ರಾಜ್ಯಮಟ್ಟದ ಸ್ಪರ್ಧೆಗೆ ಡಾ. ಅನುರಾಧಾ ಕುರುಂಜಿ ಆಯ್ಕೆ

ಕನ್ನಡ ಮತ್ತು ಸಂಸ್ಕೃತಿ ಇಲಾಖೆಯವರು "ಕನ್ನಡಕ್ಕಾಗಿ ನಾವು" ಅಭಿಯಾನದ ಭಾಗವಾಗಿ ಸಾರ್ವಜನಿಕರಿಗಾಗಿ ಹಮ್ಮಿಕೊಂಡ ಕನ್ನಡದಲ್ಲಿ ಮಾತನಾಡುವ ರಾಜ್ಯ ಮಟ್ಟದ ಸ್ಪರ್ಧೆಗೆ ನೆಹರೂ ಮೆಮೋರಿಯಲ್ ಕಾಲೇಜಿನ ಕನ್ನಡ ಉಪನ್ಯಾಸಕರಾದ ಡಾ. ಅನುರಾಧಾ ಕುರುಂಜಿಯವರು ಆಯ್ಕೆಯಾಗಿದ್ದಾರೆ. ಇವರು ಆನ್ ಲೈನ್ ಮೂಲಕ ಜಿಲ್ಲಾ ಮಟ್ಟದಲ್ಲಿ ನಡೆಸಿದ ಸ್ಪರ್ಧೆಯಲ್ಲಿ 5000 ನಗದು ಬಹುಮಾನದೊಂದಿಗೆ ಪ್ರಥಮ ಸ್ಥಾನ ಪಡೆದಿದ್ದು, ದಿನಾಂಕ 30-10-2021ರಂದು...

ಬಳ್ಪ ಶಾಲೆಯ ನೂತನ ಎಸ್.ಡಿ.ಎಂ.ಸಿ ರಚನೆ

ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಬಳ್ಪದ ನೂತನ ಎಸ್.ಡಿ.ಎಂ.ಸಿ ರಚನೆಯು ಬಳ್ಪ ಶಾಲೆಯಲ್ಲಿ ಅ.28 ರಂದು ನಡೆಯಿತು. ಅಧ್ಯಕ್ಷರಾಗಿ ಉಮೆಶ್ ಬುಡೆಂಗಿ ಹಾಗೂ ಉಪಾಧ್ಯಕ್ಷರಾಗಿ ಭವ್ಯ ಆಲ್ಕಬೆ ಅವರನ್ನು ಆಯ್ಕೆ ಮಾಡಲಾಯಿತು. ಈ ಸಂಧರ್ಭದ ಮುಖ್ಯ ಶಿಕ್ಷಕಿ ಗಿರಿಜಾ,ಶಿಕ್ಷಕ ವರ್ಗ ಹಾಗೂ ನೂತನ ಎಸ್.ಡಿ.ಎಂ.ಸಿ ಸದಸ್ಯರು ಉಪಸ್ಥಿತರಿದ್ದರು.
Ad Widget

ಕೆವಿಜಿ ಮೆಡಿಕಲ್ ಕಾಲೇಜಿನಲ್ಲಿ ಬೆನ್ನುಮೂಳೆ ಮುರಿತಕ್ಕೊಳಗಾದ ದಿವ್ಯಾಂಗರಿಗೆ ಉಚಿತ ವೈದ್ಯಕೀಯ ತಪಾಸಣೆ ಮತ್ತು ಮಾಹಿತಿ ಶಿಬಿರ

ಸುಳ್ಯ : ಅಕ್ಟೋಬರ್ 27 ರಿಂದ 28 ರ ವರೆಗೆ ಸೇವಾಭಾರತಿ ಇದರ ಸೇವಾಧಾಮದ ಸಹಯೋಗದಲ್ಲಿ ರೋಟರಿ ಕ್ಲಬ್, ಸುಳ್ಯ, ಶ್ರೀ ಸಿದ್ಧಿ ವಿನಾಯಕ ಸೇವಾ ಸಮಿತಿ (ರಿ.), ಸುಳ್ಯ, ಕೃಷಿ ಪತ್ತಿನ ಸಹಕಾರಿ ಸಂಘ (ನಿ.), ಸುಳ್ಯ, ನಗರ ಪಂಚಾಯತ್, ಸುಳ್ಯ, ಕೆನರಾ ಸ್ಪೈನ್ ಫೋರಮ್ ಟ್ರಸ್ಟ್, ಮಂಗಳೂರು, ಕೆ. ವಿ. ಜಿಮೆಡಿಕಲ್ ಕಾಲೇಜು...

