ಡಾ. ಅನುರಾಧಾ ಕುರುಂಜಿಯವರಿಂದ ಮಡಿಕೇರಿ ಆಕಾಶವಾಣಿಯಲ್ಲಿ ಡಾ. ಕೆವಿಜಿಯವರ ಕುರಿತು ಅರೆಭಾಷೆ ಸರಣಿ ಕಾರ್ಯಕ್ರಮ

ಸುಳ್ಯದ ನೆಹರೂ ಮೆಮೋರಿಯಲ್ ಕಾಲೇಜಿನ ಕನ್ನಡ ಉಪನ್ಯಾಸಕರಾದ ಡಾ. ಅನುರಾಧಾ ಕುರುಂಜಿಯವರಿಂದ ಮಡಿಕೇರಿ ಆಕಾಶವಾಣಿಯಲ್ಲಿ ಡಾ. ಕುರುಂಜಿ ವೆಂಕಟರಮಣ ಗೌಡೆರ ಕುರಿತು ಸರಣಿ ಕಾರ್ಯಕ್ರಮ ನಡೆಯಲಿದೆ. ಮಡಿಕೇರಿ ಆಕಾಶವಾಣಿಯು ಡಾ. ಕುರುಂಜಿ ವೆಂಕಟರಮಣ ಗೌಡರ ಜೀವನ ಮತ್ತು ಸಾಧನೆ ಕುರಿತು ಅರೆಭಾಷೆಯಲ್ಲಿ ಸರಣಿ ಕಾರ್ಯಕ್ರಮವನ್ನು ಪ್ರಸಾರ ಮಾಡಲಿದ್ದು, ಮೊದಲ ಹಂತದ ಕಾರ್ಯಕ್ರಮವನ್ನು ಡಾ. ಅನುರಾಧಾ ಕುರುಂಜಿಯವರು...

ಆನ್ಲೈನ್ ಕಿರುಚಿತ್ರ ಸ್ಪರ್ಧೆಯಲ್ಲಿ ಸುಳ್ಯದ ಚಿಣ್ಣರಿಗೆ ಪ್ರಶಸ್ತಿ – ದೇಶಭಕ್ತಿ ಗೀತೆ ಸ್ಪರ್ಧೆಯಲ್ಲಿ ಜನನಿಗೆ ಪ್ರಥಮ

ಸುಳ್ಯ: ಸ್ವಾತಂತ್ರ್ಯೋತ್ಸವದ ಪ್ರಯುಕ್ತ ಮಂಗಳೂರಿನ ವಾರ್ತಾವಾಹಿನಿ V4 ಆಯೋಜಿಸಿದ್ದ ಕಿರುಚಿತ್ರ ಸ್ಪರ್ಧೆಯಲ್ಲಿ ಸುಳ್ಯದ ಚಿಣ್ಣರು ಪ್ರಥಮ ಹಾಗೂ ದ್ವಿತೀಯ ಬಹುಮಾನ ಪಡೆದುಕೊಂಡಿದ್ದಾರೆ. ಕಳೆದ ಆಗಸ್ಟ್ ತಿಂಗಳಲ್ಲಿ ಸುದ್ದಿ ವಾಹಿನಿ ಶಾಲಾ ವಿದ್ಯಾರ್ಥಿಗಳಿಗಾಗಿ ದೇಶಭಕ್ತಿ ಉದ್ದೀಪನಗೊಳಿಸುವ ಹಾಗೂ ಉತ್ತಮ ಸಂದೇಶ ಸಾರುವ ಕಿರುಚಿತ್ರ ಹಾಗೂ ದೇಶಭಕ್ತಿ ಹಾಡುವ ಸ್ಪರ್ಧೆಗಳನ್ನು ಆನ್ಲೈನ್ ಮುಖಾಂತರ ಆಯೋಜಿಸಿತ್ತು. ಪ್ರಾಥಮಿಕ ಹಾಗೂ ಪ್ರೌಢ...
Ad Widget

