Ad Widget

ಜೀವನದಲ್ಲಿ ಬರುವ ಪ್ರತಿಯೊಂದು ಸಮಸ್ಯೆಗಳಿಗೂ ಆತ್ಮಹತ್ಯೆ ಒಂದೇ ಪರಿಹಾರವೇ…..?

ಆತ್ಮಹತ್ಯೆ ಎಂದರೆ ಒಬ್ಬ ವ್ಯಕ್ತಿ ತನಗೆ ಬಂದಿರುವ ಕಠಿಣ ಪರಿಸ್ಥಿತಿ ಯನ್ನು ಎದುರಿಸಲು ಸಾಧ್ಯವಾಗದೇ ಇದ್ದಾಗ ಈ ಆತ್ಮಹತ್ಯೆ ಯ ದಾರಿ ಹಿಡಿಯುತ್ತಾನೆ. ಆದರೆ ಪ್ರತಿಯೊಬ್ಬರಿಗೂ ಒಂದು ವಿಷಯ ತಿಳಿದಿರಬೇಕು. ಅದೇನೆಂದರೆ ಜೀವನದಲ್ಲಿ ಬರುವ ಪ್ರತಿಯೊಂದು ಸಮಸ್ಯೆ ಗಳಿಗೂ ಆತ್ಮಹತ್ಯೆಯೇ ಪರಿಹಾರವಲ್ಲ. ಬೀಗ ಇದೆ ಎಂದಾದ ಮೇಲೆ ಆ ಬೀಗವನ್ನು ತೆಗೆಯುವ ಕೀ ಕೂಡ ಇದ್ದೇ...

ಶುಭವಿವಾಹ : ಅಜಿತ್ ಗೌಡ ಐವರ್ನಾಡು – ಅಖಿಲಾ ಕಂಟ್ರಮಜಲು

ಐವರ್ನಾಡು ಗ್ರಾಮದ ಗುತ್ತಿಗಾರುಮೂಲೆ ಚಂದ್ರಹಾಸ ಗೌಡರ ಪುತ್ರ ಅಜಿತ್ ಗೌಡರ ವಿವಾಹವು ಕೊಳ್ತಿಗೆ ಗ್ರಾಮದ ಕಂಟ್ರಮಜಲು ಜಯಾನಂದ ಗೌಡರ ಪುತ್ರಿ ಅಖಿಲಾರೊಂದಿಗೆ ನ.23 ರಂದು ಕಂಟ್ರಮಜಲು ವಧುವಿನ ಮನೆಯಲ್ಲಿ ನಡೆಯಿತು.
Ad Widget

ಕಂದ್ರಪ್ಪಾಡಿ ಶ್ರೀ ರಾಜ್ಯ ದೈವ ಮತ್ತು ಪುರುಷದೈವ ದೈವಸ್ಥಾನದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷರಾಗಿ ಕಾಳಿಕಾ ಪ್ರಸಾದ್ ಮುಂಡೋಡಿ

ಕಂದ್ರಪ್ಪಾಡಿ ಶ್ರೀ ರಾಜ್ಯ ದೈವ ಮತ್ತು ಪುರುಷದೈವ ದೈವಸ್ಥಾನದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷರಾಗಿ ಕಾಳಿಕಾ ಪ್ರಸಾದ್ ಮುಂಡೋಡಿ ಆಯ್ಕೆಯಾಗಿದ್ದಾರೆ. ಅಧ್ಯಕ್ಷರಾದ ಅವರನ್ನು ವ್ಯವಸ್ಥಾಪನಾ ಸಮಿತಿಯ ಸದಸ್ಯರುಗಳಾದ ವೇಣು ಕುಮಾರ್ ಚಿತ್ತಡ್ಕ ಸೂಚಿಸಿದರು, ಪದ್ಮನಾಭ ಎಂ ಮೀನಾಜೆ ಅನುಮೋದಿಸಿದರು. ಈ ಸಂದರ್ಭದಲ್ಲಿ ವ್ಯವಸ್ಥಾಪನಾ ಸಮಿತಿಯ ಸದಸ್ಯರುಗಳಾದ ಪ್ರೀತಮ್ ಮುಂಡೋಡಿ, ಶ್ರೀಮತಿ ಮಹಾದೇವಿ ಎ. ಪೈಕ, ಶ್ರೀಮತಿ ಯಶೋಧ...

