ಕೋಟೆಮುಂಡುಗಾರು : 30ನೇ ವರ್ಷದ ಗಣೇಶೋತ್ಸವ

ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಕೋಟೇಮುಂಡುಗಾರು ಇದರ ವತಿಯಿಂದ 30ನೇ ವರ್ಷದ ಗಣೇಶೋತ್ಸವವನ್ನು ಕೋಟೆಮುಂಡುಗಾರು ಸ.ಹಿ.ಪ್ರಾ.ಶಾಲೆಯಲ್ಲಿ ಸರಳ ಹಾಗೂ ಸಾಂಕೇತಿಕವಾಗಿ ಆಚರಿಸಲಾಯಿತು. ಅರ್ಚಕರಾದ ಶಂಭಯ್ಯ ಭಟ್ ಮುಂಡುಗಾರು ಇವರ ನೇತೃತ್ವದಲ್ಲಿ ಮೂರ್ತಿ ಪ್ರತಿಷ್ಠಾಪನೆ, ಗಣಪತಿ ಹವನ ನಡೆಯಿತು. ಸಮಿತಿಯ ಅಧ್ಯಕ್ಷ ರಾಜೇಶ್ ಪಟ್ಟೆ ದೀಪ ಪ್ರಜ್ವಲನೆ ನೆರವೇರಿಸಿದರು. ಈ ಸಂದರ್ಭದಲ್ಲಿ ಸಮಿತಿಯ ಕಾರ್ಯದರ್ಶಿ ಗಿರಿಧರ ಕಳಂಜ,...

ವಳಲಂಬೆ : 18ನೇ ವರ್ಷದ ಗಣೇಶೋತ್ಸವ

ಶ್ರೀ ಶಂಖಪಾಲ ಸುಬ್ರಹ್ಮಣ್ಯ ದೇವಸ್ಥಾನ ವಳಲಂಬೆ 18 ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವ ಕಾರ್ಯಕ್ರಮವು ಬೆಳಿಗ್ಗೆ 9.00 ಗಂಟೆಗೆ ಗಣಪತಿ ಪ್ರತಿಷ್ಠೆ ಯೊಂದಿಗೆ ಪ್ರಾರಂಭಗೊಂಡಿತು. ಕೊವಿಡ್19ರ ಕಾರಣ ಯಾವುದೇ ಸ್ಪರ್ಧಾ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳಿಲ್ಲದೇ ಸರಳವಾಗಿ ಆಚರಿಸಲಾಯಿತು. ಭಜನಾ ಕಾರ್ಯಕ್ರಮ ಹಾಗೂ ಧಾರ್ಮಿಕ ಕಾರ್ಯಕ್ರಮಕ್ಕೆ ಸೀಮಿತಗೊಳಿಸಲಾಗಿದೆ.ನಾಳೆಯ ದಿನ ಸಂಜೆ 5.00 ಗಂಟೆಗೆ ಶ್ರೀ ಗಣಪತಿ...
Ad Widget

ಮಂಡೆಕೋಲು : ಗಣೇಶೋತ್ಸವ

ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿಯ ವತಿಯಿಂದ ಗಣೇಶೋತ್ಸವ ಕಾರ್ಯಕ್ರಮ ನಡೆಯಿತು. ಇಂದು ಬೆಳಗ್ಗೆ ದೇವರ ಪ್ರತಿಷ್ಠಾಪನೆ ನಡೆದಿದ್ದು, ಸಂಜೆ ವಿಸರ್ಜನೆ ನಡೆಯಲಿದೆ.