ಶಿಕ್ಷಕರು ಬೇಕಾಗಿದ್ದಾರೆ

ಸರಕಾರಿ ಪದವಿ ಪೂರ್ವ ಕಾಲೇಜು ಪ್ರೌಢ ಶಾಲಾ ವಿಭಾಗ ಹರಿಹರ ಪಲ್ಲತ್ತಡ್ಕ ಇಲ್ಲಿಗೆ ಗಣಿತ ಅತಿಥಿ ಶಿಕ್ಷಕರು ಬೇಕಾಗಿದ್ದಾರೆ.ಆಸಕ್ತರು ಈ ಕೆಳಗಿನ ಸಂಪರ್ಕ ಸಂಖ್ಯೆಗಳಿಗೆ ಸಂಪರ್ಕಿಸಬಹುದು.948203976508257200865 ವರದಿ :- ಉಲ್ಲಾಸ್ ಕಜ್ಜೋಡಿ

ನಿನ್ನೆ ಹಲವು ಕಡೆ ವ್ಯಾಪಕ ಮಳೆ – ಕೊಲ್ಲಮೊಗ್ರದಲ್ಲಿ ಮುಳುಗಿದ ಸೇತುವೆ

ಸುಬ್ರಹ್ಮಣ್ಯ ಹಾಗೂ ಸುತ್ತಲಿನ ಪರಿಸರದ ಪ್ರದೇಶಗಳಲ್ಲಿ ಅ.20ರ ಬುಧವಾರ ಸಂಜೆ ಗುಡುಗು ಸಹಿತ ಭಾರಿ ಮಳೆಯಾಗಿದೆ‌.ಸುಳ್ಯ ತಾಲೂಕಿನ ಕೊಲ್ಲಮೊಗ್ರು ಪರಿಸರದಲ್ಲಿ ಭಾರಿ ಮಳೆಗೆ ಕೊಲ್ಲಮೊಗ್ರು ಕಲ್ಮಕಾರು ರಸ್ತೆಯ ಶಾಲಾ ಬಳಿ ಇರುವ ಸೇತುವೆ ಮಳೆಗೆ ಜಲಾವೃತಗೊಂಡಿತು. ರಸ್ತೆಯಲ್ಲಿ ಕೂಡ ಮಳೆ ನೀರು ಹರಿದಿದೆ. ವಾಹನ ಸವಾರರು ಸಂಕಷ್ಟ ಅನುಭವಿಸಿದರು. ಸುಬ್ರಹ್ಮಣ್ಯ, ಹರಿಹರ ಪಲ್ಲತ್ತಡ್ಕ, ಐನೆಕಿದು, ಕೊಲ್ಲಮೊಗ್ರು,...

ಜಾಲ್ಸೂರು ಪಂಚಾಯತ್ ವತಿಯಿಂದ ಕಸ ಸಂಗ್ರಹಣೆಗೆ ವರ್ತಕರಿಗೆ ಪ್ಲಾಸ್ಟಿಕ್ ಚೀಲ ವಿತರಣೆ

ಜಾಲ್ಸೂರು ಗ್ರಾಮ ಪಂಚಾಯತ್ ವತಿಯಿಂದ ಪಂಚಾಯತ್ ವ್ಯಾಪ್ತಿಯಲ್ಲಿ ಅ.೨೦ ರಂದು ಘನ ತ್ಯಾಜ್ಯ ಸಂಗ್ರಹಕ್ಕಾಗಿ ಚೀಲಗಳನ್ನು ನೀಡಲಾಯಿತು.ಈ ಸಂದರ್ಭದಲ್ಲಿ ಗ್ರಾ.ಪಂ. ಅಧ್ಯಕ್ಷ ಕೆ.ಎಂ ಬಾಬು ,ಪಿ.ಡಿ.ಒ ಸುಬ್ಬಯ್ಯ ,ಸಂಜೀವಿನಿ ಒಕ್ಕೂಟದ ಸ್ಥಳೀಯರು, ಪಂಚಾಯತ್ ಸಿಬ್ಬಂದಿಗಳು ಉಪಸ್ಥಿತರಿದ್ದರು.

