- Tuesday
- August 11th, 2026
ಹರಿಹರ ಪಲ್ಲತ್ತಡ್ಕ ಹಿರಿಯ ಪ್ರಾಥಮಿಕ ಶಾಲಾ ನೂತನ ಎಸ್ ಡಿ ಎಮ್ ಸಿ ಸಮಿತಿ ಇತ್ತೀಚೆಗೆ ರಚಿಸಲಾಯಿತು. ಅಧ್ಯಕ್ಷರಾಗಿ ನೇಮಿಚಂದ್ರ ದೋಣಿಪಳ್ಳ, ಉಪಾಧ್ಯಕ್ಷರಾಗಿ ಸೌಮ್ಯ ಕಿರಿಭಾಗ ಅವರನ್ನು ಆಯ್ಕೆಮಾಡಲಾಗಿದೆ. ಸದಸ್ಯರುಗಳಾಗಿ ಪದ್ಮನಾಭ ಕಲ್ಕುದಿ, ನವೀನ ಮುಂಡಾಜೆ, ದೇವಿಪ್ರಸಾದ್, ಚಿದಾನಂದ.ಯಂ, ಕುಶ ಮಲ್ಲಾರ, ಶ್ರೀ ದೇವಿ ಬಿ.ಕೆ, ಸಾವಿತ್ರಿ ಕೆ, ರೇವತಿ ಕೆ,ಭಾರತಿ,ಚಿತ್ರಕಲಾ, ಬೇಬಿ,ತನುಜ ಕೆ, ಸವಿತ,...
ಸುಳ್ಯ : ಸಾಹಿತ್ಯಗಳನ್ನು ಓದುವ ಮತ್ತು ಬರೆಯುವ ಹವ್ಯಾಸಗಳಿದ್ದರೆ ಉತ್ತಮ ಸಾಹಿತಿಗಳಾಗಬಹು ಉದಯೋನ್ಮುಖ ಸಾಹಿತಿಗಳು ಹೆಚ್ಚು ಓದುವ ಹವ್ಯಾಸ ರೂಡಿಸಿಕೊಳ್ಳಬೇಕು ಎಂದು ಉದಯೋನ್ಮುಖ ಸಾಹಿತಿ ಲತಾಶ್ರೀ ಸುಪ್ರೀತ್ ಮೋಂಟಡ್ಕ ಅಭಿಪ್ರಾಯಪಟ್ಟರು.ಅವರು ಅಜ್ಜಾವರ ಚೈತನ್ಯ ಸೇವಾಶ್ರಮದ ಶ್ರೀ ಯೋಗೇಶ್ಬರಾನಂದ ಸರಸ್ಬತಿ ಸ್ವಾಮೀಜಿಯವರ 181 ನೇ ಕೃತಿ 'ಸಾಧಕರಿಗೆ ಇರುವ ಸವಾಲುಗಳು' ಎಂಬ ಪುಸ್ತಕ ಬಿಡುಗಡೆಗೊಳಿಸಿ ಮಾತನಾಡಿದರು.ತಮ್ಮ ವಿಶಿಷ್ಟ...
