- Monday
- August 10th, 2026
ಮುಕ್ಕೂರು ಜ್ಯೋತಿ ಯುವಕ ಮಂಡಲ ಇದರ ನೂತನ ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆ ಸೆ.5 ರಂದು ಪೆರುವೋಡಿ ದೇವಾಲಯದ ವಠಾರದಲ್ಲಿ ನಡೆಯಿತು.ಯುವಕ ಮಂಡಲದ ನೂತನ ಅಧ್ಯಕ್ಷರಾಗಿ ನಿತಿನ್ ಕಾನಾವು, ಕಾರ್ಯದರ್ಶಿಯಾಗಿ ಧನಂಜಯ ನೀರ್ಕಜೆ, ಕೋಶಾಧಿಕಾರಿಯಾಗಿ ದಯಾನಂದ ಗೌಡ ಜಾಲು, ಉಪಾಧ್ಯಕ್ಷರಾಗಿ ಸಂದೀಪ್ ಕುಂಜಾಡಿ, ಜತೆ ಕಾರ್ಯದರ್ಶಿಯಾಗಿ ಚರಣ್ ಮಡಿವಾಳ ಆಯ್ಕೆಯಾದರು.ನಿಕಟಪೂರ್ವ ಅಧ್ಯಕ್ಷ ನಾರಾಯಣ ಕೊಂಡೆಪ್ಪಾಡಿ, ಕಾರ್ಯದರ್ಶಿ ನವೀನ್...
ಸಂಪಾಜೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ 100 ನೇ ವಾರ್ಷಿಕ ಮಹಾಸಭೆಯು ಬ್ಯಾಂಕಿನ ಸಮನ್ವಯ ಸಭಾಂಗಣದಲ್ಲಿ ಬ್ಯಾಂಕಿನ ಅಧ್ಯಕ್ಷರಾದ ಸೋಮಶೇಖರ ಕೊಯಿಂಗಾಜೆ ಯವರ ಅಧ್ಯಕ್ಷತೆಯಲ್ಲಿ ದಿ.07-09-2021 ರಂದು ನಡೆಯಿತು. ಮುಖ್ಯ ಕಾರ್ಯನಿರ್ವಹಣಾಧಿಕಾರಿ ವೀರೇಂದ್ರ ಕುಮಾರ್ ಜೈನ್ ರವರು ಲೆಕ್ಕಪತ್ರಗಳನ್ನು ಮಂಡಿಸಿದರು. ಸಂಘ ವರದಿ ಸಾಲಿನಲ್ಲಿ ಸದಸ್ಯತನ, ಪಾಲು ಬಂಡವಾಳ, ಧನ ವಿನಿಯೋಗ, ಠೇವಣಿಗಳು, ವ್ಯವಹಾರ...
ಕಡಬ ತಾಲೂಕಿನ ಪೆರಾಬೆ ಗ್ರಾಮ ಇಡಾಳದ ಅಡಿಕೆ ಬೆಳೆಗಾರ ಸುರೇಶ ಅವರ ತೋಟದಲ್ಲಿ ಮಹಾಳಿ (ಕಾಯಿ ಕೊಳೆರೋಗ), ಚೆಂಡೆ ಕೊಳೆರೋಗ ಮತ್ತು ಸುಳಿ ಕೊಳೆರೋಗ ಪತ್ತೆಯಾಗಿದ್ದು ಸಿ.ಪಿ.ಸಿ.ಆರ್.ಐ ವಿಟ್ಲದ ವಿಜ್ಞಾನಿಗಳ ತಂಡ ಭೇಟಿ ನೀಡಿ ಪರಿಶೀಲನೆ ನಡೆಸಿ ಸೂಕ್ತ ಪರಿಹಾರ ಮಾರ್ಗಗಳನ್ನು ಸೂಚಿಸಿದರು. ಕಡಬ ತಾಲೂಕಿನ ಪೆರಾಬೆ ಗ್ರಾಮ ಇಡಾಳದ ಅಡಿಕೆ ಬೆಳೆಗಾರ ಸುರೇಶ ಅವರ...
