- Monday
- August 10th, 2026
ದ.ಕ ಜಿಲ್ಲಾ ಕಾಂಗ್ರೆಸ್ ಅಲ್ಪಸಂಖ್ಯಾತ ಘಟಕದ ಉಪಾಧ್ಯಕ್ಷರಾಗಿ ಇದ್ದೀನ್ ಕುಂಞ ಅರಂತೋಡು ಆಯ್ಕೆಯಾದರು.ಇವರನ್ನು ಜಿಲ್ಲಾ ಕಾಂಗ್ರೆಸ್ ಅಲ್ಪಸಂಖ್ಯಾತ ಘಟಕದ ಅಧ್ಯಕ್ಷ ಕೆ.ಕೆ.ಶಾಹುಲ್ ಹಮೀದ್ ಕೆಪಿಸಿಸಿ ಮಾಜಿ ಕಾರ್ಯದರ್ಶಿ ಟಿ.ಎಮ್.ಶಹೀದ್ ತೆಕ್ಕಿಲ್ ಸುಳ್ಯ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಪಿ.ಸಿ.ಜಯರಾಮ್ ಹಾಗೂ ಸುಳ್ಯ ಬ್ಲಾಕ್ ಕಾಂಗ್ರೆಸ್ ಅಲ್ಪಸಂಖ್ಯಾತ ಘಟಕ ಅಧ್ಯಕ್ಷ ಜಿ.ಕೆ.ಹಮೀದ್ ರವರ ಶಿಫಾರಸು ಮೇರೆಗೆ ರಾಜ್ಯ ಅಲ್ಪಸಂಖ್ಯಾತ...
ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಲ್ಪಸಂಖ್ಯಾತ ಘಟಕದ ಉಪಾಧ್ಯಕ್ಷರಾಗಿ, ಇಸ್ಮಾಯಿಲ್ ಪಡ್ಪಿನಂಗಡಿ, ಕಾರ್ಯದರ್ಶಿ ಯಾಗಿ ಬಶೀರ್ ಯು. ಪಿ.ಬೆಳ್ಳಾರೆ, ಉಪಾಧ್ಯಕ್ಷರಾಗಿ, ಇದ್ದೀನ್ ಕುಂಞಿ ಅರಂತೋಡು ಇವರನ್ನು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾದ ಸಾಹುಲ್ ಹಮೀದ್ ಕೆ. ಕೆ, ಪ್ರದೇಶ ಕಾಂಗ್ರೆಸ್ ಸಮಿತಿ ರಾಜ್ಯ ಮಾಜಿ ಕಾರ್ಯದರ್ಶಿ ಟಿ. ಎಂ. ಶಾಹಿದ್ , ಸುಳ್ಯ ಬ್ಲಾಕ್ ಅಧ್ಯಕ್ಷರಾದ ಜಯರಾಮ್...
ಸಂಪಾಜೆ ಗ್ರಾಮ ಪಂಚಾಯತ್ ಉಪಾಧ್ಯಕ್ಷರಾಗಿರುವ ಲಿಸ್ಸಿ ಮೊನಾಲಿಸಾ ಅವರನ್ನು ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಲ್ಪಸಂಖ್ಯಾತ ಘಟಕದ ಸಂಘಟನಾ ಕಾರ್ಯದರ್ಶಿಯನ್ನಾಗಿ ಜಿಲ್ಲಾಧ್ಯಕ್ಷರಾದ ಕೆ.ಕೆ.ಶಾಹುಲ್ ಹಮೀದ್ ರವರು ನೇಮಕಗೊಳಿಸಿದ್ದಾರೆ.ಇಂದು ಮಂಗಳೂರಿನ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಕೆ.ಪಿ.ಸಿ.ಸಿ.ಅಲ್ಪಸಂಖ್ಯಾತ ಘಟಕದ ಅಧ್ಯಕ್ಷರಾದ ಸಯೀದ್ ಅಹ್ಮದ್ ರವರು ನೇಮಕಾತಿ ಆದೇಶ ಪತ್ರವನ್ನು ಲಿಸ್ಸಿ ಮೊನಾಲಿಸಾರವರಿಗೆ ಹಸ್ತಾಂತರಿಸಿದರು.ಎ.ಐ.ಸಿ.ಸಿ.ಕಾರ್ಯದರ್ಶಿಗಳಾದ ಐವನ್ ಡಿ'ಸೋಜಾ, ಸುಳ್ಯ ಬ್ಲಾಕ್...
ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಸಮಿತಿ ಅಲ್ಪಸಂಖ್ಯಾತ ಘಟಕದ ಕಾರ್ಯದರ್ಶಿಯಾಗಿ ಬಶೀರ್ ಯು ಪಿ ಬೆಳ್ಳಾರೆ ಆಯ್ಕೆಯಾಗಿದ್ದಾರೆ. ಸುಳ್ಯ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಪಿ ಸಿ ಜಯರಾಂ , ಕೆ ಪಿ ಸಿ ಸಿ ಮುಖಂಡ ಟಿ ಎಂ ಶಹೀದ್ , ಸುಳ್ಯ ಅಲ್ಪಸಂಖ್ಯಾತ ಕಾಂಗ್ರೆಸ್ ಅಧ್ಯಕ್ಷ ಜಿ ಕೆ ಹಮೀದ್ ರವರ ಶಿಫಾರಸ್ಸಿನಂತೆ ಜಿಲ್ಲಾಧ್ಯಕ್ಷ...
ಸುಳ್ಯ ರೇಂಜ್ ಜಂಇಯ್ಯತುಲ್ ಮುಅಲ್ಲಿಮೀನ್ ಹಾಗೂ ಮದ್ರಸ ಮೇನೇಜ್ ಮೆಂಟ್ ಅಸೋಸಿಯೇಷನ್ ಜಂಟಿ ಆಶ್ರಯದಲ್ಲಿ ತಹ್'ಖೀಖ್-2021 ರೇಂಜ್ ವಿಶೇಷ ಸಭೆ ಹಾಗೂ ಮುಅಲ್ಲಿಂ ಡೇ ಆಚರಣೆ ಸುಳ್ಯ ಗ್ರಾಂಡ್ ಪರಿವಾರ್ ಹಾಲ್ ನಲ್ಲಿ ನಡೆಯಿತು. ಮದ್ರಸಗಳಲ್ಲಿ ಕಲಿಸುತ್ತಿರುವ ಅಧ್ಯಾಪಕರ ಕ್ಷೇಮಕ್ಕಾಗಿ ಮುಅಲ್ಲಿಂ ರಿಲೀಫ್ ಫಂಡ್ ಗೆ ಚಾಲನೆ ನೀಡಲಾಯಿತು. ಟಿ.ಎಂ.ಶಹೀದ್ 10,000 ರೂ ಹಸ್ತಾಂತರ ಮಾಡುವ...
Swetha Kenchaveerappa 2021 ನೇ ಸಾಲಿನ ದ.ಕ.ಜಿಲ್ಲಾ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಗೆ ಸುಳ್ಯ ಮೂವರು ಭಾಜನರಾಗಿದ್ದಾರೆ. ಕಿರಿಯ ಪ್ರಾಥಮಿಕ ಶಾಲಾ ವಿಭಾಗದಲ್ಲಿ ಅಚ್ರಪ್ಪಾಡಿ ಕಿ.ಪ್ರಾ.ಶಾಲೆಯ ಶ್ವೇತಾ ಕೆ., ಹಿರಿಯ ಪ್ರಾಥಮಿಕ ಶಾಲಾ ವಿಭಾಗದಲ್ಲಿ ಪೇರಾಲು ಶಾಲೆಯ ಸುನಂದ, ಪ್ರೌಢಶಾಲಾ ವಿಭಾಗದಲ್ಲಿ ಮರ್ಕಂಜದ ಚಿತ್ರಕಲಾ ಶಿಕ್ಷಕ ಕೆಂಚವೀರಪ್ಪ ರವರಿಗೆ ಜಿಲ್ಲಾಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ ಲಭಿಸಿದೆ.
