Ad Widget

ಚೊಕ್ಕಾಡಿ ಸೊಸೈಟಿ ಮಹಾಸಭೆ – 2% ಡಿವಿಡೆಂಟ್ ಘೋಷಣೆ

ಚೊಕ್ಕಾಡಿ ಪ್ರಾ.ಕೖ.ಪ.ಸ.ಸಂಘದ ಮಹಾಸಭೆಯನ್ನು ಸಂಘದ ಅಧ್ಯಕ್ಷ ರಾಘವೇಂದ್ರ ಪುಳಿಮರಡ್ಕರ ಅಧ್ಯಕ್ಷತೆಯಲ್ಲಿ ಸಂಘದ ಅಮರ ಸಹಕಾರ ಸಭಾಭವನದಲ್ಲಿ ನಡೆಸಲಾಯಿತು. ವೇದಿಕೆಯಲ್ಲಿ ಸಂಘದ ಉಪಾಧ್ಯಕ್ಷ ಕೇಶವ ಕರ್ಮಜೆ, ನಿರ್ದೇಶಕರುಗಳಾದ ಸದಾಶಿವ ಮೂಕಮಲೆ, ಪ್ರವೀಣ್ ಎಸ್ ರಾವ್, ಶಿವರಾಮ್ ಕಾನಡ್ಕ ಸುರೇಶ್ ಡಿ. ಕೆ., ಪೂವ ಅಜಲ, ಶಿವಪ್ಪ ನಾಯ್ಕ , ಶ್ರೀಮತಿ ಮಧುಮತಿ ರಾಧಾಕೃಷ್ಣ ಶ್ರೀಮತಿ ಲತೇಶ್ವರ ಎಂ....

ಐವರ್ನಾಡು : ಬಿಜೆಪಿ ಜಿಲ್ಲಾಧ್ಯಕ್ಷರಿಂದ ಮತ ಯಾಚನೆ

ಐವರ್ನಾಡು ಗ್ರಾಮದ ಪಂಚಾಯಿತಿ ಚುನಾವಣೆಯ ಬಗ್ಗೆ ಬಿಜೆಪಿ ಪಕ್ಷದ ಬೆಂಬಲಿತ ಅಭ್ಯರ್ಥಿಗಳ ಪರವಾಗಿ ಪ್ರಚಾರ ಸಭೆಯನ್ನು ಜಿಲ್ಲಾಧ್ಯಕ್ಷರಾದ ಸುದರ್ಶನ್ ಮೂಡುಬಿದಿರೆಯವರು ನಡೆಸಿದರು. ಈ ಸಭೆಯಲ್ಲಿ ಜಿಲ್ಲಾ ಸಹ ಪ್ರಭಾರಿ ರಾಜೇಶ್ ಕಾವೇರಿ,ಬುಡಿಯಾರು ರಾಧಾಕೃಷ್ಣ ರೈ, ಸುಳ್ಯ ಮಂಡಲ ಅಧ್ಯಕ್ಷರಾದ ಹರೀಶ್ ಕಂಜಿಪಿಲಿ ಮತ್ತು ಪ್ರಧಾನ ಕಾರ್ಯದರ್ಶಿ ಸುಭೋದ್ ಶೆಟ್ಟಿ ಮೇನಾಲ ಇವರೆಲ್ಲಾ ಪಕ್ಷದ ಕಾರ್ಯಕರ್ತರ ಸಭೆಯನ್ನು...
Ad Widget