ಕೇಂದ್ರ ಸರ್ಕಾರದ ಸ್ವಚ್ಚಾ ಭಾರತ ಕಾರ್ಯಕ್ರಮ ಪಂಜ ಗ್ರಾಮ ಪಂಚಾಯತ್ ನ ಸಹಯೋಗದೊಂದಿಗೆ ಹಮ್ಮಿಕೊಂಡ ಸ್ವಚ್ಚತಾ ಕಾರ್ಯಕ್ರಮ ಅತ್ಯಂತ ಯಶಸ್ವಿಯಾಗಿ ನಡೆದಿದೆ.ಪಂಜ ಪಂಚಲಿಂಗೇಶ್ವರ ದೇವಸ್ಥಾನದ ಮೈದಾನದಿಂದ ಮೊದಲ್ಗೊಂಡು ಅಡ್ಡತೋಡು,ಪಲ್ಲೋಡಿ,ಕರಿಕ್ಕಳ,ಪೊಳಂಜ ರಸ್ತೆ, ಪಂಜ ಪೇಟೆಯ ಮುಖ್ಯ ರಸ್ತೆಯ ಇಕ್ಕೆಲಗಳಲ್ಲಿ ಹಬ್ಬಿಕೊಂಡ ಪೊದೆಗಳನ್ನು ಕಡಿದು ಸ್ವಚ್ಚ ಮಾಡಲಾಯಿತು.ಈ ಕಾರ್ಯಕ್ರಮದಲ್ಲಿ ಯುವಕ ಮಂಡಲಗಳ ಉತ್ಸಾಹಿ ಯುವಕರ ಅವಿರತ ಶ್ರಮದಿಂದ ಈ...
ಕೇಂದ್ರ ಸರ್ಕಾರದ ಸ್ವಚ್ಚಾ ಭಾರತ ಕಾರ್ಯಕ್ರಮ ಪಂಜ ಗ್ರಾಮ ಪಂಚಾಯತ್ ನ ಸಹಯೋಗದೊಂದಿಗೆ ಹಮ್ಮಿಕೊಂಡ ಸ್ವಚ್ಚತಾ ಕಾರ್ಯಕ್ರಮ ಅತ್ಯಂತ ಯಶಸ್ವಿಯಾಗಿ ನಡೆದಿದೆ.ಪಂಜ ಪಂಚಲಿಂಗೇಶ್ವರ ದೇವಸ್ಥಾನದ ಮೈದಾನದಿಂದ ಮೊದಲ್ಗೊಂಡು ಅಡ್ಡತೋಡು,ಪಲ್ಲೋಡಿ,ಕರಿಕ್ಕಳ,ಪೊಳಂಜ ರಸ್ತೆ, ಪಂಜ ಪೇಟೆಯ ಮುಖ್ಯ ರಸ್ತೆಯ ಇಕ್ಕೆಲಗಳಲ್ಲಿ ಹಬ್ಬಿಕೊಂಡ ಪೊದೆಗಳನ್ನು ಕಡಿದು ಸ್ವಚ್ಚ ಮಾಡಲಾಯಿತು.ಈ ಕಾರ್ಯಕ್ರಮದಲ್ಲಿ ಯುವಕ ಮಂಡಲಗಳ ಉತ್ಸಾಹಿ ಯುವಕರ ಅವಿರತ ಶ್ರಮದಿಂದ ಈ...
ಅಡ್ತಲೆ ಹಿರಿಯ ಪ್ರಾಥಮಿಕ ಶಾಲೆಯಲ್ಲಿ, ಶಾಲಾ ಮೈದಾನ ಸ್ವಚ್ಛತೆ ಮತ್ತು ಶಾಲಾ ತೆಂಗಿನಗಿಡಗಳಿಗೆ ಸೊಪ್ಪು ಹಾಕಲು ಶ್ರಮದಾನ ಕಾರ್ಯಕ್ರಮ ಅ.10 ರಂದು ನಡೆಯಿತು. ಈ ಶ್ರಮದಾನದಲ್ಲಿ ಶಾಲೆಯ ಎಸ್. ಡಿ. ಎಂ. ಸಿ. ಸದಸ್ಯರು, ಶಾಲಾ ಶಿಕ್ಷಕರು, ಶಾಲಾ ಹಳೇವಿದ್ಯಾರ್ಥಿಗಳು,ಅಡ್ತಲೆ ಸ್ಪಂದನ ಗೆಳೆಯರ ಬಳಗದ ಪದಾಧಿಕಾರಿಗಳು, ಹಿತರಕ್ಷಣಾ ವೇದಿಕೆ ಅಡ್ತಲೆ ಇದರ ಸದಸ್ಯರು ಮತ್ತು ವಿದ್ಯಾರ್ಥಿಗಳ...