ಸುಳ್ಯ : ಉಚಿತ ಡ್ಯಾನ್ಸ್ ಟ್ರೈನಿಂಗ್ ಉದ್ಘಾಟನೆ

ಡಿ ಯುನೈಟೆಡ್ ಡ್ಯಾನ್ಸ್ ಸ್ಟುಡಿಯೋ ಸುಳ್ಯ ಇದರ ವತಿಯಿಂದ 7ದಿನಗಳ ಉಚಿತ ಡ್ಯಾನ್ಸ್ ಟ್ರೈನಿಂಗ್ ಇದರ ಉದ್ಘಾಟನೆ ಕಾರ್ಯಕ್ರಮ ನಡೆಯಿತು. ಅಧ್ಯಕ್ಷ ಸ್ಥಾನವನ್ನು ಬರಹಗಾರರು, ಪತ್ರಕರ್ತರು ಆದ ಶೇಖರ್ ಬೆಳಲ್ ವಹಿಸಿಕೊಂಡಿದ್ದರು. ಅತಿಥಿಗಳಾಗಿ ಮಹೇಶ್ ಕೋರಿಯಾಗ್ರಾಫರ್ ಕಿಂಗ್ ಆಫ್ ಕೂರ್ಗ್ ಮಡಿಕೇರಿ, ಡಿ ಯುನೈಟೆಡ್ ಡ್ಯಾನ್ಸ್ ಸ್ಟುಡಿಯೋ ಸುಳ್ಯದ ಕೊರಿಯಾ ಗ್ರಾಫರ್ ಅಭಿ ಕುಲಾಲ್ ಮತ್ತು...

ಬೆಳ್ಳಾರೆ ಅಜಪಿಲ ಶ್ರೀ ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಭೂಮಿ ಖರೀದಿಗೆ ಧನ ಸಹಾಯ

ಬೆಳ್ಳಾರೆ ಅಜಪಿಲ ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ಭೂಮಿ ಖರೀದಿಗೆ ದಾನಿಗಳು ಇಂದು ಧನಸಹಾಯ ಮಾಡಿದರು.ಶ್ರೀಮತಿ ಸ್ವಾತಿ ರಾಮಕೃಷ್ಣ ಭಟ್ ಕುರುಂಬುಡೇಲು 1ಲಕ್ಷ ರೂ., ಹಾಗೂ ವಿಶ್ವನಾಥ ಭಟ್ ಕುರುಂಬುಡೇಲು ವಿಪ್ರಭ ಇವರು ಇಪ್ಪತ್ತೈದು ಸಾವಿರ ಚೆಕ್ಕನ್ನು ಸಮರ್ಪಣೆ ಮಾಡಿದರು. ದಾನಿಗಳಿಗೆ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷ ಸುನಿಲ್ ರೈ ಪುಡ್ಕಜೆ ಶಾಲು ಹೊದಿಸಿ ಸನ್ಮಾನಿಸಿದರು.ಈ ಸಂದರ್ಭದಲ್ಲಿ ಆರೆಸ್ಸೆಸ್ಸಿನ...