ಕಲ್ಕಿ ಮೊಬೈಲ್ಸ್ ನಲ್ಲಿ ಭರ್ಜರಿ ರಿಯಾಯಿತಿ ಯೊಂದಿಗೆ ಮೊಬೈಲ್ ಮೇಳ

ಸುಳ್ಯದ ಖಾಸಗೀ ಬಸ್ ನಿಲ್ದಾಣದ ಬಳಿಯ ಕಾಮತ್ ಕಾಂಪ್ಲೆಕ್ಸ್ ನಕಾರ್ಯಚರಿಸುತ್ತಿರುವ ಕಲ್ಕಿ ಮೊಬೈಲ್ಸ್ ನಲ್ಲಿ ದೀಪಾವಳಿ ಹಿನ್ನೆಲೆ ಭರ್ಜರಿ ಆಫರ್ ನಡೆಯುತ್ತಿದೆ.ಟಿ.ವಿ.ಎಸ್ ಹಾಗೂ ಬಜಾಜ್ ನ ೦% ಲೋನ್ ಮೇಳವಿದೆ. ಮೊಬೈಲ್ ಗಳಿಗೆ ಮುಂಗಡ ಪಾವತಿ ರೂ 3999/- ಮಾತ್ರ ಆಗಿರುತ್ತದೆ. ಪ್ರತಿಯೊಂದು ಅ್ಯಂಡ್ರಾಯ್ಡ್ ಮೊಬೈಲ್ ಉತ್ತಮ ರಿಯಾಯಿತಿ ದರದಲ್ಲಿ ಲಭ್ಯ ಹಾಗೂ ಲಕ್ಕಿ ಕೂಪನ್...

ಕೊಲ್ಲಮೊಗ್ರು :- ಅ.23 ರಂದು ಹುಚ್ಚುನಾಯಿ ರೋಗ ನಿರೋಧಕ ಲಸಿಕಾ ಶಿಬಿರ

ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್, ಪಶುಪಾಲನಾ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆ ಸುಳ್ಯ ಇವರಿಂದ ಗ್ರಾಮಪಂಚಾಯತ್ ಕೊಲ್ಲಮೊಗ್ರು ಇದರ ಸಹಯೋಗದಲ್ಲಿ ಆಜಾದಿ ಕಾ ಅಮೃತ್ ಮಹೋತ್ಸವ್ ದ ಪ್ರಯುಕ್ತ ಕೊಲ್ಲಮೊಗ್ರು ಗ್ರಾಮಪಂಚಾಯತ್ ವ್ಯಾಪ್ತಿಯಲ್ಲಿ ಅ.23 ರ ಶನಿವಾರದಂದು ಹುಚ್ಚು ನಾಯಿ ರೋಗ ನಿರೋಧಕ ಲಸಿಕಾ ಶಿಬಿರ ನಡೆಯಲಿದೆ. ಈ ಕಾರ್ಯಕ್ರಮವು ಅ.23 ರಂದು ಪೂರ್ವಾಹ್ನ 10:30...

ಜ್ಞಾನಮಂದಾರ ಶಿಕ್ಷಕಿಯರ ತರಬೇತಿ ಕಾಲೇಜಿನ ವಿದ್ಯಾರ್ಥಿನಿಯರಿಗೆ ಅಂಕಪಟ್ಟಿ ವಿತರಣೆ

ಬೆಂಗಳೂರಿನ ಶ್ರೀ ಜ್ಞಾನಮಂದಾರ ಶಿಕ್ಷಕಿಯರ ತರಬೇತಿ ಕಾಲೇಜಿನ ವಿದ್ಯಾರ್ಥಿನಿಯರಿಗೆ ಅಂಕಪಟ್ಟಿ ವಿತರಣೆ ಕಾರ್ಯಕ್ರಮ ಇತ್ತೀಚೆಗೆ ನಡೆಯಿತು. ಸಂಸ್ಥೆಯ ವಿದ್ಯಾರ್ಥಿನಿಯರಾದ ಶ್ರೀಮತಿ ಸೌಮ್ಯ.ಕೆ.ಎಚ್, ಶ್ರೀಮತಿ ಲೆವಿನಾ.ಕೆ, ಕುಮಾರಿ ಹರ್ಷಿತ ಅವರುಗಳು ಶೇ.95 ರಷ್ಟು ಅಂಕಗಳಿಸಿದ್ದು ಅವರಿಗೆಆರ್.ಎನ್.ಎಸ್ ಸಮೂಹ ಶಿಕ್ಷಣ ಸಂಸ್ಥೆಯ ಮುಖ್ಯಸ್ಥ ಹಾಗೂ ಆಡಳಿತಾಧಿಕಾರಿ ಡಾ.ಸುಧೀರ್ ಪೈ ಕೆ ಎಲ್ ರವರು ಅಂಕಪಟ್ಟಿ ವಿತರಿಸಿದರು. ಈ ಕಾರ್ಯಕ್ರಮದಲ್ಲಿ...