ಸುಳ್ಯ: ಮುಸ್ಲಿಂ ಸಮುದಾಯದ ವಿರುದ್ದವಾಗಿ ನಿರಂತರವಾಗಿ ನಡೆಯುತ್ತಿರುವ ದೌರ್ಜನ್ಯ, ಪ್ರಚೋದನಾಕಾರಿ ಹೇಳಿಕೆ ಹಾಗೂ ಪ್ರವಾದಿ (ಸ-ಅ)ನಿಂದನೆಯನ್ನು ವಿರೋಧಿಸಿಎಸ್ಕೆಎಸ್ಸೆಸ್ಸೆಫ್ ದಕ್ಷಿಣ ಕನ್ನಡ ಜಿಲ್ಲಾ ಸಮಿತಿ ಆದೇಶ ಮೇರೆಗೆನಾಳೆ ಸೋಮವಾರ ಸಂಜೆ 4 ಗಂಟೆಗೆ ಸುಳ್ಯದ ಹಳೆ ಬಸ್ಸು ನಿಲ್ದಾಣದ ಬಳಿ ಪ್ರತಿಭಟನೆ ನಡೆಯಲಿದೆ.ಪ್ರಚೋದನೆಯನ್ನು ಪ್ರಬುದ್ಧತೆಯಿಂದ ಎದುರಿಸೋಣವೆಂಬ ಶೀರ್ಷಿಕೆಯಲ್ಲಿ ಜಿಲ್ಲೆಯ ಹನ್ನೆರಡು ವಲಯದಲ್ಲಿ ಏಕಕಾಲಕ್ಕೆ ಪ್ರತಿಭಟನೆನಡೆಯಲಿದೆಯೆಂದು SKSSF ಸುಳ್ಯ...
ಬೆಳಗಾವಿಯ ಕಸ್ತೂರಿ ಸಿರಿಗನ್ನಡ ವೇದಿಕೆ ಕೊಡಮಾಡುವ ರಾಷ್ಟ್ರ ಮಟ್ಟದ ವಿದ್ಯಾ ವಿಭೂಷಣ ಪ್ರಶಸ್ತಿಗೆ ಈ ವರ್ಷ ರಾಜ್ಯ ಮಟ್ಟದ ತರಬೇತುದಾರ ಕೆ.ಎಂ.ಇಕ್ಬಾಲ್ ಬಾಳಿಲರವರು ಆಯ್ಕೆ ಗೊಂಡಿರುತ್ತಾರೆ.ಆಯ್ಕೆ ಘೋಷಣೆ ಮತ್ತು ಪಶಸ್ತಿ ಪತ್ರವನ್ನು ಅಕ್ಟೋಬರ್ 10ರಂದು ಗೂಗುಲ್ ಮೀಟ್ ಮೂಲಕ ನಡೆಸಲಾಗಿದ್ದು ಕೋವಿಡ್ ಸಂಪೂರ್ಣ ಮುಕ್ತಿಗೊಂಡ ಬಳಿಕ ಅಂತಾರಾಷ್ಟ್ರೀಯ ಸಮ್ಮೇಳದಲ್ಲಿ ಪ್ರಶಸ್ತಿ ಪುರಸ್ಕಾರ ಮಾಡುವುದಾಗಿ ಸಂಘಟಕರು ತಿಳಿಸಿದ್ದಾರೆ.ಶೈಕ್ಷಣಿಕ...
