- Monday
- August 10th, 2026
ದ.ಕ.ಜಿಲ್ಲಾ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ ಸುಳ್ಯ ಮೂವರಿಗೆ ಲಭಿಸಿದ್ದು ಇಂದು ಮಂಗಳೂರಿನಲ್ಲಿ ನಡೆದ ಜಿಲ್ಲಾ ಮಟ್ಟದ ಶಿಕ್ಷಕರ ದಿನಾಚರಣೆ ಕಾರ್ಯಕ್ರಮದಲ್ಲಿ ಪ್ರಶಸ್ತಿ ನೀಡಿ ಗೌರವಿಸಲಾಯಿತು. ಪೇರಾಲು ಶಾಲಾ ಶಿಕ್ಷಕಿ ಸುನಂದ ಜಿ ಯವರಿಗೆ ಬಂದರು ಮೀನುಗಾರಿಕೆ ಮತ್ತು ಒಳನಾಡು ಜಲಸಾರಿಗೆ ಸಚಿವ ಎಸ್ ಅಂಗಾರ ಶಿಕ್ಷಕರಿಗೆ ಪ್ರಶಸ್ತಿ ನೀಡಿ ಅಭಿನಂದನೆ ಸಲ್ಲಿಸಿದರು.
ಮಲೆನಾಡು ಜನಹಿತ ರಕ್ಷಣಾ ವೇದಿಕೆಯ ಸಭೆಯು ಸೆ.03 ರಂದು ಮಲೆನಾಡು ಜನಹಿತ ರಕ್ಷಣಾ ವೇದಿಕೆಯ ಕೇಂದ್ರ ಸಮಿತಿ ಸಂಚಾಲಕರಾದ ಕಿಶೋರ್ ಶಿರಾಡಿ ಅವರ ನೇತೃತ್ವದಲ್ಲಿ ನಡೆಯಿತು.ಸಭೆಯಲ್ಲಿ ಹಕ್ಕುಪತ್ರ ವಂಚಿತ ಕಡಬ ತಾಲೂಕಿನ ಬಡ ರೈತರಿಗೆ ಹಾಗೂ 94.C ಅಡಿಯಲ್ಲಿ ಅರ್ಜಿ ಕೊಟ್ಟ ವಸತಿ ರಹಿತರಿಗೆ ನ್ಯಾಯ ಒದಗಿಸುವ ಉದ್ದೇಶದಿಂದ ಮುಂದಿನ ತಿಂಗಳು ಕಡಬ ತಾಲೂಕು ಕಛೇರಿ...
ಗುತ್ತಿಗಾರು: ಸುಳ್ಯ ತಾಲೂಕಿನ ಗುತ್ತಿಗಾರು-ಕಮಿಲ-ಬಳ್ಪ ರಸ್ತೆಯು ತೀರಾ ಅವ್ಯವಸ್ಥೆಯಿಂದ ಕೂಡಿದ್ದು ವಾಹನ ಸಂಚಾರಕ್ಕೆ ದುಸ್ತರವಾಗಿದೆ.ಯಾವುದೇ ವಾಹನಗಳು ಓಡಾಟ ಮಾಡದ ಸ್ಥಿತಿ ನಿರ್ಮಾಣವಾಗಿದ್ದು ತಕ್ಷಣವೇ ಸಂಬಂಧಿತ ಇಲಾಖೆ ತಾತ್ಕಾಲಿಕ ದುರಸ್ತಿ ಮಾಡಬೇಕು ಎಂದು ಗ್ರಾಮ ಭಾರತ ಟೀಂ ಅಧ್ಯಕ್ಷ ಗಂಗಾಧರ ಭಟ್ ಪುಚ್ಚಪ್ಪಾಡಿ ಹಾಗೂ ಸಂಚಾಲಕ ಸುಧಾಕರ ಮಲ್ಕಜೆ ಒತ್ತಾಯಿಸಿದ್ದಾರೆ. ಕಮಿಲ-ಬಳ್ಪ ರಸ್ತೆಯು ಅನೇಕ ವರ್ಷಗಳಿಂದ ತೀರಾ...
