- Sunday
- August 2nd, 2026
01) ಮೇಷ ರಾಶಿಇಂದು ಕಚೇರಿಯಲ್ಲಿ ಉನ್ನತ ಅಧಿಕಾರಿಗಳಿಂದ ಬೆಂಬಲವನ್ನು ಪಡೆಯುತ್ತೀರಿ. ಆರೋಗ್ಯದ ಬಗ್ಗೆ ನಿರ್ಲಕ್ಷ್ಯ ವಹಿಸುವುದು ಒಳ್ಳೆಯದಲ್ಲ. ಕೆಲವು ವ್ಯವಹಾರಗಳಲ್ಲಿ ಶ್ರಮ ಹೆಚ್ಚಾಗುತ್ತದೆ. ವ್ಯರ್ಥ ಖರ್ಚುಗಳು ಹೆಚ್ಚಾಗುತ್ತವೆ. ಪ್ರಮುಖ ಕಾರ್ಯಗಳು ಮುಂದೂಡಲ್ಪಡುತ್ತವೆ. ಹಣಕಾಸಿನ ವ್ಯವಹಾರಗಳು ಸ್ವಲ್ಪ ನಿರಾಶಾದಾಯಕವಾಗಿರುತ್ತದೆ. ವ್ಯವಹಾರದಲ್ಲಿ ಆತುರದ ನಿರ್ಧಾರಗಳನ್ನು ತೆಗೆದುಕೊಳ್ಳದಿರುವುದು ಉತ್ತಮ. ಗಮನಿಸಿ : ವೃತ್ತಿಪರ ಉದ್ಯೋಗಗಳಲ್ಲಿ ಸ್ಥಾನ ಚಲನೆ ಸೂಚನಗಳಿವೆ.ಪರಿಹಾರ :...
ಕುಕ್ಕೆ ಸುಬ್ರಹ್ಮಣ್ಯದಲ್ಲಿ ಬಾಲಿವುಡ್ ನಟ ಅರ್ಜುನ್ ಕಪೂರ್ ಮೂರು ದಿನಗಳಿಂದ ಇರುವುದಾಗಿ ತಿಳಿದುಬಂದಿದೆ. ಮಾ.07 ರಂದು ಸುಬ್ರಹ್ಮಣ್ಯ ಕ್ಕೆ ಆಗಮಿಸಿದ್ದ ಅವರು ಮಾ.08 ರಂದು ಸರ್ಪ ಸಂಸ್ಕಾರ ಸೇವೆ ನಡೆಸಿದ್ದಾಗಿ ತಿಳಿದು ಬಂದಿದ್ದು, ಮಾ.09 ರಂದು ಆಶ್ಲೇಷ ಬಲಿ ಪೂಜೆಯಲ್ಲಿ ಪಾಲ್ಗೊಂಡಿದ್ದಾರೆ. ಸುಬ್ರಹ್ಮಣ್ಯದ ಔರಮ್ ವಸತಿ ಗೃಹದಲ್ಲಿ ತಂಗಿದ್ದ ಅವರನ್ನು ದೇವಾಲಯ ಆಡಳಿತ ಕಛೇರಿಯಲ್ಲಿ ವ್ಯವಸ್ಥಾಪನಾ...
ಮಂಡ್ಯ ಜಿಲ್ಲೆಯ ನಾಗಮಂಗಲದಲ್ಲಿ ಶಿಕ್ಷಕಿಯಾಗಿ ಸೇವೆ ಸಲ್ಲಿಸಿ ನಿವೃತ್ತಿಯ ಬಳಿಕ ಹುಟ್ಟೂರು ಕಲ್ಮಡ್ಕದ ಕಟ್ಟೆಹಿತ್ತುನಲ್ಲಿ ವಾಸವಾಗಿದ್ದ ರಾಜ್ಯ ಪ್ರಶಸ್ತಿ ಪುರಸ್ಕೃತರೂ ಅಗಿರುವ ದಿ. ರಘುಕುಮಾರ್ ನಾಗಮಂಗಲರವರ ಪತ್ನಿ ಶ್ರೀಮತಿ ಸುಬ್ಬಮ್ಮ ಕಟ್ಟೆಹಿತ್ತು ಮಾ. 9 ರಂದು ನಿಧನರಾದರು. ಇವರಿಗೆ 70 ವರ್ಷ ವಯಸ್ಸಾಗಿತ್ತು. ಮೃತರು ಸಹೋದರಿಯರಾದ ಶ್ರೀಮತಿ ಜಯಲಕ್ಷ್ಮಿಯೇನೆಕಲ್ಲು, ಜಿಲ್ಲಾ ಪ್ರಶಸ್ತಿ ಪುರಸ್ಕೃತ ಕಲ್ಮಡ್ಕ ಅಂಗನವಾಡಿ...