ಸುಳ್ಯದ ಸಿ.ಎ.ಬ್ಯಾಂಕ್ ಸಭಾಂಗಣದಲ್ಲಿ ಉಚಿತ ಉದ್ಯೋಗ ತರಬೇತಿ ಶಿಬಿರ ಇಂದು ನಡೆಯಿತು. ಇದರ ಉದ್ಘಾಟನೆಯನ್ನು ಸಿ.ಎ.ಬ್ಯಾಂಕ್ ಅಧ್ಯಕ್ಷ ಹರೀಶ್ ಬೂಡುಪನ್ನೆ ನೆರವೇರಿಸಿದರು. ಮುಖ್ಯ ಅತಿಥಿಗಳಾಗಿ ನಾರಾಯಣ ಕುಡುವ, ಜಗದೀಶ್ ಜೋಗಿ, ಬಾಸುಮ ಕೊಡಗು, ಮನೋಜ್ ಕಡಬ ಉಪಸ್ಥಿತರಿದ್ದರು. ಈ ತರಬೇತಿ ಶಿಬಿರವನ್ನು ಪುರುಷೋತ್ತಮ ಕೇರ್ಪಳ, ಜಯಪ್ರಸಾದ್ ಕೊಯಿನಾಡು,ಸುಮತಿ ನಾಯಕ್ ಸಂಘಟಿಸಿದ್ದರು.
ಪಂಜ : ಯಾವುದೇ ವಿಚಾರಗಳ ವಿಪರೀತವಾದ ಆದರೆ ಅದರಿಂದಲೇ ಹಾನಿಯಾಗುತ್ತದೆ ಎನ್ನುವುದನ್ನು ಮಹರ್ಷಿ ಅರವಿಂದರು ಹೇಳಿದ್ದರು. ಅದು ಧರ್ಮ, ಜಾತಿ ಸೇರಿದಂತೆ ಯಾವುದೇ ಆದರೂ ವಿಪರೀತವಾದರೆ ಒಂದು ದಿನ ಅದರಿಂದಲೇ ಹೊಡೆತ, ಅದರಿಂದಲೇ ನಾಶ ನಿಶ್ಚಿತ ಎನ್ನುವುದನ್ನು ಮಹರ್ಷಿಗಳು ಹೇಳಿದ್ದರು ಎಂದು ಲೀಡರ್ ಎಕ್ಸಲೆನ್ಸ್ ಸೊಲ್ಯುಶನ್ನ ಮುಖ್ಯಾಧಿಕಾರಿ, ಧಾರ್ಮಿಕ ಚಿಂತಕ ಧೀರೇನ್ ಪರಮಲೆ ಹೇಳಿದರು. ಅವರು...
ಹರಿಹರ ಪಲ್ಲತ್ತಡ್ಕದ ಶ್ರೀ ದುರ್ಗಾ ಕಾಂಪ್ಲೆಕ್ಸ್ ನಲ್ಲಿ ಅ.08 ರಂದು ಉನ್ನತ ಸುಪಾರಿ ಟ್ರೇಡರ್ಸ್ ಶುಭಾರಂಭಗೊಂಡಿದ್ದು, ಪೂಜಾ ವಿಧಿ-ವಿಧಾನಗಳನ್ನು ಶ್ರೀ ಹರಿಹರೇಶ್ವರ ದೇವಸ್ಥಾನದ ಅರ್ಚಕರಾದ ಸುಬ್ರಹ್ಮಣ್ಯ ನರಸಿಂಹ ಭಟ್ ನೆರವೇರಿಸಿದರು. ಈ ಸಂದರ್ಭದಲ್ಲಿ ಮಹೇಶ್ ಭಟ್ ಕಿರಿಭಾಗ, ಶ್ರೀಧರ್ ಭಾಗವತ್ ಕಜ್ಜೋಡಿ, ಶರತ್ ಭಟ್ ಕಜ್ಜೋಡಿ, ಮಂಜುನಾಥ ಉತ್ರಂಬೆ, ಬಿದ್ದಪ್ಪ ಕಾಲೂರು, ಹರಿಹರ ಪಲ್ಲತ್ತಡ್ಕ ಗ್ರಾಮಪಂಚಾಯತ್...
Loading posts...
All posts loaded
No more posts
