- Sunday
- August 9th, 2026
https://youtu.be/DjtqA14H8eE ಹರಿಹರ ಪಲ್ಲತ್ತಡ್ಕದ ಶ್ರೀ ಹರಿಹರೇಶ್ವರ ದೇವರ ಭಕ್ತಿಗೀತೆಯನ್ನು ಆ.20ರ ವರಮಹಾಲಕ್ಷ್ಮಿ ಹಬ್ಬದ ದಿನದಂದು ಶ್ರೀ ಹರಿಹರೇಶ್ವರ ದೇವಸ್ಥಾನದಲ್ಲಿ ದೇವಸ್ಥಾನದ ಪ್ರಧಾನ ಅರ್ಚಕರು ಹಾಗೂ ಭಕ್ತಾದಿಗಳ ಸಮ್ಮುಖದಲ್ಲಿ ಬಿಡುಗಡೆಗೊಳಿಸಲಾಯಿತು.ಈ ಸಂದರ್ಭದಲ್ಲಿ ತಾರಾ ಮಲ್ಲಾರ, ಉಷಾ ಪ್ರಭಾಕರ, ಜಯಪ್ರಕಾಶ್ ಕಲ್ಲೇರಿಕಟ್ಟ, ಸಂತೋಷ್ ಗಡಿಕಲ್ಲು, ಪ್ರೀಯಾ ಕಲ್ಲೇಮಠ, ಶ್ರೀಕಾಂತ್ ಪಂಜ, ಗಣೇಶ್ ಮಂಚಿಕಟ್ಟೆ, ರಾಮಣ್ಣ ಮಂಚಿಕಟ್ಟೆ, ದಯನಂದ ಏನೆಕಲ್ಲು,...
ಸಂಪಾಜೆ : ಚಟ್ಟೆಕಲ್ಲು ಫ್ರೆಂಡ್ಸ್ ಕ್ಲಬ್(CFC) (ರಿ.) ವತಿಯಿಂದ ಎಸ್ಸೆಸ್ಸೆಲ್ಸಿ ಹಾಗೂ ಪಿಯುಸಿ ಯಲ್ಲಿ ಉತ್ತಮ ಸಾಧನೆಗೈದ ವಿದ್ಯಾರ್ಥಿಗಳಿಗೆ ಅಭಿನಂದನಾ ಕಾರ್ಯಕ್ರಮವು ಕಲ್ಲುಗುಂಡಿ ಹಯಾತುಲ್ ಇಸ್ಲಾಂ ಮದರಸದಲ್ಲಿ ನಡೆಯಿತು. ಎಂ.ಜೆ.ಎಂ ಕಲ್ಲುಗುಂಡಿ ಖತೀಬರಾದ ನಈಂ ಫೈಝಿ ಉಸ್ತಾದರು ದುಆ ನೆರವೇರಿಸಿದರು. ಸಿ.ಎಫ್.ಸಿ ಅಧ್ಯಕ್ಷರಾದ ಹಸೈನಾರ್ ಸಿ.ಎ ರವರು ಕಾರ್ಯಕ್ರಮದ ಅಧ್ಯಕ್ಷ ವಹಿಸಿದ್ದರು. ಗ್ರಾಮ ಪಂಚಾಯತ್ ಸಂಪಾಜೆ...
ಭಾರತದಲ್ಲಿ ಆಚರಿಸಲಾಗುವ ಪವಿತ್ರ ಹಿಂದೂ ಹಬ್ಬಗಳಲ್ಲಿ ರಕ್ಷಾಬಂಧನವೂ ಒಂದು. ಹಿಂದೂ ಕ್ಯಾಲೆಂಡರ್ ಪ್ರಕಾರ ಶ್ರಾವಣ ಮಾಸದ ಹುಣ್ಣಿಮೆಯಂದು ಈ ಹಬ್ಬವನ್ನು ಆಚರಿಸಲಾಗುತ್ತಿದ್ದು, ಪ್ರತೀ ವರ್ಷವೂ ಹೆಚ್ಚು ಕಡಿಮೆ ಆಗಸ್ಟ್ ತಿಂಗಳಲ್ಲಿಯೆ ನಡೆಯುತ್ತದೆ.ಪ್ರತಿಯೊಬ್ಬ ಸಹೋದರಿಯು ತನ್ನ ಮಾನ,ಪ್ರಾಣ ಸೇರಿದಂತೆ ಸಂಪೂರ್ಣ ರಕ್ಷಣಾ ಜವಾಬ್ದಾರಿಯನ್ನು ಸಾಂಕೇತಿಕವಾಗಿ ತನ್ನ ಸಹೋದರನಿಗೆ ರಾಖಿಯನ್ನು ಕಟ್ಟುವ ಮೂಲಕ ವಹಿಸುತ್ತಾಳೆ. ಇಲ್ಲಿಂದ ಪ್ರತಿಯೊಬ್ಬ ಸಹೋದರನ...
