ವಳಲಂಬೆ : ಜೈ ಮಾರುತಿ ಪ್ರಗತಿಬಂಧು ಸಂಘ ಉದ್ಘಾಟನೆ

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಗುತ್ತಿಗಾರು ವಲಯದ ವಳಲಂಬೆಯ ಕಾಜಿಮಡ್ಕದಲ್ಲಿ ಜೈಮಾರುತಿ ಪ್ರಗತಿ ಬಂಧು ಸಂಘವು ಉದ್ಘಾಟನೆಗೊಂಡಿತು. ವಳಲಂಬೆ ಶ್ರೀ ದೇವಳದ ವ್ಯವಸ್ಥಾಪನಾ ಸಮಿತಿಯ ಸದಸ್ಯರಾದ ಲಿಂಗಪ್ಪ ನಾಯ್ಕ ಕಾಜಿಮಡ್ಕ ದೀಪ ಬೆಳಗಿ ಸಂಘವನ್ನು ಉದ್ಘಾಟಿಸಿ, ಶುಭಹಾರೈಸಿದರು. ಸೇವಾ ಪ್ರತಿನಿಧಿ ಲೋಕೇಶ್ವರ ಡಿ ಆರ್ ರವರು ಸಂಘದ ಜವಾಬ್ದಾರಿ ಬಗ್ಗೆ ಮಾಹಿತಿ ನೀಡಿ ದಾಖಲೆಯನ್ನು...

ಬೆಳ್ಳಾರೆ : ಕ್ಷಯ ಮುಕ್ತ ಭಾರತ ರಂಗ ತರಬೇತಿ – ಗಣ್ಯರ ಭೇಟಿ

ಜೇಸಿಐ ಬೆಳ್ಳಾರೆ, ಜೂನಿಯರ್ ಜೆಸಿ ವಿಭಾಗ ಬೆಳ್ಳಾರೆ, ಕ್ಷಯ ಚಿಕಿತ್ಸಾ ಘಟಕ-ಆರೋಗ್ಯ ಇಲಾಖೆ ಸುಳ್ಯ ಇದರ ನೇತೃತ್ವದಲ್ಲಿ ಬೆಳ್ಳಾರೆ ಜೇಸಿ ಭವನದಲ್ಲಿ ನಡೆಯುತ್ತಿರುವ ಕ್ಷಯ ಮುಕ್ತ ಭಾರತ ಕಿರುಚಿತ್ರದ 6ನೇ ರಂಗ ತರಬೇತಿ ಶಿಬಿರಕ್ಕೆ ಬೆಳ್ತಂಗಡಿ ತಾಲೂಕು ಆಹಾರ ನಿರೀಕ್ಷಕರಾದ ವಿಶ್ವ ಕೆ ಹರಿಹರ ಪಲ್ಲತ್ತಡ್ಕ, ಸುಳ್ಯ ಸುದ್ದಿ ಪತ್ರಿಕೆ ವರದಿಗಾರ ಈಶ್ವರ ವಾರಣಾಸಿ, ಬೆಳ್ಳಾರೆ...
Ad Widget