ನೆಹರೂ ಮೆಮೋರಿಯಲ್ ಕಾಲೇಜಿನಲ್ಲಿ ಕನ್ನಡ ರಾಜ್ಯೋತ್ಸವ ಸರಣಿ ಕಾರ್ಯಕ್ರಮ ಉದ್ಘಾಟನೆ

ಸುಳ್ಯದ ನೆಹರೂ ಮೆಮೋರಿಯಲ್ ಕಾಲೇಜಿನ ಕನ್ನಡ ಸಂಘ ಹಾಗೂ ಕನ್ನಡ ವಿಭಾಗದ ವತಿಯಿಂದ ಕನ್ನಡ ರಾಜ್ಯೋತ್ಸವ ಸರಣಿ ಕಾರ್ಯಕ್ರಮವನ್ನು ದಿನಾಂಕ ಆ.28ರಿಂದ ಆ.30ರವರೆಗೆ ಹಮ್ಮಿಕೊಂಡಿದ್ದು, ಅದರ ಉದ್ಘಾಟನಾ ಸಮಾರಂಭವು ದಿನಾಂಕ ಆ.28 ರಂದು ಕಾಲೇಜಿನ‌ ಸಭಾಂಗಣದಲ್ಲಿ ನಡೆಯಿತು. ಸುಳ್ಯದ ತಹಶೀಲ್ದಾರರಾದ ಕುಮಾರಿ ಅನಿತಾಲಕ್ಷ್ಮಿ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡುತ್ತಾ,ಕರ್ನಾಟಕದಲ್ಲಿ ಕನ್ನಡ ವ್ಯವಹಾರ ಭಾಷೆ ಆಗುವುದರ ಜೊತೆಗೆ ಪ್ರತಿಯೊಬ್ಬ...

ವಳಲಂಬೆ : ಶ್ರೀ ಶಂಖಪಾಲ ಪೂಜಾ ಸಾಮಾಗ್ರಿಗಳ ಅಂಗಡಿ ಶುಭಾರಂಭ

ವಳಲಂಬೆ ದೇವಸ್ಥಾನದ ಸಮೀಪ ಬಸ್ ನಿಲ್ದಾಣದ ಅಂಗಡಿ ಕಟ್ಟಡದಲ್ಲಿ ಶ್ರೀ ಶಂಖಪಾಲ ಪೂಜಾ ಸಾಮಾಗ್ರಿಗಳ ಅಂಗಡಿ ಅ.28 ರಂದು ಶುಭಾರಂಭಗೊಂಡಿತು ಹಾಗೂ ವಿಶ್ವಬ್ರಾಹ್ಮಣ ಅಲ್ಯೂಮಿನಿಯಂ ಫ್ಯಾಬ್ರಿಕೇಶನ್ & ಗ್ಲಾಸ್ ಪ್ಲೈವುಡ್ ವರ್ಕ್ಸ್ ಸ್ಥಳಾಂತರಗೊಂಡು ಶುಭಾರಂಭಗೊಂಡಿತು. ಇಲ್ಲಿ ಪೂಜಾ ಸಾಮಾಗ್ರಿಗಳು ಮತ್ತು ಅಲ್ಯೂಮಿನಿಯಂ ಪಾರ್ಟಿಶನ್ ಹಾಗೂ ಎಲ್ಲಾ ತರಹದ ಇಂಟೀರಿಯರ್, ಪ್ಲೈವುಡ್ ಕೆಲಸಗಳನ್ನು ಮಾಡಿಕೊಡಲಾಗುವುದು ಎಂದು ಮಹೇಶ್...