ಕೊನೆಗೂ ವೀಕೆಂಡ್ ಕರ್ಫ್ಯೂ ರದ್ದು : ಸೋಂಕು ಹೆಚ್ಚಿದರೆ ಮತ್ತೆ ಕರ್ಫ್ಯೂ ಹೇರಲು ಜಿಲ್ಲಾಡಳಿತಕ್ಕೆ ಅಧಿಕಾರ

ದ.ಕ ಕನ್ನಡ ಸೇರಿದಂತೆ ಕೇರಳ ಗಡಿ ಹಂಚಿಕೊಂಡಿದ್ದ ಜಿಲ್ಲೆಗಳಲ್ಲಿ ಹೇರಲಾಗಿದ್ದ ವೀಕೆಂಡ್ ಕರ್ಫ್ಯೂವನ್ನು ರದ್ದುಗೊಳಿಸಿ ರಾಜ್ಯ ಸರ್ಕಾರ ಆದೇಶಿಸಿದೆ.ವೀಕೆಂಡ್ ಕರ್ಫ್ಯೂ ಇರುವ ಜಿಲ್ಲೆಗಳಲ್ಲಿ ಶೇ.2 ಕ್ಕಿಂತ ಕಡಿಮೆ ಪಾಸಿಟಿವಿಟಿ ದರ ಹೊಂದಿರುವ ಕಾರಣ ವೀಕೆಂಡ್ ಕರ್ಫ್ಯೂ ಹಿಂತೆಗೆದುಕೊಳ್ಳುವ ಕುರಿತು ಸರ್ಕಾರ ಆದೇಶಿಸಿದೆ. ಮುಂದಿನ ದಿನಗಳಲ್ಲಿ ಮತ್ತೆ ಗಡಿ ಜಿಲ್ಲೆಗಳಲ್ಲಿ ಸೋಂಕು ಹೆಚ್ಚಾದರೆ, ಸೂಕ್ತ ನಿರ್ಧಾರವನ್ನು ಕೈಗೊಳ್ಳಲು...

ಮಡಪ್ಪಾಡಿ : ಜಮಾಬಂಧಿ ಕಾರ್ಯಕ್ರಮ

ಗ್ರಾಮ ಪಂಚಾಯತ್ ಮಡಪ್ಪಾಡಿ ಇದರ 2020-21 ನೇ ಸಾಲಿನ ಜಮಾಬಂದಿ ಸೆ.9 ರಂದು ಪಂಚಾಯತ್ ಸಭಾಂಗಣದಲ್ಲಿ ನಡೆಯಿತು. ಚಂದ್ರಶೇಖರ್ ಪೇರಾಲ್ ಸಹಾಯಕ ನಿರ್ದೇಶಕರು ಅಕ್ಷರ ದಾಸೋಹ ಸುಳ್ಯ ಇವರು ಜಮಾಬಂಧಿ ಅಧಿಕಾರಿಗಳಾಗಿ ಕಾರ್ಯಕ್ರಮ ನಡೆಸಿಕೊಟ್ಟರು. ಕಾರ್ಯಕ್ರಮದಲ್ಲಿ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಪ್ರವೀಣ್ ಕುಮಾರ್.ಸಿ.ವಿ., ಗ್ರಾಮ ಪಂಚಾಯತ್ ಅಧ್ಯಕ್ಷ ಮಿತ್ರದೇವ ಮಡಪ್ಪಾಡಿ, ಸದಸ್ಯರಾದ ಜಯರಾಮ ಹಾಡಿಕಲ್ಲು, ಸುಜಾತ...