ಕನಕಮಜಲು ಸೊಸೈಟಿ ಮಹಾಸಭೆ- ಶೇ.10 ಡಿವಿಡೆಂಡ್

ಕನಕಮಜಲು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ ನಿ. ಜಾಲ್ಸೂರು ಇದರ ವಾರ್ಷಿಕ ಮಹಾಸಭೆಯು ಜಾಲ್ಸೂರಿನ ಶ್ರೀ ಗುರುರಾಘವೇಂದ್ರ ಸ್ವಾಮಿ ಸಭಾಭವನದಲ್ಲಿ ಡಿ.22ರಂದು ಜರುಗಿತು.ಸಂಘದ ಅಧ್ಯಕ್ಷ ಡಾ. ಗೋಪಾಲಕೃಷ್ಣ ಭಟ್ ಕಾಟೂರು ಅಧ್ಯಕ್ಷತೆ ವಹಿಸಿ ಮಾತನಾಡಿ, ಈ ಬಾರಿ ಶೇ.1೦ ಡಿವಿಡೆಂಡ್ ನೀಡಲಾಗುವುದು ಎಂದು ತಿಳಿಸಿದರು.ಸಂಘದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಲೋಹಿತ್ ಕುಮಾರ್ ಕುದ್ಕುಳಿ ಅವರು ವಾರ್ಷಿಕ...

ಸುಳ್ಯ : ವಿಕಲಚೇತನರ ವೈದ್ಯಕೀಯ ತಪಾಸಣೆ- ಗುರುತುಚೀಟಿ ವಿತರಣೆ

ವಿಕಲಚೇತನರಿಗೆ ವೈದ್ಯಕೀಯ ಪ್ರಮಾಣ ಪತ್ರ ನೀಡುವ ಕಾರ್ಯಕ್ರಮ ಇಂದು ಸುಳ್ಯ ಸರಕಾರಿ ಆಸ್ಪತ್ರೆಯಲ್ಲಿ ನಡೆಯಿತು. ಈ ಶಿಬಿರದಲ್ಲಿ 18 ಜನರಿಗೆ ವೈದ್ಯಕೀಯ ಪ್ರಮಾಣ ಪತ್ರ ಮತ್ತು ವಿಕಲಚೇತನರಿಗೆ ಗುರುತಿನ ಚೀಟಿಯನ್ನು ನೀಡಲಾಯಿತು. ಶಿಬಿರದಲ್ಲಿ ತಾಲೂಕು ಸಂಯೋಜಕರಾದ ಚಂದ್ರಶೇಖರ್ ಹಾಗೂ ಗ್ರಾಮೀಣ ಪುನರ್ವಸತಿ ಕಾರ್ಯಕರ್ತರಾದ ಪುಟ್ಟಣ್ಣ ಕುಸುಮಾವತಿ, ಪುಷ್ಪಶ್ರೀ, ರಂಜಿನಿ, ಉಮಾವತಿ, ಲಾವಣ್ಯ, ಹರ್ಷಿತ್ ಮತ್ತು ರಾಜೇಶ್ವರಿ...

ಪೈಚಾರು ಶಾಂತಿನಗರಕ್ಕೆ ತಿರುಗುವ ರಸ್ತೆ ಬಳಿ ಅಪಾಯಕಾರಿ ಗುಡ್ಡ

ಸುಳ್ಯ ಮಾಣಿ-ಮೈಸೂರು ಮುಖ್ಯರಸ್ತೆಯ ಪೈಚಾರ್ ಬಳಿ ಶಾಂತಿನಗರಕ್ಕೆ ತಿರುಗುವ ರಸ್ತೆಯ ಸಮೀಪ ಬೃಹತ್ ಮಣ್ಣಿನ ಗುಡ್ಡೆಯೊಂದು ವಾಹನ ಸಂಚಾರರಿಗೆ ಸಂಚಕಾರವಾಗಿ ಮಾರ್ಪಟ್ಟಿದೆ. ಈ ಪ್ರದೇಶದಲ್ಲಿ ಸುಳ್ಯದಿಂದ ಪೈಚಾರು ಬಳಿ ಬರುವ ಪೈಚಾರ್ ನಿಂದ ಸುಳ್ಯ ನಗರದ ಕಡೆ ಬರುವ ಅದೇ ರೀತಿ ಶಾಂತಿನಗರದಿಂದ ಮುಖ್ಯರಸ್ತೆಗೆ ಇಳಿಯುವ ರಸ್ತೆಯಾಗಿದ್ದು ,ರಸ್ತೆಯು ಬಹಳ ಅವೈಜ್ಞಾನಿಕವಾಗಿದೆ. ಮುಖ್ಯರಸ್ತೆಗಳಲ್ಲಿ ಬರುವ ವಾಹನಗಳು...