ನ.24 : ಮಂಗಳೂರಿನಲ್ಲಿ ಜರ್ನಲಿಸ್ಟ್ ಯೂನಿಯನ್ ನಿಂದ ರಾಷ್ಟ್ರೀಯ ಪತ್ರಿಕಾ ದಿನಾಚರಣೆ – ಹಿರಿಯ ಪತ್ರಕರ್ತ ಜಯಪ್ರಕಾಶ್ ಕುಕ್ಕೆಟ್ಟಿಯವರಿಗೆ ಸನ್ಮಾನ

ಕರ್ನಾಟಕ ಜರ್ನಲಿಸ್ಟ್ ಯೂನಿಯನ್ ದ.ಕ.ಜಿಲ್ಲಾ ಸಮಿತಿಯ ವತಿಯಿಂದ ರಾಷ್ಟ್ರೀಯ ಪತ್ರಿಕಾ ದಿನಾಚರಣೆ ಹಾಗೂ ಹಿರಿಯ ಪತ್ರಕರ್ತರಿಗೆ ಸನ್ಮಾನ ಕಾರ್ಯಕ್ರಮ ನ.24ರಂದು ಮಂಗಳೂರು ಬೊಕ್ಕಪಟ್ಣ ಶ್ರೀಬ್ರಹ್ಮ ಬಬ್ಬರ್ಯ ದೈವಸ್ಥಾನದ ಹಿಂದುಗಡೆಯ ರಾಣಿ ಅಬ್ಬಕ್ಕ ನೌಕೆಯಲ್ಲಿ ನಡೆಯಲಿದೆ.ದ.ಕ.ಜಿಲ್ಲಾಧಿಕಾರಿ ಡಾ.ಕೆ.ವಿ.ರಾಜೇಂದ್ರರವರು ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ. ಮಂಗಳೂರು ದಕ್ಷಿಣ ಕ್ಷೇತ್ರ ಶಾಸಕ ವೇದವ್ಯಾಸ ಕಾಮತ್, ಮಂಗಳೂರು ಕ್ಷೇತ್ರ ಶಾಸಕ ಯು.ಟಿ.ಖಾದರ್ ಮತ್ತು ಕರ್ನಾಟಕ...

ಹವ್ಯಕ ವಲಯ ಸಮಿತಿಯಿಂದ ವಿವಿಧೆಡೆ ಸರಣಿ ಗೋಪೂಜೆ

ಪುಚ್ಚಪ್ಪಾಡಿ ಸರಣಿ ಗೋಪೂಜೆ ಭಾರತೀಯ ಗೋತಳಿಗಳ ಸಂರಕ್ಷಣೆ ಹಾಗೂ ಸಂವರ್ಧನೆಯ ಉದ್ದೇಶದಿಂದ ಗುತ್ತಿಗಾರು ಹವ್ಯಕ ವಲಯದ ವತಿಯಿಂದ ದೀಪಾವಳಿ ಶುಭ ಸಂದರ್ಭದಲ್ಲಿ ನಡೆಸಿಕೊಂಡು ಬರುತ್ತಿರುವ ಸರಣಿ ಗೋಪೂಜೆಯ 7 ನೇ ವರ್ಷದ ಸರಣಿಯ ಮೊದಲ ಗೋಪೂಜೆ ಹಾಗೂ ಗೋನಿಧಿ ಸಮರ್ಪಣಾ ಕಾರ್ಯಕ್ರಮ ಕಾಂತಿಲ ಶ್ರೀ ಘಟಕ ವ್ಯಾಪ್ತಿಯ ಮಹೇಶ ಪುಚ್ಚಪ್ಪಾಡಿ ಯವರ ಮನೆಯಲ್ಲಿ‌ ನ.16 ರಂದು...

ವಿವಾಹ ನಿಶ್ಚಿತಾರ್ಥ : ಚೈತ್ರಾ – ರಾಜೇಶ್ (ರವಿರಾಜ್)

ಕಡಬ ತಾಲೂಕು ಕಡಬ ಗ್ರಾಮದ ಆರಿಗ ಮನೆ ದಿ.ಶ್ರೀಧರ ಗೌಡರ ಪುತ್ರಿ ಚೈತ್ರಾರವರ ವಿವಾಹ ನಿಶ್ಚಿತಾರ್ಥವು ಸುಳ್ಯ ತಾಲೂಕು ಕೊಡಿಯಾಲ ಕಲ್ಪಡ ಇಪ್ಪುಲ್ತಡಿ ದಿ.ಪುಟ್ಟಣ್ಣ ಗೌಡರ ದ್ವಿತೀಯ ಪುತ್ರ ರಾಜೇಶ್ (ರವಿರಾಜ್)ರೊಂದಿಗೆ ನ.22ರಂದು ವಧುವಿನ ಮನೆಯಲ್ಲಿ ನಡೆಯಿತು.