ಸಾರ್ವಜನಿಕ ಶಾಲಾ ಶಿಕ್ಷಣ ಇಲಾಖೆ ವತಿಯಿಂದ ನಡೆಸಲ್ಪಟ್ಟ ರಾಜ್ಯಮಟ್ಟದ ಗುಂಪು ಆಟ ಸ್ಪರ್ಧೆಯಲ್ಲಿ ಜಾಲ್ಸೂರು ಪಯಸ್ವಿನಿ ಪ್ರೌಢಶಾಲಾ 24 ವಿದ್ಯಾರ್ಥಿಗಳು ಭಾಗವಹಿಸಿ, 4 ಮಂದಿ ವಿದ್ಯಾರ್ಥಿಗಳು ಪ್ರಥಮ, 8 ಮಂದಿ ವಿದ್ಯಾರ್ಥಿಗಳು ದ್ವಿತೀಯ, 4 ವಿದ್ಯಾರ್ಥಿನಿಯರು ತೃತೀಯ ಸ್ಥಾನವನ್ನು ಪಡೆದುಕೊಂಡಿದ್ದಾರೆ. ನಾಲ್ಕು ಮಂದಿ ವಿದ್ಯಾರ್ಥಿಗಳು ಪ್ರಥಮ ಸ್ಥಾನ ಪಡೆದು ರಾಷ್ಟಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಅಭಿನಂದನಾ ಸಮಾರಂಭ: ಸೋಮವಾರ...
ಕೆ.ಪಿ.ಸಿ.ಸಿ ಸದಸ್ಯ, ಉದ್ಯಮಿ ಹೆಚ್.ಎಂ ನಂದಕುಮಾರ್ ಇಂದು ತೊಡಿಕಾನ ಗ್ರಾಮದ ಅಡ್ಯಡ್ಕದ ಕೋಣಗುಂಡಿ ಎಂಬಲ್ಲಿ ಬಡ ಕುಟುಂಬದ ಶ್ರೀಮತಿ ಸವಿತಾ ಮತ್ತು ದಾಮೋದರ ಎಂಬವರಿಗೆ ಮನೆ ನಿರ್ಮಾಣ ಕಾರ್ಯ ಪೂರ್ಣಗೊಳಿಸಲು ಆರ್ಥಿಕ ನೆರವು ನೀಡಿದರು. ಈ ಸಂದರ್ಭದಲ್ಲಿ ಸುಳ್ಯ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ರಾಧಾಕೃಷ್ಣ ಬೊಳ್ಳೂರು, ಜಿಲ್ಲಾ ರಾಜೀವ್ ಗಾಂಧಿ ಪಂಚಾಯತ್ ರಾಜ್ ಸಂಘಟನೆ ಕಾರ್ಯದರ್ಶಿ,...
ಮೇಷ ರಾಶಿ : ಈ ವಾರ ನೀವು ಕೆಲವ ಒಂದು ದಿನವನ್ನು ಮಾತ್ರ ಗಮನದಲ್ಲಿಟ್ಟು ನಿರ್ಧಾರ ತೆಗೆದುಕೊಳ್ಳುವ ನಿಮ್ಮ ಅಭ್ಯಾಸವನ್ನು ನಿಯಂತ್ರಿಸಬೇಕು. ಅಂತಹ ಸಂದರ್ಭದಲ್ಲಿ, ನಿಮ್ಮ ಮನರಂಜೆಗಾಗಿ ಅಗತ್ಯಕ್ಕಿಂತ ಹೆಚ್ಚು ಸಮಯ ಮತ್ತು ಹಣವನ್ನು ಖರ್ಚು ಮಾಡುವುದನ್ನು ತಪ್ಪಿಸುವುದು ನಿಮಗೆ ಉತ್ತಮ. ಇಲ್ಲದಿದ್ದರೆ, ಭವಿಷ್ಯದಲ್ಲಿ ಆರ್ಥಿಕ ಬಿಕ್ಕಟ್ಟುಗಳನ್ನು ಎದುರಿಸಬೇಕಾಗಬಹುದು. ಈ ಸಮಯದಲ್ಲಿ, ನೀವು ನಿಮ್ಮ ಕುಟುಂಬದ...
ದಿನಾಂಕ : 10 ಮಾರ್ಚ್ 2026ವಾರ : ಮಂಗಳವಾರಮಾಹಿತಿ ಕೃಪೆ : ಕ್ಯಾಂಪ್ಕೋ ನಿ. ಮಂಗಳೂರು(ಸುಳ್ಯ ಶಾಖೆ)ಸುಳ್ಯ ತಾಲೂಕಿನ ಕೃಷಿಕರಿಗೆ ಸಹಾಯಕವಾಗಲಿ ಎನ್ನುವ ಸದುದ್ದೇಶದಿಂದ ಪ್ರಮುಖ ಕೃಷಿ ಉತ್ಪನ್ನಗಳ ಇಂದಿನ(10 ಮಾರ್ಚ್ 2026) ಮಾರುಕಟ್ಟೆ ಧಾರಣೆಯನ್ನು ಇಲ್ಲಿ ನೀಡಲಾಗಿದ್ದು, ಈ ಮಾಹಿತಿಯನ್ನು “ಕ್ಯಾಂಪ್ಕೋ ನಿ. ಮಂಗಳೂರು(ಸುಳ್ಯ ಶಾಖೆ)” ಇವರಿಂದ ಪಡೆದುಕೊಳ್ಳಲಾಗಿದೆ.ಅಡಿಕೆಹೊಸ ಅಡಿಕೆ : 260-305-450-465ಹಳೆ ಅಡಿಕೆ...