ಐವಾನ್ ಡಿಸೋಜ ನೇತೃತ್ವದಲ್ಲಿ ಕಾಂಗ್ರೆಸ್ ಚುನಾವಣಾ ಪೂರ್ವಭಾವಿ ಸಭೆ

ಗ್ರಾಮ ಪಂಚಾಯತ್ ಚುನಾವಣೆಯ ಸುಳ್ಯ ವಿಧಾನಸಭಾ ಕ್ಷೇತ್ರದ ಉಸ್ತುವಾರಿಗಳು ಮಾಜಿ ವಿಧಾನಪರಿಷತ್ ಮುಖ್ಯ ಸಚೇತಕ ಎಐಸಿಸಿ ಕಾರ್ಯದರ್ಶಿ ಐವನ್ ಡಿಸೋಜಾ ಎಂದು ಸುಳ್ಯ ಬ್ಲಾಕ್ ಕಾಂಗ್ರೆಸ್ ಸಮಿತಿ ಸಭೆಗೆ ಆಗಮಿಸಿ ಮುಂಬರುವ ಗ್ರಾಮ ಗ್ರಾಮ ಪಂಚಾಯತ್ ಚುನಾವಣೆಯ ಪೂರ್ವ ತಯಾರಿ ಕುರಿತು ಚರ್ಚಿಸಿದರು. ಈ ಸಂದರ್ಭದಲ್ಲಿ ಸುಳ್ಯ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಎನ್ ಜಯಪ್ರಕಾಶ್ ರೈ...

ಕೋಟೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಷಷ್ಠಿ ಪ್ರಯುಕ್ತ ವಿಶೇಷ ಪೂಜೆ

ಕೋಟೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಷಷ್ಠಿ ಪ್ರಯುಕ್ತ ಇಂದು (ಡಿ.20) ವಿಶೇಷ ಪೂಜೆ ನಡೆಯಿತು.ಪೂರ್ವಾಹ್ನ ಗಣಪತಿ ಹೋಮ, ಚಂಡಿಕಾ ಹೋಮ, ನವಕಲಶ, ಶತರುದ್ರಾಭಿಷೇಕ, ಪಲ್ಲಪೂಜೆ, ಕಲಶಾಭಿಷೇಕ ನಡೆದು ಮಧ್ಯಾಹ್ನ ಮಹಾಪೂಜೆ ಜರುಗಿತು. ನಂತರ ಅನ್ನಸಂತರ್ಪಣೆ ನಡೆಯಿತು. ಈ ಸಂದರ್ಭದಲ್ಲಿ ದೇವಸ್ಥಾನದ ಧರ್ಮದರ್ಶಿಗಳು, ಅಭಿವೃದ್ಧಿ ಸಮಿತಿಯ ಸದಸ್ಯರು ಹಾಗೂ ಭಕ್ತಾದಿಗಳು ಉಪಸ್ಥಿತರಿದ್ದರು.

ದೊಡ್ಡತೋಟ : ಸಂಜೀವಿನಿ ಕ್ಲಿನಿಕ್ ಶುಭಾರಂಭ

ದೊಡ್ಡತೋಟ ಮುಖ್ಯರಸ್ತೆಯ ಬ್ಯಾಂಕ್ ಆಫ್ ಬರೋಡ ಶಾಖೆಯ ಬಳಿ ಡಾ.ಜೀವನ್ ಎಸ್ ರವರ ಸಂಜೀವಿನಿ ಕ್ಲಿನಿಕ್ ಡಿ.18 ರಂದು ಶುಭಾರಂಭಗೊಂಡಿತು.ಸುಳ್ಯ ಕೃಷ್ಣ ಕ್ಲಿನಿಕ್ ನ ಡಾ.ಕೇಶವ ಪಿ.ಕೆ.ಕ್ಲಿನಿಕ್ ನ್ನು ದೀಪ ಬೆಳಗಿಸಿ ಉದ್ಘಾಟಿಸಿ ಶುಭಹಾರೈಸಿದರು.ಈ ಸಂದರ್ಭದಲ್ಲಿ ಜ್ಯೋತಿ ಆಸ್ಪತ್ರೆಯ ಡಾ.ಜಯಪ್ರಸಾದ್ ಪಾರೆ,ಶ್ರೀಮತಿ ಸರಸ್ವತಿ ಎಸ್.ಭಟ್.ಸಂಕಹಿತ್ತಿಲು, ಉಮೇಶ್ ಎಸ್, ಶ್ರೀಮತಿ ಆಶಾ ಕುಮಾರಿ ಕೆ.ಎಂ ಹಾಗೂ ಗಣ್ಯರು...