ಬೆಳ್ಳಾರೆ: ರೋಟರಿ ಕ್ಲಬ್‌ಗಳ ವತಿಯಿಂದ ವಿದ್ಯಾಸೇತು ಪುಸ್ತಕ ಬಿಡುಗಡೆ

ರೋಟರಿ ಕ್ಲಬ್ ಬೆಳ್ಳಾರೆ ಟೌನ್, ಸುಳ್ಯ ಸಿಟಿ, ಸುಬ್ರಹ್ಮಣ್ಯ, ಕಡಬ ಇದರ ಆಶ್ರಯದಲ್ಲಿ ವಿದ್ಯಾಸೇತು ಪುಸ್ತಕ ಬಿಡುಗಡೆ ಕಾರ್ಯಕ್ರಮ ಹಾಗೂ ಸನ್ಮಾನ ಕಾರ್ಯಕ್ರಮ ಬೆಳ್ಳಾರೆ ಕರ್ನಾಟಕ ಪಬ್ಲಿಕ್ ಸ್ಕೂಲ್ ಸಭಾಂಗಣದಲ್ಲಿ ಸೆ.8 ರಂದು ನಡೆಯಿತು.ರೋಟರಿ ಜಿಲ್ಲಾ ಗವರ್ನರ್ ಎ.ಆರ್ ರವೀಂದ್ರ ಭಟ್ ವಿದ್ಯಾಸೇತು ಪುಸ್ತಕ ಬಿಡುಗಡೆಗೊಳಿಸಿ ಮಾತನಾಡಿದರು. ದ.ಕ ಜಿಲ್ಲಾ ಕ್ರೀಡಾ ಶಿಕ್ಷಣಾಧಿಕಾರಿ ಲಕ್ಷ್ಮೀಶ ರೈ,...

ಯುವಮೋರ್ಚಾ ಕಾರ್ಯನಿರ್ವಹಣಾ ತಂಡದ ಸಭೆ – ನೂತನ ಕಾರ್ಯದರ್ಶಿ, ಸದಸ್ಯರಿಗೆ ಗೌರವ ಸಲ್ಲಿಕೆ

ಬಿಜೆಪಿ ಯುವ ಮೋರ್ಚಾ ಸುಳ್ಯ ಮಂಡಲ ಕಾರ್ಯನಿರ್ವಹಣ ತಂಡದ ಸಭೆ ಸುಳ್ಯದ ಬಿಜೆಪಿ ಕಚೇರಿಯಲ್ಲಿ ನಡೆಯಿತು. ಕಾರ್ಯಕ್ರಮದ ಉದ್ಘಾಟನೆಯನ್ನು ಬಿಜೆಪಿ ಸುಳ್ಯ ಮಂಡಲದ ಕಾರ್ಯದರ್ಶಿ ಶ್ರೀಮತಿ ಮೋಹಿನಿ ನಾಗರಾಜ್ ನೆರವೇರಿಸಿ ಶುಭಹಾರೈಸಿದರು. ನೂತನ ಕಾರ್ಯದರ್ಶಿಯಾಗಿ ಆಯ್ಕೆಯಾದ ಕುಮಾರಿ ಸಿಂಧೂ ಹಾಗೂ ಸದಸ್ಯೆಯಾಗಿ ಆಯ್ಕೆಯಾದ ಮುಮ್ತಾಜ್ ನೆಲ್ಯಡ್ಕ ಇವರನ್ನು ಪಕ್ಷದ ಸಾಲು ಹಾಕಿ ಗೌರವಿಸಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು...

ಸುಬ್ರಹ್ಮಣ್ಯ ಕೆ.ಎಸ್.ಎಸ್. ಕಾಲೇಜಿನಲ್ಲಿ ಅರೆಭಾಷೆ ಸಂಸ್ಕೃತಿ ಶಿಬಿರ

ಕರ್ನಾಟಕ ಅರೆಭಾಷೆ ಅಕಾಡೆಮಿ ಮತ್ತು ಸಾಹಿತ್ಯ ಅಕಾಡೆಮಿ, ಸುಬ್ರಹ್ಮಣ್ಯ ಕೆ ಎಸ್ ಎಸ್ ಕಾಲೇಜಿನ ಐ ಕ್ಯೂ ಎ ಸಿ ಹಾಗೂ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಸಂಘ ದ ವತಿಯಿಂದ ಅರೆಭಾಷೆ ಸಂಸ್ಕೃತಿ ಶಿಬಿರ ಸೆ.7 ರಂದು ಉದ್ಘಾಟನೆಗೊಂಡಿತು.ಶಿಬಿರವನ್ನು ಮೋಹನ್ ರಾಂ ಸುಳ್ಳಿ ಉದ್ಘಾಟಿಸಿದರು. ಅಕಾಡೆಮಿ ಅಧ್ಯಕ್ಷ ಲಕ್ಷ್ಮೀನಾರಾಯಣ ಕಜೆಗದ್ದೆ ಅಧ್ಯಕ್ಷತೆ ವಹಿಸಿದ್ದರು. ಅತಿಥಿಗಳಾಗಿ...