ಕರೋನದಿಂದ ಇಡೀ ದೇಶ ಹಾಗೂ ಜಗತ್ತಿನ ಎಲ್ಲ ಭಾಗಗಳಲ್ಲಿ ಜನರ ಎಲ್ಲಾ ಚಟುವಟಿಕೆಗಳು, ವಿದ್ಯಾರ್ಥಿಗಳ ಕಲಿಕೆಗಳು ಬೌದ್ಧಿಕ ತರಗತಿಗಳು ನಡೆಯದೇ ಆನ್ಲೈನ್ ಶಿಕ್ಷಣಕ್ಕೆ ಸರ್ಕಾರಗಳು ಹೆಚ್ಚಿನ ಒತ್ತು ನೀಡುತ್ತಿರುವ ಈ ಸಂದರ್ಭದಲ್ಲಿ 1 ರಿಂದ ದ್ವಿತೀಯ ಪಿಯುಸಿ ತನಕದ ವಿದ್ಯಾರ್ಥಿಗಳಿಗೆ ಚಂದನ ವಾಹಿನಿಯಲ್ಲಿ ಪ್ರತಿದಿನ ಸಂವೇದ ತರಗತಿಗಳು ನಡೆಯುತ್ತಿವೆ. ಬಹುತೇಕ ಗ್ರಾಮೀಣ ಪ್ರದೇಶದಲ್ಲಿ ವಿದ್ಯುತ್ ಅಭಾವದಿಂದ...
ಜಯನಗರದ ಸುಮಾರು ೩೬ ವರ್ಷದ ಮಹಿಳೆಯೊಬ್ಬಳು ತನ್ನ ಗಂಡ ಮಾನಸಿಕ ಹಿಂಸೆ ನೀಡುತ್ತಾನೆ ಎಂದು ಆರೋಪಿಸಿ ಇಬ್ಬರು ಮಕ್ಕಳೊಂದಿಗೆ ಗಂಡನ ಸಂಬಂಧಿಕನೊಂದಿಗೆ ಓಡಿಹೋದ ಘಟನೆ ವರದಿಯಾಗಿದೆ. ಕೆಲ ದಿನಗಳ ಹಿಂದೆ ಈ ಮಹಿಳೆಯೇ ಸುಳ್ಯ ಪೋಲೀಸ್ ಠಾಣೆಗೆ ತೆರಳಿ ಗಂಡ ತನಗೆ ಹಿಂಸೆ ನೀಡುತ್ತಾನೆ. ನನಗೆ ಈತನೊಂದಿಗೆ ಇರಲು ಸಾಧ್ಯವಿಲ್ಲ ಎಂದು ದೂರು ನೀಡಿದ್ದಳು. ಬಳಿಕ...
ಸುಳ್ಯದ ಘನತೆಯನ್ನು ಎತ್ತಿ ಹಿಡಿದ ಕೆದಂಬಾಡಿ ರಾಮಯ್ಯ ಗೌಡರ ಹಾಗೂ ಅಮರ ಸುಳ್ಯ ಹೋರಾಟದ ಕುರಿತು ಸಂಶೋಧನೆ ಮಾಡಿದ್ದ ಹಿರಿಯ ಸಾಹಿತಿ ಎನ್.ಎಸ್. ದೇವಿಪ್ರಸಾದ್ ಸಂಪಾಜೆ ಅವರಿಗೆ ಬಂಟಮಲೆ ಪ್ರಶಸ್ತಿ ಪ್ರಧಾನ ಸಮಾರಂಭ ಕಾರ್ಯಕ್ರಮ ವೆಂಕಟರಮಣ ಸೊಸೈಟಿಯ ಮದುವೆಗದ್ದೆ ಬೋಜಪ್ಪ ಗೌಡ ಸಭಾಂಗಣದಲ್ಲಿ ಸೆ.೩ ರಂದು ನಡೆಯಿತು.ಶಿಕ್ಷಣ ಸಿದ್ಧಾಂತಿ ಡಾ.ಎನ್. ಸುಕುಮಾರ ಗೌಡ ಅವರು ಪ್ರಶಸ್ತಿ...
Loading posts...
All posts loaded
No more posts