ಶ್ರಾವಣ ಮಾಸವೆಂದರೆ ಹಬ್ಬಗಳ ಮೆರವಣಿಗೆಯೇ ಆಗಿದೆ. ಈ ಮಾಸದಲ್ಲಿ ಬರುವ ಒಂದು ವಿಶೇಷ ಹಬ್ಬವೇ ರಕ್ಷಾಬಂಧನ ಹಬ್ಬ. ಶ್ರಾವಣ ಮಾಸದ ಹುಣ್ಣಿಮೆಯಂದು ಆಚರಿಸುವ ಹಬ್ಬ. ಇದು ಸಹೋದರ, ಸಹೋದರಿಯರ ನೆಚ್ಚಿನ ಹಬ್ಬ. ಭ್ರಾತೃತ್ವದ ಜವಾಬ್ದಾರಿಯನ್ನು ನೆನಪಿಸುವ ಹಬ್ಬ. ದೂರವಾದ ಸಂಬಂಧಗಳನ್ನು ಹತ್ತಿರ ಮಾಡುವ ಹಬ್ಬವೇ ರಕ್ಷಾಬಂಧನ. ಸಾಮಾನ್ಯವಾಗಿ ಉತ್ತರ ಭಾರತದಲ್ಲಿ ಹೆಚ್ಚಾಗಿ ಪ್ರಚಲಿತವಾಗಿದ್ದ ರಾಖಿ ಸಂಭ್ರಮ ಇಂದು...
ಸುಳ್ಯದಲ್ಲಿ ಪ್ರಧಾನ ಕಚೇರಿಯನ್ನು ಹೊಂದಿರುವ ಶ್ರೀ ವೆಂಕಟರಮಣ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯ 15 ನೇ ನೂತನ ಶಾಖೆಯು ಕೊಕ್ಕಡದಲ್ಲಿ ಶುಭಾರಂಭಗೊಂಡಿದೆ.ದ.ಕ. ಉಸ್ತುವಾರಿ ಸಚಿವ ಎಸ್.ಅಂಗಾರ ದೀಪ ಪ್ರಜ್ವಲನೆಗೊಳಿಸಿದರು.ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ನೂತನ ಶಾಖೆಯನ್ನು ಉದ್ಘಾಟಿಸಿದರು. ವಿಧಾನ ಪರಿಷತ್ ಸದಸ್ಯ ಹರೀಶ್ಕುಮಾರ್ ಭದ್ರತಾ ಕೊಠಡಿಯನ್ನು ಉದ್ಘಾಟಿಸಿದರು.ಕೊಕ್ಕಡ ವ್ಯವಸಾಯ ಸೇವಾ ಸಹಕಾರಿ ಸಂಘದ ಅಧ್ಯಕ್ಷ ಪೂವಾಜೆ...
ನೆಲ್ಲೂರು ಕೇಮ್ರಾಜೆ: ಇಲ್ಲಿನ ಜೀರ್ಮುಖಿ - ಬೊಮ್ಮಾರು ಸಂಪರ್ಕಿಸುವ ಗಟ್ಟಿಗಾರು ಶಾಲೆಯ ಹತ್ತಿರದ ರಸ್ತೆ ಮಳೆಯಿಂದಾಗಿ ಕೆಸರುಮಯವಾಗಿದ್ದು ಅಲ್ಲಿನ ಸಂಚಾರ ದುಸ್ತರವಾಗಿದೆ.ವಿದ್ಯಾಗಮಕ್ಕಾಗಿ ಮಕ್ಕಳನ್ನು ಶಾಲೆಗೆ ಕರೆದುಕೊಂಡು ಬರುವಾಗಲೂ ಪೋಷಕರು ಕಷ್ಡಪಡುವಂತಾಗಿದೆ.ಕಳೆದ ಕೆಲ ದಿನಗಳ ಹಿಂದೆ ಮಂದ್ರಪ್ಪಾಡಿಯಲ್ಲಿನ ರಸ್ತೆಯೂ ಅದೇ ಸ್ಥಿತಿಯಲ್ಲಿತ್ತು. ಮಾಧ್ಯಮ ಗಳ ವರದಿಯ ಬಳಿಕ ಪಂಚಾಯತ್ ಅವರು ಎಚ್ಚೆತ್ತುಕೊಂಡು ಜಲ್ಲಿ ಹಾಕಿ ದುರಸ್ತಿ ಮಾಡಿ...