ಹರಿಹರ ಪಲ್ಲತ್ತಡ್ಕ : ವಿನಾಯಕ ಅಲ್ಯೂಮಿನಿಯಂ & ಸ್ಟೀಲ್, ಪ್ಲೈವುಡ್ & ವುಡ್ ವರ್ಕ್ಸ್ ಶುಭಾರಂಭ

ಹರಿಹರ ಪಲ್ಲತ್ತಡ್ಕದ ಎಸ್.ವಿ ಕಾಂಪ್ಲೆಕ್ಸ್ ಖಂಡಿಗದಲ್ಲಿ ವಿನಾಯಕ ಕೇರ್ಪಡ ಮಾಲಕತ್ವದ ವಿನಾಯಕ ಅಲ್ಯೂಮಿನಿಯಂ & ಸ್ಟೀಲ್, ಪ್ಲೈವುಡ್ & ವುಡ್ ವರ್ಕ್ಸ್ ಆ. 26 ಗುರುವಾರದಂದು ಶುಭಾರಂಭಗೊಂಡಿತು. ಎಸ್ ವಿ ಕಾಂಪ್ಲೆಕ್ಸ್ ಮಾಲಕರಾದ ಕೃಷ್ಣಪ್ಪ ಗೌಡ ಖಂಡಿಗ ದೀಪ ಬೆಳಗಿಸಿ ಉದ್ಘಾಟಿಸಿ ಶುಭ ಹಾರೈಸಿದರು. ಮಾಲಕರಾದ ವಿನಾಯಕ ಕೇರ್ಪಡ ಅವರು ಅಲ್ಯೂಮಿನಿಯಂ ಕಿಟಕಿ, ವಾರ್ಡ್ ರೂಫ್...

ಅಡುಗೆ ಅನಿಲ ಬೆಲೆ ಏರಿಕೆ ಖಂಡಿಸಿ ಎಸ್ಡಿಪಿಐ ಸಂಪಾಜೆ ವಲಯ ವತಿಯಿಂದ ಪ್ರತಿಭಟನೆ

ಕಲ್ಲುಗುಂಡಿ ,ಆ27:- ಕೇಂದ್ರ ಮತ್ತು ರಾಜ್ಯ ಸರಕಾರಗಳು ಅಡುಗೆ ಅನಿಲ ದರ ಸತತವಾಗಿ ಏರಿಕೆ ಮಾಡುವುದನ್ನು ಖಂಡಿಸಿ ಎಸ್ಡಿಪಿಐ ಸಂಪಾಜೆ ವಲಯ ಸಮಿತಿ ವತಿಯಿಂದ ಪ್ರತಿಭಟನೆ ನಡೆಸಲಾಯಿತು.ಈ ಸಂದರ್ಭದಲ್ಲಿ ಪ್ರತಿಭಟನೆಯನ್ನು ಉದ್ದೇಶಿಸಿ ಎಸ್ಡಿಪಿಐ ಸಂಪಾಜೆ ವಲಯ ಕಾರ್ಯದರ್ಶಿ ಫಾರೂಕ್ ಕಾನಕ್ಕೋಡ್ ಮಾತನಾಡಿ ರಾಜ್ಯ ಮತ್ತು ಕೇಂದ್ರ ಸರ್ಕಾರವು ಕೋವಿಡ್ ಸಂಕಷ್ಟದ ಸಮಯದಲ್ಲಿ ಅಡುಗೆ ಅನಿಲ ದರ...

ಅಡುಗೆ ಅನಿಲ ಬೆಲೆ ಏರಿಕೆ ಖಂಡಿಸಿ ಎಸ್.ಡಿ.ಪಿ.ಐ ಬೆಳ್ಳಾರೆ ಗ್ರಾಮ ಸಮಿತಿಯ ವತಿಯಿಂದ ಪ್ರತಿಭಟನೆ

ಕೇಂದ್ರ ಮತ್ತು ರಾಜ್ಯ ಸರಕಾರಗಳು ಅಡುಗೆ ಅನಿಲ ದರ ಸತತವಾಗಿ ಏರಿಕೆ ಮಾಡುವುದನ್ನು ಖಂಡಿಸಿ ಎಸ್.ಡಿ.ಪಿ.ಐ ಬೆಳ್ಳಾರೆ ಗ್ರಾಮ ಸಮಿತಿ ವತಿಯಿಂದ ಬೆಳ್ಳಾರೆ ಗ್ರಾಮ ಪಂಚಾಯತ್ ಮುಂಭಾಗದಲ್ಲಿ ಪ್ರತಿಭಟನೆ ನಡೆಸಲಾಯಿತು.ಈ ಸಂದರ್ಭದಲ್ಲಿ ಪ್ರತಿಭಟನಾಕಾರರನ್ನು ಉದ್ದೇಶಿಸಿ ಬೆಳ್ಳಾರೆ ಗ್ರಾಮ ಪಂಚಾಯತ್ ಸದಸ್ಯರಾದ ಇಕ್ಬಾಲ್ ಬೆಳ್ಳಾರೆ ಮಾತನಾಡಿ ರಾಜ್ಯ ಮತ್ತು ಕೇಂದ್ರ ಸರ್ಕಾರವು ಕೋವಿಡ್ ಸಂಕಷ್ಟದ ಸಮಯದಲ್ಲಿ ಅಡುಗೆ...

