- Saturday
- September 12th, 2026
ಸುಳ್ಯ: ಶಿಕ್ಷಕರ ದಿನಾಚರಣೆ ಪ್ರಯುಕ್ತ ನೀಡಲಾಗುವ ಜಿಲ್ಲಾ ಅತ್ಯುತ್ತಮ ಶಿಕ್ಷಕ ಪ್ರಶಸ್ತಿಗೆ ಸುಳ್ಯ ತಾಲೂಕಿನ ಮೂವರು ಶಿಕ್ಷಕರು ಆಯ್ಕೆಯಾಗಿದ್ದಾರೆ. ಕಿರಿಯ ಪ್ರಾಥಮಿಕ ಶಾಲಾ ವಿಭಾಗದಲ್ಲಿ ಪಾಂಡಿಗದ್ದೆ ಶಾಲೆಯ ಶಿಕ್ಷಕ ಯಶೋಧರ ಪಾಂಡಿಗದ್ದೆ, ಹಿರಿಯ ಪ್ರಾಥಮಿಕ ಶಾಲಾ ವಿಭಾಗದಲ್ಲಿ ಎಣ್ಮೂರು ಶಾಲೆಯ ಮುಖ್ಯಶಿಕ್ಷಕಿ ಭುವನೇಶ್ವರಿ ಎಣ್ಮೂರು ಹಾಗೂ ಪ್ರೌಢಶಾಲಾ ವಿಭಾಗದಲ್ಲಿ ಅರಂತೋಡು ಎನ್ಎಂಎಂಪಿಯು ಪ್ರೌಢಶಾಲಾ ವಿಭಾಗದ ಕಿಶೋರ್...
ದೇವಚಳ್ಳ, ಸೆಪ್ಟೆಂಬರ್ 3, 2026 : ಕಸ್ತೂರಿರಂಗನ್ ವರದಿ ಹಾಗೂ 7ನೇ ಕರಡು ಅಧಿಸೂಚನೆಯಡಿ ಪರಿಸರ ಸೂಕ್ಷ್ಮ ವಲಯ ಘೋಷಣೆಯ ವಿರುದ್ಧ ದೇವಚಳ್ಳ ಗ್ರಾಮದ ರೈತರು ಹಾಗೂ ಗ್ರಾಮಸ್ಥರು ಪ್ರತಿಭಟನೆ ನಡೆಸಿದರು. ಪ್ರತಿಭಟನೆಯ ಬಳಿಕ ಗ್ರಾಮದ ಆಡಳಿತಾಧಿಕಾರಿ ಅವರಿಗೆ ಆಕ್ಷೇಪಣಾ ಪತ್ರ ಸಲ್ಲಿಸಲಾಯಿತು. ಈ ಸಂದರ್ಭದಲ್ಲಿ ಮಲೆನಾಡು ಜನಹಿತ ರಕ್ಷಣಾ ವೇದಿಕೆಯ ಜಿಲ್ಲಾ ಸಂಚಾಲಕರಾದ ಕಿಶೋರ್...
ಕಸ್ತೂರಿರಂಗನ್ ವರದಿ ಹಾಗೂ 7ನೇ ಕರಡು ಅಧಿಸೂಚನೆಯಡಿ ಪರಿಸರ ಸೂಕ್ಷ್ಮ ವಲಯ ಘೋಷಣೆಯ ವಿರುದ್ಧ ಸೆ.01ರಂದು ಬಳ್ಪ ಗ್ರಾಮದ ರೈತರು ಹಾಗೂ ಗ್ರಾಮಸ್ಥರು ಪ್ರತಿಭಟನೆ ನಡೆಸಿದರು. ಪ್ರತಿಭಟನೆಯ ಬಳಿಕ ಗ್ರಾಮದ ಆಡಳಿತಾಧಿಕಾರಿ ಅವರಿಗೆ ಆಕ್ಷೇಪಣಾ ಪತ್ರ ಸಲ್ಲಿಸಲಾಯಿತು. ಕಾರ್ಯಕ್ರಮದಲ್ಲಿ ಸುಬ್ರಹ್ಮಣ್ಯ ಕುಳ ಅವರು ಪ್ರಾಸ್ತಾವಿಕವಾಗಿ ಮಾತನಾಡಿ, ಕಸ್ತೂರಿರಂಗನ್ ವರದಿ ಹಾಗೂ ಪರಿಸರ ಸೂಕ್ಷ್ಮ ವಲಯ ಘೋಷಣೆಯ...