ಕ್ರೀಡಾ ಭಾರತಿ ಘಟಕ ಸುಳ್ಯ ತಾಲೂಕು ಇದರ ವತಿಯಿಂದ ರಾಷ್ಟ್ರೀಯ ಕ್ರೀಡಾ ದಿನ ಆಚರಣೆಯ ಸಲುವಾಗಿ ವಿವಿಧ ವಿಭಾಗದಲ್ಲಿ ಪ್ರಬಂಧ ಸ್ಪರ್ಧೆಯನ್ನು ನಡೆಸಲು ಉದ್ದೇಶಿಸಲಾಗಿದೆ.ಪ್ರಾಥಮಿಕ ವಿಭಾಗ-ನನ್ನ ನೆಚ್ಚಿನ ಒಲಿಂಪಿಕ್ಸ್ ಕ್ರೀಡಾಪಟು, ಪ್ರೌಢಶಾಲೆ ವಿಭಾಗ-ರಾಷ್ಟಿಯ ಕ್ರೀಡಾ ದಿನಾಚರಣೆ ಮಹತ್ವ , ಕಾಲೇಜು ವಿಭಾಗಕ್ಕೆ ( ಪಿ. ಯು. ಬಳಿಕದ ಎಲ್ಲಾ ವಿದ್ಯಾರ್ಥಿಗಳು) "ಕ್ರೀಡೆ ಮತ್ತು ಕ್ರೀಡಾ ಪಟುಗಳ...
ಬ್ಲಾಕ್ ಕಾಂಗ್ರೆಸ್ ಸಮಿತಿ ಸುಳ್ಯ ವತಿಯಿಂದ ಮಾಜಿ ಪ್ರಧಾನಿ ದಿ. ರಾಜೀವ್ ಗಾಂಧಿ ಮತ್ತು ಮಾಜಿ ಮುಖ್ಯಮಂತ್ರಿ ದಿ. ದೇವರಾಜು ಅರಸು ಜನ್ಮದಿನಾಚರಣೆ ಇಂದು ಸುಳ್ಯದ ಖಾಸಗಿ ಬಸ್ಸು ನಿಲ್ದಾಣದ ಬಳಿಯಲ್ಲಿರುವ ಬ್ಲಾಕ್ ಕಾಂಗ್ರೆಸ್ ಕಚೇರಿಯಲ್ಲಿ ನಡೆಯಿತು. ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಶ್ರೀ ಪಿಸಿ ಜಯರಾಮ್ ರವರು ಪುಷ್ಪಾರ್ಚನೆ ಮಾಡಿ ನುಡಿನಮನ ಸಲ್ಲಿಸಿ ಭಾರತವನ್ನು ವೈಜ್ಞಾನಿಕ...
ಕರ್ನಾಟಕ ಅರೆಬಾಸೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿಯ ವತಿಯಿಂದ ವಿಶೇಷ ಘಟಕ ಯೋಜನೆಯ ಅಡಿಯಲ್ಲಿ ಅಂದಾಜು 30000/- ಮೊತ್ತದ ವಾದ್ಯ ಪರಿಕರಗಳನ್ನು ಕಡಬ ತಾಲೂಕಿನ ಏನೆಕಲ್ ನಿವಾಸಿ ಪ್ರವೀಣ್ ಇವರಿಗೆ ಅಕಾಡೆಮಿಯ ಅಧ್ಯಕ್ಷ ಲಕ್ಷ್ಮೀನಾರಾಯಣ ಕಜೆಗದ್ದೆಯವರು ಹಸ್ತಾಂತರಿಸಿದರು. ಈ ಸಂದರ್ಭದಲ್ಲಿ ಅಕಾಡೆಮಿ ಸದಸ್ಯರಾದ ಪುರುಷೋತ್ತಮ ಕರಂಗಲ್ಲು, ಕುಸುಮಾದರ ಎ.ಟಿ, ಜಯಪ್ರಕಾಶ್ ಮೋಂಟಡ್ಕ ಬಿಳಿನೆಲೆ,ಪುರುಷೋತ್ತಮ ಕಿರ್ಲಾಯ ಇವರು...
ಸುಳ್ಯ ತಾಲೂಕು ಆಟೋರಿಕ್ಷಾ ಚಾಲಕರ ಸಂಘ, ಬಿ.ಎಂ.ಎಸ್ ಸಂಯೋಜಿತ ಶಿವಹರಿ ಆಟೋರಿಕ್ಷಾ ಚಾಲಕರ ಸಂಘ ಹರಿಹರ ಪಲ್ಲತ್ತಡ್ಕ ಘಟಕದ ಉದ್ಘಾಟನಾ ಸಮಾರಂಭ ಹಾಗೂ ಪದಗ್ರಹಣ ಕಾರ್ಯಕ್ರಮ ಆ.20 ರಂದು ಬಿ.ಎಂ.ಎಸ್ ನ ಅದ್ಯಕ್ಷರಾದ ರಾಧಾಕೃಷ್ಣ ಬೈತಡ್ಕ ಅವರ ಅಧ್ಯಕ್ಷತೆಯಲ್ಲಿ ಶ್ರೀ ಹರಿಹರೇಶ್ವರ ಕಲಾಮಂದಿರದಲ್ಲಿ ನಡೆಯಿತು.ಹರಿಹರ ಪಲ್ಲತ್ತಡ್ಕ ಗ್ರಾಮಪಂಚಾಯತ್ ಅದ್ಯಕ್ಷ ಜಯಂತ ಬಾಳುಗೋಡು ದೀಪ ಬೆಳಗಿಸಿ ಕಾರ್ಯಕ್ರಮ...
Loading posts...
All posts loaded
No more posts