ನಾಲ್ಕೂರು :- ಹಲ್ಗುಜಿ ಶ್ರೀ ಶಿರಾಡಿ ದೈವಸ್ಥಾನದ ಪುನರ್ ಪ್ರತಿಷ್ಠೆ ಹಾಗೂ ಬ್ರಹ್ಮಕಲಶೋತ್ಸವದ ಪೂರ್ವಭಾವಿ ಸಭೆ ಹಾಗೂ ದಾರಂದ ಮಹೂರ್ತ

ನಾಲ್ಕೂರು ಗ್ರಾಮದ ಹಲ್ಗುಜಿ ಶ್ರೀ ಶಿರಾಡಿ ದೈವಸ್ಥಾನದ ಪುನರ್ ಪ್ರತಿಷ್ಠೆ ಹಾಗೂ ಬ್ರಹ್ಮಕಲಶೋತ್ಸವವು 2022 ರ ಜ.13 ರಿಂದ ಜ.16 ರವರೆಗೆ ನಡೆಯಲಿದ್ದು, ಇದರ ಪೂರ್ವಭಾವಿ ಸಭೆ ಅ.27 ರಂದು ನಡೆಯಿತು. ಇದೇ ಸಂದರ್ಭದಲ್ಲಿ ಶಿಲ್ಪಿ ವೆಂಕಟ್ರಮಣ ಮರ್ಕಂಜ ಅವರು ದಾರಂದ ಮಹೂರ್ತ ಕಾರ್ಯಕ್ರಮ ನೆರವೇರಿಸಿದರು.ಈ ಸಂದರ್ಭದಲ್ಲಿ ಆಡಳಿತ ಸಮಿತಿ ಹಾಗೂ ಜೀರ್ಣೋದ್ಧಾರ ಸಮಿತಿಗಳಿದ್ದು ವಿವಿಧ...

ಹರಿಹರ ಪಲ್ಲತ್ತಡ್ಕ :- ಬಿಜೆಪಿ ಬೂತ್ ಸಮಿತಿ ಅದ್ಯಕ್ಷರ ಮನೆಗೆ ನಾಮಫಲಕ ಅಳವಡಿಕೆ

ಹರಿಹರ ಪಲ್ಲತ್ತಡ್ಕ ಗ್ರಾಮದ ಬೂತ್ ಸಂಖ್ಯೆ 118ರ ಬೂತ್ ಸಮಿತಿ ಅದ್ಯಕ್ಷರ ಮನೆಗೆ ನಾಮಫಲಕ ಅಳವಡಿಸುವ ಕಾರ್ಯಕ್ರಮ ಅ.26 ರಂದು ನಡೆಯಿತು. ಸುಳ್ಯ ಬಿಜೆಪಿ ಮಂಡಲ ಅದ್ಯಕ್ಷರಾದ ಹರೀಶ್ ಕಂಜಿಪಿಲಿ, ಜಿಲ್ಲಾ ಬಿಜೆಪಿ ಉಪಾಧ್ಯಕ್ಷರಾದ ವೆಂಕಟ್ ವಳಲಂಬೆ, ಪ್ರಧಾನ ಕಾರ್ಯದರ್ಶಿ ಸುಭೋದ್ ಶೆಟ್ಟಿ ಮೇನಾಲ, ಗುತ್ತಿಗಾರು ಮಹಾಶಕ್ತಿ ಕೇಂದ್ರದ ಅದ್ಯಕ್ಷರಾದ ವಿನಯ್ ಮುಳುಗಾಡು, ಹರಿಹರ ಪಲ್ಲತ್ತಡ್ಕ...