ಕ್ಯಾಂಪ್ಕೋ ಸಂಸ್ಥೆ ಮಂಗಳೂರು ಇದರ ವತಿಯಿಂದ "ಸದಸ್ಯರ ಆರೋಗ್ಯದತ್ತ ಕ್ಯಾಂಪ್ಕೋ ಚಿತ್ತ" ಎಂಬ ಯೋಜನೆಯಡಿಯಲ್ಲಿ ಸಂಸ್ಥೆಯ ಸದಸ್ಯರಿಗೆ ಆರ್ಥಿಕ ನೆರವಿನ ಚೆಕ್ ಹಸ್ತಾಂತರ ಕಾರ್ಯಕ್ರಮವು ಸೆ. 06 ರಂದು ಗುತ್ತಿಗಾರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಸಭಾಂಗಣದಲ್ಲಿ ನಡೆಯಿತು. ಕ್ಯಾಂಪ್ಕೋ ಸದಸ್ಯರಾದ ಬಾಲಕೃಷ್ಣ.ಡಿ ಮತ್ತು ಪ್ರಕಾಶ ಎಮ್.ಆರ್. ಇವರ ಆಂಜಿಯೋಪ್ಲಾಸ್ಟಿ ಶಸ್ತ್ರಚಿಕಿತ್ಸೆ ಗಾಗಿ ಕ್ಯಾಂಪ್ಕೋ...
ಸುಳ್ಯ: ಸದಸ್ಯರ ಆರೋಗ್ಯದತ್ತ ಕ್ಯಾಂಪ್ಕೊದ ಚಿತ್ತ ಯೋಜನೆಯಡಿಯಲ್ಲಿ ಕ್ಯಾಂಪ್ಕೋದ ಸಕ್ರೀಯ ಸದಸ್ಯರಾದ ಮಡಿಕೇರಿ ತಾಲೂಕು ಚೆಂಬು ಗ್ರಾಮದ ನಿವಾಸಿಯಾದ ಎನ್ ವಿ ಕೃಷ್ಣಪ್ಪ ರವರಿಗೆ ಆಂಜಿಯೋಪ್ಲ್ಯಾಸ್ಟಿ ಯ ವೈದ್ಯಕೀಯ ಸಹಾಯಧನವಾಗಿ ರೂ 50,000ದ ಚೆಕ್ ನ್ನು ಸಂಸ್ಥೆಯ ನಿರ್ದೇಶಕರಾದ ಕೃಷ್ಣಪ್ರಸಾದ್ ಮಡ್ತಿಲ ಸೆ. 06 ರಂದು ಸುಳ್ಯ ಶಾಖೆಯಲ್ಲಿ ವಿತರಿಸಿದರು. ಈ ಸಂದರ್ಭದಲ್ಲಿ ಪುತ್ತೂರು ವಲಯ...
ಬಿಜೆಪಿ ಯುವ ಮೋರ್ಚಾ ಸುಳ್ಯ ಮಂಡಲದ ಸದಸ್ಯೆಯಾಗಿ ಮುಮ್ತಾಜ್ ನೆಲ್ಯಡ್ಕ ಆಯ್ಕೆಯಾಗಿದ್ದಾರೆ. ಇವರು ಪುತ್ತೂರು ವಿವೇಕಾನಂದ ಕಾಲೇಜಿನಲ್ಲಿ ಅಂತಿಮ ಬಿ. ಎಸ್. ಸಿ ಪದವಿಯಲ್ಲಿ ವ್ಯಾಸಂಗವನ್ನು ಮಾಡುತ್ತಿದ್ದಾರೆ
ಯುವಜನತೆ ಹೊಸತನ ತರುವಲ್ಲಿ ಪ್ರಮುಖ ಪಾತ್ರಧಾರಿಗಳಾಗಿದ್ದಾರೆ. ಅದರಲ್ಲಂತೂ ಸಿನಿಮಾದ ಕಡೆ ಒಲವ ತೋರಿಸುವ ಕಲಾವಿದರೇ ಹೆಚ್ಚಾಗುತ್ತಿದ್ದಾರೆ. ಹೊಸ ಹೊಸ ಕಥೆಗಳು, ಆಲೋಚನೆಗಳು, ಭಾವನೆಗಳನ್ನು ಕಿರುಚಿತ್ರ, ಆಲ್ಬಮ್ ಸಾಂಗ್ ಗಳ ಮೂಲಕ ಪ್ರೇಕ್ಷಕರ ಮನ ಗೆಲ್ಲುವಲ್ಲಿ ನಮ್ಮ ಕರಾವಳಿ ಜನತೆ ಸೈ ಎನಿಸಿಕೊಂಡಿದ್ದಾರೆ. ಆದರೆ ಇಲ್ಲೊಂದು ಕಿರುಚಿತ್ರ ಪೋಸ್ಟರ್ ಬಿಡುಗಡೆಗೊಳ್ಳುವ ಮೊದಲೇ ಮನೆಮಾತಾಗಿದೆ. ಶರತ್ ನೀಕ೯ಜೆ ನಿದೇ೯ಶನದ...