ಡಿ.21 (ನಾಳೆ) : ಶ್ರೀ ಕಪಿಲೇಶ್ವರ ಮಹಿಳಾ ಸಿಂಗಾರಿ ಮೇಳದ ರಂಗಪ್ರವೇಶ

ಪುತ್ತೂರು - ಕಡಬ ತಾಲೂಕಿನ ಏಕೈಕ ಮಹಿಳಾ ಸಿಂಗಾರಿ ಮೇಳವಾಗಿ ಶ್ರೀ ಕಪಿಲೇಶ್ವರ ಮಹಿಳಾ ಸಿಂಗಾರಿ ಮೇಳವು ಡಿ.21 (ನಾಳೆ)ರಂದು ಸಂಜೆ ಗಂಟೆ 7.30 ಕ್ಕೆ ಚಾರ್ವಕ ಶ್ರೀ ಕಪಿಲೇಶ್ವರ ದೇವಸ್ಥಾನದಲ್ಲಿ ರಂಗಪ್ರವೇಶಿಸಲಿದೆ.ಅತಿಥಿ ಗಣ್ಯರ ಪಾಲ್ಗೊಳ್ಳುವಿಕೆಯಲ್ಲಿ ಸಭಾ ಕಾರ್ಯಕ್ರಮದೊಂದಿಗೆ ರಂಗಪ್ರವೇಶ ಜರುಗಲಿದೆ ಎಂದು ಸಿಂಗಾರಿ ಮೇಳದ ವ್ಯವಸ್ಥಾಪಕರು ತಿಳಿಸಿದ್ದಾರೆ.

ಮುರುಳ್ಯ ಹಾಲು ಉತ್ಪಾದಕರ ಸಹಕಾರಿ ಸಂಘದ ಉಪಾಧ್ಯಕ್ಷರಾಗಿ ಎಂ.ಬಿ. ಸೀತಾರಾಮ ಗೌಡ ಅವಿರೋಧ ಆಯ್ಕೆ

ಮುರುಳ್ಯ ಹಾಲು ಉತ್ಪಾದಕರ ಸಹಕಾರಿ ಸಂಘ ನಿ. ಅಲೆಕ್ಕಾಡಿ ಇದರ ನೂತನ ಉಪಾಧ್ಯಕ್ಷರ ಚುನಾವಣೆಯು ಡಿ.20 ರಂದು ಸಂಘದ ಕಛೇರಿಯಲ್ಲಿ ನಡೆಯಿತು. ಸಂಘದ ನೂತನ ಉಪಾಧ್ಯಕ್ಷರಾಗಿ ಎಂ.ಬಿ. ಸೀತಾರಾಮ ಗೌಡರವರನ್ನು ಅವಿರೋಧವಾಗಿ ಆಯ್ಕೆಮಾಡಿ ಘೋಷಣೆ ಮಾಡಲಾಯಿತು. ಚುನಾವಣಾಧಿಕಾರಿಯಾಗಿ ಬಿ.ನಾಗೇಂದ್ರ ಕಾರ್ಯನಿರ್ವಹಿಸಿದರು. ಈ ಸಂದರ್ಭದಲ್ಲಿ ಮುರುಳ್ಯ ಎಣ್ಮೂರು ವಿ.ಎಸ್.ಎಸ್.ಎನ್ ನ ನಿರ್ದೇಶಕರಾದ ವಸಂತ ನಡುಬೈಲು, ಮುರುಳ್ಯ ಹಾಲು...
Loading posts...

All posts loaded

No more posts

error: Content is protected !!