ದೇವಚಳ್ಳಬಿಜೆಪಿ : ಬೂತ್ ಅಧ್ಯಕ್ಷರ ಮನೆಗೆ ನಾಮ ಫಲಕ ಅಳವಡಿಕೆ

ದೇವಚಳ್ಳ ಗ್ರಾಮದ 160 ನೆ ಬೂತಿನ ಅಧ್ಯಕ್ಷರಾದ ಯೋಗೀಶ್ ದೇವ ರವರ ಮನೆಗೆ ನಾಮಫಲಕ ಅಳವಡಿಸುವ ಕಾರ್ಯಕ್ರಮವನ್ನು ಮಂಡಲ ಅಧ್ಯಕ್ಷರಾದ ಹರೀಶ್ ಕಂಜಿಪಿಲಿ ನೆರವೇರಿಸಿದರು . ಈ ಸಂದರ್ಭದಲ್ಲಿ ಮಂಡಲ ಪ್ರದಾನ ಕಾರ್ಯದರ್ಶಿ ಶುಬೋದ್ ರೈ, ಜಿಲ್ಲಾ ಉಪಾಧ್ಯಕ್ಷ ವೆಂಕಟ್ ಒಳಲಂಬೆ, ಜಿಲ್ಲಾ ಕಾರ್ಯದರ್ಶಿ ಮುಳಿಯ ಕೇಶವ, ರಾಜ್ಯ ರೈತ ಮೋರ್ಚಾ ಉಪಾಧ್ಯಕ್ಷ ಎ ವಿ...

ನಾಲ್ಕೂರು :- ಬಿಜೆಪಿ ಬೂತ್ ಸಮಿತಿ ಅದ್ಯಕ್ಷರ ಮನೆಗೆ ನಾಮಫಲಕ ಅಳವಡಿಕೆ

ನಾಲ್ಕೂರು ಗ್ರಾಮದ ಒಂದನೇ ವಾರ್ಡ್ ನ ಬಿಜೆಪಿ ಬೂತ್ ಸಮಿತಿ ಅದ್ಯಕ್ಷರಾದ ನಿಶಿತ್ ಮೂರ್ಜೆ ಅವರ ಮನೆಗೆ ನಾಮಫಲಕ ಅಳವಡಿಸುವ ಕಾರ್ಯಕ್ರಮ ಅ.26 ರಂದು ನಡೆಯಿತು. ಸುಳ್ಯ ಬಿಜೆಪಿ ಮಂಡಲ ಅದ್ಯಕ್ಷರಾದ ಹರೀಶ್ ಕಂಜಿಪಿಲಿ, ಬಿಜೆಪಿ ಜಿಲ್ಲಾ ಉಪಾಧ್ಯಕ್ಷರಾದ ವೆಂಕಟ್ ವಳಲಂಬೆ, ಪ್ರದಾನ ಕಾರ್ಯದರ್ಶಿ ಸುಭೋದ್ ಶೆಟ್ಟಿ ಮೇನಾಲ, ಗುತ್ತಿಗಾರು ಗ್ರಾಮಪಂಚಾಯತ್ ಸದಸ್ಯರಾದ ವಿಜಯ ಕುಮಾರ್...

ಕೊಲ್ಲಮೊಗ್ರು :- ಬಿಜೆಪಿ ಬೂತ್ ಸಮಿತಿ ಅದ್ಯಕ್ಷರ ಮನೆಗೆ ನಾಮಫಲಕ ಅಳವಡಿಕೆ

ಕೊಲ್ಲಮೊಗ್ರು ಬೂತ್ ಸಂಖ್ಯೆ 229 ರ ಬೂತ್ ಸಮಿತಿ ಅದ್ಯಕ್ಷರ ಮನೆಗೆ ಅ.26 ರಂದು ನಾಮಫಲಕ ಅಳವಡಿಸುವ ಕಾರ್ಯಕ್ರಮ ನಡೆಯಿತು. ಇದೇ ಸಂದರ್ಭದಲ್ಲಿ ಸುಮಾರು 15 ವರ್ಷಗಳ ಹಿಂದೆ ಕಾರಣಾಂತರಗಳಿಂದ ಬಿಜೆಪಿ ತೊರೆದು ಕಾಂಗ್ರೆಸ್ ಗೆ ಸೇರ್ಪಡೆಯಾಗಿದ್ದ ಮೋಹನ್ ಬೆಂಡೋಡಿಯವರು ಇಂದು ಕಾಂಗ್ರೆಸ್ ತೊರೆದು ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ. ಈ ಸಂದರ್ಭದಲ್ಲಿ ಬಿಜೆಪಿ ಸುಳ್ಯ ಮಂಡಲ ಅದ್ಯಕ್ಷರಾದ...
Loading posts...

All posts loaded

No more posts

error: Content is protected !!