ಕಸ್ತೂರಿ ರಂಗನ್ ವರದಿ ಹಾಗೂ 7ನೇ ಕರಡು ಅಧಿಸೂಚನೆಯಡಿ ಪರಿಸರ ಸೂಕ್ಷ್ಮವಲಯ ಘೋಷಣೆಯ ವಿರುದ್ಧ ಮಡಪ್ಪಾಡಿ ಗ್ರಾಮದ ರೈತರು ಹಾಗೂ ಗ್ರಾಮಸ್ಥರು ಸೆ.03ರಂದು ಪ್ರತಿಭಟನೆ ನಡೆಸಿದರು. ಪ್ರತಿಭಟನೆಯ ಬಳಿಕ ಗ್ರಾಮ ಆಡಳಿತಾಧಿಕಾರಿಗಳಿಗೆ ಆಕ್ಷೇಪಣಾ ಪತ್ರ ಸಲ್ಲಿಕೆ ಮಾಡಲಾಯಿತು. ಈ ಸಂದರ್ಭದಲ್ಲಿ ಮಾತನಾಡಿದ ಮಲೆನಾಡು ಜನಹಿತ ರಕ್ಷಣಾ ವೇದಿಕೆಯ ಕೇಂದ್ರ ಸಮಿತಿ ಸಂಚಾಲಕರಾದ ಕಿಶೋರ್ ಶಿರಾಡಿ ಕಸ್ತೂರಿ...
ಕಸ್ತೂರಿ ರಂಗನ್ ವರದಿ ಹಾಗೂ 7ನೇ ಕರಡು ಅಧಿಸೂಚನೆಯಡಿ ಪರಿಸರ ಸೂಕ್ಷ್ಮವಲಯ ಘೋಷಣೆಯ ವಿರುದ್ಧ ನಾಲ್ಕೂರು ಗ್ರಾಮದ ರೈತರು ಹಾಗೂ ಗ್ರಾಮಸ್ಥರು ಸೆ.03ರಂದು ಗುತ್ತಿಗಾರು ಗ್ರಾಮ ಪಂಚಾಯತ್ ಕಛೇರಿ ಎದುರು ಪ್ರತಿಭಟನೆ ನಡೆಸಿ ಪಂಚಾಯತ್ ಗೆ ಆಕ್ಷೇಪಣಾ ಪತ್ರ ಸಲ್ಲಿಕೆ ಮಾಡಿದರು. ಮಲೆನಾಡು ಜನಹಿತ ರಕ್ಷಣಾ ವೇದಿಕೆಯ ಕೇಂದ್ರ ಸಮಿತಿ ಸಂಚಾಲಕರಾದ ಕಿಶೋರ್ ಶಿರಾಡಿ ಅವರ...
ಕೃಷ್ಣ ಜನ್ಮಾಷ್ಟಮಿ ಹಾಗೂ ಶ್ರೀ ಗಣೇಶೋತ್ಸವ ಆಚರಣೆಯ ಕುರಿತು ಸುಬ್ರಹ್ಮಣ್ಯ ಪೋಲೀಸ್ ಠಾಣೆಯಲ್ಲಿ ಸೆ.03ರಂದು ಸಭೆ ನಡೆಯಿತು. ಸಭೆಯಲ್ಲಿ ಮಾತನಾಡಿದ ಸುಬ್ರಹ್ಮಣ್ಯ ಠಾಣಾಧಿಕಾರಿಗಳಾದ ಆಂಜನೇಯ ರೆಡ್ಡಿ ರವರು “ಉತ್ಸವಾಚರಣೆಯಲ್ಲಿ ಡಿ.ಜೆಗೆ ಅವಕಾಶವಿಲ್ಲ, ಧಾರ್ಮಿಕತೆಗೆ ಒತ್ತು ನೀಡಿ ಆಚರಣೆ ಮಾಡಿ, ಪೋಲೀಸ್ ಇಲಾಖೆಯ ಸಹಕಾರ ಸದಾ ಇದೆ. ಹಬ್ಬಗಳನ್ನು ಭಕ್ತಿಯಿಂದ ಆಚರಿಸಿ, ಸಮಯಪಾಲನೆಗೆ ಹೆಚ್ಚಿನ ಆಧ್ಯತೆ ನೀಡಿ,...
ಶಾಲಾ ಶಿಕ್ಷಣ ಇಲಾಖೆಯ ವತಿಯಿಂದ ಸರಕಾರಿ ಪ್ರೌಢ ಶಾಲೆ ಎಣ್ಮೂರಿನಲ್ಲಿ ನಡೆದ ಸುಳ್ಯ ತಾಲೂಕು ಮಟ್ಟದ 14ರ ವಯೋಮಾನದ ಬಾಲಕಿಯರ ವಾಲಿಬಾಲ್ ಪಂದ್ಯಾಟದಲ್ಲಿ ಸುಳ್ಯದ ಸೈಂಟ್ ಜೋಸೆಫ್ ಶಾಲಾ ಬಾಲಕಿಯರ ತಂಡವು ಪ್ರಥಮ ಪ್ರಶಸ್ತಿಯನ್ನು ಪಡೆದುಕೊಂಡಿದೆ. ಸ್ವರ, ಕಾರುಣ್ಯ, ಮೌನ, 8ನೇ ತರಗತಿ, ಆದ್ವಿ, ಭುವಿ, ಏಳನೇ,ಸಂಖ್ಯಾ, ಸಾನ್ವಿ 6ನೇ ತರಗತಿ ಇವರು ಜಿಲ್ಲಾಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ....