ಪಂಜ: ದಿ. ಮಹಾಬಲ ಕುಳರವರಿಗೆ ನುಡಿನಮನ

ಕಲೆ, ಸಾಹಿತ್ಯ, ಸಾಂಸ್ಕೃತಿಕ, ಶೈಕ್ಷಣಿಕ, ಧಾರ್ಮಿಕ ಕ್ಷೇತ್ರಗಳಲ್ಲಿ ಸಮಾಜಮುಖಿ ಚಿಂತನೆಗಳೊಂದಿಗೆ ಸಂಘಟನಾತ್ಮಕವಾಗಿ ತನ್ನನ್ನು ತಾನು ತೊಡಗಿಸಿಕೊಂಡು ಸಾರ್ಥಕ ಬದುಕಿನ ಹಾದಿಯಲ್ಲಿ ಆಕಸ್ಮಿಕವಾಗಿ ಅಗಲಿದ ಪಂಜ ಸರಕಾರಿ ಪದವಿಪೂರ್ವ ಕಾಲೇಜಿನ ಪ್ರೌಢಶಾಲಾ ವಿಭಾಗದ ಚಿತ್ರಕಲಾ ಶಿಕ್ಷಕ ದಿ. ಮಹಾಬಲ ಕುಳರವರ ಶ್ರದ್ಧಾಂಜಲಿ ಸಭೆಯು ಜೇಸಿಐ ಪಂಜ ಪಂಚಶ್ರೀ, ಲಯನ್ಸ್ ಕ್ಲಬ್ ಪಂಜ, ಆರಾಧನ ಸಮಿತಿ ಪಂಜ, ಹಿರಿಯ...

ವಳಲಂಬೆಯಲ್ಲಿ ರಂಗಪ್ರವೇಶ, ಯಕ್ಷೋತ್ಸವ; ಸಾತ್ವಿಕ ಆನಂದಗಳು ಮನುಷ್ಯನನ್ನು ಪರಿಪೂರ್ಣನಾಗಿಸುತ್ತವೆ: ಶಿವರಾಮ ಶಾಸ್ತ್ರಿ ಆಚಳ್ಳಿ

ವಳಲಂಬೆ ಶ್ರೀ ಶಂಖಪಾಲ ಸುಬ್ರಹ್ಮಣ್ಯ ಯಕ್ಷಗಾನ ಕಲಾಕೇಂದ್ರ ವಳಲಂಬೆ ಇದರ ಆಶ್ರಯದಲ್ಲಿ ಮೂರನೇ ವರ್ಷದ ರಂಗಪ್ರವೇಶ ಮತ್ತು ಯಕ್ಷೋತ್ಸವ ನ.22ರಂದು ವಳಲಂಬೆಯಲ್ಲಿ ನಡೆಯಿತು. ಸಭೆಯಲ್ಲಿ ಹವ್ಯಾಸಿ ಕಲಾವಿದ ಕುಶಾಲಪ್ಪ ಗೌಡ ರುದ್ರಚಾಮುಂಡಿ, ಯಕ್ಷಗುರು ಗಿರೀಶ್ ಗಡಿಕಲ್ಲುರವರನ್ನು ಸನ್ಮಾನಿಸಿ ಮಾತನಾಡಿದ ನಿವೃತ್ತ ಮುಖ್ಯಗುರು ಶಿವರಾಮ ಶಾಸ್ತ್ರಿ ಆಚಳ್ಳಿ ' ಜಗತ್ತಿನಲ್ಲಿ ಲೌಕಿಕ ಬದುಕಿಗಿಂತ ಸಾತ್ವಿಕ‌ ಆನಂದ ಶ್ರೇಷ್ಟ,...
Loading posts...

All posts loaded

No more posts

error: Content is protected !!