ಬಾಳಿಲ ವಿದ್ಯಾಬೋಧಿನೀ ಪ್ರೌಢಶಾಲೆಯಲ್ಲಿ ಪ್ರತಿಭಾ ಪುರಸ್ಕಾರ

2020-21ನೇ ಸಾಲಿನ ಎಸ್.ಎಸ್.ಎಲ್.ಸಿ. ಪರೀಕ್ಷೆಯಲ್ಲಿ ಹೆಚ್ಚು ಅಂಕ ಪಡೆದ ಮತ್ತು ವಿವಿಧ ವಿಷಯಗಳಲ್ಲಿ ವಿಶೇಷ ಸಾಧನೆ ಮಾಡಿದ ಪ್ರತಿಭಾನ್ವಿತ ವಿದ್ಯಾರ್ಥಿಗಳ ಪ್ರತಿಭಾ ಪುರಸ್ಕಾರ ಸೆ. 8ರಂದು ನಡೆಯಿತು.ಶಾಲಾ ಆಡಳಿತ ಮಂಡಳಿ ಅಧ್ಯಕ್ಷ ನೆಟ್ಟಾರು ವೆಂಕಟ್ರಮಣ ಭಟ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಬಾಳಿಲ ವಿದ್ಯಾಬೋಧಿನೀ ಪ್ರೌಢ ಶಾಲೆಯ ನಿವೃತ್ತ ಶಿಕ್ಷಕ ನಾರಾಯಣ ಭಟ್ ಮುಖ್ಯ ಅತಿಥಿಯಾಗಿ ಭಾಗವಹಿಸಿ...

ಬೆಳ್ಳಾರೆ ಜೇಸಿಐ ಮತ್ತು ಕ್ಷಯ ಚಿಕಿತ್ಸಾ ಘಟಕದ ವತಿಯಿಂದ ಸಚಿವ ಅಂಗಾರರ ಭೇಟಿ

ಜೆಸಿಐ ಬೆಳ್ಳಾರೆ ಮತ್ತು ಕ್ಷಯ ಚಿಕಿತ್ಸಾ ಘಟಕ ಆರೋಗ್ಯ ಇಲಾಖೆ ಸುಳ್ಯ ನೇತೃತ್ವದಲ್ಲಿ ಕ್ಷಯ ಮುಕ್ತ ಭಾರತದ ಅಂಗವಾಗಿ ಬಿಡುಗಡೆಗೊಳ್ಳಲಿರುವ ಕಿರುಚಿತ್ರ "ಹೆಜ್ಜೆ ಬದಲಾದಾಗ " ಇದರ ಭಿತ್ತಿಪತ್ರವನ್ನು ಕರ್ನಾಟಕ ಸರಕಾರದ ಸಚಿವರಾದ ಎಸ್ ಅಂಗಾರ ಸರ್ ರವರಿಗೆ ಅವರ ನಿವಾಸದಲ್ಲಿ ನೀಡಲಾಯಿತು .ಈ ಸಂದರ್ಭದಲ್ಲಿ ಸುಳ್ಯ ಕ್ಷಯ ಚಿಕಿತ್ಸಾ ಘಟಕದ ಹಿರಿಯ ಚಿಕಿತ್ಸಾ ಮೇಲ್ವಿಚಾರಕರಾದ...
Loading posts...

All posts loaded

No more posts

error: Content is protected !!