ಸುಬ್ರಹ್ಮಣ್ಯ: ಕುಮಾರಧಾರಾ ನದಿಯಲ್ಲಿ ಅಪರಿಚಿತ ಮಹಿಳೆಯ ಶವ ಪತ್ತೆ

ಸುಬ್ರಹ್ಮಣ್ಯ: ಇಲ್ಲಿನ ಕುಮಾರಧಾರಾ ನದಿಯಲ್ಲಿ ಅಪರಿಚಿತ ಮಹಿಳೆಯೊಬ್ವರ ಮೃತದೇಹ ಪತ್ತೆಯಾಗಿದೆ. ಗೃಹ ರಕ್ಷಕ ದಳದ ಸಿಬ್ಬಂದಿಗಳು ಸ್ಥಳೀಯರ ನೆರವಿನೊಂದಿಗೆ ಕುಮಾರಧಾರ ನದಿಯಿಂದ ಮೃತ ದೇಹವನ್ನು ಮೇಲೆಕ್ಕೆತ್ತಿದ್ದಾರೆ. ಬಳಿಕ ಸುಬ್ರಹ್ಮಣ್ಯ ಪ್ರಾಥಮಿಕ ಅರೋಗ್ಯ ಕೇಂದ್ರದ ಶವಾಗಾರದಲ್ಲಿ ಮೃತ ದೇಹವನ್ನು ಇರಿಸಲಾಗಿದೆ. ಮೃತ ಮಹಿಳೆಯ ಪ್ರಾಯ ಸುಮಾರು 55 ವರ್ಷ ಆಗಬಹುದೆಂದು ಅಂದಾಜಿಸಲಾಗಿದೆ. ವಿಳಾಸ ಪತ್ತೆ ಇನ್ನಷ್ಟೇ ಆಗಬೇಕಿದ್ದು,ಸುಬ್ರಹ್ಮಣ್ಯ...

ಹರಿಹರ ಪಲ್ಲತ್ತಡ್ಕ :- ಆಧಾರ್ ನೋಂದಣಿ ಮತ್ತು ತಿದ್ದುಪಡಿ ಸೇವೆಯ ವಿಶೇಷ ಶಿಬಿರ

ಹರಿಹರ ಪಲ್ಲತ್ತಡ್ಕ ಗ್ರಾಮಪಂಚಾಯತ್, ಅಂಚೆ ಇಲಾಖೆ ಪುತ್ತೂರು ವಿಭಾಗ ಹಾಗೂ ಉಪವಿಭಾಗ ಸುಳ್ಯ ಇವುಗಳ ಜಂಟಿ ಆಶ್ರಯದಲ್ಲಿ ಹರಿಹರ ಪಲ್ಲತ್ತಡ್ಕ ಗ್ರಾಮಪಂಚಾಯತ್ ಸಭಾಂಗಣದಲ್ಲಿ ಅ.16 ರಂದು ಆಧಾರ್ ನೋಂದಣಿ ಮತ್ತು ತಿದ್ದುಪಡಿ ಸೇವೆಯ ವಿಶೇಷ ಶಿಬಿರ ಕಾರ್ಯಕ್ರಮ ನಡೆಯಿತು.ಹರಿಹರ ಪಲ್ಲತ್ತಡ್ಕ ಗ್ರಾಮಪಂಚಾಯತ್ ಅದ್ಯಕ್ಷ ಜಯಂತ್ ಬಾಳುಗೋಡು ದೀಪ ಬೆಳಗಿಸಿ ಕಾರ್ಯಕ್ರಮ ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಗ್ರಾಮಪಂಚಾಯತ್...
Loading posts...

All posts loaded

No more posts

error: Content is protected !!