆಯು 12ನೇ ವರ್ಷಕ್ಕೆ ಪಾದಾರ್ಪಣೆಗೈದಿದ್ದು ಈ ಪ್ರಯುಕ್ತ ಸಂಸ್ಥೆಯಲ್ಲಿ ನ.4ರಂದು ಗಣಹೋಮ ಹಾಗೂ ಲಕ್ಷ್ಮೀಪೂಜೆ ನಡೆಯಿತು. ಈ ಕಾರ್ಯಕ್ರಮದಲ್ಲಿ ಸಂಸ್ಥೆಯ ಮಾಲಕರಾದ ಸತ್ಯನಾರಾಯಣ ಆಚಾರ್ಯ ಬೆಳ್ಳಾರೆ ಹಾಗೂ ಪ್ರಸಾದ್ ಆಚಾರ್ಯ ಬೆಳ್ಳಾರೆ ಮತ್ತು ಸಂಸ್ಥೆಯ ಸಿಬ್ಬಂದಿ ಪುರುಷೋತ್ತಮ ಮುಂಡುಗಾರು ಉಪಸ್ಥಿತರಿದ್ದರು.
Loading posts...

All posts loaded

No more posts

error: Content is protected !!