ಗುತ್ತಿಗಾರು ಗ್ರಾಮದ ಚಿಕ್ಮುಳಿ ನಿವಾಸಿ ಕಾಯರ ಸೂರಪ್ಪ ಗೌಡರ ಮನೆ ಮೇಲೆ ಇಂದು ಬೆಳಿಗ್ಗೆ ಮರ ಬಿದ್ದು ಸಂಪೂರ್ಣ ಮನೆ ಹಾನಿಯಾಗಿದೆ.
ಕಳೆದೆರಡು ವರ್ಷಗಳಿಂದೀಚೆಗೆ ಶೈಕ್ಷಣಿಕ ಕ್ಷೇತ್ರದಮೇಲೆ ಮಿಡತೆಯಹಿಂಡಿನಂತೆ ಕೊರೋನ ವೈರಸ್ ದಾಳಿ ನಡೆಸಿದೆ ಬರಿಯ ಶಿಕ್ಷಣ ಕ್ಷೇತ್ರ ಮಾತ್ರವಲ್ಲದೇ ಪ್ರತಿಯೊಂದು ಕ್ಷೇತ್ರದಮೇಲೆ ಪರಿಣಾಮ ಬೀರಿದೆ ಶಾಲೆಗೆ ಮಕ್ಕಳುಬಾರದೆ ಎರಡು ವರ್ಷಗಳೇ ಕಳೆಯಿತು ದೇಶದ ಭವಿಷ್ಯ ತರಗತಿಯ ನಾಲ್ಕು ಗೋಡೆಯ ಮಧ್ಯೆ ನಿರ್ಮಾಣವಾಗುತ್ತದೆ ಎಂದು ಹೇಳಲಾಗಿತ್ತು ಆದರೆ ಶಾಲಾ ಕಾಲೇಜು ಪುನರಾರಂಭ ಆಗುವ ಯಾವ ಸ್ಪಷ್ಟತೆಯು ಕಾಣುತ್ತಿಲ್ಲ ಭವಿಷ್ಯದ...
ಯುವಜನ ಸಂಯುಕ್ತ ಮಂಡಳಿಯ ಮಾಸಿಕ ಸಭೆಯು ಮಂಡಳಿಯ ಅಧ್ಯಕ್ಷ ಅನಿಲ್ ಪೂಜಾರಿಮನೆ ಯವರ ಅಧ್ಯಕ್ಷತೆಯಲ್ಲಿ ಸೆ.4 ರಂದು ಮಂಡಳಿಯ ಸಭಾಭವನ ದಲ್ಲಿ ನಡೆಯಿತುಸುಳ್ಯ ತಾಲೂಕಿನ ನೂತನ ಯುವ ಸಬಲೀಕರಣ ಮತ್ತು ಕ್ರೀಡಾಧಿಕಾರಿ ವೆಂಕಟ್ರಮಣ ಕೆ. ಎಸ್ ರವರನ್ನು ಈ ಸಂದರ್ಭದಲ್ಲಿ ಗೌರವಿಸಲಾಯಿತು. ವೇದಿಕೆಯಲ್ಲಿ ಮಂಡಳಿಯ ಗೌರವಧ್ಯಕರಾದ ಶಂಕರ ಪೆರಾಜೆ. ಪ್ರಧಾನಕಾರ್ಯದರ್ಶಿ ರಾಜೀವಿ ಲಾವಂತಡ್ಕ. ಕೋಶಾಧಿಕಾರಿ ವಿಜಯಕುಮಾರ್...