ಸೆಪ್ಟಂಬರ್ 01 ರಂದು ಶಾಲಾ ಶಿಕ್ಷಣ ಇಲಾಖೆಯ ವತಿಯಿಂದ ಸರಕಾರಿ ಪ್ರೌಢ ಶಾಲೆ ಎಂಣ್ಮುರುನಲ್ಲಿ ನಡೆದ ಸುಳ್ಯ ತಾಲೂಕು ಮಟ್ಟದ 14ರ ವಯೋಮಾನದ ಬಾಲಕರ ವಾಲಿಬಾಲ್ ಪಂದ್ಯಾಟದಲ್ಲಿ ಸುಳ್ಯದ ಸೈಂಟ್ ಜೋಸೆಫ್ ಶಾಲೆ ಬಾಲಕರ ತಂಡವು ಪ್ರಥಮ ಪ್ರಶಸ್ತಿಯನ್ನು ಪಡೆದುಕೊಂಡಿದೆ. ತನ್ವಿತ್, ಮಹಮ್ಮದ್ ರೌಶನ್, ರಿಯಾನ್, ಮಹಮ್ಮದ್ ಫರ್ಹಾನ್, ಆರಾಧ್ಯ 8ನೇ ತರಗತಿ, ಪ್ರಜುಲ್, ಅಯಾಝ್...
ಸುಳ್ಯ ಪ್ರಾಥಮಿಕ ಗ್ರಾಮೀಣಾಭಿವೃದ್ಧಿ ಬ್ಯಾಂಕ್ನ ವಾರ್ಷಿಕ ಮಹಾಸಭೆ ಬ್ಯಾಂಕಿನ ಅಧ್ಯಕ್ಷ ಜಯರಾಮ ರೈ ಅವರ ಅಧ್ಯಕ್ಷತೆಯಲ್ಲಿ ಆ. 29ರಂದು ಸಿ.ಎ. ಬ್ಯಾಂಕಿನ ಸಭಾಂಗಣದಲ್ಲಿ ನಡೆಯಿತು. ಬ್ಯಾಂಕಿನ 2025-26ನೇ ಸಾಲಿನ ವಾರ್ಷಿಕ ವರದಿಯನ್ನು ವ್ಯವಸ್ಥಾಪಕಿ ಉಷಾ ಸುವರ್ಣ ಅವರು ಮಂಡಿಸಿದರು. ಈ ಸಂದರ್ಭದಲ್ಲಿ ಸದಸ್ಯರಿಗೆ ಶೇ.3ರಷ್ಟು ಲಾಭಾಂಶ ಹಂಚಿಕೆಯನ್ನು ಘೋಷಿಸಲಾಯಿತು. ಸಂಘದ ಉಪಾಧ್ಯಕ್ಷ ಅವಿನಾಶ್ ಡಿ.ಕೆ. ಸ್ವಾಗತಿಸಿ,...
ಸುಳ್ಯ ಬಸ್ ಘಟಕದಲ್ಲಿ ಬಸ್ಗಳು ಹಾಗೂ ಸಿಬ್ಬಂದಿಗಳ ಕೊರತೆ ಇರುವುದರಿಂದ ಗ್ರಾಮೀಣ ಪ್ರದೇಶದ ಸಾರ್ವಜನಿಕರಿಗೆ ಹಾಗೂ ವಿದ್ಯಾರ್ಥಿಗಳಿಗೆ ತುಂಬಾ ತೊಂದರೆಯಾಗುತ್ತಿದೆ. ಆದ್ದರಿಂದ ಸುಳ್ಯ ಬಸ್ ಘಟಕಕ್ಕೆ 10 ಹೊಸ ಬಸ್ಗಳನ್ನು ಮತ್ತು ಚಾಲಕ ಮತ್ತು ನಿರ್ವಾಹಕರನ್ನು ನೇಮಿಸಬೇಕೆಂದು ಶಾಸಕಿ ಭಾಗೀರಥಿ ಮುರುಳ್ಯ ಅವರು ಸಾರಿಗೆ ಸಚಿವ ಬೈರತಿ ಸುರೇಶ್ ಅವರಿಗೆ ನೀಡಿದ ಮನವಿಯಲ್ಲಿ ತಿಳಿಸಿದ್ದಾರೆ. ಇನ್ನು...
Loading posts...
All posts loaded
No more posts