ಜೇಸಿಐ ಬೆಳ್ಳಾರೆ, ಯುವ ಜೇಸಿ ವಿಭಾಗ, ಕ್ಷಯ ಚಿಕಿತ್ಸಾ ಘಟಕ ಆರೋಗ್ಯ ಇಲಾಖೆ ಸುಳ್ಯ ನೇತೃತ್ವದಲ್ಲಿ ನಡೆಯುತ್ತಿರುವ ‘ಕ್ಷಯ ಮುಕ್ತ ಭಾರತ’ ಕಿರುಚಿತ್ರದ ಬಿತ್ತಿ ಪತ್ರ ಬಿಡುಗಡೆ ಕಾರ್ಯಕ್ರಮ ಬೆಳ್ಳಾರೆ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಸೆ.6ರಂದು ನಡೆಯಿತು. ಸಹಾಯಕ ಆಯುಕ್ತ ಡಾ| ಯತೀಶ್ ಕುಮಾರ್ ಉಳ್ಳಾಲ್ ಬಿಡುಗಡೆಗೊಳಿಸಿದರು.
ಅಮೃತ್ ಯೋಜನೆಯಡಿ ಆಯ್ಕೆ ಮಾಡಲಾದ ಎಲ್ಲಾ ಗ್ರಾಮ ಪಂಚಾಯತ್ಗಳಲ್ಲಿ ಎಲ್ಲಾ ರೀತಿಯ ಅಭಿವೃದ್ಧಿ ಚಟುವಟಿಕೆಗಳನ್ನು ಹಮ್ಮಿಕೊಳ್ಳಬೇಕು, ಅಗತ್ಯ ಮೂಲಭೂತ ಸೌಕರ್ಯಗಳ ಕೊರತೆಯಾಗದಂತೆ ಆಯಾ ಪಂಚಾಯತ್ ಅಭಿವೃದ್ದಿ ಅಧಿಕಾರಿಗಳು ಹಾಗೂ ತಾಲೂಕು ಪಂಚಾಯತ್ ಕಾರ್ಯನಿರ್ವಹಣಾಧಿಕಾರಿಗಳು ಮೇಲುಸ್ತುವಾರಿ ವಹಿಸಬೇಕು ಎಂದು ಸಚಿವ ಎಸ್.ಅಂಗಾರ ಸೂಚಿಸಿದರು. ಅಮೃತ್ ಗ್ರಾಮ ಪಂಚಾಯತ್ ಯೋಜನೆಯನ್ನು ಯಶಸ್ವಿಯಾಗಿ ಅನುಷ್ಠಾನಗೊಳಿಸಿದ ಗ್ರಾಮ ಪಂಚಾಯತ್ಗೆ 25 ಲಕ್ಷ...
low power testing using scan chain masking and re-ordering for diagnosis of multiple chain failures ಎಂಬ ವಿಷಯದ ಬಗ್ಗೆ ಪ್ರಬಂಧ ಮಂಡಿಸಿದ ಡಾ.ರಶ್ಮಿ ಕೆಎಂ ಅವರಿಗೆ ವಿಟಿಯು ಬೆಳಗಾಂ ಪಿಎಚ್ಡಿ ಪದವಿ ನೀಡಿ ಗೌರವಿಸಿದೆ. ಮಂಡ್ಯದ ಪಿಇಎಸ್ ಇಂಜಿನಿಯರಿಂಗ್ ಕಾಲೇಜ್ ಪ್ರಾಧ್ಯಾಪಕ ಡಾ.ಕೆ.ಎನ್.ಮುರಳೀಧರ ಅವರು ಮಾರ್ಗದರ್ಶನ ನೀಡಿದ್ದಾರೆ.ಚೆಂಬು ಗ್ರಾಮದ ಮಾಗಧಾರ...
Loading posts...
All posts loaded
No more posts