ಸಂಘಟನೆ ಬೆಳೆದಂತೆ, ಕಾರ್ಯಕರ್ತರ ಪಡೆ ವಿಸ್ತಾರವಾದಂತೆ ನಾಯಕತ್ವ ವಹಿಸುವವರು ಹೆಚ್ಚಾಗುತ್ತಾರೆ. ಇದರಿಂದ ಸಹಜವಾಗಿ ಸಣ್ಣ ಪುಟ್ಟ ಮನಸ್ತಾಪಗಳು ಬರುತ್ತವೆ. ಕಳೆದ ಎರಡು ವರ್ಷಗಳಿಂದ ಬಿಜೆಪಿಯಲ್ಲಿನ ಭಿನ್ನಮತವನ್ನು ಪಕ್ಷದ ಪ್ರಮುಖರ ಸಮ್ಮುಖದಲ್ಲಿ ೪ ಗೋಡೆಗಳ ಮಧ್ಯೆ ಇತ್ಯರ್ಥಪಡಿಸಲಾಗಿದೆ ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಸುದರ್ಶನ ಮೂಡಬಿದಿರೆ ಹೇಳಿದರು.ಸುಳ್ಯ ಬಿ.ಜೆ.ಪಿ. ಕಚೇರಿಯಲ್ಲಿ ಪತ್ರಿಕಾ ಗೋಷ್ಠಿಯನ್ನು ಉದ್ದೇಶಿಸಿ ಅವರು ಮಾತನಾಡಿದರು. ಬಿಜೆಪಿಯ...
ಆರೋಗ್ಯ ಇಲಾಖೆ ಸುಳ್ಯ, ಲಯನ್ಸ್ ಕ್ಲಬ್ ಸುಳ್ಯ ಹಾಗೂನಗರ ಪಂಚಾಯತ್ ಸುಳ್ಯ ಇದರ ಜಂಟಿ ಆಶ್ರಯದಲ್ಲಿ ಸೆ.1 ರಂದು ಸುಳ್ಯ ನಗರದ ವರ್ತಕರಿಗಾಗಿ ಕೋವಿಡ್ -19 ಲಸಿಕಾ ಶಿಬಿರವನ್ನು ಸುಳ್ಯ ಲಯನ್ಸ್ ಕ್ಲಬ್ ನಲ್ಲಿ ಅಧ್ಯಕ್ಷರಾದ ಲಯನ್ ಆನಂದ ಪೂಜಾರಿ ಅವರ ನೇತೃತ್ವದಲ್ಲಿ ಆಯೋಜಿಸಲಾಗಿತ್ತು. ಈ ಕಾರ್ಯಕ್ರಮದಲ್ಲಿ ವರ್ತಕರು ಸಾರ್ವಜನಿಕರು ಹಾಗೂ ಲಯನ್ಸ್ ಕ್ಲಬ್ ನ...
ವಳಲಂಬೆಯಲ್ಲಿ ವಿಶ್ವ ಬ್ರಾಹ್ಮಣ ಫ್ಯಾಬ್ರಿಕೇಶನ್ & ಗ್ಲಾಸ್ ವರ್ಕ್ಸ್ ಇಂದು ಶುಭಾರಂಭಗೊಂಡಿತು. ಇಲ್ಲಿ ಅಲ್ಯೂಮಿನಿಯಂ ಪಾರ್ಟಿಶನ್, ಇಂಟೀರಿಯರ್ ವರ್ಕ್, ಪ್ಲೈವುಡ್ ಡೋರ್, ಫೈಬರ್ ಡೋರ್ & ಕಿಟಕಿ ಕೆಲಸ ಕ್ಲಪ್ತ ಸಮಯದಲ್ಲಿ ಮಾಡಿಕೊಡಲಾಗುವುದು ಎಂದು ಮಾಲಕರಾದ ಮಹೇಶ್ ಶರ್ಮ ವಳಲಂಬೆ ತಿಳಿಸಿದ್ದಾರೆ.
Loading posts...
All posts loaded
No more posts