ಐವರ್ನಾಡು : ಸೋಲಾರ್ ಬೀದಿ ದೀಪ ಕಳವು

ಐವರ್ನಾಡು ಗ್ರಾಮ ಪಂಚಾಯತ್ ವತಿಯಿಂದ ಬದಂತಡ್ಕ ಎಂಬಲ್ಲಿ ಅಳವಡಿಸಿದ್ದ ಸೋಲಾರ್ ಲೈಟ್, ಪೇನಲ್ ಮತ್ತು ಬ್ಯಾಟರಿ ಯನ್ನು ಕಿಡಿಗೇಡಿಗಳು ಕಳೆದ ರಾತ್ರಿ ಕಳ್ಳತನ ಮಾಡಿರುತ್ತಾರೆ.

ಬೆಳ್ಳಾರೆಯಲ್ಲಿ ನಡೆಯುತ್ತಿರುವ ರಂಗ ತರಬೇತಿ ಶಿಬಿರಕ್ಕೆ ಸುಳ್ಯ ತಾಲೂಕು ಆರೋಗ್ಯಾಧಿಕಾರಿ ಡಾ.ನಂದಕುಮಾರ್ ಭೇಟಿ

ಜೇಸಿಐ ಬೆಳ್ಳಾರೆ, ಕ್ಷಯ ಚಿಕಿತ್ಸಾ ಘಟಕ ಸುಳ್ಯ ನೇತೃತ್ವದಲ್ಲಿ ಬೆಳ್ಳಾರೆ ಜೇಸಿ ಭವನದಲ್ಲಿ ನಡೆಯುತ್ತಿರುವ ಕ್ಷಯ ಮುಕ್ತ ಭಾರತ ಕಿರು ಚಿತ್ರದ 5ನೇ ದಿನದ ರಂಗ ತರಬೇತಿ ಶಿಬಿರಕ್ಕೆ ಸುಳ್ಯ ತಾಲೂಕು ಆರೋಗ್ಯಾಧಿಕಾರಿ ಡಾ| ನಂದಕುಮಾರ್. ಬಿ ಭೇಟಿ ಮಾಡಿ ಜೇಸಿಯ ಕಿರು ಚಿತ್ರ ತಂಡಕ್ಕೆ ಶುಭ ಹಾರೈಸಿದರು. ತಾಲೂಕು ಹಿರಿಯ ಪ್ರಾಥಮಿಕ ಆರೋಗ್ಯ ಸುರಕ್ಷಾಧಿಕಾರಿ...