ಜ್ಯೋತಿಷ್ಯರು : ಪ್ರವೀಣ್ ಶಿಬರೂರಾಯ, ಮಂಡೆಕೋಲು, ಸುಳ್ಯ, ಮೊ: 9591969197 ದಿನಾಂಕ:10/3/2026 ಮಂಗಳವಾರ01,🐏ಮೇಷರಾಶಿ🐏📖,ನಿಮ್ಮ ಅನೇಕ ವಿಚಾರಗಳನ್ನು ಸುಮ್ಮನೆ ಯಾರ ಜತೆಗೂ ಹಂಚಿಕೊಳ್ಳದಿರಿ. ಹೊರಳು ದಾರಿಯಲ್ಲಿರುವ ನಿಮ್ಮ ದಾರಿ ತಪ್ಪಿಸಲು ಹಲವರು ಕಾದಿದ್ದಾರೆ. ಆದರೆ ಸತ್ಯ ನಿಷ್ಠೆಗೆ ಯಾವಾಗಲು ಜಯ. ಹಾಗಾಗಿ ನೀವು ಗೆಲುವಿನ ನಗು ಬೀರುವಿರಿ,ಗಮನಿಸಿ:- ಪ್ರಯಾಣ ಮತ್ತು ಸಾಮಾಜಿಕ ಕಾರ್ಯಕ್ರಮಗಳು ನಿಮಗೆ ಆರಾಮ ಮತ್ತು...
ದಿನಾಂಕ:09-03-2026 ಸೋಮವಾರ01,🐏ಮೇಷ ರಾಶಿ🐏📖,ಹೊಸ ವ್ಯವಹಾರವನ್ನು ಪ್ರಾರಂಭಿಸಲು ಇದು ಉತ್ತಮ ದಿನವಾಗಿದೆ. ಕುಟುಂಬ ಸದಸ್ಯರಿಂದ ಶುಭ ಸುದ್ದಿ ದೊರೆಯುತ್ತದೆ. ಹಣಕಾಸಿನ ಪರಿಸ್ಥಿತಿ ಉತ್ತಮವಾಗಿರುತ್ತದೆ. ಸ್ನೇಹಿತರೊಂದಿಗೆ ಸೇವಾ ಕಾರ್ಯಗಳಲ್ಲಿ ಭಾಗವಹಿಸುತ್ತೀರಿ. ಪ್ರಯಾಣದ ಸಮಯದಲ್ಲಿ ಹೊಸ ಪರಿಚಯವಾಗುತ್ತದೆ. ಸ್ಥಿರಾಸ್ತಿ ಖರೀದಿಯ ಪ್ರಯತ್ನಗಳು ಉತ್ತಮವಾಗಿ ನಡೆಯುತ್ತವೆ, ಹೊಸ ವಾಹನವನ್ನು ಖರೀದಿಸಲಾಗುತ್ತದೆ,ಗಮನಿಸಿ:-ಉದ್ಯೋಗಗಳಲ್ಲಿ ನಿಮ್ಮ ನಿರೀಕ್ಷೆಗಳು ನಿಜವಾಗುತ್ತವೆ,ಪರಿಹಾರ:-ಶ್ರೀ ಸುಬ್ರಮಣ್ಯ ಸ್ವಾಮಿಯನ್ನು ಪ್ರಾರ್ಥಿಸಿ,02,🐂ವೃಷಭ ರಾಶಿ🐂📖,ಇಂದು ಆರ್ಥಿಕ...
ಮಂಡೆಕೋಲು ಗ್ರಾಮ ಪಂಚಾಯತ್ ಗ್ರಂಥಾಲಯದಲ್ಲಿ ಕಳೆದ ಆರು ತಿಂಗಳಿನಿಂದ ಗ್ರಾಮೀಣ ಕನ್ನಡ ಮಾಧ್ಯಮ ಶಾಲಾ ಮಕ್ಕಳಿಗೆ ಉಚಿತ ಸ್ಪೋಕನ್ ಇಂಗ್ಲಿಷ್ ಹಾಗೂ ಕಮ್ಯುನಿಕೇಷನ್ ಸ್ಕಿಲ್ ತರಗತಿ ನಡೆಸಿಕೊಂಡು ಬರುತ್ತಿದ್ದು, ಈ ವಾರ್ಷಿಕ ಅವಧಿಯ ಕೊನೆಯ ಹಿನ್ನೆಲೆಯಲ್ಲಿ ತರಗತಿಗೆ ಬರುತ್ತಿದ್ದ ಮಕ್ಕಳ ಪ್ರತಿಭಾ ಅನಾವರಣ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮದ ಉಧ್ಘಾಟನೆಯನ್ನು ನಿವೃತ್ತ ಯೋಧ ಹರಿಶ್ಚಂದ್ರ...
Loading posts...
All posts loaded
No more posts