ಗೂನಡ್ಕ : ಮೋಹಿನಿ ಪೆಲ್ತಡ್ಕರಿಗೆ ಶ್ರದ್ಧಾಂಜಲಿ ಸಭೆ

ಸಂಪಾಜೆ ಗ್ರಾಮ ಪಂಚಾಯತ್ ಮಾಜಿ ಉಪಾಧ್ಯಕ್ಷರು ಹಾಗೂ ಸಂಪಾಜೆ ವಲಯ ಮಹಿಳಾ ಕಾಂಗ್ರೆಸ್ ಅಧ್ಯಕ್ಷರಾದ ದಿವಂಗತ ಮೋಹಿನಿ ವಸಂತ ಗೌಡ ಪೆಲ್ತಡ್ಕರವರಿಗೆ ಕಾಂಗ್ರೆಸ್ ಪಕ್ಷದ ವತಿಯಿಂದ ಶ್ರದ್ಧಾಂಜಲಿ ಸಭೆಯು ಆ.27 ರಂದುವ ಗೂನಡ್ಕದಲ್ಲಿ ಸಂಪಾಜೆ ವಲಯ ಕಾಂಗ್ರೆಸ್ ಅಧ್ಯಕ್ಷರಾದ ಸೋಮಶೇಖರ್ ಕೊಯಂಗಾಜೆಯವರ ಅಧ್ಯಕ್ಷತೆಯಲ್ಲಿ ಜರುಗಿತು.ಸುಳ್ಯ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಪಿ.ಸಿ.ಜಯರಾಮ, ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್...

ಬಾಳಿಲ ಪಂಚಾಯತ್ ವತಿಯಿಂದ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಸನ್ಮಾನ

ಎಸ್.ಎಸ್.ಎಲ್.ಸಿ. ಪರೀಕ್ಷೆಯಲ್ಲಿ ಅತ್ಯಧಿಕ ಅಂಕಗಳನ್ನು ಪಡೆದ ಬಾಳಿಲ ಗ್ರಾ.ಪಂ. ವ್ಯಾಪ್ತಿಯ ವಿದ್ಯಾರ್ಥಿಗಳಿಗೆ ಗ್ರಾ.ಪಂ. ವತಿಯಿಂದ ಸನ್ಮಾನ ಕಾರ್ಯಕ್ರಮ ಆ. 26 ರಂದು ಗ್ರಾ.ಪಂ. ಸಭಾಭವನದಲ್ಲಿ ನಡೆಯಿತು.ಎಸ್.ಎಸ್.ಎಲ್.ಸಿ. ಪರೀಕ್ಷೆಯಲ್ಲಿ 623 ಅಂಕಗಳೊಂದಿಗೆ ರಾಜ್ಯಕ್ಕೆ ದ್ವಿತೀಯ ಸ್ಥಾನ ಪಡೆದ ಬೆಳ್ಳಾರೆ ಕರ್ನಾಟಕ ಪಬ್ಲಿಕ್ ಸ್ಕೂಲಿನ ವಿದ್ಯಾರ್ಥಿನಿ ಕು. ಪದ್ಮಿನಿ ಸಿ.ಆರ್, ಬಾಳಿಲ ವಿದ್ಯಾಬೋಧಿನೀ ಪ್ರೌಢಶಾಲೆಯಲ್ಲಿ 611 ಅಂಕಗಳೊಂದಿಗೆ ಶಾಲೆಗೆ...

ಪೈಕ : ಶಾಲಾಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿಯ ಅಧ್ಯಕ್ಷರಾಗಿ ಮಂಜುನಾಥ ಕೆ.

ಪೈಕ. ಸ .ಕಿ.ಪ್ರಾ ಶಾಲೆಯ ನೂತನ ಶಾಲಾಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿ ಅ. 17 ರಂದು ರಚನೆ ಮಾಡಲಾಯಿತು.2021 -22 ನೇ ಸಾಲಿನ ಶಾಲಾಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿಯ ನೂತನ ಅಧ್ಯಕ್ಷರಾಗಿ ಮಂಜುನಾಥ ಕೆ., ಉಪಾಧ್ಯಕ್ಷರಾಗಿ ಶ್ರೀಮತಿ ರೇಣುಕಾ ಆಯ್ಕೆಯಾದರು.ಸದಸ್ಯರುಗಳಾಗಿ ಉದಯಕುಮಾರ್ ಪಿ, ಭುವನೇಶ್ವರ ಪಿ, ಅಚ್ಚುತ ಪಿ, ಆನಂದ, ವೆಂಕಟರಮಣ ಎಂ, ರಾಘವೇಂದ್ರ, ಶ್ರೀಮತಿ...
Loading posts...

All posts loaded

No more posts

error: Content is protected !!